Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಕ್‍ನಲ್ಲಿದ್ದ 1,200 ವರ್ಷಗಳಷ್ಟು ಹಳೆ ಹಿಂದೂ ದೇವಾಲಯ ಮರುಸ್ಥಾಪಿಸಲು ಅನುಮತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಾಕ್‍ನಲ್ಲಿದ್ದ 1,200 ವರ್ಷಗಳಷ್ಟು ಹಳೆ ಹಿಂದೂ ದೇವಾಲಯ ಮರುಸ್ಥಾಪಿಸಲು ಅನುಮತಿ

Latest

ಪಾಕ್‍ನಲ್ಲಿದ್ದ 1,200 ವರ್ಷಗಳಷ್ಟು ಹಳೆ ಹಿಂದೂ ದೇವಾಲಯ ಮರುಸ್ಥಾಪಿಸಲು ಅನುಮತಿ

Public TV
Last updated: August 4, 2022 9:11 am
Public TV
Share
2 Min Read
1200 Year Old Hindu
SHARE

ಇಸ್ಲಾಮಾಬಾದ್: ಸುದೀರ್ಘ ನ್ಯಾಯಾಲಯದ ಹೋರಾಟದಲ್ಲಿ ಅಕ್ರಮವಾಗಿ ದೇವಾಲಯ ವಶ ಪಡಿಸಿಕೊಂಡಿದ್ದವರನ್ನು ಹೊರಹಾಕಲಾಗಿದೆ. ಪರಿಣಾಮ ಪಾಕಿಸ್ತಾನದ ಲಾಹೋರ್ ನಗರದಲ್ಲಿರುವ 1,200 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯವನ್ನು ಪುನಃಸ್ಥಾಪಿಸಲಾಗುವುದು ಎಂದು ದೇಶದ ಅಲ್ಪಸಂಖ್ಯಾತರ ಪೂಜಾ ಸ್ಥಳಗಳ ಮೇಲ್ವಿಚಾರಣೆಯ ಫೆಡರಲ್ ಸಂಸ್ಥೆ ತಿಳಿಸಿದೆ.

ಇವಾಕ್ಯೂ ಟ್ರಸ್ಟ್ ಪ್ರಾಪರ್ಟಿ ಬೋರ್ಡ್(ಇಟಿಪಿಬಿ) ಕಳೆದ ತಿಂಗಳು ಪ್ರಸಿದ್ಧ ಅನಾರ್ಕಲಿ ಬಜಾರ್ ಲಾಹೋರ್ ಬಳಿ ಇರುವ ವಾಲ್ಮೀಕಿ ಮಂದಿರವನ್ನು ಕ್ರಿಶ್ಚಿಯನ್ ಕುಟುಂಬದಿಂದ ಹಿಂಪಡೆದಿದೆ. ಕೃಷ್ಣ ದೇವಾಲಯದ ಜೊತೆಗೆ, ವಾಲ್ಮೀಕಿ ದೇವಾಲಯವು ಲಾಹೋರ್‌ನಲ್ಲಿರುವ ಏಕೈಕ ಕ್ರಿಯಾತ್ಮಕ ದೇವಾಲಯವಾಗಿದೆ. ಇದನ್ನೂ ಓದಿ: ಅನಿವಾಸಿ ಭಾರತೀಯರಿಗೆ ಪಂಜಾಬ್ ಸರ್ಕಾರ ಹೊಸ ನೀತಿಯನ್ನು ತರಲಿದೆ: ಕುಲದೀಪ್ ಸಿಂಗ್ 

1200 Year Old Hindu 1

ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವುದಾಗಿ ಹೇಳಿಕೊಳ್ಳುವ ಕ್ರೈಸ್ತ ಕುಟುಂಬ ಕಳೆದ ಎರಡು ದಶಕಗಳಿಂದ ವಾಲ್ಮೀಕಿ ಜಾತಿಯ ಹಿಂದೂಗಳಿಗೆ ಮಾತ್ರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಅನುಕೂಲ ಮಾಡಿಕೊಡುತ್ತಿತ್ತು ಎಂಬುದು ತಿಳಿದುಬಂದಿದೆ. ಅದನ್ನು ಸಾರ್ವಜನಿಕವಾಗಿಸಲು ಇಟಿಪಿಬಿ ವಶಕ್ಕೆ ಪಡೆದುಕೊಂಡಿದೆ.

ದೇವಾಲಯವನ್ನು ಹಿಂಪಡೆದ ನಂತರ ಇಟಿಪಿಬಿ ವಕ್ತಾರ ಅಮೀರ್ ಹಶ್ಮಿ ಕುರಿತು ಮಾತನಾಡಿದ್ದು, ಮುಂದಿನ ದಿನಗಳಲ್ಲಿ ‘ಮಾಸ್ಟರ್ ಪ್ಲಾನ್’ ಪ್ರಕಾರ ವಾಲ್ಮೀಕಿ ದೇವಾಲಯವನ್ನು ಪುನಃಸ್ಥಾಪಿಸಲಾಗುವುದು. 100ಕ್ಕೂ ಹೆಚ್ಚು ಹಿಂದೂಗಳು, ಕೆಲವು ಸಿಖ್ ಮತ್ತು ಕ್ರಿಶ್ಚಿಯನ್ ನಾಯಕರು ಇಂದು ವಾಲ್ಮೀಕಿ ದೇವಸ್ಥಾನಕ್ಕೆ ಬಂದಿದ್ದರು. ಈ ವೇಳೆ ಹಿಂದೂಗಳು ತಮ್ಮ ಧಾರ್ಮಿಕ ಆಚರಣೆಗಳನ್ನು ಮಾಡಿದರು. ಇಪ್ಪತ್ತು ವರ್ಷಗಳ ಹಿಂದೆ ಕ್ರಿಶ್ಚಿಯನ್ ಕುಟುಂಬ ದೇವಾಲಯವನ್ನು ವಶಪಡಿಸಿಕೊಂಡಿತ್ತು ಎಂದು ವಿವರಿಸಿದರು.

ದೇವಸ್ಥಾನದ ಭೂಮಿಯನ್ನು ಕಂದಾಯ ದಾಖಲೆ ಇಟಿಪಿಬಿಗೆ ವರ್ಗಾಯಿಸಲಾಗಿದೆ. ಆದರೆ ಕುಟುಂಬ, 2010-2011 ರಲ್ಲಿ ದೇವಾಲಯ ಇರುವ ಜಾಗದ ಮಾಲೀಕ ನಾವು ಎಂದು ಹೇಳಿಕೊಂಡು ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿತ್ತು. ಈ ಕುಟುಂಬವು ವಾಲ್ಮೀಕಿ ಹಿಂದೂಗಳಿಗೆ ಮಾತ್ರ ದೇವಾಲಯವನ್ನು ಮಾಡಿದ್ದೇವೆ ಎಂದಿದ್ದರು. ಆದರೆ ಅವರು ಕೊಟ್ಟಿರುವ ದಾಖಲೆಗಳು ನಕಲಿ ಎಂದು ತಿಳಿದು ನ್ಯಾಯಾಲಯವು ಛೀಮಾರಿ ಹಾಕಿದೆ ಎಂದು ತಿಳಿಸಿದರು. ಇದನ್ನೂ ಓದಿ:  ಯಾರಿಗೆ ಬೇಕು ‘ಚಿಕನ್ ಕಥಿ ರೋಲ್’ – ಮನೆಯಲ್ಲಿ ಟ್ರೈ ಮಾಡಿ 

1200 Year Old Hindu 2

ಹಿನ್ನೆಲೆ:
1992 ರಲ್ಲಿ, ಭಾರತದಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ, ಕೋಪಗೊಂಡ ಜನಸಮೂಹವು ಶಸ್ತ್ರಾಸ್ತ್ರಗಳನ್ನು ಹಿಡಿದ ವಾಲ್ಮೀಕಿ ದೇವಾಲಯಕ್ಕೆ ನುಗ್ಗಿತು. ಕೃಷ್ಣ ಮತ್ತು ವಾಲ್ಮೀಕಿ ವಿಗ್ರಹಗಳನ್ನು ಒಡೆದು, ಅಡುಗೆಮನೆಯಲ್ಲಿದ್ದ ಪಾತ್ರೆಗಳು ಒಡೆದು, ಪ್ರತಿಮೆಗಳನ್ನು ಅಲಂಕರಿಸಿದ ಚಿನ್ನವನ್ನು ವಶಪಡಿಸಿಕೊಂಡರು. ದೇವಾಲಯವನ್ನು ಕೆಡವಿ, ಕಟ್ಟಡಕ್ಕೆ ಬೆಂಕಿ ಹಚ್ಚಲಾಯಿತು. ಪರಿಣಾಮ ಅಕ್ಕಪಕ್ಕದ ಅಂಗಡಿಗಳಿಗೂ ಬೆಂಕಿ ಹೊತ್ತಿಕೊಂಡಿತ್ತು.

ವಿಭಜನೆಯ ನಂತರ ಭಾರತಕ್ಕೆ ವಲಸೆ ಬಂದ ಸಿಖ್ಖರು ಮತ್ತು ಹಿಂದೂಗಳು ಬಿಟ್ಟುಹೋದ ದೇವಾಲಯಗಳು ಮತ್ತು ಭೂಮಿಯನ್ನು ಇಟಿಪಿಬಿ ನೋಡಿಕೊಳ್ಳುತ್ತದೆ. ಇದು ಪಾಕಿಸ್ತಾನದಾದ್ಯಂತ 200 ಗುರುದ್ವಾರಗಳು ಮತ್ತು 150 ದೇವಾಲಯಗಳನ್ನು ನೋಡಿಕೊಳ್ಳುತ್ತಿದೆ.

Live Tv
[brid partner=56869869 player=32851 video=960834 autoplay=true]

TAGGED:ETPBHindu Templepakistanvalmikiಇಟಿಪಿಬಿಪಾಕಿಸ್ತಾನ್ವಾಲ್ಮೀಕಿಹಿಂದೂ ದೇವಾಲಯ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
12 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
30 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
31 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
48 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
48 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?