Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೆಣ್ಮಕ್ಕಳ ಮನಸ್ಸಿಗೆ ನೋವಾಗಿದ್ರೆ ಕ್ಷಮೆ ಕೇಳ್ತೇನೆ: ಮಾಧುಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹೆಣ್ಮಕ್ಕಳ ಮನಸ್ಸಿಗೆ ನೋವಾಗಿದ್ರೆ ಕ್ಷಮೆ ಕೇಳ್ತೇನೆ: ಮಾಧುಸ್ವಾಮಿ

Districts

ಹೆಣ್ಮಕ್ಕಳ ಮನಸ್ಸಿಗೆ ನೋವಾಗಿದ್ರೆ ಕ್ಷಮೆ ಕೇಳ್ತೇನೆ: ಮಾಧುಸ್ವಾಮಿ

Public TV
Last updated: May 21, 2020 6:35 pm
Public TV
Share
3 Min Read
Madhuswamy
SHARE

– ನನ್ನನ್ನ ಯಾರೂ ತಬ್ಕೊಂಡು ಮುತ್ತು ಕೊಟ್ಟಿಲ್ಲ
– ರಾಜೀನಾಮೆ ಕೊಡಲು ಸಿದ್ದರಾಮಯ್ಯ ನನ್ನ ಮಂತ್ರಿ ಮಾಡಿಲ್ಲ

ತುಮಕೂರು: ಹೆಣ್ಣು ಅಂತ ಆಗಲಿ ಅಥವಾ ರೈತ ಸಂಘದವರು ಎಂದು ಗುರುತಿಸಿ ಮಾತನಾಡಿಲ್ಲ. ವ್ಯಯಕ್ತಿಕವಾಗಿ ಮಿತಿ ಮೀರಿ ಮಾತನಾಡಿದ್ದಕ್ಕೆ ನಾನು ಪ್ರತಿಕ್ರಿಯಿಸಿದೆ. ನನ್ನ ಮಾತಿನಿಂದ ಹೆಣ್ಮಕ್ಕಳ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಸಚಿವ ಮಾಧುಸ್ವಾಮಿ ಹೇಳಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಮಾಧುಸ್ವಾಮಿ, ಆ ಭಾಗಕ್ಕೆ ನೀರು ಸಿಗುತ್ತಿಲ್ಲ ಎನ್ನೋ ಕಾರಣಕ್ಕೆ ಅಲ್ಲಿಗೆ ಹೋಗಿದ್ವಿ. ಆಗ ಮಹಿಳೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದರು. ಕಾರ್ಯದರ್ಶಿಯವರು ನೋಡಮ್ಮ ಇದು ನಮ್ಮ ಜವಾಬ್ದಾರಿ ಬಿಟ್ಟು ಬಿಡಮ್ಮ ಎಂದು ಹೇಳಿದ್ದರು. ಆದರೆ ಆಕೆ ತಕ್ಷಣ ನನ್ನ 130 ಎಕರೆ ಒತ್ತುವರಿಯಾಗಿದೆ. ನೀವು ಏನ್ರಿ ಮಾಡುತ್ತಿದ್ದೀರಿ ಎಂದು ಪ್ರಶ್ನೆ ಕೇಳಿದರು. ನಾನು ಮಂತ್ರಿ ಆಗಿದ್ದು ಈಗ ನನ್ನ ಪ್ರಶ್ನೆ ಕೇಳುತ್ತಿದ್ದಿಯಾ ಎಂದು ಹೇಳಿದ್ದು ನಿಜ. ಆದರೆ ಆಕೆ ಇಷ್ಟು ದಿನದ ತನಕ ಏನ್ರಿ ಮಾಡುತ್ತಿದ್ದೀರಿ ಅಂತ ನನ್ನನ್ನೇ ಕೇಳಿದರು ಎಂದರು.

Minister Madhuswamy B

ನನಗೂ ಸ್ವಾಭಿಮಾನವಿದೆ. ಆದೇಶ ಕೊಡಲಿಕ್ಕೆ ಬರಬೇಡ ಮನವಿ ಮಾಡಿ ಎಂದು ಹೇಳಿದೆ. ಆದರೂ ಆಕೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದರು. ಆಗ ಬಾಯಿ ಮುಚ್ಚಮ್ಮ ಎಂದು ಹೇಳಿದೆ. ಮಂತ್ರಿ ಆಗಿ ಆ ಊರಿಗೆ ಹೋಗಿ ಬಾಯಿಗೆ ಬಂದಾಗೆ ಬೈಯಿಸಿಕೊಳ್ಳಲಿಕ್ಕೆ ಹೋಗಿದ್ವಾ? ಅಷ್ಟೊರಳಗೆ ಪೊಲೀಸರು ಬಂದು, ಸರ್ ಯಾರೇ ಬಂದರೂ ಈಕೆ ಹೀಗೆ ಮಾತನಾಡುವುದು ಎಂದರು. ಅಲ್ಲಿಗೆ ಯಾವ ಅಧಿಕಾರಿ ಹೋದರೂ ಆಕೆ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಆಯಮ್ಮ ಅದೇ ರೀತಿ ನಡೆದುಕೊಂಡು ಬಂದಿದ್ದಾರೆ. ಈ ಗಲಾಟೆ ನಡೆಯಬಾರದಿತ್ತು. ನನಗೆ ಬಹಳ ಬೇಸರವಾಯಿತು ಎಂದರು.

ಸಿದ್ದರಾಮಯ್ಯ ಹೇಳಿದಾಗೆ ನಾನು ರಾಜೀನಾಮೆ ಕೊಡಲು ಅವರು ನನ್ನನ್ನು ಮಂತ್ರಿ ಮಾಡಿಲ್ಲ. ನನ್ನನ್ನ ಯಾರೂ ತಬ್ಬಿಕೊಂಡು ಮುತ್ತು ಕೊಟ್ಟಿಲ್ಲ. ನಾನು ರಾಜೀನಾಮೆ ಕೊಡುವ ಸ್ಥಿತಿ ನಿರ್ಮಾಣ ಆಗಲ್ಲ ಎಂದು ಸಿದ್ದರಾಮಯ್ಯ ಅವರಿಗೆ ಹೇಳಿ ಅಂತ ಸಿದ್ದರಾಮಯ್ಯಗೆ ಮಾಧುಸ್ವಾಮಿ ಟಾಂಗ್ ಕೊಟ್ಟರು.

maduswamy

ನಾನು ಒಬ್ಬ ಮನುಷ್ಯ, ನನಗೂ ಸ್ವಾಭಿಮಾನ ಇದೆ. ನನ್ನ ನಾಯಕರು ಕರೆದು ರಾಜೀನಾಮೆ ಕೇಳಿದರೆ ಒಂದು ಕ್ಷಣವೂ ಸುಮ್ಮನಿರೋದಿಲ್ಲ. ಹೆಣ್ಣು ಮಕ್ಕಳ ಮನಸ್ಸಿಗೆ ನೋವಾಗಿದ್ದರೆ, ನಾನು ಕ್ಷಮೆ ಕೇಳುತ್ತೇನೆ. ಆಕೆ ಹೆಣ್ಣು ಅಂತ ಆಗಲಿ ಅಥವಾ ರೈತ ಸಂಘದವರು ಎಂದು ಗುರುತಿಸಿ ಮಾತನಾಡಿಲ್ಲ. ವ್ಯಯಕ್ತಿಕವಾಗಿ ಮಿತಿ ಮೀರಿ ಮಾತನಾಡಿದ್ದಕ್ಕೆ ನಾನು ಪ್ರತಿಕ್ರಿಯಿಸಿದೆ. ನಾನು ಕೆಟ್ಟ ಪದ ಎಂದು ಹೇಳಿಲ್ಲ. ನೋವಾಗಿದ್ದರೆ ಕ್ಷಮೆ ಕೇಳುತ್ತೀನಿ ಎಂದು ಮಾಧುಸ್ವಾಮಿ ಹೇಳಿದರು.

ಸಚಿವ ಮಾಧುಸ್ವಾಮಿ ಹೇಳಿದ್ದೇನು?
ಸಚಿವ ಮಾಧುಸ್ವಾಮಿ ಅವರು ರೈತ ಸಂಘದ ಕಾರ್ಯಕರ್ತರಿಗೆ ‘ಏಯ್ ಮುಚ್ಚು.. ಬಾಯಿ ರಾ?’ ಎಂದು ಹೇಳುವ ಮೂಲಕ ನಾಲಿಗೆ ಹರಿಬಿಟ್ಟಿದ್ದರು. ಕೆ.ಸಿ.ವ್ಯಾಲಿ ಸಂಬಂಧ ಕೆರೆಗಳ ವೀಕ್ಷಣೆಗೆ ಕೋಲಾರ ತಾಲೂಕಿನ ಎಸ್.ಅಗ್ರಹಾರ ಕರೆ ಬಳಿ ತೆರಳಿದ್ದರು. ಈ ವೇಳೆ ಕೆರೆಗಳ ಒತ್ತುವರಿ ತೆರವು ಆಗ್ರಹಿಸಿ ರೈತ ಸಂಘದ ಕಾರ್ಯಕರ್ತೆಯರು ಮನವಿ ಮಾಡಲು ಮುಂದಾಗಿದ್ದರು. ಇದರಿಂದ ಸಿಡಿಮಿಡಿಗೊಂಡ ಮಾಧುಸ್ವಾಮಿಯವರು ಅವಾಚ್ಯ ಪದ ಬಳಕೆ ಮಾಡಿದ್ದರು.

 

ಕೋಪಗೊಂಡ ಕಾರ್ಯಕರ್ತೆ “ಅದೇನ್ ಅಣ್ಣ ನೀವು ಹಿಂಗ ಮಾತಾಡ್ತಾ ಇದ್ದೀರಾ? ಕರೆಕ್ಟ್ ಆಗಿ ಮಾತಾಡಿ. ನೀವು ಹೀಗೆ ಮಾತ್ನಾಡೋದು ಸರಿನಾ” ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ಮಧ್ಯೆ ಪ್ರವೇಶಿಸಿ ದರ್ಪ ಮೆರೆದಿದ್ದರು.

ಕೋಲಾರಕ್ಕೆ ನೀರು ಸರಿಯಾಗಿ ಸಿಗುತ್ತಿಲ್ಲ ಎಂದು ದೂರು ನೀಡಲು ಬಂದಿದ್ದೇವೆ. ಸಮಾಧಾನದಿಂದ ಸಚಿವರಿಗೆ ಮನವಿ ಸಲ್ಲಿಸುತ್ತಿದ್ದೇವೆ ಎಂದು ರೈತ ಸಂಘದ ಕಾರ್ಯಕರ್ತರು ಹೇಳಿದರೂ ಕ್ಯಾರೆ ಎನ್ನದ ಪೊಲೀಸ್ ಅಧಿಕಾರಿಯೊಬ್ಬರು, “ನಿನ್ನ ಮಾತು ಜಾಸ್ತಿಯಾತ್ತು, ಸಣ್ಣ ವಿಷಯವನ್ನು ಬೆಳೆಸುತ್ತಿದ್ದೀಯ” ಎಂದು ಕಾರ್ಯಕರ್ತೆಯೊಬ್ಬರನ್ನ ಹಿಂದಕ್ಕೆ ನೂಕಿ ದರ್ಪ ಮೆರೆದಿದ್ದರು. ಸಚಿವರ ಹಾಗೂ ಪೊಲೀಸರ ನಡೆಯ ಬಗ್ಗೆ ಸ್ಥಳೀಯರು ಅಸಮಾಧಾನ ಹೊರ ಹಾಕಿದ್ದರು.

TAGGED:Association activistfarmersMinister Madhuswamytumakuruತುಮಕೂರುಪಬ್ಲಿಕ್ ಟಿವಿಬೆಂಗಳೂರುರೈತ ಸಂಘದ ಕಾರ್ಯಕರ್ತೆಸಚಿವ ಮಾಧುಸ್ವಾಮಿ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
31 seconds ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
1 hour ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
1 hour ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
1 hour ago
01 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-1

Public TV
By Public TV
2 hours ago
02 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-2

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?