Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಕ್ತಕಾಶ್ಮೀರ ಸಿನಿಮಾದಲ್ಲಿ ಕನ್ನಡದ 14 ಸ್ಟಾರ್ ನಟರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಕ್ತಕಾಶ್ಮೀರ ಸಿನಿಮಾದಲ್ಲಿ ಕನ್ನಡದ 14 ಸ್ಟಾರ್ ನಟರು

Cinema

ರಕ್ತಕಾಶ್ಮೀರ ಸಿನಿಮಾದಲ್ಲಿ ಕನ್ನಡದ 14 ಸ್ಟಾರ್ ನಟರು

Public TV
Last updated: October 30, 2025 6:23 pm
Public TV
Share
Raktha Kashmira Movie
SHARE

ವೃತ್ತಿಜೀವನದಲ್ಲಿ ಐವತ್ತು ವರ್ಷಗಳನ್ನು ಪೂರೈಸಿರುವ ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಹಾಗೂ ರಿಯಲ್ ಸ್ಟಾರ್ ಉಪೇಂದ್ರ – ರಮ್ಯ ಮುಖ್ಯಪಾತ್ರದಲ್ಲಿ ನಟಿಸಿರುವ ʼರಕ್ತ ಕಾಶ್ಮೀರʼ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಸದ್ಯದಲ್ಲೇ ಬಿಡುಗಡೆಯಾಗಲಿದೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

ಈ ವರ್ಷ ನನಗೆ ಬಹಳ ವಿಶೇಷ. ನಾನು ನಿರ್ದೇಶಕನಾಗಿ 50 ವರ್ಷಗಳಾಗಿದೆ ಹಾಗೂ ನಾನು ನಿರ್ದೇಶಿಸಿರುವ ಎರಡು ಚಿತ್ರಗಳು ತೆರೆಗೆ ಬರಲು ಸಿದ್ಧವಾಗಿದೆ. ಅದರಲ್ಲಿ ಮೊದಲು ʼರಕ್ತ ಕಾಶ್ಮೀರʼ ಚಿತ್ರ ಬಿಡುಗಡೆಯಾಗುತ್ತಿದೆ. ಶೀರ್ಷಿಕೆಯೇ ತಿಳಿಸುವಂತೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಹಾಗೂ ಭಯೋತ್ಪಾದನೆಯ ವಿರುದ್ಧ ಸಮರ ಸಾರುವ ಕಥಾಹಂದರವನ್ನು ಈ ಚಿತ್ರ ಹೊಂದಿದೆ. ಪಾಕ್ ಆಕ್ರಮಿತ ಕಾಶ್ಮೀರದ ಹತ್ತಿರ ಸಿಂಧೂ ನದಿ ದಂಡೆಯಲ್ಲೇ ಚಿತ್ರೀಕರಣ ಮಾಡಿದ್ದೇವೆ. ಭಯದ ವಾತವಾರಣವಿದ್ದರೂ ಚಿತ್ರೀಕರಣ ಅಂದುಕೊಂಡ ಹಾಗೆ ಆಯಿತು. ಉಪೇಂದ್ರ ಅವರು ಈ ಚಿತ್ರದಲ್ಲಿ ಎರಡು ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ರಮ್ಯ ಅವರು ಆರು ಗೆಟಪ್ನಲ್ಲಿ ಕಾಣಿಸಿಕೊಂಡಿದ್ದಾರೆ. ನಾಲ್ಕೈದು ಜನ ಬಾಲ ಕಲಾವಿದರು ಸಹ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರದಲ್ಲಿ ಉಪೇಂದ್ರ ಅವರು ಮಕ್ಕಳಿಗೆ ದೇಶದ ಕುರಿತು ಜಾಗೃತಿ ಮೂಡಿಸುತ್ತಾರೆ. ಹಾಗೆ ಅವರ ಮೂಲಕವೇ ಮಹತ್ತರ ಕೆಲಸವನ್ನು ಮಾಡಿಸುತ್ತಾರೆ. ಚಿತ್ರದ ಮತ್ತೊಂದು ವಿಶೇಷ ಎಂದರೆ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕನ್ನಡದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿದ್ದಾರೆ. ವಿಷ್ಣುವರ್ಧನ್, ಅಂಬರೀಶ್, ಶ್ರೀನಾಥ್, ಶಿವರಾಜಕುಮಾರ್, ಪುನೀತ್ ರಾಜಕುಮಾರ್, ಜಗ್ಗೇಶ್, ಉಪೇಂದ್ರ, ರಮೇಶ್ ಅರವಿಂದ್, ದರ್ಶನ್, ಜೈ ಜಗದೀಶ್, ಆದಿತ್ಯ, ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಕನ್ನಡದ ದಿಗ್ಗಜ ನಾಯಕರು ಒಂದೇ ಹಾಡಿನಲ್ಲಿ ಅಭಿನಯಿಸಿರುವುದು ಹಿಂದೆಂದೂ ಆಗಿರದ ಇತಿಹಾಸವೇ ಸರಿ. ನನ್ನ ಮೇಲೆ ಪ್ರೀತಿಯಿಟ್ಟು ಅಭಿನಯಿಸಿದ ಅವರೆಲ್ಲರಿಗೂ ಧನ್ಯವಾದ. ಚಿತ್ರ ಬಿಡುಗಡೆಯ ಹಂತದಲ್ಲಿದೆ. ಇಂದು ಟ್ರೇಲರ್ ಬಿಡುಗಡೆ ಮಾಡಿದ್ದೇವೆ. ಸದ್ಯದಲ್ಲೇ ಬಿಡುಗಡೆ ದಿನಾಂಕ ಘೋಷಣೆ ಮಾಡುತ್ತೇವೆ. ಮಾರ್ಸ್ ಸುರೇಶ್ ಈ ಚಿತ್ರವನ್ನು ವಿತರಣೆ ಮಾಡುತ್ತಿದ್ದಾರೆ ಎಂದು ನಿರ್ದೇಶಕ ಎಸ್ ವಿ ರಾಜೇಂದ್ರಸಿಂಗ್ ಬಾಬು ತಿಳಿಸಿದರು.

Raktha Kashmira Movie 1

ನಾನು ಈ ಚಿತ್ರದ ನಿರ್ಮಾಪಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ನಮ್ಮ ತಂದೆ ಅವರು ಹೇಳಿದ ಹಾಗೆ ಕನ್ನಡ ಚಿತ್ರರಂಗದ ಜನಪ್ರಿಯ ನಾಯಕರು ನಮ್ಮ ಚಿತ್ರದಲ್ಲಿ ನಟಿಸಿರುವುದು ನಿಜಕ್ಕೂ ಹೆಮ್ಮೆ. ಆರು ದಿನಗಳ ಕಾಲ ಅಷ್ಟು ಜನ ಕಲಾವಿದರೊಂದಿಗೆ ಕಾಲ ಕಳೆದಿದ್ದು ಮರೆಯಲಾಗದ ಅನುಭವ. ನಮ್ಮ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ಆದಿತ್ಯ ಹೇಳಿದರು.

ನಾನು ಈ ಹಿಂದೆ ಬಾಬು ಅವರ ಕೆಲವು ಚಿತ್ರಗಳನ್ನು ಹಂಚಿಕೆ ಮಾಡಿದ್ದೆ. ಆದರೆ ವಿಶಾಲ ಕರ್ನಾಟಕಕ್ಕೆ ಹಂಚಿಕೆ ಮಾಡುತ್ತಿರುವುದು ಇದೇ ಮೊದಲು ಎಂದು ವಿತರಕ ಮಾರ್ಸ್ ಸುರೇಶ್ ತಿಳಿಸಿದರು. ವೀರ ಕಂಬಳ ಚಿತ್ರದ ನಿರ್ಮಾಪಕ ಅರುಣ್ ರೈ ತೋಡಾರ್ ಹಾಗೂ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೃಷ್ಣೇಗೌಡ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.

TAGGED:kannada cinemaRajendra Singh BabuRaktha Kashmirasandalwood
Share This Article
Facebook Whatsapp Whatsapp Telegram

Cinema news

Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories
Beatriz Bach
ಟಾಕ್ಸಿಕ್ ಟೀಸರ್ ಹಾಟ್ ಬೆಡಗಿ ನಟಾಲಿಯಾ ಬರ್ನ್ ಅಲ್ಲ.. ಬೀಟ್ರಿಜ್ ಬಾಚ್..!
Cinema Latest Sandalwood Top Stories
gilli fan tattoo bigg boss
BBK 12: ಬಿಗ್‌ಬಾಸ್ ಗಿಲ್ಲಿಯ ಅಭಿಮಾನಿ ಕೈ ಮೇಲೆ ಟ್ಯಾಟೂ!
Cinema Latest Top Stories TV Shows

You Might Also Like

Pinarayi Vijayan
Latest

ನಾವು ಯಾವುದೇ ಭಾಷೆ ಹೇರಿಕೆ ಮಾಡಿಲ್ಲ: ಕರ್ನಾಟಕ ಆರೋಪಕ್ಕೆ ಕೇರಳ ಸಿಎಂ ಸ್ಪಷ್ಟನೆ

Public TV
By Public TV
14 minutes ago
room filled with smoke from a stove one dead 6 sick in Dharwad
Crime

ಚಿಕನ್ ಬೇಯಿಸಲು ಹಚ್ಚಿದ ಒಲೆಯಿಂದ ರೂಮ್‌ ತುಂಬಾ ಆವರಿಸಿದ ಹೊಗೆ – ಓರ್ವ ಸಾವು, 6 ಮಂದಿ ಅಸ್ವಸ್ಥ

Public TV
By Public TV
16 minutes ago
Ajit Doval
Latest

ಆಟೋಪೈಲಟ್‌ನಲ್ಲಿಯೇ ಓಡಿದರೂ ವಿಕಸಿತ ಭಾರತ ಆಗೋದು ಖಚಿತ – ಮೋದಿ ನಾಯಕತ್ವದ ಬಗ್ಗೆ ಅಜಿತ್ ದೋವಲ್ ಮಾತು

Public TV
By Public TV
17 minutes ago
Mandya Fire Accident 2
Districts

ಕೆ.ಆರ್‌ ಪೇಟೆ | ಬೆಂಕಿಯ ಕಿನ್ನಾಲೆಗೆ ಹುಲ್ಲಿನ ಮೆದೆ ಭಸ್ಮ

Public TV
By Public TV
22 minutes ago
HDK SIDDU
Bengaluru City

ನರೇಗಾ ವಿಚಾರದಲ್ಲಿ ಚರ್ಚೆಗೆ ನಾವು ಸಿದ್ಧ: ಕುಮಾರಸ್ವಾಮಿಗೆ ಸಿದ್ದರಾಮಯ್ಯ ಮರು ಸವಾಲ್

Public TV
By Public TV
48 minutes ago
On Camera Drunk Driver Jumps Divider Crashes Car Into Bengaluru Restaurant
Bengaluru City

ಬೆಂಗಳೂರು | ಕುಡಿದು ಸಿನಿಮಾ ಸ್ಟೈಲ್‌ಲ್ಲಿ ಡಿವೈಡರ್ ಹಾರಿಸಿದ ಕಾರು ಚಾಲಕ – 8 ಮಂದಿ ಜಸ್ಟ್ ಮಿಸ್!

Public TV
By Public TV
52 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?