Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಂದೇ ತಿಂಗಳಲ್ಲಿ ಹೃದಯಾಘಾತಕ್ಕೆ 13 ಬಲಿ – ಕೋವಿಡ್ ಲಸಿಕೆ ಕಾರಣವಲ್ಲ ತನಿಖೆಯಲ್ಲಿ ಬಯಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಒಂದೇ ತಿಂಗಳಲ್ಲಿ ಹೃದಯಾಘಾತಕ್ಕೆ 13 ಬಲಿ – ಕೋವಿಡ್ ಲಸಿಕೆ ಕಾರಣವಲ್ಲ ತನಿಖೆಯಲ್ಲಿ ಬಯಲು

Bengaluru City

ಒಂದೇ ತಿಂಗಳಲ್ಲಿ ಹೃದಯಾಘಾತಕ್ಕೆ 13 ಬಲಿ – ಕೋವಿಡ್ ಲಸಿಕೆ ಕಾರಣವಲ್ಲ ತನಿಖೆಯಲ್ಲಿ ಬಯಲು

Public TV
Last updated: June 23, 2025 12:44 pm
Public TV
Share
2 Min Read
Heart Attack
SHARE

– ಹೃದಯಾಘಾತದಿಂದ ಮೃತಪಟ್ಟ 250 ಮಂದಿಯ ಮೇಲೆ ಅಧ್ಯಯನ

ಬೆಂಗಳೂರು: ಒಂದೇ ತಿಂಗಳಲ್ಲಿ ಹಾಸನ (Hassan) ಜಿಲ್ಲೆಯ 13 ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಯುವಕರ ಹಠಾತ್ ಸಾವಿಗೆ ಕೋವಿಡ್ ಲಸಿಕೆ (Covid Vaccine) ಕಾರಣ ಎನ್ನುವ ಸಂಶಯ ಮೂಡಿತ್ತು. ಈ ಹಿನ್ನೆಲೆ ವೈದ್ಯರ ತಂಡವೊಂದು ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದವ ವ್ಯಕ್ತಿಗಳ ಮೇಲೆ ತನಿಖೆ ನಡೆಸಿ ಸಾವಿಗೆ ನಿಖರವಾದ ಕಾರಣವೇನು ಎನ್ನುವುದನ್ನು ಬಯಲಿಗೆಳೆದಿದ್ದಾರೆ.

ಹೌದು, ಒಂದೇ ತಿಂಗಳ ಅವಧಿಯಲ್ಲಿ ಹಾಸನ ಜಿಲ್ಲೆಯ ಬೇರೆ ಬೇರೆ ಭಾಗಗಳ ಯುವಕ-ಯುವತಿಯರು ಸೇರಿ ಒಟ್ಟು 13 ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಇದನ್ನೂ ಓದಿ: 22 ಲಕ್ಷ ವಂಚನೆ ಆರೋಪ – ನಂದಕಿಶೋರ್ ವಿರುದ್ಧ ಫಿಲ್ಮ್ ಚೇಂಬರ್‌ಗೆ ದೂರು ಕೊಡಲು ಮುಂದಾದ ಶಬರೀಶ್

ಸಾವನ್ನಪ್ಪಿದ್ದ 13 ಜನರು ಯಾರು?
ಒಂದೇ ತಿಂಗಳಲ್ಲಿ 13 ಮಂದಿ ಹೃದಯಾಘಾತಕ್ಕೆ ಸಾವಾಗಿರೋದು ಆತಂಕ ಹೆಚ್ಚಿಸಿತ್ತು. ಹಾಸನ ನಗರದ ಸತ್ಯಮಂಗಲ ಬಡಾವಣೆಯ ಚೇತನ್ (35), ಬೇಲೂರು ಪಟ್ಟಣದ ನಿಶಾದ್ ಅಹ್ಮದ್ (35), ಮೇ 28ರಂದು ಹೊಳೆನರಸೀಪುರ ಪಟ್ಟಣದ ಸಂಧ್ಯಾ (20), ಅರಕಲಗೂಡು ತಾಲೂಕಿನ ಕೊಣನೂರು ಗ್ರಾಮದ ಅಭಿಷೇಕ್ (19), ಮೇ 28ರಂದು ಹಾಸನ ತಾಲ್ಲೂಕಿನ ಕೆಲವತ್ತಿ ಗ್ರಾಮದ ಕವನ(20), ಜೂ.11ರಂದು ಹೊಳೆನರಸೀಪುರ ಪಟ್ಟಣದ ನಿಶಾಂತ್ (20), ಜೂ 12ರಂದು ಆಲೂರು ತಾಲ್ಲೂಕಿನ ಮಗ್ಗೆ ಗ್ರಾಮದ ಬಳಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಸಾರಿಗೆ ಇಲಾಖೆ ನೌಕರ ಬಿ.ಆರ್.ನಾಗಪ್ಪ (55), ಹಾಸನ ನಗರಸಭೆ ಮಾಜಿ ಸದಸ್ಯ ನೀಲಕಂಠಪ್ಪ (58), ಜೂ.13ರಂದು ಹಾಸನ ಹೊರವಲಯದ ರಾಜಘಟ್ಟ ಬಳಿ ಕಾರಿನಲ್ಲೇ ದೇವರಾಜ್ (43), ಹಾಸನ ನಗರದ ತೆಲುಗರ ಬೀದಿಯ ಸತೀಶ್ (57), ಜೂ.14ರಂದು ಹಾಸನ ತಾಲ್ಲೂಕಿನ ದೊಡ್ಡಪುರ ಗ್ರಾಮದ ಕಾಂತರಾಜು (51) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

Heart Attack 1

ಹೀಗೆ ಸರಣಿ ಸಾವಾಗುತ್ತಿರುವುದಕ್ಕೆ ಕೋವಿಡ್ ಲಸಿಕೆಯೇ ಕಾರಣ ಎಂದು ಸಂಶಯ ಮೂಡಿತ್ತು. ಹೀಗಾಗಿ ರಾಜಾರಾಂ ಎನ್ನುವವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ತನಿಖೆ ನಡೆಸುವಂತೆ ಮನವಿ ಮಾಡಿಕೊಂಡಿದ್ದರು.

ಮನವಿಯನ್ನು ಆಧರಿಸಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಮುಖ್ಯಕಾರ್ಯದರ್ಶಿಗೆ ಸೂಚಿಸಿದ್ದರು. ಬಳಿಕ 10 ನುರಿತ ವೈದ್ಯರ ತಂಡ ಯುವಕರ ಹಠಾತ್ ಸಾವಿನ ಬಗ್ಗೆ ತನಿಖೆ ನಡೆಸಿದೆ. 18 ರಿಂದ 45 ವರ್ಷದೊಳಗಡೆ ಹೃದಯಾಘಾತದಿಂದ ಸಾವನ್ನಪ್ಪಿದ 250 ಮಂದಿಯ ಸಾವಿನ ವರದಿಯನ್ನು ತನಿಖೆಗೊಳಪಡಿಸಿ, ನಾಲ್ಕು ತಿಂಗಳುಗಳ ಕಾಲ ಅಧ್ಯಯನ ನಡೆಸಿ ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ ಎನ್ನುವ ವರದಿ ಸಿದ್ಧಪಡಿಸಿದೆ.

Heart Attack 2

ಸಾವಿಗೆ ಕಾರಣವೇನು?
1. ಧೂಮಪಾನ
2. ಮದ್ಯಪಾನ
3. ಕುಟುಂಬದಲ್ಲಿನ ಅನುವಂಶಿಯ ಖಾಯಿಲೆಗಳು ಹೃದಯಾಘಾತಕ್ಕೆ ಕಾರಣ
4. ಬೇರೆ ಬೇರೆ ಖಾಯಿಲೆಗಳಿಂದ ಬಳಲುತ್ತಾ ಇದ್ದದ್ದು ಹೃದಯಾಘಾತಕ್ಕೆ ಕಾರಣ
5. ವಿಮಲ್, ಗುಟ್ಕಾ ಸೇವನೆ

ಹೃದಯಾಘಾತಕ್ಕೆ ಯುವಕರು ಬಲಿಯಾಗಲು ಕೋವಿಡ್ ಲಸಿಕೆ ಕಾರಣ ಅಲ್ಲ ಎನ್ನುವುದು ಸಂಶೋಧಕರ ವರದಿಯಲ್ಲಿ ಬಯಲಾಗಿದೆ. ಸದ್ಯ ವೈದ್ಯರು ಸರ್ಕಾರಕ್ಕೆ ವರದಿ ಸಲ್ಲಿಸಲು ಮುಂದಾಗಿದ್ದಾರೆ. ಕೋವಿಡ್ ಲಸಿಕೆ ಕಾರಣ ಅಲ್ಲ, ಬದಲಾಗಿ ವಿವಿಧ ರೀತಿಯ ಕಾರಣಗಳಿವೆ ಎನ್ನುವುದನ್ನು ಪತ್ತೆ ಹಚ್ಚಿದ್ದಾರೆ. ಮೃತಪಟ್ಟವರ ಪ್ರತಿಯೊಂದು ಮೆಡಿಕಲ್ ರಿಪೋರ್ಟ್ ಅನ್ನು ಸಂಗ್ರಹ ಮಾಡಿ, ಕುಟುಂಬಸ್ಥರ ಹೇಳಿಕೆ ಸಂಗ್ರಹಿಸಿ, ವರದಿ ತಯಾರು ಮಾಡಿದ್ದಾರೆ.ಇದನ್ನೂ ಓದಿ: ಇರಾನ್‌ ನಿರ್ಧಾರದಿಂದ ಕಚ್ಚಾ ತೈಲ ದರ ದಿಢೀರ್‌ ಭಾರೀ ಏರಿಕೆ

TAGGED:bengalurucm siddaramaiahCovid vaccinehassanheart attackಕೋವಿಡ್‌ ಲಸಿಕೆಬೆಂಗಳೂರುಸಿಎಂ ಸಿದ್ದರಾಮಯ್ಯಹಾಸನಹೃದಯಾಘಾತ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

BJP MLA Suresh Gowda
Districts

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುತ್ತೆ: ಸುರೇಶ್‌ ಗೌಡ ಭವಿಷ್ಯ

Public TV
By Public TV
43 minutes ago
CET Exam Janiwara
Bengaluru City

CET Exam | ಜನಿವಾರ ತೆಗೆಸಿದ ಬೆಂಗಳೂರು ಕಾಲೇಜ್‌ – ಪೋಷಕರಿಂದ ದೂರು ದಾಖಲು

Public TV
By Public TV
2 hours ago
Amit Shah 3
Latest

West Bengal Election| 152ರ ಪೈಕಿ 110ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು -ಬಿಜೆಪಿಗೆ ಅಧಿಕಾರ: ಅಮಿತ್‌ ಶಾ ವಿಶ್ವಾಸ

Public TV
By Public TV
2 hours ago
Amit Shah 2
Latest

ಕ್ಷಮಿಸಿ, ಇನ್ನು 10 ನಿಮಿಷಗಳಲ್ಲಿ ತಲುಪುತ್ತೇನೆ: ಅಭಿಮಾನಿಯ ಮನವಿಗೆ ಅಮಿತ್‌ ಶಾ ಪ್ರತಿಕ್ರಿಯೆ

Public TV
By Public TV
3 hours ago
Mojtaba Khamenei
Latest

ಸುಟ್ಟು ಹೋಗಿದೆ ತುಟಿ, ಮುಖಕ್ಕೆ ಗಾಯ – ಶೀಘ್ರವೇ ಮೊಜ್ತಾಬಾ ಖಮೇನಿಗೆ ಪ್ಲಾಸ್ಟಿಕ್‌ ಸರ್ಜರಿ

Public TV
By Public TV
3 hours ago
PM Modi At Hooghly River 1
Latest

ಚುನಾವಣಾ ಭರಾಟೆಯ ಮಧ್ಯೆ ಹೂಗ್ಲಿ ನದಿಯಲ್ಲಿ ಪ್ರಧಾನಿ ಮೋದಿ ದೋಣಿ ವಿಹಾರ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?