Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರೀ ಹೈಡ್ರಾಮದ ಬಳಿಕ ವಿಶ್ವಾಸ ಮತಯಾಚನೆಯಲ್ಲಿ ಗೆದ್ದಿತು ಶಶಿಕಲಾ ಬಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರೀ ಹೈಡ್ರಾಮದ ಬಳಿಕ ವಿಶ್ವಾಸ ಮತಯಾಚನೆಯಲ್ಲಿ ಗೆದ್ದಿತು ಶಶಿಕಲಾ ಬಣ

Latest

ಭಾರೀ ಹೈಡ್ರಾಮದ ಬಳಿಕ ವಿಶ್ವಾಸ ಮತಯಾಚನೆಯಲ್ಲಿ ಗೆದ್ದಿತು ಶಶಿಕಲಾ ಬಣ

Public TV
Last updated: February 18, 2017 4:37 pm
Public TV
Share
3 Min Read
palani swmy trust vote win
SHARE

ಚೆನ್ನೈ: ಗದ್ದಲ, ಕೋಲಾಹಲ ರಾಜಕೀಯ ಹೈಡ್ರಾಮಕ್ಕೆ ಕಾರಣವಾಗಿದ್ದ ತಮಿಳುನಾಡು ವಿಶೇಷ ಅಧಿವೇಶನದಲ್ಲಿ ಕೊನೆಗೂ ಶಶಿಕಲಾ ಬಣ ಗೆದ್ದಿದೆ. ಸಿಎಂ ಪಳನಿಸ್ವಾಮಿ ವಿಶ್ವಾಸ ಮತ ಯಾಚನೆ ಪರೀಕ್ಷೆಯಲ್ಲಿ ಗೆಲ್ಲುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.

ಕಾಂಗ್ರೆಸ್, ಡಿಎಂಕೆ ಶಾಸಕರ ಅನುಪಸ್ಥಿತಿಯಲ್ಲಿ ಸರ್ಕಾರದ ಪರವಾಗಿ 122 ಶಾಸಕರು ಮತವನ್ನು ಚಲಾಯಿಸಿದ್ದರೆ ವಿರುದ್ಧವಾಗಿ 11 ಮತಗಳು ಬಿದ್ದಿದೆ. ಈ ಮೂಲಕ ಅಧಿಕೃತವಾಗಿ ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷ ಅಧಿಕಾರಕ್ಕೆ ಬಂದಿದೆ.

ಭಾರೀ ಹೈಡ್ರಾಮ: ಕರ್ನಾಟಕದ ವಿಧಾನಸಭೆಯಲ್ಲಿ ಈ ಹಿಂದೆ ನಡೆದ ಇತಿಹಾಸ ತಮಿಳುನಾಡಿನಲ್ಲಿ ಮರುಕಳಿಸಿತ್ತು. ಶನಿವಾರ ಬೆಳಗ್ಗೆ 11 ಗಂಟೆಗೆ ವಿಶೇಷ ಅಧಿವೇಶನ ಆರಂಭವಾದ ಕೂಡಲೇ ಸಿಎಂ ಪಳನಿ ಸ್ವಾಮಿ ವಿಶ್ವಾಸಮತಯಾಚನೆ ನಿರ್ಣಯ ಮಂಡಿಸಿದ ಬಳಿಕ ಡಿಎಂಕೆ ನಾಯಕ ಸ್ಟಾಲಿನ್ ರಹಸ್ಯ ಮತದಾನಕ್ಕೆ ಆಗ್ರಹಿಸಿದರು. ಸ್ಟಾಲಿನ್‍ಗೆ ಪನ್ನೀರ್ ಸೆಲ್ವಂ ಬಣದ ಶಾಸಕರು ರಹಸ್ಯ ಮತದಾನ ನಡೆಸುವಂತೆ ಸ್ಪೀಕರ್ ಅವರನ್ನು ಒತ್ತಾಯಿಸಿದರು.

ಕಲಾಪದಲ್ಲಿ ಮಾತನಾಡಿದ ಸ್ಟಾಲಿನ್, ವಿಶ್ವಾಸಮತಯಾಚನೆಗೆ ಪೊಲೀಸ್ ರಕ್ಷಣೆಯಲ್ಲಿ ಶಾಸಕರನ್ನು ಕರೆ ತರಲಾಗಿದೆ. ಇದರಿಂದಾಗಿ ಶಾಸಕರಿಗೆ ತಮ್ಮ ಅಭಿಪ್ರಾಯವನ್ನು ನೇರವಾಗಿ ವ್ಯಕ್ತಪಡಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರಹಸ್ಯ ಮತದಾನ ನಡೆಸಬೇಕು ಎಂದು ಆಗ್ರಹಿಸಿದರು.

ಪನ್ನೀರ್ ಸೆಲ್ವಂ ಬಣದ ಮುಖ್ಯ ಸಚೇತಕ ಮತ್ತು ಶಾಸಕ ಸೆಮ್ಮೈಲೈ ಮಾತನಾಡಿ, ಎಐಎಡಿಎಂಕೆ ಶಾಸಕರಿಗೆ ಜೀವ ಬೆದರಿಕೆ ಇದೆ. ಹೀಗಾಗಿ ಅವರನ್ನು ರಕ್ಷಿಸಿ ಎಂದು ಹೇಳಿದರು. ಆದರೆ ಸ್ಪೀಕರ್ ಧನ್‍ಪಾಲ್ ಅವರು, ವಿಶ್ವಾಸಮತಯಾಚನೆ ಹೇಗೆ ನಡೆಸಬೇಕು ಎನ್ನುವುದು ನನಗೆ ಬಿಟ್ಟ ವಿಚಾರ. ಮತದಾನ ಹೇಗೆ ನಡೆಸಬೇಕು ಎನ್ನುವುದು ನನಗೆ ತಿಳಿದಿದೆ. ಇದರಲ್ಲಿ ಯಾರೂ ಮಧ್ಯಪ್ರವೇಶ ಮಾಡುವಂತಿಲ್ಲ ಎಂದು ಹೇಳಿ ಮತದಾನಕ್ಕೆ ಅವಕಾಶ ನೀಡಿದರು.

ಹೈಡ್ರಾಮ ಹೀಗಿತ್ತು: ರಹಸ್ಯ ಮತದಾನಕ್ಕೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಡಿಎಂಎಕೆ, ಕಾಂಗ್ರೆಸ್, ಪನ್ನೀರ್ ಸೆಲ್ವಂ ಬಣದ ಶಾಸಕರು ಸದನದ ಭಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಡಿಎಂಕೆ ಶಾಸಕರು ಸ್ಪೀಕರ್ ಮುಂದುಗಡೆ ಇರುವ ಮೈಕ್ ಮತ್ತು ಟೇಬಲ್ ಕುರ್ಚಿಗಳು ಒಡೆದು ಹಾಕಿದರು. ಅಷ್ಟೇ ಅಲ್ಲದೇ ಸ್ಪೀಕರ್ ಧನ್ ಪಾಲ್ ಮೇಲೆ ಫೈಲ್ ಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದರು. ಡಿಎಂಕೆಯ ಕೆಲ ಶಾಸಕರು ಸ್ಪೀಕರ್ ಧನ್‍ಪಾಲ್ ಶರ್ಟ್ ಎಳೆದ ಪ್ರಸಂಗ ನಡೆಯಿತು. ಪ್ರತಿಭಟನೆ ಜೋರಾಗುತ್ತಿದ್ದಂತೆ ಸ್ಪೀಕರ್ ಸದನವನ್ನು ಮಧ್ಯಾಹ್ನ 1 ಗಂಟೆಗೆ ಮುಂದೂಡಿದರು.

ಸದನ ಮತ್ತೆ ಆರಂಭವಾದ ಕೂಡಲೇ ಡಿಎಂಕೆ ಶಾಸಕರ ಮತ್ತೆ ಪ್ರತಿಭಟನೆ ನಡೆಸಿದರು. ಈ ವೇಳೆ ಶರ್ಟ್ ಹಿಡಿದು ಎಳೆದಾಡಿದಕ್ಕೆ ಡಿಎಂಕೆಯ ಎಲ್ಲ ಶಾಸಕರನ್ನು ಸ್ಪೀಕರ್ ಸದನದಿಂದ ಹೊರಗಡೆ ಹಾಕುವಂತೆ ಮಾರ್ಷಲ್‍ಗಳಿಗೆ ಸೂಚಿಸಿದರು. ಮಾರ್ಷಲ್‍ಗಳು ಬಲವಂತವಾಗಿ ಶಾಸಕರನ್ನು ಹೊರಕ್ಕೆ ಹಾಕಿದರು. ಸ್ಪೀಕರ್ ನಿರ್ಧಾರವನ್ನು ಖಂಡಿಸಿ ಕಾಂಗ್ರೆಸ್ ಮತ್ತು ಮುಸ್ಲಿಮ್ ಲೀಗ್ ಶಾಸಕರು ಸಭಾ ತ್ಯಾಗ ಮಾಡಿದರು. ಈ ಎಲ್ಲ ಹೈಡ್ರಾಮದ ಬಳಿಕ ಕೊನೆಗೆ ಮೂರು ಗಂಟೆಗೆ ನಡೆದ ಕಲಾಪದಲ್ಲಿ ಒಟ್ಟು 123 ಮತಗಳನ್ನು ಪಡೆಯುವ ಮೂಲಕ ಪಳನಿಸ್ವಾಮಿ ಬಹುಮತವನ್ನು ಸಾಬೀತು ಪಡಿಸುವಲ್ಲಿ ಯಶಸ್ವಿಯಾದರು.

ರಾಜ್ಯಪಾಲರಿಗೆ ದೂರು: ಹರಿದ ಬಟ್ಟೆಯಲ್ಲಿ ವಿಧಾನಸಭೆಯಿಂದ ಹೊರಬಂದ ಡಿಎಂಕೆ ನಾಯಕ ಸ್ಟಾಲಿನ್ ಅದೇ ಬಟ್ಟೆಯಲ್ಲಿ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರಿಗೆ ಸರ್ಕಾರದ ವಿರುದ್ಧ ದೂರು ನೀಡಿದ್ದಾರೆ.

ಸಮಾಧಿಗೆ ಭೇಟಿ: ವಿಶ್ವಾಸ ಮತಯಾಚನೆಯಲ್ಲಿ ಗೆದ್ದ ಬಳಿಕ ಸಿಎಂ ಪಳನಿಸ್ವಾಮಿ ಚೆನ್ನೈನ ಮರೀನಾ ಬೀಚ್ ಸಮೀಪ  ಇರುವ ಜಯಾ ಸಮಾಧಿಗೆ ತಮ್ಮ ಶಾಸಕರ ಜೊತೆ ತೆರಳಿ ನಮನ ಸಲ್ಲಿಸಿದರು.

ಶರ್ಟ್ ಬಿಚ್ಚಿದ್ದ ಗೂಳಿಹಟ್ಟಿ ಚಂದ್ರಶೇಖರ್: 2010ರ ಅಕ್ಟೋಬರ್‍ನಲ್ಲಿ ಬಿಎಸ್‍ಯಡಿಯೂರಪ್ಪ ವಿಶ್ವಾಸ ಮತಯಾಚನೆ ವೇಳೆ ಶಾಸಕಾರ ಮಾರಾಮಾರಿ ನಡೆದಿತ್ತು. ಈ ವೇಳೆ ಮಾರ್ಷಲ್‍ಗಳು ಗೂಳಿಹಟ್ಟಿ ಚಂದ್ರಶೇಖರ್ ಅವರನ್ನು ಹೊರಹಾಕಲು ಮುಂದಾದಾಗ ಅವರು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದರು.

Tamil Nadu trust vote 5 Tamil Nadu trust vote mla Tamil Nadu trust vote 2 Tamil Nadu trust vote 1 stalin Tamil Nadu trust vote 1 stalin

Chennai: DMK Working President MK Stalin met Governor C.Vidyasagar Rao after #floortest in Tamil Nadu Assembly pic.twitter.com/XH00xT6FOv

— ANI (@ANI) February 18, 2017

CM Palaniswami pays tribute at #JayalalithaaMemorial after winning #floortest in Tamil Nadu Assembly pic.twitter.com/YCYerLLPmW

— ANI (@ANI) February 18, 2017

TAGGED:AIADMKassemblycongrescongressDMKpalanisamytamilnadutrust voteಎಐಎಡಿಎಂಕೆಗುಳಿಹಟ್ಟಿ ಚಂದ್ರಶೇಖರ್ಚೆನ್ನೈಡಿಎಂಕೆತಮಿಳುನಾಡುಪಳನಿ ಸ್ವಾಮಿವಿಧಾನಸಭೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
49 minutes ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
50 minutes ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
1 hour ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
2 hours ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?