Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ಕಾಟೇರ’ ಚಿತ್ರಕ್ಕೆ 100 ದಿನಗಳ ಶೂಟಿಂಗ್: ದರ್ಶನ್ ಭಾಗವಹಿಸಿದ ದಿನಗಳೆಷ್ಟು?

Public TV
Last updated: September 13, 2023 2:49 pm
Public TV
Share
3 Min Read
Katera 1
SHARE

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನೀಡಿರುವ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ (Rock Line Venkatesh) ನಿರ್ಮಾಣದ, ತರುಣ್ ಸುಧೀರ್ (Tarun Sudhir) ನಿರ್ದೇಶನದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ನಾಯಕರಾಗಿ ನಟಿಸುತ್ತಿರುವ ‘ಕಾಟೇರ’ (Katera) ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ನೀಡಿದರು.  ನಮ್ಮ ಸಂಸ್ಥೆಯ ನಿರ್ಮಾಣದ ಕಾಟೇರ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಈ ತನಕ ನೂರು ದಿನಗಳ ಚಿತ್ರೀಕರಣವಾಗಿದೆ. ಮೂರು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಇದು ಎಪ್ಪತ್ತರ ದಶಕದಲ್ಲಿ ನಡೆಯುವ ಕಥೆಯಾಗಿದೆ. ಹಾಗಾಗಿ ಈ ಸ್ಥಳದಲ್ಲಿ ಹಳ್ಳಿಯ ಸೆಟ್ ಹಾಕಿ ಚಿತ್ರೀಕರಣ ಮಾಡಿದ್ದೇವೆ.  ಇನ್ನು ಕೆಲವೇ ದಿನಗಳಲ್ಲಿ ಚಿತ್ರೀಕರಣ ಮುಕ್ತಾಯವಾಗಲಿದೆ. ತರುಣ್ ಅವರು ಹೇಳಿದ ಕಥೆ ಬಹಳ ಇಷ್ಟವಾಯಿತು.

Katera 4

ದರ್ಶನ್ ಅವರು ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದು, ನಾಯಕಿಯಾಗಿ ಮೊದಲ ಬಾರಿಗೆ ಮಾಲಾಶ್ರೀ ಅವರ ಮಗಳು ಆರಾಧನಾ ಅಭಿನಯಿಸುತ್ತಿದ್ದಾರೆ. ಜನಪ್ರಿಯ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ. ವಿ.ಹರಿಕೃಷ್ಣ ಸಂಗೀತ ನೀಡುತ್ತಿದ್ದಾರೆ. ಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡುತ್ತಿರುವ ಇಡೀ ತಂಡಕ್ಕೆ  ಧನ್ಯವಾದ ಎಂದರು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್.

Katera 2

ಗುರು ಶಿಷ್ಯರು ಚಿತ್ರದ ನಂತರ ನಾನು ಹಾಗೂ ಜಡೇಶ್ ಅವರು ಸೇರಿ ಈ ಚಿತ್ರದ ಕಥೆ ಬರೆದಿದ್ದೆವು. ದರ್ಶನ್ ಅವರಿಗಾಗಿಯೇ ಬರೆದ ಕಥೆಯಿದು ಎಂದು ಮಾತು ಆರಂಭಿಸಿದ ನಿರ್ದೇಶಕ ತರುಣ್ ಸುಧೀರ್,  ಆನಂತರ ದರ್ಶನ್ ಅವರು ರಾಕ್ ಲೈನ್ ವೆಂಕಟೇಶ್ ಅವರಿಗೆ ಈ ಕಥೆ ಹೇಳಿ ಎಂದರು. ರಾಕ್ ಲೈನ್ ಸರ್ ಕಥೆ ಮೆಚ್ಚಿಕೊಂಡು ಚಿತ್ರವನ್ನು ಪ್ರಾರಂಭಿಸಿದರು. ಹಿರಿಯ ನಟಿ ಮಾಲಾಶ್ರೀ ಅವರ ಮಗಳು ಆರಾಧನಾ ಈ ಚಿತ್ರದ ನಾಯಕಿ ಎಂದು ನಿರ್ಮಾಪಕರು, ದರ್ಶನ್ ಅವರು ಹಾಗೂ ನಾನು ಸೇರಿ ಆಯ್ಕೆ ಮಾಡಿದ್ದೆವು. ಆರಾಧನಾ ಅದ್ಭುತ ನಟಿ. ಬಹುತೇಕ ಎಲ್ಲಾ ಸನ್ನಿವೇಶಗಳನ್ನು ಒಂದೇ ಟೇಕ್ ನಲ್ಲಿ ಮುಗಿಸಿದ್ದಾರೆ. ಈ ಚಿತ್ರ 1970ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದ್ದು , ಕನಕಪುರ ರಸ್ತೆಯಲ್ಲಿ ಅದ್ದೂರಿ ಹಳ್ಳಿ ಸೆಟ್ ಹಾಕಲಾಗಿದೆ‌. ನೂರು ದಿನಗಳ ಚಿತ್ರೀಕರಣ ಪೂರ್ಣವಾಗಿದೆ. ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ ಎಂದರು.

Katera 1 1

ನೂರು ದಿನಗಳ ಚಿತ್ರೀಕರಣದಲ್ಲಿ ನಾನು, ಎಪ್ಪತ್ತೊಂದು ದಿನಗಳ ಕಾಲ ಚಿತ್ರೀಕರಣದಲ್ಲಿ ಭಾಗಿಯಾಗಿದ್ದೇನೆ. ರಾಕ್ ಲೈನ್ ವೆಂಕಟೇಶ್ ಅವರು ಅದ್ದೂರಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ‌. ತರುಣ್ ಹಾಗೂ ಜಡೇಶ್ ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ.   ಈ ಚಿತ್ರದಲ್ಲಿ ಮಾಲಾಶ್ರೀ ಅವರ ಮಗಳು ಆರಾಧನಾ  ನಾಯಕಿಯಾಗಿ ನಟಿಸಿದ್ದಾರೆ. ಎಂತಹ ಸನ್ನಿವೇಶಗಳನ್ನು ಒಂದೇ ಟೇಕ್ ನಲ್ಲಿ ಅಭಿನಯಿಸುವ ಕಲಾವಿದೆ ಅವರು. ಹಿರಿಯ ನಟರಾದ ಅವಿನಾಶ್, ಜಗಪತಿ ಬಾಬು, ವಿನೋದ್ ಆಳ್ವ, ಕುಮಾರ್ ಗೋವಿಂದ್ ಅವರ ಜೊತೆ ನಟಿಸಿದ್ದು ಖುಷಿಯಾಗಿದೆ. ಸುಧಾಕರ್ ಅವರ ಛಾಯಾಗ್ರಹಣ ಅದ್ಭುತವಾಗಿದ್ದು, ಈ ಚಿತ್ರದ ಛಾಯಾಗ್ರಹಣಕ್ಕಾಗಿ ಅವರಿಗೆ ಪ್ರಶಸ್ತಿ ಬರಬಹುದು ಎಂಬುದು ನನ್ನ ಅನಿಸಿಕೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ತಿಳಿಸಿದರು‌.

ಇದು ನನ್ನ ಮೊದಲ ಚಿತ್ರ. ಪಾತ್ರ ಚೆನ್ನಾಗಿದೆ. ಅವಕಾಶ ನೀಡಿದ ರಾಕ್ ಲೈನ್ ವೆಂಕಟೇಶ್, ತರುಣ್ ಸುಧೀರ್ ಹಾಗೂ ದರ್ಶನ್ ಅವರಿಗೆ ನನ್ನ ಧನ್ಯವಾದ ಎನ್ನುತ್ತಾರೆ ನಾಯಕಿ ಆರಾಧನಾ. ಹಿರಿಯ ನಟರಾದ ಅವಿನಾಶ್, ಕುಮಾರ್ ಗೋವಿಂದ್, ವಿನೋದ್ ಆಳ್ವಾ, ಛಾಯಾಗ್ರಾಹಕ ಸುಧಾಕರ್, ತರುಣ್ ಸುಧೀರ್ ಅವರೊಂದಿಗೆ ಕಥೆ, ಚಿತ್ರಕಥೆ ಬರೆದಿರುವ ಜಡೇಶ್, ಸಂಭಾಷಣೆ ಬರೆದಿರುವ ಮಾಸ್ತಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು. ಹಿರಿಯ ನಟಿ ಮಾಲಾಶ್ರೀ ಚಿತ್ರತಂಡಕ್ಕೆ ಶುಭ ಕೋರಿದರು.

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:AradhanadarshanKateraRock Line VenkateshTarun Sudhirಆರಾಧನಾಕಾಟೇರತರುಣ್ ಸುಧೀರ್ದರ್ಶನ್ರಾಕ್ ಲೈನ್ ವೆಂಕಟೇಶ್
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
13 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
14 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
17 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

Manisha Thapa
Crime

Plane Crash – ನಗುಮೊಗದ ಗಗನಸಖಿ ಮನೀಷಾ ಥಾಪಾ ದುರಂತ ಅಂತ್ಯ

Public TV
By Public TV
20 minutes ago
Ahmedabad Planecrash
Latest

ದುರಂತಕ್ಕೀಡಾದ ಏರ್ ಇಂಡಿಯಾ ವಿಮಾನದ 12ರಲ್ಲಿ 9 ಸಿಬ್ಬಂದಿ ಮುಂಬೈ ವಾಸಿಗಳು

Public TV
By Public TV
45 minutes ago
CRIME
Bengaluru City

1.57 ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ ಕೇರ್ ಟೇಕರ್ ಲೇಡಿ ಅರೆಸ್ಟ್

Public TV
By Public TV
1 hour ago
krs dam selfie
Latest

ಕೆಆರ್‌ಎಸ್ ಅಣೆಕಟ್ಟೆಯಲ್ಲಿ ಭದ್ರತಾ ವೈಫಲ್ಯ?- ಡ್ಯಾಂನ ಕ್ರಸ್ಟ್ ಗೇಟ್ ಬಳಿ ಓಡಾಡುತ್ತ ಸೆಲ್ಫಿ ವೀಡಿಯೋ

Public TV
By Public TV
1 hour ago
Haveri Car Bus Accident
Crime

ಹಾವೇರಿ | ಸಾರಿಗೆ ಬಸ್‌ಗೆ ಕಾರು ಡಿಕ್ಕಿ – ಇಬ್ಬರು ದುರ್ಮರಣ, ಓರ್ವ ಗಂಭೀರ

Public TV
By Public TV
2 hours ago
Narayanapura Dam
Districts

ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಳ – ಕೃಷ್ಣಾ ನದಿಗೆ 29,226 ಕ್ಯೂಸೆಕ್ ನೀರು ಬಿಡುಗಡೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?