Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಕಾಂಗ್ರೆಸ್ಸಿನಲ್ಲಿ ಒಬ್ಬ ಟ್ರಬಲ್ ಶೂಟರ್ ಇದ್ರೆ, ನಮ್ಮಲ್ಲಿ ಹತ್ತು ಟ್ರಬಲ್ ಕಿಲ್ಲರ್ಸ್ ಇದ್ದಾರೆ: ಕೆ.ಎಸ್ ನಾಯ್ಡು

    ರಾಸಲೀಲೆ ಪ್ರಕರಣಗಳು ಎಲ್ಲಾ ಸರ್ಕಾರದಲ್ಲಿಯೂ ಕೇಳಿ ಬಂದಿವೆ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಆಪರೇಷನ್ ಕಮಲ, ಹಣದ ಪ್ರಭಾದಿಂದ ಬಿಎಸ್‍ವೈ ಸಿಎಂ ಆಗಿದ್ದಾರೆ: ಸಿದ್ದರಾಮಯ್ಯ

    ಸಿಡಿ ಇದೆ ಅನ್ನೋದು ಗೊತ್ತಿರಬೇಕು ಅವರಿಗೆ: ಸಿದ್ದರಾಮಯ್ಯ

    ಪ್ರತಿ ಶಾಲೆಯಲ್ಲೂ ಅಟಲ್ ಟಿಂಕರಿಂಗ್ ಲ್ಯಾಬ್: ಡಿಸಿಎಂ ಭರವಸೆ

    ಪ್ರತಿ ಶಾಲೆಯಲ್ಲೂ ಅಟಲ್ ಟಿಂಕರಿಂಗ್ ಲ್ಯಾಬ್: ಡಿಸಿಎಂ ಭರವಸೆ

    ನಗರ-ಗ್ರಾಮೀಣ ವಿದ್ಯಾರ್ಥಿಗಳ ಡಿಜಿಟಲ್ ಅಂತರ ಅಳಿಸಲು ಶಿಕ್ಷಣಕ್ಕೆ ಸಹಾಯ: ಡಿಸಿಎಂ

    ಸುಲಲಿತ ಜೀವನ ನಿರ್ವಹಣೆ ಸೂಚ್ಯಂಕದಲ್ಲಿ ಬೆಂಗಳೂರು ನಗರಕ್ಕೆ ಅಗ್ರಸ್ಥಾನ: ಅಶ್ವತ್ಥ ನಾರಾಯಣ

    ಭಯದಿಂದ ಕೋರ್ಟಿಗೆ ಹೋಗಿಲ್ಲ, ಗೌರವ ಕಳೆಯೋ ಸಂದರ್ಭದಲ್ಲಿ ರಕ್ಷಣೆಯ ಅಗತ್ಯವಿದೆ: ನಾರಾಯಣ ಗೌಡ

    ಭಯದಿಂದ ಕೋರ್ಟಿಗೆ ಹೋಗಿಲ್ಲ, ಗೌರವ ಕಳೆಯೋ ಸಂದರ್ಭದಲ್ಲಿ ರಕ್ಷಣೆಯ ಅಗತ್ಯವಿದೆ: ನಾರಾಯಣ ಗೌಡ

    ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರನ ಬಂಧನ

    ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರನ ಬಂಧನ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಬಸ್ಸು ಬೇಡ, ಸಮಸ್ಯೆಯೂ ಬೇಡ- ನಿತ್ಯ ಕುದುರೆ ಏರಿ ಶಾಲೆಗೆ ತೆರಳುವ 12ರ ಪೋರ

Public Tv by Public Tv
4 weeks ago
Reading Time: 1min read
ಬಸ್ಸು ಬೇಡ, ಸಮಸ್ಯೆಯೂ ಬೇಡ- ನಿತ್ಯ ಕುದುರೆ ಏರಿ ಶಾಲೆಗೆ ತೆರಳುವ 12ರ ಪೋರ

ಭೋಪಾಲ್: ಮಧ್ಯ ಪ್ರದೇಶದ 12 ವರ್ಷದ ವಿದ್ಯಾರ್ಥಿ ಕುದುರೆ ಏರಿ ಶಾಲೆಗೆ ತೆರಳುವ ಮೂಲಕ ಎಲ್ಲರ ಗಮನ ಸೆಳೆದಿದ್ದಾನೆ. ಈ ಮೂಲಕ ಶಾಲೆಗೆ ತೆರಳುವ ತನ್ನ ಬದ್ಧತೆಯನ್ನು ಪ್ರದರ್ಶಿಸಿದ್ದಾನೆ.

ಮಧ್ಯ ಪ್ರದೇಶದ ಖಂದ್ವಾದ 12 ವರ್ಷದ ವಿದ್ಯಾರ್ಥಿ ಬಸ್ ಸಮಸ್ಯೆಯಿಂದ ಬೇಸತ್ತು, ತಾನೇ ಕುದುರೆ ಏರಿ ಶಾಲೆಗೆ ತೆರಳುವ ಮೂಲಕ ಬದ್ಧತೆ ಪ್ರದರ್ಶಿಸಿದ್ದಾನೆ. ಈ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಪ್ರತಿ ನಿತ್ಯ ಶಾಲೆಗೆ ತೆರಳಲು ವಿದ್ಯಾರ್ಥಿ ಕುದುರೆಯನ್ನು ಬಳಸುತ್ತಾನೆ.

ಜಿಲ್ಲಾ ಕೇಂದ್ರವಾದ ಖಂದ್ವಾದಿಂದ ಸುಮಾರು 60 ಕಿ.ಮೀ.ದೂರದಲ್ಲಿರುವ ಬೊರಾಡಿ ಮಾಲ್ ಸಣ್ಣ ಹಳ್ಳಿಯಾಗಿದ್ದು, ರೈತ ದೇವರಾಮ್ ಯಾದವ್ ಅವರ ಪುತ್ರ ಶಿವರಾಜ್ 5ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಈತನ ಶಾಲೆ ತನ್ನ ಊರಿನಿಂದ 6 ಕಿ.ಮೀ. ದೂರದಲ್ಲಿದೆ. ಲಾಕ್‍ಡೌನ್ ಬಳಿಕ ಶಾಲೆಯ ತರಗತಿಗಳು ಆರಂಭವಾದ ನಂತರ ಶಿವರಾಜ್ ಶಾಲೆಗೆ ತೆರಳಲು ತುಂಬಾ ಕಷ್ಟಪಡುತ್ತಿದ್ದ. ಕೆಲ ದಿನಗಳ ಹಿಂದೆ ಶಿವರಾಜ್ ತಂದೆ ಕುದುರೆ ತಂದಿದ್ದರು. ಬಳಿಕ ಶಿವರಾಜ್ ಆಗಾಗ ಕುದುರೆ ಸವಾರಿ ಮಾಡುತ್ತಿದ್ದ, ಹೀಗಾಗಿ ಪ್ರಾಣಿಗಳ ಜೊತೆ ಉತ್ತಮ ಭಾಂದವ್ಯ ಹೊಂದಿದ್ದ. ಇದೀಗ ಶಾಲೆಗೆ ತೆರಳಲು ಬೇರೆ ಯಾವುದೇ ಆಯ್ಕೆ ಇಲ್ಲದ್ದರಿಂದ ಶಿವರಾಜ್ ತನ್ನ ತಂದೆಯ ಅನುಮತಿ ಪಡೆದು ಕುದರೆ ಏರಿಯೇ ಪ್ರತಿ ದಿನ ಶಾಲೆಗೆ ಹೊರಟಿದ್ದಾನೆ.

ಆರಂಭದಲ್ಲಿ ಸೈಕಲ್ ತೆಗೆದುಕೊಂಡು ಶಾಲೆಗೆ ಹೋಗುತ್ತಿದ್ದ, ಆದರೆ ರಸ್ತೆ ಸರಿ ಇಲ್ಲದ ಕಾರಣ ಬಿದ್ದು ಗಾಯ ಮಾಡಿಕೊಂಡಿದ್ದ. ಹೀಗಾಗಿ ಇದೀಗ ಪ್ರತಿ ನಿತ್ಯ ಕುದುರೆ ರಾಜಾನ ಮೇಲೆ ಶಾಲೆಗೆ ತೆರಳುತ್ತಿದ್ದಾನೆ.

ಶಿವರಾಜ್‍ಗೆ ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಸ್ಫೂರ್ತಿ, ಅಲ್ಲದೆ ಅವರಿಂದ ತುಂಬಾ ಕಲಿತಿದ್ದಾನಂತೆ. ಶಾಲೆಯಲ್ಲಿ ಸಹ ಓದಿನಲ್ಲಿ ಮುಂದಿದ್ದು, ಬುದ್ಧಿವಂತ ಹುಡುಗ ಎಂದು ಶಾಲೆಯ ಶಿಕ್ಷಕರು ಕೊಂಡಾಡಿದ್ದಾರೆ. ಶಾಲೆಯ ಸಿಬ್ಬಂದಿ ಹಾಗೂ ಇತರ ಮಕ್ಕಳು ರಾಜಾ ಬಗ್ಗೆ ಒಲವು ತೋರುತ್ತಾರೆ. ಏಕೆಂದರೆ ಶಿವರಾಜ್ ತರಗತಿಗೆ ಹಾಜರಾದಾಗ ಕುದುರೆ ರಾಜಾ ಪ್ರತಿ ದಿನ ಮೈದಾನದಲ್ಲಿ ಕಾಯುತ್ತಿರುತ್ತಾನೆ.

ಓದಿನಲ್ಲಿ ತಮ್ಮ ಮಗ ಹೊಂದಿರುವ ಆಸಕ್ತಿ, ಬದ್ಧತೆಯನ್ನು ಕಂಡು ಎಲ್ಲ ರೀತಿಯ ಅನುಕೂಲಗಳನ್ನು ಮಾಡಿಕೊಡುತ್ತೇನೆ. ಹೀಗಾಗಿ ನನ್ನ ಮಗ ಓದಿನಲ್ಲಿ ಯಾವತ್ತೂ ಹಿಂದೆ ಬಿದ್ದಿಲ್ಲ ಎಂದು ಶಿವರಾಜ್ ತಂದೆ ದೇವರಾಮ್ ತಿಳಿಸಿದ್ದಾರೆ.

ದೇಶದ ವಿವಿಧ ಭಾಗಗಳಲ್ಲಿ ಶಾಲಾ ಕಾಲೇಜುಗಳು ಆರಂಭವಾಗಿದ್ದು, ಆದರೆ ಬಹುತೇಕ ಶಾಲೆಗಳಲ್ಲಿ ಬಸ್‍ಗಳ ಸಂಚಾರವನ್ನು ಆರಂಭಿಸಿಲ್ಲ. ವಿದ್ಯಾರ್ಥಿಗಳಿಗೆ ಇದು ಭಾರೀ ತಲೆನೋವಾಗಿ ಪರಿಣಮಿಸಿದ್ದು, ಪ್ರತಿ ನಿತ್ಯ ಹೆಚ್ಚು ದುಡ್ಡು ನೀಡಿ ವಿದ್ಯಾರ್ಥಿಗಳು ಶಾಲೆಗೆ ತೆರಳಲು ಆಗುತ್ತಿಲ್ಲ. ಹೀಗಾಗಿ ಈ ರೀತಿಯ ಉಪಾಯಗಳನ್ನು ಹುಡುಕುತ್ತಿದ್ದಾರೆ.

Tags: busHorseMadhya PradeshPublic TVschoolstudentಕುದುರೆಪಬ್ಲಿಕ್ ಟಿವಿಬಸ್ಮಧ್ಯಪ್ರದೇಶವಿದ್ಯಾರ್ಥಿಶಾಲೆ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV