Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 15 ವರ್ಷಗಳ ಹಿಂದಿನ ತಂದೆಯ ಕೊಲೆ ರಹಸ್ಯ ಮಗಳಿಂದ ಬಯಲು- ತಾಯಿ ಸೇರಿ ಐವರು ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | 15 ವರ್ಷಗಳ ಹಿಂದಿನ ತಂದೆಯ ಕೊಲೆ ರಹಸ್ಯ ಮಗಳಿಂದ ಬಯಲು- ತಾಯಿ ಸೇರಿ ಐವರು ಅರೆಸ್ಟ್

Crime

15 ವರ್ಷಗಳ ಹಿಂದಿನ ತಂದೆಯ ಕೊಲೆ ರಹಸ್ಯ ಮಗಳಿಂದ ಬಯಲು- ತಾಯಿ ಸೇರಿ ಐವರು ಅರೆಸ್ಟ್

Public TV
Last updated: June 3, 2020 11:30 am
Public TV
Share
2 Min Read
KPL
SHARE

– ಮಗಳ, ತಾಯಿ ಗಲಾಟೆಯಲ್ಲಿ ಪ್ರಕರಣ ಬಯಲಿಗೆ
– 2015ರಲ್ಲಿ ಅಸ್ಥಿ ಪಂಜರ ಪತ್ತೆ
– ಅನೈತಿಕ ಸಂಬಂಧಕ್ಕೆ ಪತಿಯ ಕೊಲೆ

ಕೊಪ್ಪಳ: 15 ವರ್ಷಗಳ ಹಿಂದೆ ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಲೆ ಮಾಡಿಸಿ ಮುಚ್ಚಿ ಹಾಕಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದೀಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಶಂಕರ್‌ಸಿಂಗ್ ಮೃತ ವ್ಯಕ್ತಿ. ಬಂಧಿತ ಆರೋಪಿಗಳನ್ನು ಗಂಗಾವತಿಯ ವಿರುಪಾಪೂರ ನಗರದ ಮೃತನ ಪತ್ನಿ ಲಕ್ಷ್ಮೀಸಿಂಗ್, ರಾಂಪೂರ ಪೇಟೆಯ ಅಮ್ಜದ್‍ಖಾನ್, ಕಿಲ್ಲಾ ಏರಿಯಾದ ಅಬ್ದುಲ್ ಹಫೀಜ್, ಬಾಬಾ ಜಾಕೀರಬಾಷಾ ಹಾಗೂ ಈಳಿಗನೂರ ಗ್ರಾಮದ ಶಿವನಗೌಡ ಎಂದು ಗುರುತಿಸಲಾಗಿದೆ. ಮೃತನ ಮಗಳು ತನ್ನ ತಂದೆಯ ಕೊಲೆಯ ರಹಸ್ಯವನ್ನು ಬಹಿರಂಗಪಡಿಸಿದ್ದಾಳೆ.

KPL 4

ಅನೈತಿಕ ಸಂಬಂಧಕ್ಕೆ ಪತಿಯ ಕೊಲೆ:
ಮೃತ ಶಂಕರ್‌ಸಿಂಗ್ ನನ್ನು ಹಲವಾರು ವರ್ಷಗಳ ಹಿಂದೆಯೇ ಆರೋಪಿ ಲಕ್ಷ್ಮೀಸಿಂಗ್ ಮದುವೆಯಾಗಿದ್ದಳು. ವಿವಾಹ ನಂತರ ಲಕ್ಷ್ಮೀಸಿಂಗ್ ಅಮ್ಜದ್‍ಖಾನ್, ಅಬ್ದುಲ್ ಹಫೀಜ್ ಮತ್ತು ಬಾಬಾ ಜಾಕೀರಬಾಷಾ ಇವರೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಈ ವಿಚಾರ ಪತಿಗೆ ಗೊತ್ತಾಗಿ ಪತ್ನಿಗೆ ಹೊಡೆದು ಎಚ್ಚರಿಗೆ ನೀಡಿದ್ದಾನೆ. ಇದರಿಂದ ಕೋಪಗೊಂಡ ಪತ್ನಿ ಆತನನ್ನು ಕೊಲೆ ಮಾಡಲು ನಿರ್ಧರಿಸಿದ್ದಳು. ಅದರಂತೆಯೇ 2005ರಲ್ಲಿ ಆಗಸ್ಟ್ ತಿಂಗಳ ಒಂದು ದಿನ ಶಂಕರಸಿಂಗ್‍ಗೆ ಚಹಾದಲ್ಲಿ ನಿದ್ದೆ ಮಾತ್ರೆ ಹಾಕಿ ಕೊಟ್ಟು ಮಲಗಿಸಿದ್ದಾಳೆ. ಆಗ ಆರೋಪಿಗಳು ಆತನ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ನಂತರ ಆತನ ಕೈ-ಕಾಲುಗಳನ್ನು ಹಗ್ಗದಿಂದ ಕಟ್ಟಿ ಹಾಕಿ ಮನೆಯ ಪಕ್ಕದಲ್ಲಿ ಖಾಲಿಯಿದ್ದ ಸ್ಥಳದಲ್ಲಿ ಸಮಾಧಿ ಮಾಡಿಸಿದ್ದಾಳೆ.

KPL 3

2015ರಲ್ಲಿ ಅಸ್ಥಿ ಪಂಜರ ಪತ್ತೆ:
ಗಂಗಾವತಿಯ ಜಯನಗರದಲ್ಲಿ ಕೊಲೆಯನ್ನು ಮಾಡಿ ಮನೆಯ ಪಕ್ಕದಲ್ಲಿರುವ ಖಾಲಿ ನಿವೇಶನದಲ್ಲಿ ದೇಹವನ್ನು ಮುಚ್ಚಿ ಹಾಕಿದ್ದರು. ನಂತರ 2015ರಲ್ಲಿ ಆ ಖಾಲಿ ನಿವೇಶನವನ್ನು ಈಳಿಗನೂರ ಗ್ರಾಮದ ಶಿವನಗೌಡನಿಗೆ ಮಾರಾಟ ಮಾಡಿದ್ದಾಳೆ. ಮನೆ ಖರೀದಿ ಮಾಡಿದ ಶಿವನಗೌಡ ಮನೆಯನ್ನು ಕಟ್ಟಿಸುತ್ತಿರುವ ವೇಳೆಯಲ್ಲಿ ಶವದ ಮೂಳೆಗಳು ಪತ್ತೆಯಾಗಿವೆ. ಮೂಳೆಗಳು ಸೇರಿದಂತೆ ಬಟ್ಟೆ ಹಾಗೂ ದೇಹದ ಮೇಲಿದ್ದ ಇತರ ವಸ್ತುಗಳಿಂದ ನಮ್ಮ ತಂದೆ ಎಂದು ಮಕ್ಕಳು ಗುರುತಿಸಿದ್ದಾರೆ. ಆಗ ಮಗಳು ತನ್ನ ತಾಯಿಯನ್ನು ವಿಚಾರಿಸಿದಾಗ ಅಮ್ಜದ್‍ಖಾನ್, ಅಬ್ದುಲ್ ಹಫೀಜ್ ಮತ್ತು ಬಾಬಾ ಜಾಕೀರಬಾಷಾ ಸೇರಿ ಕೊಲೆ ಮಾಡಿ ತಾನೇ ಸಮಾಧಿ ಮಾಡಿರುವುದಾಗಿ ಹೇಳಿದ್ದಾಳೆ. ಈ ವಿಚಾರ ಮಕ್ಕಳಿಗೆ ಗೊತ್ತಾಗಿದ್ದರಿಂದ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಮರುದಿನ ಶವದ ಮೂಳೆಗಳನ್ನು ಸುಟ್ಟು ಹಾಕಿ ಸಾಕ್ಷಿ ನಾಶ ಮಾಡಿದ್ದಾರೆ. ಅಲ್ಲದೇ ಮಗಳ ಫೋನಿನಲ್ಲಿದ್ದ ಅಸ್ಥಿಪಂಜರದ ಫೋಟೋಗಳನ್ನು ಡಿಲೀಟ್ ಮಾಡಿಸಿದ್ದಾಳೆ.

vlcsnap 2020 06 03 09h05m19s92

ಮಗಳ, ತಾಯಿ ಗಲಾಟೆಯಲ್ಲಿ ಪ್ರಕರಣ ಬಯಲಿಗೆ:
ಸುಮಾರು 5 ವರ್ಷಗಳ ನಂತರ ಇತ್ತೀಚೆಗೆ ಆರೋಪಿ ಲಕ್ಷ್ಮೀಸಿಂಗ್ ಮತ್ತು ಮೃತನ ಮಗಳ ಮಧ್ಯೆ ಜಗಳ ನಡೆದಿದೆ. ಆಗ ಆರೋಪಿ ತಾಯಿ ಅವಾಚ್ಯ ಶಬ್ದದಿಂದ ಬೈದು, ಹೊಡೆದು, ನಿಮ್ಮ ಅಪ್ಪನಿಗೆ ಮಾಡಿದಂತೆ ನಿನಗೂ ಒಂದು ಗತಿ ಕಾಣಿಸುತ್ತೇನೆ ಎಂದು ಹೆದರಿಸಿದ್ದಾಳೆ. ಇದರಿಂದ ಭಯಗೊಂಡ ಮಗಳು ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾಳೆ. ಅಲ್ಲದೇ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದಾಳೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳು ತನಿಖೆಯನ್ನು ನಡೆಸಿ, ಒಟ್ಟು 4 ಜನ ಕೊಲೆ ಮಾಡಿರುವ ಆರೋಪಿಗಳನ್ನು ಹಾಗೂ ಶವದ ಮೂಳೆಗಳನ್ನು ಸುಟ್ಟು ಸಾಕ್ಷಿ ನಾಶ ಪಡಿಸಿರುವ ಶಿವನಗೌಡ ಅವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಜಿ.ಸಂಗೀತಾ ತಿಳಿಸಿದ್ದಾರೆ.

KPL 1

TAGGED:accusedarrestdaughterfatherKoppalpoliceWifeಅರೆಸ್ಟ್ಆರೋಪಿಗಳುಕೊಪ್ಪಳತಂದೆಪತ್ನಿಪೊಲೀಸ್ಮಗಳು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
38 minutes ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
48 minutes ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
1 hour ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
2 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
3 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?