Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

13ರ ಪೋರನ ಸಾಹಸ – ಅಡಿಕೆ ಮರ ಏರಿ ಗೊನೆ ಕೊಯ್ಯುದರಲ್ಲಿ ಎಕ್ಸ್‌ಪರ್ಟ್‌

Public TV
Last updated: January 27, 2022 7:02 pm
Public TV
Share
2 Min Read
KWR AROCCANET
SHARE

ಕಾರವಾರ: ಅಡಿಕೆ ತೋಟದಲ್ಲಿ ಗೊನೆ ಕೊಯ್ಯುವುದು ಎಂದರೇ ಅದು ಸಾಹಸದ ಕೆಲಸ. ನೂರಾರು ಅಡಿ ಎತ್ತರಕ್ಕೆ ಮರ ಹತ್ತಿ ಗೊನೆ ಇಳಿಸುವುದು ಅಷ್ಟು ಸುಲಭದ ಮಾತಲ್ಲ. ಹೀಗಿರುವಾಗ ಕಾರವಾರದಲ್ಲಿ 13 ವರ್ಷದ ಬಾಲಕನೋರ್ವ ಅಡಿಕೆ ಮರ ಏರಿ ಗೊನೆ ಕೊಯ್ಯುದರಲ್ಲಿ ಎಕ್ಸ್‌ಪರ್ಟ್‌ ಎನಿಸಿಕೊಂಡಿದ್ದಾನೆ.

KWR ARROCANET 2

ಯಲ್ಲಾಪುರ ತಾಲೂಕಿನ ಉಮ್ಮಚಗಿಯ ನಿವಾಸಿ ಸಚೇತ ದಿವಸ್ಪತಿ ಹೆಗಡೆ, 30 ಅಡಿಗೂ ಹೆಚ್ಚಿನ ಎತ್ತರದ ಮರ ಏರಿ ಅಡಕೆ ಕೊಯ್ಯುತ್ತಾ ಒಂದು ಮರದಿಂದ ಮತ್ತೊಂದು ಮರ ಏರುವುದರಲ್ಲಿ ಸೈ ಎನಿಸಿಕೊಂಡ ಬಾಲಕ. ಸಚೇತ ದಿವಸ್ಪತಿ ಹೆಗಡೆ, ಕೊರೊನಾ, ಲಾಕ್‍ಡೌನ್ ಹೀಗೆ ಹತ್ತು ಹಲವು ಸಮಸ್ಯೆಗಳಿಂದ ಮಲೆನಾಡಿನಲ್ಲಿ ಅಡಿಕೆ ಸುಗ್ಗಿ ಬಂದರೂ ಗೊನೆ ಕೊಯ್ಯುವವರಿಲ್ಲದೆ ಅಡಿಕೆ ಬೆಳೆಗಾರರು ನಷ್ಟ ಅನುಭವಿಸುತ್ತಿರುವುದನ್ನು ನೋಡಿದ್ದಾನೆ. ಅಲ್ಲದೆ ತಮ್ಮ ತೋಟದಲ್ಲಿ ಲಕ್ಷಾಂತರ ರೂಪಾಯಿ ಅಡಿಕೆ ನಷ್ಟವಾಗುದನ್ನು ಗಮನಿಸಿ ತಾನೇ ಮರವೇರಳು ನಿರ್ಧರಿಸಿ ಇದೀಗ ಇದನ್ನು ರೂಢಿಸಿಕೊಂಡಿದ್ದಾನೆ. ಇದನ್ನೂ ಓದಿ: ಆಸ್ಪತ್ರೆ, ಕ್ಲಿನಿಕ್‌ಗಳಲ್ಲೂ ಕೋವಿಶೀಲ್ಡ್‌, ಕೋವ್ಯಾಕ್ಸಿನ್‌ ಲಭ್ಯ

KWR ARROCANET 1

ಮರವೇರಿ ಅಡಿಕೆ ಕೊಯ್ಯಲು ಸಚೇತ ದಿವಸ್ಪತಿ ಹೆಗಡೆ ವಿಶೇಷ ತರಬೇತಿ ಏನು ಪಡೆದಿಲ್ಲ. ಈ ಹಿಂದೆ ಗೊನೆ ಕೊಯ್ಯುವವರನ್ನು ನೋಡಿ, ಆತ ಉಪಯೋಗಿಸುವ ವಸ್ತುಗಳನ್ನು ತಾನೂ ಸಿದ್ಧಪಡಿಸಿಕೊಂಡು 20 ರಿಂದ 50 ಅಡಿ ಎತ್ತರದ ಮರ ಏರಿ ಕ್ವಿಂಟಾಲ್‌ಗಟ್ಟಲೇ ಅಡಿಕೆ ಕೊಯ್ಯುವ ಮೂಲಕ ಎಲ್ಲರನ್ನೂ ಹುಬ್ಬೇರಿಸುವಂತೆ ಮಾಡಿದ್ದಾನೆ.

KWR ARROCANET

ಕಾರವಾರ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕೆಲಭಾಗಗಳಲ್ಲಿ ಅಡಿಕೆ ಮರ ಏರಿ ಅಡಿಕೆ ಕೊಯ್ಯಲು ಒಬ್ಬ ವ್ಯಕ್ತಿ 2 ಸಾವಿರ ರೂ. ನಿಂದ 3 ಸಾವಿರ ರೂ. ವರೆಗೂ ದಿನಕ್ಕೆ ಕೂಲಿ ತೆಗೆದುಕೊಳ್ಳುತ್ತಾನೆ. ದುಬಾರಿ ಕೂಲಿ ಕೊಟ್ಟರೂ ಗೊನೆ ಕೊಯ್ಯಲು ಕೆಲಸದವರು ಸಿಗುವುದಿಲ್ಲ. ಹೀಗಾಗಿ ಸಚೇತ ದಿವಸ್ಪತಿ ಹೆಗಡೆ, ತಮ್ಮ ಸ್ವಂತ ತೋಟದ ಅಡಿಕೆಯನ್ನು ಕೊಯ್ಯುತ್ತಿದ್ದಾನೆ. ಈ ಕಾರ್ಯಕ್ಕೆ ಕುಟುಂಬದವರು ಮೆಚ್ಚುಗೆ ವ್ಯಕ್ತಪಡಿಸಿ ಪ್ರೋತ್ಸಾಹಿಸುತ್ತಿದ್ದಾರೆ. ಇದನ್ನೂ ಓದಿ: ಕೊರೊನಾ ನಿಯಮ ಮರೆತು ಕ್ರಿಕೆಟ್ ಪಂದ್ಯಾಟ – ಬ್ಯಾಟ್‍ಬೀಸಿ ಸಂಭ್ರಮಿಸಿದ ಜಮೀರ್

KWR ARROCANET 3

ಇಂದಿನ ತಲೆಮಾರಿನ ಜನ ಕೃಷಿಯಿಂದ ವಿಮುಖವಾಗುತ್ತಿರುವಾಗ ಈ ಪುಟ್ಟ ಬಾಲಕ ಕೃಷಿಯ ಬಗ್ಗೆ ಆಸಕ್ತಿ ತೋರಿಸಿ ಮುನ್ನುಗುತ್ತಿರುವುದು ನಿಜಕ್ಕೂ ಶ್ಲಾಘನೀಯ. ಕೈ ಕೆಸರಾದರೇ ಬಾಯಿ ಮೊಸರು ಎನ್ನುವಂತೆ ಕಷ್ಟ ಪಟ್ಟರೇ ಎಂತದ್ದನ್ನೂ ಸಾಧಿಸಬಹುದು ಎನ್ನುವುದಕ್ಕೆ ಸಚೇತ ದಿವಸ್ಪತಿ ಹೆಗಡೆ ಮಾದರಿಯಾಗಿದ್ದಾನೆ.

TAGGED:areca nutboyKarwaraಅಡಿಕೆಕಾರವಾರ
Share This Article
Facebook Whatsapp Whatsapp Telegram

Cinema Updates

Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
15 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
24 hours ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
2 days ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ
2 days ago

You Might Also Like

weather
Chikkamagaluru

ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ – ಉತ್ತರ ಕನ್ನಡದಲ್ಲಿ ಇಂದು ಶಾಲೆಗಳಿಗೆ ರಜೆ

Public TV
By Public TV
23 minutes ago
Electronic City Flyover Accident copy
Bengaluru City

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸರಣಿ ಅಪಘಾತ – ಬೈಕ್ ಸವಾರನಿಗೆ ಗಾಯ

Public TV
By Public TV
24 minutes ago
Raichuru
Districts

ಧಾರಾಕಾರ ಮಳೆಗೆ 101 ಬಾಗಿಲುಗಳುಳ್ಳ 160 ವರ್ಷಗಳ ಕಟ್ಟಡ ಕುಸಿತ

Public TV
By Public TV
8 hours ago
Rain Landslide Udupi
Districts

ಉಡುಪಿ | ಭಾರೀ ಮಳೆಗೆ ರೈಲ್ವೇ ಸೇತುವೆ ಬಳಿಯೇ ಭೂಕುಸಿತ

Public TV
By Public TV
8 hours ago
Nara Bharat Reddy
Bellary

ನನ್ನ ಮನೆಯಲ್ಲಿ ಒಂದು ತುಂಡು ಸೀಜ್‌ ಆಗಿಲ್ಲ: ನಾರಾ ಭರತ್‌ ರೆಡ್ಡಿ

Public TV
By Public TV
9 hours ago
Australia vs South Africa WTC final
Cricket

WTC Final – ಬೌಲರ್‌ಗಳ ಅಬ್ಬರಕ್ಕೆ ಮೊದಲ ದಿನವೇ 14 ವಿಕೆಟ್‌ ಪತನ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?