Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದಲ್ಲಿ ಕೊರೊನಾ ರೋಗಿಗಳ ಸಂಖ್ಯೆ 109ಕ್ಕೆ ಏರಿಕೆ: ರಾಜ್ಯದಲ್ಲಿ ಮತ್ತೊಂದು ಕೇಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೇಶದಲ್ಲಿ ಕೊರೊನಾ ರೋಗಿಗಳ ಸಂಖ್ಯೆ 109ಕ್ಕೆ ಏರಿಕೆ: ರಾಜ್ಯದಲ್ಲಿ ಮತ್ತೊಂದು ಕೇಸ್

Bengaluru City

ದೇಶದಲ್ಲಿ ಕೊರೊನಾ ರೋಗಿಗಳ ಸಂಖ್ಯೆ 109ಕ್ಕೆ ಏರಿಕೆ: ರಾಜ್ಯದಲ್ಲಿ ಮತ್ತೊಂದು ಕೇಸ್

Public TV
Last updated: March 15, 2020 9:43 pm
Public TV
Share
2 Min Read
Coronavirus samples
SHARE

– ಮಹಾರಾಷ್ಟ್ರದಲ್ಲಿ 31 ಕೇಸ್
– ಕರ್ನಾಟಕದಲ್ಲಿ ಯಾವ ಜಿಲ್ಲೆಯಲ್ಲಿ ಎಷ್ಟು?
– ವಿಶ್ವಾದ್ಯಂತ ಕೊರೊನಾಗೆ 5,900 ಮಂದಿ ಬಲಿ

ಬೆಂಗಳೂರು: ದೇಶದಲ್ಲಿ ಭಾನುವಾರ ಕೊರೊನಾ ವೈರಸ್ ಸೋಂಕಿನ 10 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ಕೇರಳದಲ್ಲಿ ಮೂರು, ಮಹಾರಾಷ್ಟ್ರದಲ್ಲಿ ಆರು, ಕರ್ನಾಟಕ ಹಾಗೂ ತೆಲಂಗಾಣದಲ್ಲಿ ತಲಾ ಒಂದು ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೊನಾ ವೈರಸ್ ರೋಗಿಗಳ ಸಂಖ್ಯೆ 109ಕ್ಕೆ ಏರಿಕೆ ಕಂಡಿದೆ.

ದೆಹಲಿಯಲ್ಲಿ ಸೋಂಕಿಗೆ ಒಳಗಾದ ಮೊದಲ ರೋಗಿಯು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಅವರನ್ನು ಶನಿವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಅಷ್ಟೇ ಅಲ್ಲದೆ ರಾಜ್ಯದಲ್ಲಿ ಕೊರೊನಾ ಶಂಕಿತ 5 ಜನ ಹಾಗೂ ದೆಹಲಿಯಲ್ಲಿ 105 ಜನರನ್ನು ಗುರುತಿಸಿ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಕಲಬುರಗಿಯಲ್ಲಿ ಮತ್ತೋರ್ವನಿಗೆ ಕೊರೊನಾ ವೈರಸ್- ದೃಢಪಡಿಸಿದ ಶ್ರೀರಾಮುಲು

B. Sriramalu Coronavirus

ಉಗುಳಿದ್ರೆ 500 ರೂ. ದಂಡ:
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ರಾಜ್ಯದಲ್ಲಿ ಒಂದು ವಾರ ಕಾಲ ಬಂದ್ ಘೋಷಣೆ ಮಾಡಿದೆ. ಇತ್ತ ಗುಜರಾತ್ ಮುಖ್ಯ ಕಾರ್ಯದರ್ಶಿ ಅನಿಲ್ ಮುಕಿಮ್ ಅವರು, ರಾಜ್ಯದ ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ 500 ರೂ. ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಕೊರೊನಾ ಭೀತಿ- ಸ್ವತಃ ಆದೇಶ ಹೊರಡಿಸಿ ಅದ್ದೂರಿ ಮದ್ವೆಯಲ್ಲಿ ಸಿಎಂ ಭಾಗಿ

ಕೊರೊನಾ ವೈರಸ್‍ನಿಂದಾಗಿ ದೇಶದ 20 ರಾಜ್ಯಗಳು ಹೈರಾಣಾಗಿವೆ. ವೈರಸ್ ಸೋಂಕಿತರ ಸಂಖ್ಯೆ 109ಕ್ಕೆ ಏರಿಕೆಯಾಗಿದೆ. ಈ ಪೈಕಿ ಮಹಾರಾಷ್ಟ್ರದಲ್ಲೇ 30ರ ಗಡಿದಾಟಿದೆ. ಪುಣೆಯಲ್ಲಿ ಒಟ್ಟು 16 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ, ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಕೊರೊನಾ ಬಗ್ಗೆ ಮೊದಲೆರಡು ವಿಧದ ಪರೀಕ್ಷೆಯನ್ನು ಉಚಿತವಾಗಿ ಮಾಡಿಸಬೇಕು ಅಂತ ಕೇಂದ್ರ ಆರೋಗ್ಯ ಸಚಿವಾಲಯ ಆದೇಶಿಸಿದೆ. ಇದನ್ನೂ ಓದಿ: ಕೊರೊನಾ ಭೀತಿ ನಡುವೆಯೇ ಅದ್ದೂರಿ ಮದ್ವೆಯಲ್ಲಿ ಎಚ್‍ಡಿಡಿ ಭಾಗಿ 

107 confirmed cases of #Coronavirus in the country so far; 10 patients cured. #CoronaIndia #CoronaOutbreak pic.twitter.com/hjxXGkzlla

— PIB India (@PIB_India) March 15, 2020

ಕರ್ನಾಟಕದಲ್ಲಿ ಕೊರೊನಾ:
ಕಲಬುರಗಿಯಲ್ಲಿ ಸಾವನ್ನಪ್ಪಿದ ವೃದ್ಧನ ಕುಟುಂಬದಲ್ಲಿ ಒಬ್ಬರಿಗೆ ಕೊರೊನಾ ವೈರಸ್ ತಗುಲಿರುವುದು ವರದಿಯಲ್ಲಿ ದೃಢವಾಗಿದೆ. ಚಿಕ್ಕಬಳ್ಳಾಪುರದಲ್ಲಿ ಇಬ್ಬರಿಗೆ, ಧಾರವಾಡದಲ್ಲಿ ಓರ್ವರಿಗೆ, ಮಡಿಕೆರಿಯಲ್ಲಿ ಓರ್ವರಿಗೆ ಹಾಗೂ ನೆಲಮಂಗಲದಲ್ಲಿ ಓರ್ವ ಕೊರೊನಾ ಶಂಕಿರನ್ನು ಪ್ರತ್ಯೇಕ ವಾರ್ಡ್ ನಲ್ಲಿ ಇರಿಸಿ, ಚಿಕಿತ್ಸೆ ಕೊಡಲಾಗುತ್ತಿದೆ.

ವಾರಗಳ ಕಾಲ ಕೊರೊನಾ ಬಂದ್‍ನಿಂದಾಗಿ 2ನೇ ದಿನವೇ ರಾಜ್ಯದಲ್ಲಿ ಭರ್ತಿ 6.67 ಸಾವಿರ ಕೋಟಿ ನಷ್ಟವಾಗಿದೆ. ಸರ್ಕಾರದ ಆದೇಶವನ್ನು ಬೆಂಗಳೂರು ಜನ, ಉದ್ಯಮಿಗಳು ಪಾಲಿಸಿದ್ದಾರೆ. ಆದರೆ, ಬಾರ್ ಮಾಲೀಕರು ಸಡ್ಡು ಹೊಡೆದಿದ್ದಾರೆ. ಈ ಮಧ್ಯೆ, ರಾಜ್ಯದಲ್ಲಿ ಇಲ್ಲಿಯವರೆಗೆ ಹೊಸದಾಗಿ ಕೊರೋನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿಲ್ಲ. ಆದರೆ, 31 ಶಂಕಿತರಿಗೆ ಚೆಕಪ್ ಮಾಡಲಾಗಿದೆ ಅಂತ ಸರ್ಕಾರ ಹೇಳಿದೆ.

Corona 6

ಚೀನಾದ ಹೆಮ್ಮಾರಿ ಕಾಟ ಹೇಳಲು ಆಗದಷ್ಟು ಶೀಘ್ರವಾಗಿ ವಿಶ್ವವನ್ನು ವ್ಯಾಪಿಸುತ್ತಿದೆ. ಈಗಾಗಲೇ ವಿಶ್ವದ 148 ದೇಶಗಳನ್ನು ಹೊಕ್ಕಿರುವ ಕೊರೊನಾ 1,60,000 ಮಂದಿಯನ್ನು ಆವರಿಸಿದ್ದು, 5,900 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಚೀನಾದಲ್ಲಿ 3,200 ಹಾಗೂ ಇಟಲಿಯಲ್ಲಿ 1,450 ಮಂದಿ ಮೃತಪಟ್ಟಿದ್ದಾರೆ. 76,000 ಜನ ಚೇತರಿಸಿಕೊಂಡಿದ್ದಾರೆ.

TAGGED:CoronavirusindiaKalaburagiPublic TVಕರ್ನಾಟಕಕಲಬುರಗಿಕೇರಳಕೊರೊನಾ ವೈರಸ್ಪಬ್ಲಿಕ್ ಟಿವಿಮಹಾರಾಷ್ಟ್ರ
Share This Article
Facebook Whatsapp Whatsapp Telegram

Cinema news

Veer Kambala
ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ʻವೀರ ಕಂಬಳʼಕ್ಕೆ ರಿಲೀಸ್ ಡೇಟ್ ಫಿಕ್ಸ್
Cinema Latest Sandalwood Top Stories
Raghavendra Mahatme
ಶ್ರೀ ರಾಘವೇಂದ್ರ ಮಹಾತ್ಮೆ : ವಿವಾಹ ವೈಭವ ಸಂಚಿಕೆ
Cinema Latest Top Stories TV Shows
vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories
Kamal R Khan
ವಸತಿ ಕಟ್ಟಡದ ಮೇಲೆ ಫೈರಿಂಗ್ – ಬಾಲಿವುಡ್ ನಟ ಕಮಲ್ ಆರ್ ಖಾನ್ ಅರೆಸ್ಟ್
Bollywood Cinema Crime Latest Top Stories

You Might Also Like

Bangladesh Scotland
Cricket

ಟಿ20 ವಿಶ್ವಕಪ್: ಬಾಂಗ್ಲಾದೇಶ ಔಟ್, ಸ್ಕಾಟ್ಲೆಂಡ್ ಇನ್ – ಐಸಿಸಿಯಿಂದ ಅಧಿಕೃತ ಮಾಹಿತಿ

Public TV
By Public TV
42 minutes ago
Chalavadi Narayanswamy
Bengaluru City

ರಾಜಶೇಖರ ಹಿಟ್ನಾಳ್ ಉಚ್ಚಾಟನೆಗೆ ಆಗ್ರಹ – ಕಾಂಗ್ರೆಸ್ ದುರಾಡಳಿತ ಮೇರೆ ಮೀರಿದೆ: ಛಲವಾದಿ ನಾರಾಯಣಸ್ವಾಮಿ ಆಕ್ಷೇಪ

Public TV
By Public TV
2 hours ago
POCSO Special Court
Bengaluru City

ಬೆಂಗಳೂರು | ಬಾಲಕನಿಗೆ ಲೈಂಗಿಕ ಕಿರುಕುಳ – ಕಾನ್ಸ್‌ಟೇಬಲ್‌ ಅರೆಸ್ಟ್‌

Public TV
By Public TV
2 hours ago
TIRUPATI LADDU
Latest

ತಿರುಪತಿ ಲಡ್ಡುಗೆ ನಕಲಿ ತುಪ್ಪ ಬಳಕೆ; ನೆಲ್ಲೂರ್ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ CBI

Public TV
By Public TV
2 hours ago
KR Puram Hit And Run Delivery Boy Death
Bengaluru City

ಬೆಂಗಳೂರಲ್ಲಿ ಹಿಟ್ & ರನ್‌ಗೆ ಡೆಲಿವರಿ ಬಾಯ್ ಬಲಿ

Public TV
By Public TV
3 hours ago
pm modi rozgar mela
Latest

18ನೇ ರೋಜಗಾರ್ ಮೇಳದಲ್ಲಿ 61,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಿಸಿದ ಮೋದಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?