Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮೆಜೆಸ್ಟಿಕ್ ರೈಲು ನಿಲ್ದಾಣಕ್ಕಿಂದು ಹುಟ್ಟುಹಬ್ಬದ ಸಂಭ್ರಮ – ಬೆಂಗ್ಳೂರಿಗೆ ಮೊದಲ ರೈಲು ಯಾವಾಗ ಬಂತು ಗೊತ್ತಾ?

Public TV
Last updated: November 17, 2023 10:34 pm
Public TV
Share
2 Min Read
KSR Bengaluru
SHARE

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ರೈಲು ನಿಲ್ದಾಣಕ್ಕೆ (KSR Bengaluru City Junction) ಇಂದಿಗೆ 153 ವರ್ಷಗಳ ಇತಿಹಾಸ. ರೈಲ್ವೆ ವಿಭಾಗದ ಅಧಿಕಾರಿಗಳು ಹಾಗೂ ನಿವೃತ್ತ ರೈಲ್ವೆ ಅಧಿಕಾರಿಗಳು ಕೇಕ್ ಕಟ್ ಮಾಡಿ, ಸಂಭ್ರಮಾಚರಣೆ ನಡೆಸಿದರು. ಬೆಂಗಳೂರಿನಲ್ಲಿ (Bengaluru) ರೈಲ್ವೆ ವೈಭವದ 153 ವರ್ಷಗಳ ಇತಿಹಾಸವನ್ನ ಸಾರ್ವಜನಿಕರಿಗೆ ತಿಳಿಸಲು ನೈರುತ್ಯ ರೈಲ್ವೆಯಿಂದ, ರೈಲು ನಿಲ್ದಾಣ ಮಹೋತ್ಸವ ಆಚರಿಸಲಾಯಿತು.

KSR Bengaluru 4

KSR ರೈಲ್ವೆ ನಿಲ್ದಾಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಬೆಂಗಳೂರು ವಿಭಾಗದ ರೈಲ್ವೆ ಅಧಿಕಾರಿಗಳು ಭಾಗಿಯಾಗಿದ್ರು. ಹಲವು ವರ್ಷಗಳಿಂದ KSR ರೈಲ್ವೆ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸಿ, ನಿವೃತ್ತಿ ಹೊಂದಿದ ನೌಕರರು ಕೂಡ ತಮ್ಮ ಅಭಿಪ್ರಾಯಗಳನ್ನ ಹಂಚಿಕೊಂಡರು. ಇದನ್ನೂ ಓದಿ: 600 ಕೋಟಿ ರೂ. ಭ್ರಷ್ಟಾಚಾರ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತಕ್ಕೆ ದೂರು

KSR Bengaluru 3

ಬೆಂಗಳೂರಿಗೆ ಆಗಸ್ಟ್ 1, 1864 ರಲ್ಲಿ ಬಂದ ಮೊದಲ ರೈಲಿನಿಂದ ಹಿಡಿದು, ನಗರದಿಂದ ಯಾವೆಲ್ಲ ಪ್ರದೇಶಗಳಿಗೆ ರೈಲು ಮಾರ್ಗ ವಿಸ್ತರಿಸಿತು, ನಗರದ ಪ್ರಗತಿಗೆ ರೈಲು ಸೇವೆ ಹೇಗೆ ಸಹಾಯವಾಯ್ತು ಹಾಗೂ ಹಂತ ಹಂತವಾಗಿ  ಬೆಳವಣಿಗೆಯ ಮೈಲಿಗಲ್ಲಿನ ಬಗ್ಗೆ ಸಾರ್ವಜನಿಕರಿಗೆ ತಿಳಿಸಲಾಯಿತು. ಇದನ್ನೂ ಓದಿ: ಶಾಸಕಾಂಗ ಸಭೆಗೂ ಮುನ್ನ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ- ಸಭೆ ಬಹಿಷ್ಕರಿಸಿದ ಇಬ್ಬರು ಶಾಸಕರು

KSR Bengaluru 2

ಬೆಂಗಳೂರಿಗೆ ಮೊದಲ ರೈಲು ಯಾವಾಗ ಬಂತು? – ಇದರ ಇತಿಹಾಸ ಹೇಗಿದೆ ಗೊತ್ತಾ?

  • ಬೆಂಗಳೂರಿಗೆ ಮೊದಲ ರೈಲುಬಂಡಿ ಪ್ರವೇಶಿಸಿ  153 ವರ್ಷಗಳು ಕಳೆದಿದೆ.
  • ಆಗಸ್ಟ್ 1 , 1864 ರಂದು ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣದಿಂದ ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಜೋಲಾರ್ಪೆಟ್ಟೈ ಗೆ ಮೊದಲ ಉಗಿ ಇಂಜಿನ್ ಗೆ ಚಾಲನೆ
  • ಮದ್ರಾಸ್ ರೈಲ್ವೆ ಕಂಪನಿಯು ನಗರದ ಮೊದಲ ರೈಲು, ಬೆಂಗಳೂರು ಮೇಲ್ ಗೆ ಚಾಲನೆ
  • 1882 ರಲ್ಲಿ ಬೆಂಗಳೂರು ಸಿಟಿ ನಿಲ್ದಾಣಕ್ಕೆ ಮಾರ್ಗ ವಿಸ್ತರಣೆ. ಅಲ್ಲಿಂದ ಗುಂತಕಲ್, ಮೈಸೂರು, ತುಮಕೂರು ಕಡೆಗೆ ಮಾರ್ಗ ಆರಂಭ
  • ಜೂನ್ 14, 1959ರಲ್ಲಿ ಭಾರತದ ರಾಷ್ಟ್ರಪತಿ ಡಾ.ರಾಜೇಂದ್ರ ಪ್ರಸಾದ್ ಬೆಂಗಳೂರಿಗೆ ಭೇಟಿ. ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ಅವರನ್ನ ಬರಮಾಡಿಕೊಳ್ಳಲಾಯ್ತು
  • ಜೂನ್ 8, 1976 ರಲ್ಲಿ ಡಬಲ್ ಡೆಕ್ಕರ್ ರೈಲು ಕೋಚ್‌ನ ಪ್ರಾಯೋಗಿಕ ಚಾಲನೆಯನ್ನ ಪ್ರಾರಂಭಿಸಲಾಯ್ತು. ಮದ್ರಾಸ್- ಬೆಂಗಳೂರು ಬೃಂದಾವನ ಎಕ್ಸ್ ಪ್ರೆಸ್ ನಲ್ಲಿ ಕೋಚ್ ಗಳನ್ನ ಪರಿಚಯಿಸಲಾಗಿದೆ.
  • ದಕ್ಷಿಣ ರೈಲ್ವೆಯು 14-04-1951 ರಂದು ಮದ್ರಾಸ್ ಮತ್ತು ದಕ್ಷಿಣ ಮಹತ್ತರ ರೈಲ್ವೆ, ದಕ್ಷಿಣ ಭಾರತೀಯ ರೈಲ್ವೆ ಮತ್ತು ಮೈಸೂರು ರಾಜ್ಯ ರೈಲ್ವೆಯನ್ನ ವಿಲೀನಗೊಳಿಸುವ ಮೂಲಕ ಅಸ್ತಿತ್ವಕ್ಕೆ ಬಂದಿತು
  • ಸಮಗ್ರ ದಕ್ಷಿಣ ರೈಲ್ವೆಯಲ್ಲಿ, ಮೈಸೂರು ವಿಭಾಗವು 31-10-1956 ರಂದು ಅಸ್ತಿತ್ವಕ್ಕೆ ಬಂತು
  • ಮದ್ರಾಸ್ ವಿಭಾಗವು 31-08-1956 ರಂದು ಅಸ್ತಿತ್ವಕ್ಕೆ ಬಂದಿತು.
  • 1981ರಲ್ಲಿ ಮೈಸೂರು ವಿಭಾಗವನ್ನ ಎರಡು ವಿಭಾಗಗಳಾಗಿ ವಿಭಜಿಸಲಾಯ್ತು. ಮೈಸೂರು ವಿಭಾಗ ಮತ್ತು ಬೆಂಗಳೂರು ವಿಭಾಗ
  • 27-7-1981 ರಂದು ಬೆಂಗಳೂರು ವಿಭಾಗ ಸ್ಥಾಪನೆ.
  • ಬೆಂಗಳೂರು ವಿಭಾಗವನ್ನ ನೈರುತ್ಯ ರೈಲ್ವೆಯೊಂದಿಗೆ, ಹುಬ್ಬಳ್ಳಿಯಲ್ಲಿ ಅದರ ಪ್ರಧಾನ ಕಚೇರಿಯೊಂದಿಗೆ ಏಪ್ರಿಲ್ 1, 2003ರಲ್ಲಿ ವಿಲಿನಗೊಳಿಸಲಾಯ್ತು.
  • ಬೆಂಗಳೂರು ವಿಭಾಗ ಸದ್ಯ 3 ರಾಜ್ಯಗಳ, 14 ಜಿಲ್ಲೆಗಳನ್ನ ಒಳಗೊಂಡೊಂಡಿದೆ
  • ಸದ್ಯ KSR ರೈಲ್ವೆ ನಿಲ್ದಾಣ ಡಿಜಿಟಲೈಜೆಷನ್ ಆಗಿದ್ದು, ವೇಟಿಂಗ್ ಹಾಲ್, ಫ್ಲಾಟ್ ಫಾರಂ, ಡಿಸ್ಲೈ, ರೈಲು ಲೊಕೇಷನ್ ಆ್ಯಪ್ ಗಳು, ಟಿಕೆಟ್ ಕಾಯ್ದಿರಿಸುವಿಕೆ ಹಾಗೂ ರೈಲು ನಿಲ್ದಾಣದ ಸುತ್ತಮುತ್ತಲು ಸ್ವಚ್ಛತೆ ಹಾಗೂ ನಿಲ್ದಾಣದ ಆವರಣದಲ್ಲಿ ಉಚಿತ ವೈಫೈ ವ್ಯವಸ್ಥೆಯೊಂದಿಗೆ ಸಾವಿರಾರು ಪ್ರಯಾಣಿಕರ ಮೆಚ್ಚುಗೆಗೆ ಕಾರಣವಾಗಿದೆ.

TAGGED:bengaluruKSR Bengaluru City JunctionMajesticRailway Stationಬೆಂಗಳೂರುಬೆಂಗಳೂರು ರೈಲ್ವೆ ನಿಲ್ದಾಣಮೆಜೆಸ್ಟಿಕ್
Share This Article
Facebook Whatsapp Whatsapp Telegram

Cinema Updates

Vaishnavi Gowda Seetha Rama Serial Anukool Mishra
ಸೀರಿಯಲ್ ನಟಿ ವೈಷ್ಣವಿ ಗೌಡ ಮದುವೆ ಶಾಸ್ತ್ರಗಳು ಆರಂಭ‌
21 minutes ago
shivarame gowda
ಕಮಲ್ ಹೇಳಿಕೆ ನೋಡಿದ್ರೆ.. ಕನ್ನಡಿಗರೆಲ್ಲಾ ತಮಿಳಿಗೆ ಹುಟ್ಟಿದ್ದಾರೆ ಅನ್ನೋ ರೀತಿಯಿದೆ – ಶಿವರಾಮೇಗೌಡ ಲೇವಡಿ
1 hour ago
Kamal Haasan 1
ʻಥಗ್‌ ಲೈಫ್‌ʼ ಸಿನಿಮಾಗೆ ಬ್ಯಾನ್‌ ಬಿಸಿ – ಹೈಕೋರ್ಟ್ ಮೆಟ್ಟಿಲೇರಿದ ಕಮಲ್ ಹಾಸನ್
2 hours ago
Ranjani Raghavan
ಕಮಲ್ ಹಾಸನ್‌ಗೆ ಕನ್ನಡದ ಪುಸ್ತಕ ನೀಡಿದ ರಂಜನಿ ರಾಘವನ್
2 hours ago

You Might Also Like

Heinrich Klaasen David Miller
Cricket

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಕ್ಷಿಣ ಆಫ್ರಿಕಾದ ದೈತ್ಯ ಬ್ಯಾಟರ್‌ ಕ್ಲಾಸೆನ್‌ ಗುಡ್‌ಬೈ

Public TV
By Public TV
12 minutes ago
Eshwar Khandre
Bengaluru City

150 ವರ್ಷದ ಬಳಿಕ ಬೆಂಗಳೂರಿನಲ್ಲಿ ಬೃಹತ್ ಜೈವಿಕ ಉದ್ಯಾನವನ ನಿರ್ಮಾಣ: ಈಶ್ವರ್ ಖಂಡ್ರೆ

Public TV
By Public TV
16 minutes ago
CRIME
Crime

ಪಂಜಾಬ್ ಪೊಲೀಸರ ಭರ್ಜರಿ ಕಾರ್ಯಾಚರಣೆ – 113 ಡ್ರಗ್ ಪೆಡ್ಲರ್‌ಗಳು ಅರೆಸ್ಟ್

Public TV
By Public TV
57 minutes ago
rcb 4
Cricket

ಈ ಬಾರಿ ಕಳೆಯಲಿದೆಯೇ ಫೈನಲ್‌ ಕಂಟಕ? – ಕಪ್‌ ಗೆದ್ದು ಅಭಿಮಾನಿಗಳಿಗೆ ಔತಣ ಕೊಡಲಿದೆಯೇ ಆರ್‌ಸಿಬಿ?

Public TV
By Public TV
1 hour ago
Hamsalekha H.D Kumaraswamy
Bengaluru City

ಫೈನಲ್‌ನಲ್ಲಿ ಸೆಣೆಸಲಿರುವ ಆರ್‌ಸಿಬಿಗೆ ಗಣ್ಯರಿಂದ ಶುಭಾಶಯಗಳ ಮಹಾಪೂರ!

Public TV
By Public TV
1 hour ago
H D Kumaraswamy
Automobile

ಟೆಸ್ಲಾಗೆ 2 ಶೋ ರೂಂ ತೆರೆಯುವ ಆಸಕ್ತಿ ಇದೆ, ಆದ್ರೆ ಭಾರತದಲ್ಲೇ ಕಾರು ಉತ್ಪಾದಿಸುವ ಆಸಕ್ತಿ ಇಲ್ಲ: ಹೆಚ್‌ಡಿಕೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?