Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರೀ ಹೈಡ್ರಾಮದ ಬಳಿಕ ವಿಶ್ವಾಸ ಮತಯಾಚನೆಯಲ್ಲಿ ಗೆದ್ದಿತು ಶಶಿಕಲಾ ಬಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರೀ ಹೈಡ್ರಾಮದ ಬಳಿಕ ವಿಶ್ವಾಸ ಮತಯಾಚನೆಯಲ್ಲಿ ಗೆದ್ದಿತು ಶಶಿಕಲಾ ಬಣ

Latest

ಭಾರೀ ಹೈಡ್ರಾಮದ ಬಳಿಕ ವಿಶ್ವಾಸ ಮತಯಾಚನೆಯಲ್ಲಿ ಗೆದ್ದಿತು ಶಶಿಕಲಾ ಬಣ

Public TV
Last updated: February 18, 2017 4:37 pm
Public TV
Share
3 Min Read
palani swmy trust vote win
SHARE

ಚೆನ್ನೈ: ಗದ್ದಲ, ಕೋಲಾಹಲ ರಾಜಕೀಯ ಹೈಡ್ರಾಮಕ್ಕೆ ಕಾರಣವಾಗಿದ್ದ ತಮಿಳುನಾಡು ವಿಶೇಷ ಅಧಿವೇಶನದಲ್ಲಿ ಕೊನೆಗೂ ಶಶಿಕಲಾ ಬಣ ಗೆದ್ದಿದೆ. ಸಿಎಂ ಪಳನಿಸ್ವಾಮಿ ವಿಶ್ವಾಸ ಮತ ಯಾಚನೆ ಪರೀಕ್ಷೆಯಲ್ಲಿ ಗೆಲ್ಲುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.

ಕಾಂಗ್ರೆಸ್, ಡಿಎಂಕೆ ಶಾಸಕರ ಅನುಪಸ್ಥಿತಿಯಲ್ಲಿ ಸರ್ಕಾರದ ಪರವಾಗಿ 122 ಶಾಸಕರು ಮತವನ್ನು ಚಲಾಯಿಸಿದ್ದರೆ ವಿರುದ್ಧವಾಗಿ 11 ಮತಗಳು ಬಿದ್ದಿದೆ. ಈ ಮೂಲಕ ಅಧಿಕೃತವಾಗಿ ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷ ಅಧಿಕಾರಕ್ಕೆ ಬಂದಿದೆ.

ಭಾರೀ ಹೈಡ್ರಾಮ: ಕರ್ನಾಟಕದ ವಿಧಾನಸಭೆಯಲ್ಲಿ ಈ ಹಿಂದೆ ನಡೆದ ಇತಿಹಾಸ ತಮಿಳುನಾಡಿನಲ್ಲಿ ಮರುಕಳಿಸಿತ್ತು. ಶನಿವಾರ ಬೆಳಗ್ಗೆ 11 ಗಂಟೆಗೆ ವಿಶೇಷ ಅಧಿವೇಶನ ಆರಂಭವಾದ ಕೂಡಲೇ ಸಿಎಂ ಪಳನಿ ಸ್ವಾಮಿ ವಿಶ್ವಾಸಮತಯಾಚನೆ ನಿರ್ಣಯ ಮಂಡಿಸಿದ ಬಳಿಕ ಡಿಎಂಕೆ ನಾಯಕ ಸ್ಟಾಲಿನ್ ರಹಸ್ಯ ಮತದಾನಕ್ಕೆ ಆಗ್ರಹಿಸಿದರು. ಸ್ಟಾಲಿನ್‍ಗೆ ಪನ್ನೀರ್ ಸೆಲ್ವಂ ಬಣದ ಶಾಸಕರು ರಹಸ್ಯ ಮತದಾನ ನಡೆಸುವಂತೆ ಸ್ಪೀಕರ್ ಅವರನ್ನು ಒತ್ತಾಯಿಸಿದರು.

ಕಲಾಪದಲ್ಲಿ ಮಾತನಾಡಿದ ಸ್ಟಾಲಿನ್, ವಿಶ್ವಾಸಮತಯಾಚನೆಗೆ ಪೊಲೀಸ್ ರಕ್ಷಣೆಯಲ್ಲಿ ಶಾಸಕರನ್ನು ಕರೆ ತರಲಾಗಿದೆ. ಇದರಿಂದಾಗಿ ಶಾಸಕರಿಗೆ ತಮ್ಮ ಅಭಿಪ್ರಾಯವನ್ನು ನೇರವಾಗಿ ವ್ಯಕ್ತಪಡಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರಹಸ್ಯ ಮತದಾನ ನಡೆಸಬೇಕು ಎಂದು ಆಗ್ರಹಿಸಿದರು.

ಪನ್ನೀರ್ ಸೆಲ್ವಂ ಬಣದ ಮುಖ್ಯ ಸಚೇತಕ ಮತ್ತು ಶಾಸಕ ಸೆಮ್ಮೈಲೈ ಮಾತನಾಡಿ, ಎಐಎಡಿಎಂಕೆ ಶಾಸಕರಿಗೆ ಜೀವ ಬೆದರಿಕೆ ಇದೆ. ಹೀಗಾಗಿ ಅವರನ್ನು ರಕ್ಷಿಸಿ ಎಂದು ಹೇಳಿದರು. ಆದರೆ ಸ್ಪೀಕರ್ ಧನ್‍ಪಾಲ್ ಅವರು, ವಿಶ್ವಾಸಮತಯಾಚನೆ ಹೇಗೆ ನಡೆಸಬೇಕು ಎನ್ನುವುದು ನನಗೆ ಬಿಟ್ಟ ವಿಚಾರ. ಮತದಾನ ಹೇಗೆ ನಡೆಸಬೇಕು ಎನ್ನುವುದು ನನಗೆ ತಿಳಿದಿದೆ. ಇದರಲ್ಲಿ ಯಾರೂ ಮಧ್ಯಪ್ರವೇಶ ಮಾಡುವಂತಿಲ್ಲ ಎಂದು ಹೇಳಿ ಮತದಾನಕ್ಕೆ ಅವಕಾಶ ನೀಡಿದರು.

ಹೈಡ್ರಾಮ ಹೀಗಿತ್ತು: ರಹಸ್ಯ ಮತದಾನಕ್ಕೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಡಿಎಂಎಕೆ, ಕಾಂಗ್ರೆಸ್, ಪನ್ನೀರ್ ಸೆಲ್ವಂ ಬಣದ ಶಾಸಕರು ಸದನದ ಭಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಡಿಎಂಕೆ ಶಾಸಕರು ಸ್ಪೀಕರ್ ಮುಂದುಗಡೆ ಇರುವ ಮೈಕ್ ಮತ್ತು ಟೇಬಲ್ ಕುರ್ಚಿಗಳು ಒಡೆದು ಹಾಕಿದರು. ಅಷ್ಟೇ ಅಲ್ಲದೇ ಸ್ಪೀಕರ್ ಧನ್ ಪಾಲ್ ಮೇಲೆ ಫೈಲ್ ಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದರು. ಡಿಎಂಕೆಯ ಕೆಲ ಶಾಸಕರು ಸ್ಪೀಕರ್ ಧನ್‍ಪಾಲ್ ಶರ್ಟ್ ಎಳೆದ ಪ್ರಸಂಗ ನಡೆಯಿತು. ಪ್ರತಿಭಟನೆ ಜೋರಾಗುತ್ತಿದ್ದಂತೆ ಸ್ಪೀಕರ್ ಸದನವನ್ನು ಮಧ್ಯಾಹ್ನ 1 ಗಂಟೆಗೆ ಮುಂದೂಡಿದರು.

ಸದನ ಮತ್ತೆ ಆರಂಭವಾದ ಕೂಡಲೇ ಡಿಎಂಕೆ ಶಾಸಕರ ಮತ್ತೆ ಪ್ರತಿಭಟನೆ ನಡೆಸಿದರು. ಈ ವೇಳೆ ಶರ್ಟ್ ಹಿಡಿದು ಎಳೆದಾಡಿದಕ್ಕೆ ಡಿಎಂಕೆಯ ಎಲ್ಲ ಶಾಸಕರನ್ನು ಸ್ಪೀಕರ್ ಸದನದಿಂದ ಹೊರಗಡೆ ಹಾಕುವಂತೆ ಮಾರ್ಷಲ್‍ಗಳಿಗೆ ಸೂಚಿಸಿದರು. ಮಾರ್ಷಲ್‍ಗಳು ಬಲವಂತವಾಗಿ ಶಾಸಕರನ್ನು ಹೊರಕ್ಕೆ ಹಾಕಿದರು. ಸ್ಪೀಕರ್ ನಿರ್ಧಾರವನ್ನು ಖಂಡಿಸಿ ಕಾಂಗ್ರೆಸ್ ಮತ್ತು ಮುಸ್ಲಿಮ್ ಲೀಗ್ ಶಾಸಕರು ಸಭಾ ತ್ಯಾಗ ಮಾಡಿದರು. ಈ ಎಲ್ಲ ಹೈಡ್ರಾಮದ ಬಳಿಕ ಕೊನೆಗೆ ಮೂರು ಗಂಟೆಗೆ ನಡೆದ ಕಲಾಪದಲ್ಲಿ ಒಟ್ಟು 123 ಮತಗಳನ್ನು ಪಡೆಯುವ ಮೂಲಕ ಪಳನಿಸ್ವಾಮಿ ಬಹುಮತವನ್ನು ಸಾಬೀತು ಪಡಿಸುವಲ್ಲಿ ಯಶಸ್ವಿಯಾದರು.

ರಾಜ್ಯಪಾಲರಿಗೆ ದೂರು: ಹರಿದ ಬಟ್ಟೆಯಲ್ಲಿ ವಿಧಾನಸಭೆಯಿಂದ ಹೊರಬಂದ ಡಿಎಂಕೆ ನಾಯಕ ಸ್ಟಾಲಿನ್ ಅದೇ ಬಟ್ಟೆಯಲ್ಲಿ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರಿಗೆ ಸರ್ಕಾರದ ವಿರುದ್ಧ ದೂರು ನೀಡಿದ್ದಾರೆ.

ಸಮಾಧಿಗೆ ಭೇಟಿ: ವಿಶ್ವಾಸ ಮತಯಾಚನೆಯಲ್ಲಿ ಗೆದ್ದ ಬಳಿಕ ಸಿಎಂ ಪಳನಿಸ್ವಾಮಿ ಚೆನ್ನೈನ ಮರೀನಾ ಬೀಚ್ ಸಮೀಪ  ಇರುವ ಜಯಾ ಸಮಾಧಿಗೆ ತಮ್ಮ ಶಾಸಕರ ಜೊತೆ ತೆರಳಿ ನಮನ ಸಲ್ಲಿಸಿದರು.

ಶರ್ಟ್ ಬಿಚ್ಚಿದ್ದ ಗೂಳಿಹಟ್ಟಿ ಚಂದ್ರಶೇಖರ್: 2010ರ ಅಕ್ಟೋಬರ್‍ನಲ್ಲಿ ಬಿಎಸ್‍ಯಡಿಯೂರಪ್ಪ ವಿಶ್ವಾಸ ಮತಯಾಚನೆ ವೇಳೆ ಶಾಸಕಾರ ಮಾರಾಮಾರಿ ನಡೆದಿತ್ತು. ಈ ವೇಳೆ ಮಾರ್ಷಲ್‍ಗಳು ಗೂಳಿಹಟ್ಟಿ ಚಂದ್ರಶೇಖರ್ ಅವರನ್ನು ಹೊರಹಾಕಲು ಮುಂದಾದಾಗ ಅವರು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದರು.

Tamil Nadu trust vote 5 Tamil Nadu trust vote mla Tamil Nadu trust vote 2 Tamil Nadu trust vote 1 stalin Tamil Nadu trust vote 1 stalin

Chennai: DMK Working President MK Stalin met Governor C.Vidyasagar Rao after #floortest in Tamil Nadu Assembly pic.twitter.com/XH00xT6FOv

— ANI (@ANI_news) February 18, 2017

CM Palaniswami pays tribute at #JayalalithaaMemorial after winning #floortest in Tamil Nadu Assembly pic.twitter.com/YCYerLLPmW

— ANI (@ANI_news) February 18, 2017

TAGGED:AIADMKassemblycongrescongressDMKpalanisamytamilnadutrust voteಎಐಎಡಿಎಂಕೆಗುಳಿಹಟ್ಟಿ ಚಂದ್ರಶೇಖರ್ಚೆನ್ನೈಡಿಎಂಕೆತಮಿಳುನಾಡುಪಳನಿ ಸ್ವಾಮಿವಿಧಾನಸಭೆ
Share This Article
Facebook Whatsapp Whatsapp Telegram

Cinema news

Rachita Ram 3
ಲ್ಯಾಂಡ್ ಲಾರ್ಡ್ ಚಿತ್ರದ `ನಿಂಗವ್ವ ನಿಂಗವ್ವ’ ಸಾಂಗ್ ರಿಲೀಸ್
Cinema Latest Sandalwood Top Stories
Darshan Pavithra
ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಭೇಟಿಗೆ ಪವಿತ್ರಗೌಡ ಶತಪ್ರಯತ್ನ – ನಯವಾಗೇ ನಿರಾಕರಿಸಿದ ದರ್ಶನ್!
Bengaluru City Cinema Crime Latest Top Stories
Nagachaitanya Shobitha Wedding
ಸಮಂತಾಗೂ ಮುನ್ನ ಗುಡ್‌ನ್ಯೂಸ್ ಕೊಡಲು ಸಜ್ಜಾದ್ರಾ ಮಾಜಿ ಪತಿ?
Cinema Latest South cinema Top Stories
Nora Fatehis Special Song in Jailer 2
ತಲೈವ ಜೊತೆ ಸೊಂಟ ಬಳುಕಿಸೋಕೆ ನೋರಾ ಫತೇಹಿ ರೆಡಿ
Latest South cinema Top Stories

You Might Also Like

Toll
Bengaluru City

ನಿಂತಲ್ಲೇ ನಿಂತಿದ್ರೂ ಟೋಲ್ ಶುಲ್ಕ ಕಟ್ – 4 ಬಾರಿ ಫಾಸ್ಟ್‌ಟ್ಯಾಗ್‌ ಬದಲಾವಣೆ ಮಾಡಿದ್ರೂ ನಿಲ್ಲದ ಸಮಸ್ಯೆ!

Public TV
By Public TV
11 minutes ago
Egg
Bagalkot

ಕ್ಯಾನ್ಸರ್‌ ಕಾರಕ ವದಂತಿ ಬೆನ್ನಲ್ಲೇ ಅಲರ್ಟ್‌ – ಖಾಸಗಿ ಲ್ಯಾಬ್‌ನಲ್ಲಿ ಮೊಟ್ಟೆ ಟೆಸ್ಟ್‌ಗೆ ರಾಜ್ಯ ಸರ್ಕಾರ ಅದೇಶ

Public TV
By Public TV
1 hour ago
Gruhalakshmi Scheme
Bengaluru City

ʻಪಬ್ಲಿಕ್‌ ಟಿವಿʼ ವರದಿ ಬೆನ್ನಲ್ಲೇ ಗುಡ್‌ನ್ಯೂಸ್‌; ಹೊಸವರ್ಷಕ್ಕೂ ಮುನ್ನವೇ ರಾಜ್ಯದ ʻಗೃಹಲಕ್ಷ್ಮಿʼಯರ ಖಾತೆಗೆ ಕಾಸು

Public TV
By Public TV
1 hour ago
Honnavara Beach 4
Crime

ಹೊನ್ನಾವರ | ಅಲೆಗಳ ಅಬ್ಬರಕ್ಕೆ ಸಮುದ್ರದ ಪಾಲಾದ ಸಹೋದರರು

Public TV
By Public TV
2 hours ago
Bangladesh 2
Latest

ಗುಂಡೇಟಿಗೆ ವಿದ್ಯಾರ್ಥಿ ನಾಯಕ ಉಸ್ಮಾನ್ ಹಾದಿ ಬಲಿ – ಬಾಂಗ್ಲಾ ಮತ್ತೆ ಧಗಧಗ

Public TV
By Public TV
3 hours ago
Interstate thief wanted in 79 cases arrested 250 grams of gold seized
Crime

79 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನ ಬಂಧನ – 250 ಗ್ರಾಂ ಚಿನ್ನ ವಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?