Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊರ ರಾಜ್ಯ, ಜಿಲ್ಲೆಯಿಂದ ಬಂದ್ರೆ 10 ಸಾವಿರ ದಂಡ, ಬಂದವರನ್ನು ಹಿಡಿದು ಕೊಟ್ರೆ 2 ಸಾವಿರ ಬಹುಮಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಹೊರ ರಾಜ್ಯ, ಜಿಲ್ಲೆಯಿಂದ ಬಂದ್ರೆ 10 ಸಾವಿರ ದಂಡ, ಬಂದವರನ್ನು ಹಿಡಿದು ಕೊಟ್ರೆ 2 ಸಾವಿರ ಬಹುಮಾನ

Chamarajanagar

ಹೊರ ರಾಜ್ಯ, ಜಿಲ್ಲೆಯಿಂದ ಬಂದ್ರೆ 10 ಸಾವಿರ ದಂಡ, ಬಂದವರನ್ನು ಹಿಡಿದು ಕೊಟ್ರೆ 2 ಸಾವಿರ ಬಹುಮಾನ

Public TV
Last updated: July 8, 2020 11:45 am
Public TV
Share
2 Min Read
cng corona
SHARE

– ಗ್ರಾಮಸ್ಥರಿಂದ ಡಂಗೂರ ಸಾರುವ ಮೂಲಕ ಎಚ್ಚರಿಕೆ
– ಬೆಂಗಳೂರಿಂದ ಬಂದವರು ಸ್ವಯಂ ತಪಾಸಣೆಗೆ ಒಳಗಾಗದಿದ್ರೆ, ಕಾನೂನು ಕ್ರಮ

ಚಾಮರಾಜನಗರ: ಕೊರೊನಾ ನಿಯಂತ್ರಣಕ್ಕೆ ಗ್ರಾಮಗಳೇ ಕ್ರಮ ಕೈಗೊಳ್ಳುತ್ತಿದ್ದು, ಹೊರ ರಾಜ್ಯ, ಜಿಲ್ಲೆಗಳಿಂದ ಯಾರಾದರೂ ಗ್ರಾಮಕ್ಕೆ ಬಂದರೆ ಭಾರೀ ಪ್ರಮಾಣದ ದಂಡ ವಿಧಿಸುವುದಾಗಿ ಎಚ್ಚರಿಗೆ ನೀಡಿವೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಗ್ರಾಮ ಹಾಗೂ ಪುಣಜನೂರಿನ ಮೂಕನಪಾಳ್ಯದ ಗ್ರಾಮಸ್ಥರು ಡಂಗೂರ ಸಾರಿಸಿದ್ದಾರೆ. ಕೇರಳ, ಕೊರೊನಾ ಹಾಟ್ ಸ್ಪಾಟ್ ತಮಿಳುನಾಡು, ರಾಜ್ಯದ ಬೆಂಗಳೂರು, ಮೈಸೂರಿನಿಂದ ಗ್ರಾಮಕ್ಕೆ ಯಾರಾದರೂ ಬಂದರೆ 10 ಸಾವಿರ ರೂ ದಂಡ, ಬಂದವರನ್ನು ಹಿಡಿದು ಕೊಟ್ಟರೆ 2 ಸಾವಿರ ರೂ. ಬಹುಮಾನ ಕೊಡಲಾಗುವುದು ಎಂದು ಗ್ರಾಮಸ್ಥರು ಡಂಗೂರ ಸಾರಿಸಿದ್ದಾರೆ.

vlcsnap 2020 07 08 11h41m29s117

ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಯಾವುದೇ ವ್ಯಕ್ತಿ ಕೊರೊನಾ ವಾರಿಯರ್ಸ್‍ಗಳಾದ ಆಶಾ ಕಾರ್ಯಕರ್ತೆಯರು, ವೈದ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲು ಮುಂದಾದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕೊರೊನಾ ಜಾಗೃತಿ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ಸಭೆ ಕರೆಯುವ ಮೂಲಕ ಜನರೇ ಕೊರೊನಾ ಹೊಡೆದೊಡಿಸಲು ಸಾಕಷ್ಟು ಜಾಗೃತಿ ವಹಿಸಿತ್ತಿದ್ದಾರೆ.

ಸ್ವಯಂ ತಪಾಸಣೆಗೆ ಒಳಗಾಗದಿದ್ರೆ, ಕಾನೂನು ಕ್ರಮ
ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕೊರೊನಾ ವೈರಸ್ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದರ ನಡುವೆಯೇ ಈಗ ಬೆಂಗಳೂರಿನಿಂದ ಸಾಕಷ್ಟು ಜನ ತಮ್ಮ ಊರುಗಳತ್ತ ಮುಖ ಮಾಡುತ್ತಿದ್ದಾರೆ. ಇಂತಹವರಿಗೆ ಶಾಸಕ ನರೇಂದ್ರ ಎಚ್ಚರಿಕೆ ನೀಡಿದ್ದಾರೆ.

vlcsnap 2020 07 08 11h42m00s198

ಈ ಕುರಿತು ಮಾತನಾಡಿರುವ ಶಾಸಕರು, ಬೆಂಗಳೂರಿನಿಂದ ಜಿಲ್ಲೆಗೆ 3800ಕ್ಕೂ ಹೆಚ್ಚು ಜನರು ಬಂದಿದ್ದಾರೆ. ಇವರೆಲ್ಲ ಕಡ್ಡಾಯವಾಗಿ ಖುದ್ದಾಗಿ ಬಂದು ತಪಾಸಣೆ ಮಾಡಿಸಿಕೊಳ್ಳಬೇಕು. ಒಂದು ವೇಳೆ ತಪಾಸಣೆಗೆ ಒಳಗಾಗದೆ ಅಣ್ಣ, ತಮ್ಮ, ಸಂಬಂಧಿ ಬಚ್ಚಿಡುವ ಪ್ರಯತ್ನ ಮಾಡಿದಲ್ಲಿ ಅಂತಹವರ ವಿರುದ್ಧ ಕಾನೂನು ಜರುಗಿಸಲಾಗುವುದು. ಯುವಕರು ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಬೇಡಿ. ಇದರಿಂದ ಕೊರೊನಾ ಆತಂಕ ಹೆಚ್ಚಾಗಬಹುದು. ಈಗಾಗಲೇ ಕ್ರಿಕೆಟ್ ಆಡಿದ ಒಬ್ಬ ಯುವಕನಿಗೆ ಕೊರೊನಾ ಬಂದಿದ್ದು, ಇದರಿಂದ 30 ರಿಂದ 40 ಮಂದಿಗೆ ಕೊರೊನಾ ಆತಂಕ ಎದುರಾಗಿದೆ ಎಂದು ಸಲಹೆ ನೀಡಿದ್ದಾರೆ.

ಚಾಮರಾಜನಗರದ ಹಲವೆಡೆ ಮಾರಿ ಹಬ್ಬ ಆಚರಣೆ ಮಾಡಲಾಗುತ್ತದೆ. ಆದರೆ ಈ ಬಾರಿ ಯಾರೂ ಮಾರಿಹಬ್ಬ, ಜಾತ್ರೆ ಮಾಡ್ಬೇಡಿ ಇದರಿಂದ ರೋಗ ಉಲ್ಬಣ ಆಗುತ್ತೆದೆ. ಬೆಂಗಳೂರಿನಿಂದ ಬಂದ ಯುವಕರು ಕೆಲಸಕ್ಕೆ ಹೋಗ್ತಿಲ್ಲ, ಜನರನ್ನು ಗುಂಪುಗೂಡಿಸಿ ಜೂಜಾಟವಾಡುತ್ತಿದ್ದಾರೆ. ಇದರಿಂದ ಜನರ ನೆಮ್ಮದಿ ಹಾಳಾಗುತ್ತಿದೆ. ನಾನು ಈಗಾಗಲೇ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಇಂತಹ ಘಟನೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ ಎಂದು ಮಾಹಿತಿ ನೀಡಿದರು.

vlcsnap 2020 07 08 11h41m46s61

ಮಾದಪ್ಪನ ಸನ್ನಿದಿಯಲ್ಲಷ್ಟೇ ತಪಾಸಣೆ ನಡೀತಿದೆ, ಬರುವ ಭಕ್ತಾದಿಗಳು ಬೆಟ್ಟದಲ್ಲಿ ಓಡಾಡಿ ನಂತರ ದರ್ಶನಕ್ಕೆ ಹೋಗ್ತಾರೆ, ಇದರಿಂದ ಕೊರೊನಾ ಹಬ್ಬುವ ಸಾಧ್ಯತೆ ಇದೆ. ಇಂದಿನಿಂದಲೇ ಮಾದಪ್ಪನ ತಾಳಬೆಟ್ಟದಲ್ಲಿ ತಪಾಸಣೆ ಆರಂಭಿಸುವಂತೆ ಪ್ರಾಧಿಕಾರಕ್ಕೆ ಸೂಚನೆ ಕೊಟ್ಟಿದ್ದೇನೆ. ಚೆಕ್ ಪೋಸ್ಟ್ ನಲ್ಲಿ ಪ್ರತಿಯೊಬ್ಬರ ತಪಾಸಣೆ ನಡೆಸಿ ರೋಗ ಲಕ್ಷಣವಿದ್ದವರನ್ನು ಕ್ವಾರಂಟೈನ್‍ಗೆ ಒಳಪಡಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

TAGGED:bengaluruchamarajanagarCorona VirusMLAnarendraPublic TVvillagersvillagesಕೊರೊನಾ ವೈರಸ್ಗ್ರಾಮಗಳುಗ್ರಾಮಸ್ಥರುಚಾಮರಾಜನಗರಪಬ್ಲಿಕ್ ಟಿವಿಬೆಂಗಳೂರುಶಾಸಕ ನರೇಂದ್ರ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Lecturer body found in burnt condition in Shivamogga Holehonnuru
Crime

ಹೊಳೆಹೊನ್ನೂರಲ್ಲಿ ಉಪನ್ಯಾಸಕ ನಿಗೂಢ ಸಾವು – ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ

Public TV
By Public TV
18 minutes ago
qamar javed bajwa
Latest

ಬಾತ್‌ರೂಮಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದ ಪಾಕ್‌ ಮಾಜಿ ಸೇನಾ ಮುಖ್ಯಸ್ಥ ಬಾಜ್ವಾ ಸಾವು

Public TV
By Public TV
32 minutes ago
Rajanna Hotel 2
Bengaluru City

ತಗ್ಗದ ವಾಣಿಜ್ಯ ಸಿಲಿಂಡರ್ ಅಭಾವ – ಭಾನುವಾರದ ಬಾಡೂಟಕ್ಕೂ ʻಗ್ಯಾಸ್‌ ಟ್ರಬಲ್‌ʼ

Public TV
By Public TV
1 hour ago
KH Muniyappa
Bagalkot

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ 1 ಸಿಲಿಂಡರ್‌: ಸಚಿವ ಕೆ.ಹೆಚ್‌ ಮುನಿಯಪ್ಪ

Public TV
By Public TV
1 hour ago
Narendra Modi
Latest

ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

Public TV
By Public TV
2 hours ago
USS Tripoli 2
Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?