Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಗ್ಪುರದ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 17 ಮಂದಿ ಸಾವು, 18ಕ್ಕೂ ಹೆಚ್ಚು ಜನರಿಗೆ ಗಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ನಾಗ್ಪುರದ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 17 ಮಂದಿ ಸಾವು, 18ಕ್ಕೂ ಹೆಚ್ಚು ಜನರಿಗೆ ಗಾಯ

Crime

ನಾಗ್ಪುರದ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 17 ಮಂದಿ ಸಾವು, 18ಕ್ಕೂ ಹೆಚ್ಚು ಜನರಿಗೆ ಗಾಯ

Public TV
Last updated: March 1, 2026 3:58 pm
Public TV
Share
2 Min Read
Nagpur Explosives Manufacturing Company blast
SHARE

ಮುಂಬೈ: ಕಾರ್ಖಾನೆಯೊಂದರಲ್ಲಿ ಭಾರೀ ಸ್ಫೋಟ (Blast) ಸಂಭವಿಸಿದ ಪರಿಣಾಮ 17 ಮಂದಿ ಸಾವನ್ನಪ್ಪಿದ್ದು, 18ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ (Nagpur) ಜಿಲ್ಲೆಯಲ್ಲಿ ನಡೆದಿದೆ.

ಕಟೋಲ್‌ನ ರೌಲ್‌ಗಾಂವ್‌ನಲ್ಲಿರುವ (Raulgaon) ಗಣಿಗಾರಿಕೆ ಮತ್ತು ಕೈಗಾರಿಕಾ ಸ್ಫೋಟಕ ತಯಾರಿಕಾ ಕಂಪನಿಯಾದ ಎಸ್‌ಬಿಎಲ್ ಎನರ್ಜಿ ಲಿಮಿಟೆಡ್‌ನಲ್ಲಿ ಇಂದು ಬೆಳಗಿನ ಜಾವ ಈ ಭೀಕರ ಸ್ಫೋಟ ಸಂಭವಿಸಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆ ಹಾಗೂ ನಾಗ್ಪುರದ ಆರೆಂಜ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಕೊಡಗಿನ ಬೆಟ್ಟತೂರಿನಲ್ಲಿ ಕಾಡಾನೆ ದಾಳಿಗೆ ಪಿಯು ವಿದ್ಯಾರ್ಥಿನಿ ಬಲಿ

ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ತನಿಖೆ ಆರಂಭಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಭಾನುವಾರ ಮುಂಜಾನೆ 6-7 ಗಂಟೆಯ ನಡುವೆ ದುರಂತ ಸಂಭವಿಸಿದೆ. ಇದನ್ನೂ ಓದಿ: ಖಮೇನಿ ಹತ್ಯೆಗೆ ಆಕ್ರೋಶ – ಕಾಶ್ಮೀರದಲ್ಲಿ ಪ್ರತಿಭಟನೆ, ಪಾಕ್‌ನ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ

ರಾಲ್‌ಗಾಂವ್‌ನಲ್ಲಿರುವ ಎಸ್‌ಬಿಎಲ್ ಕಂಪನಿಯು ಗಣಿಗಾರಿಕೆಯಲ್ಲಿ ಬಳಸುವ ಡಿಟೋನೇಟರ್‌ಗಳು ಮತ್ತು ಇತರ ಸ್ಫೋಟಕ ವಸ್ತುಗಳನ್ನು ತಯಾರಿಸುತ್ತದೆ. ಕಾರ್ಮಿಕರು ಎಂದಿನಂತೆ ಕೆಲಸ ಮಾಡುತ್ತಿದ್ದ ವೇಳೆ ಹಠಾತ್ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಇಸ್ರೇಲ್‌-ಅಮೆರಿಕ ಆರ್ಭಟಕ್ಕೆ ಖಮೇನಿ ಗ್ಯಾಂಗ್ ಖಲ್ಲಾಸ್ – ಇರಾನ್‌ನ ಟಾಪ್‌ ಕಮಾಂಡರ್‌ಗಳೇ ಉಡೀಸ್‌

ಸ್ಫೋಟದ ಶಬ್ದವು ಸುತ್ತಮುತ್ತಲಿನ ಪ್ರದೇಶಗಳಿಗೆ ಕೇಳಿಸಿದ್ದು, ಗ್ರಾಮಸ್ಥರಲ್ಲಿ ಭೀತಿ ಉಂಟುಮಾಡಿತು. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಒಂದು ಭಾಗ ಕುಸಿದು ಬಿದ್ದಿದೆ. ಅಲ್ಲದೇ ಆಕಾಶದೆತ್ತರಕ್ಕೆ ದಟ್ಟವಾದ ಹೊಗೆ ಆವರಿಸಿಕೊಂಡಿತ್ತು. ಸ್ಫೋಟದ ಸಮಯದಲ್ಲಿ, ಸುಮಾರು 25 ರಿಂದ 30 ಕಾರ್ಮಿಕರು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಇನ್ನೂ ಹಲವು ಕಾರ್ಮಿಕರು ಕಾರ್ಖಾನೆಯೊಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ, ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ತುರ್ತು ಸೇವೆಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಇದನ್ನೂ ಓದಿ: ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಎಸ್‌ಐ ಸಾವು

ದುರಂತದ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಬೇಸರ ವ್ಯಕ್ತಪಡಿಸಿದ್ದಾರೆ. ನಾಗ್ಪುರ ಜಿಲ್ಲೆಯ ರೌಲ್‌ಗಾಂವ್‌ನಲ್ಲಿರುವ ಕಾರ್ಖಾನೆಯಲ್ಲಿ ಸಂಭವಿಸಿದ ಘಟನೆ ಅತ್ಯಂತ ದುರದೃಷ್ಟಕರ ಮತ್ತು ದುರಂತ. ನಾನು ಸ್ಥಳೀಯ ಆಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ತಕ್ಷಣ ಘಟನಾ ಸ್ಥಳಕ್ಕೆ ತಲುಪಿದ್ದಾರೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಸಹ ಸ್ಥಳದಲ್ಲಿವೆ. ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದ್ದು, ಇಲ್ಲಿಯವರೆಗೆ 17 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರಿಗೆ ನಾನು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಅವರ ಕುಟುಂಬಗಳ ದುಃಖದಲ್ಲಿ ನಾವು ಭಾಗಿಯಾಗಿದ್ದೇವೆ ಎಂದು ಫಡ್ನವೀಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಪವಾಡವೇ ನಡೆದಿತ್ತು… ಬಾಂಬ್‌ ದಾಳಿಯಲ್ಲೂ ಬದುಕುಳಿದಿದ್ದ ಖಮೇನಿ – ಜೀವನದ ಪ್ರಮುಖ ಘಟ್ಟಗಳು ಹೇಗಿತ್ತು?

ಇನ್ನು ಪ್ರಧಾನ ಮಂತ್ರಿ ಕಚೇರಿ ದುರಂತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಸಂತ್ರಸ್ತರಿಗೆ ಆರ್ಥಿಕ ನೆರವು ಘೋಷಿಸಿದೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಆರ್ಥಿಕ ನೆರವನ್ನು ಘೋಷಿಸಿದೆ. ಇದನ್ನೂ ಓದಿ: ಗಲ್ಫ್ ರಾಷ್ಟ್ರಗಳ ಮೇಲೆ ಸಮರ ಸಾರಿದ ಇರಾನ್‌ – ಯುಎಇ ಮೇಲೆ 208 ಡ್ರೋನ್‌, 137 ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ

TAGGED:blastFactorymaharashtranagpurಕಾರ್ಖಾನೆ ಸ್ಫೋಟನಾಗ್ಪುರಮಹಾರಾಷ್ಟ್ರರೌಲ್‌ಗಾಂವ್
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

udupi krishna mutt kannada board 1
Latest

ಉಡುಪಿ ಶ್ರೀ ಕೃಷ್ಣಮಠದಲ್ಲಿ ಗ್ರಹಣ ಆಚರಣೆ – ಏನಿರುತ್ತೆ, ಏನಿರಲ್ಲ?

Public TV
By Public TV
5 minutes ago
Ayatollah Arafi
Latest

ಹಿರಿಯ ಧರ್ಮಗುರು ಅಯತೊಲ್ಲಾ ಅರಾಫಿ ಈಗ ಇರಾನ್‌ನ ಮಧ್ಯಂತರ ಸರ್ವೋಚ್ಚ ನಾಯಕ

Public TV
By Public TV
31 minutes ago
kagia
Latest

ಕೈಗಾ 5, 6ನೇ ಅಣು ಘಟಕ ಪ್ರಥಮ ಕಾಂಕ್ರೀಟಿಕರಣಕ್ಕೆ ಚಾಲನೆ – ಏನಿದರ ವಿಶೇಷ?

Public TV
By Public TV
1 hour ago
Why did Muslim countries join hands with America in the fight against Iran
Latest

ಇರಾನ್‌ ವಿರುದ್ಧ ಹೋರಾಟದಲ್ಲಿ ಮುಸ್ಲಿಮ್‌ ದೇಶಗಳು ಅಮೆರಿಕದೊಂದಿಗೆ ಕೈ ಜೋಡಿಸಿದ್ದು ಯಾಕೆ?

Public TV
By Public TV
1 hour ago
Madikeri
Districts

ಕೊಡಗಿನ ಬೆಟ್ಟತೂರಿನಲ್ಲಿ ಕಾಡಾನೆ ದಾಳಿಗೆ ಪಿಯು ವಿದ್ಯಾರ್ಥಿನಿ ಬಲಿ

Public TV
By Public TV
2 hours ago
iran israel war
Latest

30 ಬಾಂಬ್‌ಗಳಿಂದ ದಾಳಿ – ತನ್ನ ಮನೆಯಲ್ಲೇ ಖಮೇನಿ ಹತ್ಯೆಗೆ ಅಮೆರಿಕ-ಇಸ್ರೇಲ್‌ ರೂಪಿಸಿದ್ದ ರಣತಂತ್ರ ಹೇಗಿತ್ತು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?