Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಸನದಲ್ಲಿ ಮದ್ಯಪ್ರಿಯರಿಗೆ ಬಂಪರ್, ರೈತರಿಗೆ ಶಾಕ್ – ಇದೆಂಥಾ ನ್ಯಾಯ ಎಂದು ರೈತರ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಹಾಸನದಲ್ಲಿ ಮದ್ಯಪ್ರಿಯರಿಗೆ ಬಂಪರ್, ರೈತರಿಗೆ ಶಾಕ್ – ಇದೆಂಥಾ ನ್ಯಾಯ ಎಂದು ರೈತರ ಆಕ್ರೋಶ

Corona

ಹಾಸನದಲ್ಲಿ ಮದ್ಯಪ್ರಿಯರಿಗೆ ಬಂಪರ್, ರೈತರಿಗೆ ಶಾಕ್ – ಇದೆಂಥಾ ನ್ಯಾಯ ಎಂದು ರೈತರ ಆಕ್ರೋಶ

Public TV
Last updated: June 7, 2021 12:02 pm
Public TV
Share
2 Min Read
hsn 1 1
SHARE

ಹಾಸನ: ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿದೆ ಆದರೆ ಗೊಬ್ಬರ ಖರೀದಿಸಲು ಅವಕಾಶವಿಲ್ಲ ಇದೆಂಥಾ ನ್ಯಾಯ ಎಂದು ಜಿಲ್ಲಾಡಳಿತ ಎಡಬಿಡಂಗಿ ಕ್ರಮದ ಬಗ್ಗೆ ರೈತರೊಬ್ಬರು ಆಕ್ರೋಶ ಹೊರಹಾಕಿದ್ದಾರೆ.

hsn 1 medium

ಚನ್ನರಾಯಪಟ್ಟಣ ತಾಲೂಕಿನ ಸತ್ತೀಗೌಡ ಎಂಬ ರೈತರೊಬ್ಬರು ವೀಡಿಯೋ ಮೂಲಕ ಮಾತನಾಡಿ, ಮದ್ಯದಂಗಡಿ ತೆರೆಯಲು ಅವಕಾಶ ನೀಡಿ, ಅಗತ್ಯ ವಸ್ತು ಖರೀದಿಸಲು ಅವಕಾಶ ನೀಡದಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಶಿಕಾರಿಗೆ ತೆರಳಿದ್ದ ಗೆಳೆಯರ ನಡುವೆ ಗಲಾಟೆ- ಕಾಲಿಗೆ ಗುಂಡು ಹೊಡೆದ ಸ್ನೇಹಿತ

ರೈತರಿಗೆ ಬಹುಮುಖ್ಯವಾಗಿ ಬೇಕಾದ ಗೊಬ್ಬರದಂಗಡಿ, ಬಿತ್ತನೆ ಬೀಜದ ಅಂಗಡಿಗಳನ್ನು ಬಾಗಿಲು ಮುಚ್ಚಿಸಲಾಗಿದೆ. ಆದರೆ ವೈನ್ ಶಾಪ್ ಗಳನ್ನು ತೆರೆಯಲು ರಾಜಾರೋಷವಾಗಿ ಅವಕಾಶ ಕಲ್ಪಿಸಿದ್ದಾರೆ. ನಿಮ್ಮದು ಅದೆಂಥ ಸರ್ಕಾರ, ನಿಮಗೆ ಮಾನ ಮರ್ಯಾದೆ ಇಲ್ಲ. ಮುಂಗಾರು ಸಮಯದಲ್ಲಿ ಮದ್ಯದಂಗಡಿ ತೆರೆಯಲು ಅವಕಾಶ ನೀಡಿ, ರೈತರಿಗೆ ಬಹುಮುಖ್ಯವಾಗಿ ಬೇಕಾದ ಕೃಷಿ ಚಟುವಟಿಕೆ ಅಂಗಡಿಗಳನ್ನು ಬಾಗಿಲು ಹಾಕಿಸಿದ್ದೀರಲ್ಲ, ನಿಮಗೆ ನಾಚಿಕೆಯಾಗಬೇಕು ಎಂದು ಬಾಗಿಲು ತೆರೆದಿರುವ ಮದ್ಯದಂಗಡಿ ಮತ್ತು ಬಾಗಿಲು ಹಾಕಿರುವ ಗೊಬ್ಬರದಂಗಡಿ ಎರಡರ ಮುಂದೆಯೂ ನಿಂತು ಕಿಡಿಕಾರಿದ್ದಾರೆ.

hsn lockdown 1 medium

ಏಳು ದಿನಗಳ ಕಾಲ ಲಾಕ್‍ಡೌನ್
ಇಂದಿನಿಂದ ಏಳು ದಿನಗಳ ಕಾಲ ಹಾಸನ ಜಿಲ್ಲೆ ಸಂಪೂರ್ಣ ಲಾಕ್‍ಡೌನ್ ಆಗಲಿದೆ. ಏಳು ದಿನಗಳ ಲಾಕ್ ಡೌನ್ ವಿಸ್ತರಿಸಿ ಜಿಲ್ಲಾಧಿಕಾರಿ ಆರ್.ಗಿರೀಶ್ ಆದೇಶ ಹೊರಡಿಸಿದ್ದಾರೆ. ವಾರದಲ್ಲಿ ಮೂರು ದಿನ ಅಂದರೆ ಸೋಮವಾರ, ಬುಧವಾರ, ಶುಕ್ರವಾರ ಮಾತ್ರ ಬೆಳಗ್ಗೆ 8 ರಿಂದ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಹಾಗೂ ಬ್ಯಾಂಕಿಂಗ್ ವ್ಯವಹಾರಗಳಿಗೆ ಮಾತ್ರ ಅವಕಾಶ ನೀಡಿದೆ. ಪ್ರತಿ ದಿನ ಆಹಾರ, ಹಣ್ಣು, ತರಕಾರಿ ಮತ್ತು ಎಲ್ಲಾ ದಿನಸಿ ಅಗತ್ಯ ವಸ್ತುಗಳು ಹೋಂ ಡೆಲಿವರಿಗೆ ಮಾತ್ರ ವಿನಾಯಿತಿ ಕಲ್ಪಿಸಲಾಗಿದೆ. ಉಳಿದಂತೆ ವೈದ್ಯಕೀಯ ಸೇವೆ, ನ್ಯಾಯಬೆಲೆ ಅಂಗಡಿ, ಹಾಲಿನಬೂತ್ ಗಳನ್ನು ಪ್ರತಿ ದಿನ ತೆರೆಯಲು ಅನುಮತಿ ನೀಡಲಾಗಿದೆ.

hsn lockdown medium

ಈ ಹಿನ್ನೆಲೆಯಲ್ಲಿ ಇಂದು ಸೋಮವಾರವಾದ್ದರಿಂದ ಅಗತ್ಯ ವಸ್ತುಗಳನ್ನು ಕೊಳ್ಳಲು ಹಳ್ಳಿಯಿಂದ ಜನ ಆಗಮಿಸಿದ್ದರು. ಆದರೆ ಗ್ರಾಮೀಣ ಭಾಗದ ಜನರನ್ನು ಪಟ್ಟಣದ ಹೊರಗಡೆಯೇ ಬ್ಯಾರಿಕೇಡ್ ಹಾಕಿ ಪೊಲೀಸರು ತಡೆದು, ಇಂದಿನಿಂದ ಜೂನ್ 14 ರವರೆಗೆ ಸಂಪೂರ್ಣ ಲಾಕ್‍ಡೌನ್ ಇದೆ, ಮನೆಗೆ ವಾಪಸ್ ಹೋಗಿ ಎಂದಿದ್ದಾರೆ. ಲಾಕ್ ಡೌನ್ ಮುಂದುವರಿಕೆ ಬಗ್ಗೆ ಅರಿವಿಲ್ಲದ ಜನರು ಪೊಲೀಸರ ಜೊತೆ ವಾಗ್ವಾದ ನಡೆಸಿದ ಘಟನೆ ಚನ್ನರಾಯಪಟ್ಟಣದಲ್ಲಿ ನಡೆಯಿತು. ಚನ್ನರಾಯಪಟ್ಟಣ ಪ್ರಮುಖ ರಸ್ತೆಗಳಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿತ್ತು. ಒಂದು ವಾರಗಳ ಕಾಲ ಸಂಪೂರ್ಣ ಲಾಕ್‍ಡೌನ್ ಮಾಡಿದ್ದೀರಿ. ಈ ಬಗ್ಗೆ ಜನ ಸಾಮಾನ್ಯರಿಗೆ ತಿಳಿಸಲು ವಿಫಲರಾಗಿದ್ದೀರಿ. ನಮ್ಮ ಬಳಿ ದಿನನಿತ್ಯದ ವಸ್ತುಗಳೂ ಇಲ್ಲ. ಸೋಮವಾರ ಖರೀದಿಸಲು ಅವಕಾಶ ಇದೆ ಎಂದು ಕೊಂಡಿದ್ದೆವು ಈಗ ಏನು ಮಾಡಬೇಕು ಎಂದು ಜನಸಾಮಾನ್ಯರು ಆಕ್ರೋಶ ಹೊರಹಾಕಿದರು. ಹಾಸನದಲ್ಲಿ ಬೆಳಿಗ್ಗೆ 7.30 ರಿಂದಲೇ ಬ್ಯಾಂಕ್‍ಗಳ ಮುಂದೆ ಜನರು ಕ್ಯೂ ನಿಂತಿದ್ದರು. ತರಕಾರಿ ಮಾರುಕಟ್ಟೆಗಳಲ್ಲಿ ಜನ ಜಂಗುಳಿ ಹೆಚ್ಚಿತ್ತು.

TAGGED:CoronaCoronavirusCovid 19formargovernmentLockdownPublic TVshopಅಂಗಡಿಕೊರೊನಾಕೊರೊನಾವೈರಸ್ಕೋವಿಡ್ 19ಗೊಬ್ಬರಪಬ್ಲಿಕ್ ಟಿವಿರೈತಲಾಕ್‍ಡೌನ್ಸರ್ಕಾರ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Hormuz Toll
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ ಸಂಗ್ರಹಿಸುವ ಯೋಜನೆಗೆ ಇರಾನ್‌ ಒಪ್ಪಿಗೆ – ಅಮೆರಿಕ, ಇಸ್ರೇಲ್‌ ಹಡಗುಗಳಿಗೆ ನಿಷೇಧ

Public TV
By Public TV
20 minutes ago
Leander Paes joins BJP
Latest

ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ

Public TV
By Public TV
1 hour ago
Bidar Youth Farmer Death
Bidar

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

Public TV
By Public TV
2 hours ago
CRIME
Bengaluru City

ಉತ್ತರ ಪ್ರದೇಶದಲ್ಲಿ ಪೂಜಾರಿ, ಬೆಂಗಳೂರಲ್ಲಿ ಪೆಡ್ಲರ್ – ಹೆರಾಯಿನ್‌ ಸಪ್ಲೈ ಮಾಡುತ್ತಿದ್ದ ಇಬ್ಬರ ಬಂಧನ

Public TV
By Public TV
2 hours ago
LPG 2
Bellary

ದುಪ್ಪಟ್ಟು ದರಕ್ಕೆ ಸಿಲಿಂಡರ್‌ ಮಾರುತ್ತಿದ್ದ ಅಡ್ಡೆ ಮೇಲೆ ಪೊಲೀಸರಿಂದ ದಾಳಿ – 9 ಸಿಲಿಂಡರ್‌ ಜಪ್ತಿ

Public TV
By Public TV
2 hours ago
Tiger
Districts

ಮಾಲ್ತಾರೆ ಅರಣ್ಯ ಮಾರ್ಗದಲ್ಲಿ ಹುಲಿ ದರ್ಶನ – ಪ್ರವಾಸಿಗರು ಫುಲ್‌ ಖುಷ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?