Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಪತಿ ಹಂತಕರ ತಲೆ ಕಡಿದವ್ರಿಗೆ 10 ಕೋಟಿ- ನಾಜೀಮಾ ಖಾನ್ ಘೋಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನನ್ನ ಪತಿ ಹಂತಕರ ತಲೆ ಕಡಿದವ್ರಿಗೆ 10 ಕೋಟಿ- ನಾಜೀಮಾ ಖಾನ್ ಘೋಷಣೆ

Bengaluru City

ನನ್ನ ಪತಿ ಹಂತಕರ ತಲೆ ಕಡಿದವ್ರಿಗೆ 10 ಕೋಟಿ- ನಾಜೀಮಾ ಖಾನ್ ಘೋಷಣೆ

Public TV
Last updated: July 16, 2022 7:39 am
Public TV
Share
3 Min Read
BNG MURDER 6
SHARE

ಬೆಂಗಳೂರು: ಮಾಜಿ ಕಾರ್ಪೋರೇಟರ್ ಪತಿ ಹತ್ಯೆ ಪ್ರಕರಣಕ್ಕೆ ಮತ್ತೊಂದು ಸ್ಫೋಟಕ ತಿರುವು ಸಿಕ್ಕಿದೆ. ಕೊಲೆ ಮಾಡಿ ತಪ್ಪಿಸಿಕೊಂಡಿರುವ ಆರೋಪಿ ಮತ್ತಷ್ಟು ಇಂಟರೆಸ್ಟಿಂಗ್ ಮಾಹಿತಿಗಳನ್ನು ಹೊರಹಾಕಿದ್ದಾನೆ. ಇದರಿಂದ ಪೊಲೀಸರ ತನಿಖೆ ಮೇಲೆಯೇ ಅನುಮಾನ ಮೂಡುವಂತಾಗಿದೆ.

BNG MURDER 2

ಜುಲೈ 13 ರಂದು ಬೆಂಗಳೂರಿನ ಚಾಮರಾಜಪೇಟೆ ಬಳಿಯ ಟಿಪ್ಪು ನಗರದ ಮಾಜಿ ಕಾರ್ಪೋರೇಟರ್ ನಾಜಿಮಾ ಖಾನ್ ಪತಿ ಆಯೂಬ್ ಖಾನ್‍ನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಖುದ್ದು ಅಯೂಬ್ ಖಾನ್ ಅಣ್ಣನ ಮಗ ಮತೀನ್ ಖಾನ್ ಎಂಬವನೇ ಚಾಕು ಇರಿದಿದ್ದ. ನಡುರಸ್ತೆಯಲ್ಲೇ ಕುಸಿದುಬಿದ್ದಿದ್ದ ಆಯೂಬ್ ಖಾನ್‍ನನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ರೂ ಬದುಕುಳಿಯಲಿಲ್ಲ.

BNG MURDER 4

ಇದೀಗ ಪತಿಯ ಹತ್ಯೆ ವಿರುದ್ಧ ಮಾಜಿ ಕಾರ್ಪೊರೇಟರ್ ನಾಜೀಮಾ ಖಾನ್ ಸಿಡಿದೆದ್ದಿದ್ದಾರೆ. ತನ್ನ ಪತಿ ಹಂತಕರ ತಲೆ ಕಡಿದವರಿಗೆ 10 ಕೋಟಿ ಕೊಡುವುದಾಗಿ ಘೋಷಿಸಿದ್ದಾರೆ ಎಂದು ಖುದ್ದು ಹತ್ಯೆ ಆರೋಪಿ ಪರಾರಿಯಾಗಿರುವ ಮತೀನ್ ಖಾನ್ ಹೇಳಿದ್ದಾನೆ. ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ಒಂದಷ್ಟು ಸ್ಫೋಟಕ ಮಾಹಿತಿಗಳನ್ನು ಹೊರಹಾಕಿದ್ದಾನೆ. ಹತ್ತಾರು ವರ್ಷಗಳಿಂದ ಮಸೀದಿಯನ್ನು ಅಭಿವೃದ್ದಿ ಮಾಡಿದ್ದೆ, ಅಧ್ಯಕ್ಷ ಸ್ಥಾನ ಕೊಡ್ತಿನಿ ಅಂದಿದ್ದ ಚಿಕ್ಕಪ್ಪ ಅಯೂಬ್ ಖಾನ್ ಕೊನೆ ಕ್ಷಣದಲ್ಲಿ ತನ್ನ ಮಗನನ್ನು ಅಧ್ಯಕ್ಷನಾಗಿ ಮಾಡಿದ್ದ. ಆಗಲೂ ನಾನು ಸುಮ್ಮನಿದ್ದೆ. ಆದರೆ ಆಯೂಬ್ ಖಾನ್‍ಗೆ ನಾನು ಏರಿಯಾದಲ್ಲಿರೋದು ಇಷ್ಟ ಇರಲಿಲ್ಲ. ಇದೇ ಕಾರಣಕ್ಕೆ ಗಲಾಟೆ ತೆಗೆದು ನನಗೆ ತೊಂದರೆ ಕೊಡ್ತಿದ್ದ. ಕೊಲೆಯಾದ ದಿನ ಕೂಡ ಆಯೂಬ್ ಖಾನ್ ಮತ್ತು ಮಗ ಇಬ್ಬರು ನನ್ನ ಮೇಲೆ ಲಾಂಗ್‍ನಿಂದ ಹಲ್ಲೆ ಮಾಡೋಕೆ ಮುಂದಾದ್ರು. ಪ್ರಾಣ ರಕ್ಷಣೆ ವೇಳೆ ಚಾಕು ತಗುಲಿ ಆಯೂಬ್ ಖಾನ್ ಸಾವನ್ನಪ್ಪಿದ್ದಾನೆ ಎಂದಿದ್ದಾನೆ. ಅಲ್ಲದೇ ಆಯೂಬ್ ಪತ್ನಿ ನಾಜೀಮಾಖಾನ್ ಸಾರ್ವಜನಿಕವಾಗಿ ಮತೀನ್ ಖಾನ್ ತಲೆ ತೆಗೆದವರಿಗೆ 10 ಕೋಟಿ ಕೊಡ್ತೀನಿ ಅಂತಾ ಘೋಷಿಸಿದ್ದಾರೆ ಅಂತಾ ವೀಡಿಯೋದಲ್ಲಿ ಹೇಳಿದ್ದಾನೆ.

BNG MURDER 5

ಆಯೂಬ್ ಖಾನ್ ಹೆಂಡತಿ ನಾಜೀಮಾ, ನನ್ನ ತಲೆ ಕಡಿದು ತಂದವರಿಗೆ ಹತ್ತು ಕೋಟಿ ಕೊಡ್ತೀನಿ ಅಂತಾ ಸಾರ್ವಜನಿಕವಾಗಿ ಘೋಷಣೆ ಮಾಡಿದ್ದಾರೆ. ಆ ಹತ್ತು ಕೋಟಿನಾ, ಯಾರಿಗೆ ಕೊಡ್ತೀರಿ ಹೇಳಲಿ, ದರ್ಗಾದವರಿಗೆ, ನನ್ನ ಕುಟುಂಬದವರಿಗೆ ಕೊಡ್ತೀರಾ..? ಒಂದು ಕೆಲಸ ಮಾಡಿ ಶಾಸಕ ಜಮೀರ್ ಅಹಮದ್ ಖಾನ್‍ಗೆ ಕೊಡಲಿ, ನಾನೇ ತಲೆ ಕಡಿದುಕೊಳ್ತೀನಿ. ಇದನ್ನೂ ಓದಿ: ಕಾಲೇಜು ಯುವತಿಯರಿಗೆ ಕೆಮಿಕಲ್ ಸ್ಪ್ರೇ ಮಾಡ್ತಿದ್ದವನಿಗೆ ಸ್ಥಳೀಯರಿಂದ ಗೂಸಾ – ಪೊಲೀಸರ ವಶಕ್ಕೆ

BNG MURDER 3

ಶಾಸಕ ಜಮೀರ್ ಕೈಗೆ ಹತ್ತು ಕೋಟಿ ಕೊಡಿ: ಈ ಬಗ್ಗೆ ಸ್ಟಷ್ಟನೆ ನೀಡಿರುವ ಆರೋಪಿ ಮತೀನ್ ಖಾನ್, ನನ್ನ ತಲೆಗೆ ಹತ್ತು ಕೋಟಿ ಬೆಲೆ ಕಟ್ಟಲಾಗಿದೆ. ಆ ಹಣವನ್ನು ಶಾಸಕ ಜಮೀರ್ ಅಹ್ಮದ್ ಕೈಗೆ ಕೊಡಿ, ಆ ಹಣದಿಂದ ಜನರಿಗೆ ಸಹಾಯ ಮಾಡಲಿ. ನಾನೇ ನನ್ನ ತಲೆಯನ್ನು ಕಡಿದುಕೊಳ್ತೀನಿ ಅಂತಾ ಸವಾಲು ಹಾಕಿದ್ದಾರೆ. ಇದೇ ವೇಳೆ ಮಾತು ಮುಂದುವರಿಸಿರುವ ಮತೀನ್, ಘಟನೆ ಸ್ಥಳದಲ್ಲಿ ಸಿಸಿಟಿವಿ ಇದೆ ಅದನ್ನು ಪರಿಶೀಲನೆ ನಡೆಸಿ, ಮೊದಲಿಗೆ ಯಾರು ಹಲ್ಲೆ ಮಾಡಿದ್ದು, ಕೊಲೆಗೆ ಕಾರಣ ಏನು ಅನ್ನೋದು ತಿಳಿಯಲಿದೆ. ಯಾಕೆ ಪೊಲೀಸರು ಆ ಸಿಸಿಟಿವಿ ಬಹಿರಂಗ ಪಡಿಸ್ತಿಲ್ಲ. ಕಾರ್ಪೋರೇಟರ್ ಪರವಾಗಿ ಪೊಲೀಸರು ತನಿಖೆ ನಡೆಸ್ತಿದ್ದಾರೆ. ನಾನೇ ಪೊಲೀಸರ ಮುಂದೆ ಶರಣಾಗ್ತಿನಿ ಅಂತಾ ವೀಡೀಯೋದಲ್ಲಿ ಕೊಲೆ ಹಿಂದಿನ ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾನೆ.

BNG MURDER

ಯಾರು ಏನೇ ಹೇಳಲಿ, ಅದ್ರಲ್ಲಿ ನನಗೆ ಯಾವುದೇ ವ್ಯತ್ಯಾಸ ಬರಲ್ಲ. ನಂಗೆ ಏರಿಯಾದಲ್ಲಿ ಏನೆಲ್ಲಾ ತೊಂದರೆ ಮಾಡಿದ್ರು ಅಂತಾ ನಮ್ಮ ಮೊಹಲ್ಲಾದ ಪ್ರತಿಯೊಬ್ಬರಿಗೂ ಗೊತ್ತಿದೆ. ಗಲಾಟೆ ನಡೆದ ಜಾಗದಲ್ಲಿ ಸಿಸಿಟಿವಿ ಇತ್ತು. ಕ್ಯಾಮೆರಾವನ್ನು ಪೊಲೀಸರು ಯಾಕೆ ತನಿಖೆಗೊಳಪಡಿಸುತ್ತಿಲ್ಲ? ಅವತ್ತು ನಾನು ಮಸೀದಿಗೆ ಹೋಗಿ ಬರ್ತಿದ್ದೆ. ಆ ಬಿಲ್ಡಿಂಗ್‍ನ ಕೆಳಗಡೆಯಿರುವ ಬೇಕರಿಯವರನ್ನು ಮಾಧ್ಯಮವರು ಹಿಡಿದು ಪ್ರಶ್ನಿಸಬೇಕು. ಮಸೀದಿ ಮುಂದಿರುವ ಡಿಪೋದಲ್ಲಿರುವವರನ್ನೂ ಪ್ರಶ್ನಿಸಿ ಇವನು ಹೇಗೆ ಬಂದ ಅಂತಾ. ನಾನು ಸರೆಂಡರ್ ಆಗ್ತೀನಿ. ನನಗೆ ಯಾವುದೇ ರೀತಿಯ ಭಯವಿಲ್ಲ. ಆದರೆ ಕೊಲೆಯಾದ ಜಾಗದಲ್ಲಿ ಸಿಸಿಟಿವಿ ಬಗ್ಗೆ ಕೇಳಿದ್ರೆ, ಅದು ವರ್ಕ್ ಆಗ್ತಾ ಇರಲಿಲ್ಲ ಅಂತಿದ್ದಾರೆ. ಹಾಗಾಗಿ ಪೊಲೀಸರ ತನಿಖೆ ಮೇಲೂ ಒಂದಷ್ಟು ಅನುಮಾನ ಮೂಡಿದ್ರೆ, ಮತ್ತೊಂದು ಕಡೆ ಆರೋಪಿಯನ್ನು ರಕ್ಷಣೆ ಮಾಡ್ತಿರೋದು ಯಾರು ಅನ್ನೋ ಅನುಮಾನ ಕೂಡ ಬರುತ್ತಿದೆ.

Live Tv
[brid partner=56869869 player=32851 video=960834 autoplay=true]

TAGGED:bengaluruex corporatorhusbandಪತಿಬೆಂಗಳೂರುಮಾಜಿ ಕಾರ್ಪೋರೇಟರ್
Share This Article
Facebook Whatsapp Whatsapp Telegram

Cinema news

Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories

You Might Also Like

Ras Laffan Industrial City
Latest

ಕತಾರ್‌ನ ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಸ್ಥಾವರದ ಮೇಲೆ ಇರಾನ್‌ ಕ್ಷಿಪಣಿ ದಾಳಿ

Public TV
By Public TV
12 minutes ago
KR Market Ugadi Festival
Bengaluru City

ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ – ಕೆ.ಆರ್ ಮಾರ್ಕೆಟ್ ತುಂಬಾ ಜನವೋ ಜನ

Public TV
By Public TV
28 minutes ago
Effie Defrin Mojtaba Khamenei
Latest

ಇಸ್ರೇಲ್‌ಗೆ ಬೆದರಿಕೆ ಹಾಕುವ ಯಾರನ್ನೂ ಬಿಡಲ್ಲ – ಮಿಲಿಟರಿ ವಕ್ತಾರ ಎಫಿ ಡೆಫ್ರಿನ್ ಶಪಥ

Public TV
By Public TV
1 hour ago
tulsi gabbard
Latest

ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್

Public TV
By Public TV
10 hours ago
Parappana agrahara 1
Bengaluru City

ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್ ರಿಪೋರ್ಟ್ – ಅಧಿಕಾರಿಗಳೇ ಶಾಕ್

Public TV
By Public TV
10 hours ago
Bagalkote by election CM Siddaramaiah meeting with HY Meti Family
Bagalkot

ಉಪಚುನಾವಣೆ| ಸಿಎಂ ಕಚೇರಿಯಲ್ಲಿ ಸಂಧಾನ ಸಭೆಗೆ ವ್ಯಾಪಕ ಟೀಕೆ

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?