Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

10 ರೂಪಾಯಿಗೆ ಚಿಕಿತ್ಸೆ ನೀಡುವ ಯುವ ವೈದ್ಯೆ

Public TV
Last updated: December 20, 2020 9:54 am
Public TV
Share
3 Min Read
11 1
SHARE

– ಅತೀ ಕಡಿಮೆ ದರದಲ್ಲಿ ಬಡವರ ಸೇವೆ

ಹೈದರಾಬಾದ್: ಯುವ ಭಾರತೀಯ ವೈದ್ಯೆಯೊಬ್ಬರು ಕೇವಲ 10 ರೂಪಾಯಿಗೆ ರೋಗಿಗಳಿಗೆ ಚಿಕಿತ್ಸೆ ನೀಡುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇಂದಿನ ದಿನಗಳಲ್ಲಿ ಭಾರತದ ಖಾಸಗಿ ಆಸ್ಪತ್ರೆಗಳಲ್ಲಿ ಬಡವರು ಚಿಕಿತ್ಸೆ ಪಡೆಯುವುದು ಅಸಾಧ್ಯವಾಗಿದೆ. ಆದರೆ ಆಂಧ್ರಪ್ರದೇಶದ ಯುವ ವೈದ್ಯೆ ಡಾ. ನೂರ್ ಪರ್ವೀನಾ ಮಾನವೀಯತೆಯ ದೃಷ್ಟಿಯಿಂದ ಸೇವೆ ಸಲ್ಲಿಸುವ ಒಂದು ಅದ್ಭುತವಾದ ಕೆಲಸವನ್ನು ಮಾಡುತ್ತಿದ್ದಾರೆ.

DOCTOR 3

ಆಂಧ್ರಪ್ರದೇಶದ ಕಡಪಾ ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜಿನಿಂದ ವೈದ್ಯಕೀಯ (ಎಂಬಿಬಿಎಸ್) ಕೋರ್ಸ್ ಮುಗಿಸಿದ ಡಾ.ನೂರ್ ಪರ್ವೀನಾ, ಆರ್ಥಿಕವಾಗಿ ದುರ್ಬಲಗೊಂಡಿರುವ ಕುಟುಂಬಗಳಿಗೆ ವೈದ್ಯಕೀಯ ಸೇವೆಯಿಂದ ವಂಚಿತರಾಗದಂತೆ ನೋಡಿಕೊಳ್ಳಲು ಪ್ರತಿ ರೋಗಿಗೆ ಕೇವಲ 10 ರೂ. ಚಾರ್ಜ್ ಮಾಡುವ ಮೂಲಕವಾಗಿ, ಅತೀ ಕಡಿಮೆ ದುಡ್ಡಿನಲ್ಲಿ ಉತ್ತಮ ಚಿಕಿತ್ಸೆಯನ್ನು ನೀಡುತ್ತಿದ್ದಾರೆ.

happy smiling female doctordd

ಡಾ. ನೂರ್ ಪರ್ವೀನಾ ಆಂಧ್ರಪ್ರದೇಶದ ವಿಜಯವಾಡದ ಮಧ್ಯಮ ವರ್ಗದ ಕುಟುಂಬದಲ್ಲಿ ಜನಿಸಿದ್ದಾರೆ. ಅರ್ಹತೆಯ ಆಧಾರದ ಮೇಲೆ ಸ್ಪರ್ಧಾತ್ಮಕ ಪರೀಕ್ಷೆ ಬರೆದು ಎಂಬಿಬಿಎಸ್ ಕೋರ್ಸ್ ಗೆ ಸೇರಿಕೊಂಡರು. ವೈದ್ಯಕೀಯ ಕೋರ್ಸ್‍ನ್ನು ಮುಗಿಸಿದರು. ಉತ್ತಮವಾದ ಅಂಕಗಳಿಸಿ ಕಾಲೇಜಿನಿಂದ ಹೊರ ಬರುವಾಗ ಪರ್ವೀನಾ ವೈದ್ಯಕೀಯ ಸೇವೆ ಅಗತ್ಯ ಇರುವವರಿಗೆ ನನ್ನಿಂದ ಆದಷ್ಟು ಸಹಾಯ ಮಾಡಬೇಕು ಎಂದು ನಿರ್ಧರಿಸಿ ಬಂದಿದ್ದರು. ಇದೀಗ ಅದರಂತೆ ರೋಗಿಗಳ ಸೇವೆಯನ್ನು ಮಾಡುತ್ತಿದ್ದಾರೆ.

doctor

ನನ್ನ ವಿದ್ಯಾಭ್ಯಾಸ ಮುಗಿಸಿ ವಿಜಯವಾಡದಲ್ಲಿರುವ ಮನೆಗೆ ಹಿಂದಿರುಗಿದಾಗ ನನ್ನ ಪೆÇೀಷಕರಿಗೆ ನನ್ನ ಕ್ಲಿನಿಕ್ ಅನ್ನು ಪ್ರಾರಂಭಿಸುತ್ತೇನೆ ಎಂದು ತಿಳಿಸಿದೆ. ಬಡವರಿಗೆ ಕಡಿಮೆ ದುಡ್ಡಿನಲ್ಲಿ ಸೇವೆಯನ್ನು ನೀಡುತ್ತೇನೆ. ನನ್ನ ಪೋಷಕರು ತುಂಬಾ ಸಂತೋಷಪಟ್ಟರು ಮತ್ತು ನನ್ನನ್ನು ಆಶೀರ್ವದಿಸಿದರು. ದುಬಾರಿ ಚಿಕಿತ್ಸೆಯನ್ನು ಪಡೆಯಲು ಸಾಧ್ಯವಾಗದ ಜನರಿಗೆ ಸಹಾಯವಾಗಲು ಕಡಪಾ ಪ್ರದೇಶದಲ್ಲಿ ನನ್ನ ಕ್ಲಿನಿಕ್ ಅನ್ನು ತೆರೆದಿದ್ದೇನೆ ಎಂದು ಡಾ ಪರ್ವೀನಾ ಹೇಳಿದರು.

Doctor

ನಾನು ಬಡವರಿಗೆ ಸಹಾಯ ಮಾಡುವ ಸ್ಪೂರ್ತಿ ನನ್ನ ತಂದೆ- ತಾಯಿಯಿಂದ ಬಂದಿದೆ. ನನ್ನ ಪೋಷಕರು ಮೂರು ಮಕ್ಕಳನ್ನು ದತ್ತು ಪಡೆದುಕೊಂಡು ಅವರಿಗೆ ಉತ್ತಮ ಶಿಕ್ಷಣ ನೀಡುತ್ತಿದ್ದಾರೆ. ಈ ಮೂಲಕವಾಗಿ ನನಗೆ ಜನರ ಸೇವೆ ಮಾಡುವ ಆಲೋಚನೆ ಬಂದಿದೆ ಎಂದು ಹೇಳುತ್ತಾರೆ.

ಹೊರರೋಗಿ ಗಳಿಗೆ 10 ರೂ., ಬೆಡ್ ಚಾರ್ಜ್ 50.ರೂ ಮಾತ್ರ ತೆಗೆದುಕೊಳ್ಳುತ್ತೇನೆ. ಪ್ರತಿದಿನ ಸುಮಾರು 40 ರೋಗಿಗಳು ನನ್ನ ಚಿಕಿತ್ಸಾಲಯಕ್ಕೆ ಭೇಟಿ ನೀಡುತ್ತಾರೆ ಎಂದು ಪರ್ವೀನಾ ಹೇಳುತ್ತಾರೆ.

Doctor 1

ಜಿಲ್ಲಾ ಕೇಂದ್ರ ನಗರದಲ್ಲಿ, ಸಾಮಾನ್ಯವಾಗಿ ಖಾಸಗಿ ವೈದ್ಯರು ಪ್ರತಿ ಭೇಟಿಗೆ 150 ರಿಂದ 200 ರೂ. ವರೆಗೆ ಶುಲ್ಕ ವಿಧಿಸುತ್ತಾರೆ. 10 ರೂ. ಗೆ ಚಿಕಿತ್ಸೆ ನೀಡುವ ಡಾ. ನೂರ್ ಪರ್ವೀನಾ ಬಡವರಿಗೆ ಮತ್ತು ನಿರ್ಗತಿಕರಿಗೆ ಭರವಸೆಯ ಕಿರಣವಾಗಿದ್ದಾರೆ.

hospital doctor

 

ಕ್ಲಿನಿಕ್ ಅನ್ನು ಪ್ರಾರಂಭಿಸುವ ಮೊದಲು ಡಾ. ಪರ್ವೀನಾ ಶಿಕ್ಷಣ ಮತ್ತು ಆರೋಗ್ಯ ರಕ್ಷಣೆಯ ಎರಡು ಸಾಮಾಜಿಕ ಸಂಘಟನೆಯನ್ನು ಪ್ರಾರಂಭಿಸಿದ್ದರು. ಒಂದು ಸಂಸ್ಥೆ, ಸ್ಪೂರ್ತಿದಾಯಕ ಆರೋಗ್ಯಕರ ಯಂಗ್ ಇಂಡಿಯಾ, ಮಕ್ಕಳು ಮತ್ತು ಯುವಜನರಿಗೆ ಶಿಕ್ಷಣ ಮತ್ತು ಆರೋಗ್ಯದ ಬಗ್ಗೆ ಸ್ಫೂರ್ತಿ ನೀಡಲು ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದ್ದರು. ತನ್ನ ಅಜ್ಜನ ನೆನಪಿಗಾಗಿ ‘ನೂರ್ ಚಾರಿಟೇಬಲ್ ಟ್ರಸ್ಟ್’ ಅನ್ನು ಸಹ ಪ್ರಾರಂಭಿಸಿದ್ದಾರೆ. ಈ ಟ್ರಸ್ಟ್‍ನ ಅಡಿಯಲ್ಲಿಯೇ ಅವರು ಕೊವೀಡ್ 19 ಸಾಂಕ್ರಾಮಿಕ ರೋಗದಿಂದ ಉಂಟಾದ ಲಾಕ್‍ಡೌನ್ ಸಮಯದಲ್ಲಿ ಬಡವರಿಗೆ ಸಹಾಯ ಮಾಡಿದ್ದರು.

doctor

ಡಾ. ಪರ್ವೀನ್ ಅವರ ಮುಂದಿನ ಯೋಜನೆಗಳಲ್ಲಿ ಸೈಕಾಲಜಿಯಲ್ಲಿ ಸ್ನಾತಕೋತ್ತರ ಪದವಿ ಪಡೆಯುವುದು ಮತ್ತು ಹಿಂದುಳಿದ ವಿಭಾಗಗಳ ಮೇಲೆ ವಿಶೇಷ ಗಮನಹರಿಸಿ ಬಹು-ವಿಶೇಷ ಆಸ್ಪತ್ರೆಯನ್ನು ಸ್ಥಾಪಿಸುವುದಾಗಿದೆ.

ಡಾ.ನೂರ್ ಪರ್ವೀನಾ ಅವರ ಸಾಮಾಜಿಕ ಸೇವೆಯಯನ್ನು ಗುರುತಿಸಿ ಪ್ರಶಸ್ತಿಗಳು ದೊರಕಿವೆ. ಅನೇಕ ಸಾಮಾಜಿಕ ಸಂಸ್ಥೆಗಳು ಇವರನ್ನು ಗುರುತಿಸಲು ಪ್ರಾರಂಭಿಸಿವೆ.

TAGGED:hospitalHyderabadmedicalPublic TVserviceಆಸ್ಪತ್ರೆಪಬ್ಲಿಕ್ ಟಿವಿವೈದ್ಯಕೀಯಸೇವೆಹೈದ್ರಾಬಾದ್
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
3 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
4 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
4 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
6 hours ago

You Might Also Like

mahesh joshi
Bengaluru City

ಮಹೇಶ್ ಜೋಶಿಗೆ ರಾಜ್ಯ ಸಚಿವ ಸ್ಥಾನಮಾನ ಹಿಂಪಡೆದ ಸರ್ಕಾರ

Public TV
By Public TV
16 seconds ago
CDS Anil Chauhan
Latest

ಪಾಕ್ ದಾಳಿಯಿಂದ ನಮ್ಮ ಫೈಟರ್ ಜೆಟ್‌ಗಳಿಗೂ ಹಾನಿ? – ಮೊದಲ ಬಾರಿಗೆ ಸಿಡಿಎಸ್ ಪ್ರತಿಕ್ರಿಯೆ ಏನು?

Public TV
By Public TV
28 minutes ago
MeghaPramod 2
Bengaluru City

ಅಖಂಡ ರಾಷ್ಟ್ರ ತಪಸ್ವಿನಿ ಅಹಲ್ಯಾಬಾಯಿ ಹೋಳ್ಕರ್: ಮೇಘಾ ಪ್ರಮೋದ್

Public TV
By Public TV
30 minutes ago
Saleem DGP KARNATAKA
Bengaluru City

ಮಂಡ್ಯ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ – ಕದ್ದು ಮುಚ್ಚಿ ಗಾಡಿ ಹಿಡಿಯದಂತೆ ಡಿಜಿ & ಐಜಿಪಿ ಆದೇಶ

Public TV
By Public TV
50 minutes ago
covid 19 1
Bengaluru City

ಕೋವಿಡ್ ಕೇಸ್ ಏರಿಕೆ – ಆರೋಗ್ಯ ಇಲಾಖೆಯಿಂದ ಸಹಾಯವಾಣಿ ಬಿಡುಗಡೆ

Public TV
By Public TV
1 hour ago
dinesh gundu rao meeting
Dakshina Kannada

ಅಬ್ದುಲ್ ರಹಿಮಾನ್ ಹತ್ಯೆ ಕೇಸ್ – ಸಭೆಯಲ್ಲಿ ಉಸ್ತುವಾರಿ ಸಚಿವರ ಮುಂದೆಯೇ ಮುಸ್ಲಿಂ ಮುಖಂಡರ ಆಕ್ರೋಶ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?