ಮೈಸೂರು: ಅಪ್ರಾಪ್ತರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸುರಿನ (Mysuru) ಸುನ್ನಿಚೌಕ್ ಬಳಿ ನಡೆದಿದೆ.
ಫರ್ವೇಜ್ ಖಾನ್ (17) ಕೊಲೆಯಾದ ಹುಡುಗ. ಆತನನ್ನು 15 ವರ್ಷದ ಬಾಲಕ (Boy) ಕೊಲೆ ಮಾಡಿದ್ದಾನೆ. ಆಟವಾಡುತ್ತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಗಲಾಟೆ ವೇಳೆ ಫರ್ವೇಜ್ ಖಾನ್ಗೆ ಬಾಲಕ ಚಾಕುವಿನಿಂದ ಇರಿದಿದ್ದಾನೆ. ಇದನ್ನೂ ಓದಿ: ಪತಿ, ಆತನ ಗರ್ಲ್ಫ್ರೆಂಡ್ ವಿರುದ್ಧ ಡೆತ್ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ
- Advertisement 2
- Advertisement 3
ಚಾಕು ಇರಿತಕ್ಕೊಳಗಾದ ಫರ್ವೇಜ್ ಖಾನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಪ್ರಾಪ್ತ ಆರೋಪಿಯನ್ನು ಮಂಡಿ ಪೊಲೀಸರು (Mandi Police) ಇದೀಗ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಭಾರೀ ಮಳೆಗೆ ಮಂಗಳೂರಿನ ಪಂಪ್ವೆಲ್ ಫ್ಲೈಓವರ್ ಕೆಳಭಾಗ ಜಲಾವೃತ!
- Advertisement 4
Web Stories