Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾರಿಗೆ ನೌಕರರ ಮುಷ್ಕರಕ್ಕೆ ಕಾರಣವಾಗಿರುವ ಮಸೂದೆಯಲ್ಲಿ ಏನಿದೆ? ಎಷ್ಟಿದ್ದ ದಂಡ ಎಷ್ಟು ಏರಿಕೆ ಆಗುತ್ತೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಾರಿಗೆ ನೌಕರರ ಮುಷ್ಕರಕ್ಕೆ ಕಾರಣವಾಗಿರುವ ಮಸೂದೆಯಲ್ಲಿ ಏನಿದೆ? ಎಷ್ಟಿದ್ದ ದಂಡ ಎಷ್ಟು ಏರಿಕೆ ಆಗುತ್ತೆ?

Latest

ಸಾರಿಗೆ ನೌಕರರ ಮುಷ್ಕರಕ್ಕೆ ಕಾರಣವಾಗಿರುವ ಮಸೂದೆಯಲ್ಲಿ ಏನಿದೆ? ಎಷ್ಟಿದ್ದ ದಂಡ ಎಷ್ಟು ಏರಿಕೆ ಆಗುತ್ತೆ?

Public TV
Last updated: July 30, 2018 3:42 pm
Public TV
Share
3 Min Read
BMTC KSRTC
SHARE

ನವದೆಹಲಿ: ಕೇಂದ್ರ ಸರ್ಕಾರ ಸಿದ್ಧಪಡಿಸಿರುವ ನೂತನ ಮೋಟಾರು ವಾಹನ ತಿದ್ದುಪಡಿ ಮಸೂದೆಯ ವಿರುದ್ಧ ದೇಶಾದ್ಯಂತ ಸಾರಿಗೆ ಸಂಘಟನೆಗಳು ಆಗಸ್ಟ್ 7 ರಂದು ಮುಷ್ಕರಕ್ಕೆ ಕರೆ ನೀಡಿವೆ. ಈ ಶಾಸನ ಕಾಯ್ದೆಯಾಗಿ ಜಾರಿಯಾದರೆ ಮರಣಶಾಸನ ಎಂದು ಸಂಘಟನೆಗಳು ಆರೋಪಿಸಿವೆ. ಸಂಘಟನೆಗಳ ಆಕ್ರೋಶಕ್ಕೆ ತುತ್ತಾಗಿರುವ ತಿದ್ದುಪಡಿ ಮಸೂದೆಯಲ್ಲಿ ಏನಿದೆ ಎನ್ನುವುದಕ್ಕೆ ಇಲ್ಲಿ 18 ಪ್ರಮುಖ ವಿಚಾರಗಳನ್ನು ನೀಡಲಾಗಿದೆ.

ಮಸೂದೆಯಲ್ಲಿರುವ ಪ್ರಮುಖ ಅಂಶಗಳು:
1. ಚಾಲನಾ ಪರವಾನಿಗೆ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯ.

2. ಹಿಟ್-ಅಂಡ್-ರನ್ ಪ್ರಕರಣಗಳಲ್ಲಿ ಸಾವನ್ನಪ್ಪಿದ ಕುಟುಂಬದವರಿಗೆ ಈಗ ಸರ್ಕಾರದಿಂದ ಸಿಗುವ ಪರಿಹಾರ ಧನದ ಮೊತ್ತ 25 ಸಾವಿರ ರೂ ನೀಡುವ ಬದಲು 2 ಲಕ್ಷ ರೂಪಾಯಿಗೆ ಹೆಚ್ಚಳ.

Aadhar Card

3. ಅಪ್ರಾಪ್ತರು ವಾಹನ ಚಾಲನೆ ನಡೆಸಿ ಅಪಘಾತ ನಡೆಸಿದರೆ ವಾಹನ ಮಾಲೀಕರು ಅಥವಾ ಪೋಷಕರ ಮೇಲೆ ಕೇಸ್ ದಾಖಲಿಸುವುದು. ಒಂದು ವೇಳೆ ಪೋಷಕರಿಗೆ ತಿಳಿಯದೇ ಕೃತ್ಯ ಎಸಗಿದರೆ ಕೇಸ್ ದಾಖಲಿಸದೇ ಇರುವುದು. ಬಾಲನ್ಯಾಯ ಕಾಯ್ದೆಯ ಅಡಿಯಲ್ಲಿ ಈ ಪ್ರಕರಣಗಳನ್ನು ವಿಚಾರಣೆ ನಡೆಸುವುದು.

4. ಅಪಘಾತಗಳಲ್ಲಿ ಗಾಯಗೊಂಡವರ ರಕ್ಷಣೆಗೆ ಧಾವಿಸುವವರ ಮೇಲೆ ಯಾವುದೇ ಕೇಸುಗಳನ್ನು ದಾಖಲಿಸಬಾರದು, ಪೊಲೀಸರು ಮತ್ತು ಆಸ್ಪತ್ರೆಗಳು ರಕ್ಷಿಸಿದವರ ಮಾಹಿತಿಯನ್ನು ಕೇಳಬಾರದು.

Drink driving Cases

5. ಕುಡಿದು ವಾಹನ ಚಾಲನೆ ಎಸಗಿದರೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣ 10 ಸಾವಿರ ರೂ.ಗೆ ಏರಿಕೆ. ಈಗ 2 ಸಾವಿರ ರೂ. ವಿಧಿಸಲಾಗುತ್ತಿದೆ.

6. ನಿರ್ಲಕ್ಷ್ಯ ವಾಹನ ಚಾಲನೆಗೆ ವಿಧಿಸಲಾಗುತ್ತಿದ್ದ ದಂಡದ ಮೊತ್ತ 1 ಸಾವಿರ ರೂ. ನಿಂದ 5 ಸಾವಿರ ರೂ.ಗೆ ಏರಿಕೆ.

7. ಚಾಲನಾ ಪರವಾನಿಗೆ ಇಲ್ಲದೆ, ವಾಹನ ಚಲಾಯಿಸಿದರೆ 500 ರೂ. ದಂಡದ ಬದಲು 5 ಸಾವಿರಕ್ಕೆ ಏರಿಕೆ.

8. ಓವರ್ ಸ್ಪೀಡಿಂಗ್ ಗೆ ವಿಧಿಸಲಾಗುತ್ತಿದ್ದ ದಂಡ 400 ರೂ. ಬದಲು 1 ಸಾವಿರ ರೂ, 2 ಸಾವಿರ ರೂ.ಗೆ ಏರಿಕೆ.

tpdd

9. ಸೀಟ್ ಬೆಲ್ಟ್ ಧರಿಸದೇ ವಾಹನ ಚಲಾಯಿಸಿದರೆ 100 ರೂ. ಇದ್ದ ದಂಡವನ್ನು 1 ಸಾವಿರಕ್ಕೆ ಏರಿಕೆ.

10. ವಾಹನ ಚಾಲನೆ ವೇಳೆ ಮೊಬೈಲ್ ಬಳಸಿ ಸಿಕ್ಕಿಬಿದ್ದಲ್ಲಿ 1 ಸಾವಿರದಿಂದ 5 ಸಾವಿರ ರೂ.ಗೆ ದಂಡ ಏರಿಕೆ.

11. ಅಪಘಾತ ಸಂದರ್ಭಗಳಲ್ಲಿ ಎಲ್ಲಾ ಗಾಯಗೊಂಡ, ಸಾವನ್ನಪ್ಪಿದ ವ್ಯಕ್ತಿಗಳಿಗೆ ಕಡ್ಡಾಯ ವಿಮೆ.

12.ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳ ಅಗತ್ಯಕ್ಕೆ ತಕ್ಕಂತೆ ವಾಹನ ಬದಲಾವಣೆ ಮಾಡಿಕೊಡಲು ಅನುಮತಿ ನೀಡಬೇಕು.

Belt Up for Life

13. ಕಳಪೆ ಕಾಮಗಾರಿ ಹಾಗೂ ರಸ್ತೆಯನ್ನು ಸರಿಯಾಗಿ ನಿರ್ಮಾಣ ಮಾಡದೇ ಸಂಭವಿಸುವ ಅಪಘಾತಗಳಲ್ಲಿ ಕಾಮಗಾರಿ ನಡೆಸಿದ ಕಂಟ್ರಾಕ್ಟರ್, ಎಂಜಿನಿಯರ್ ಹಾಗೂ ಅಧಿಕಾರಿಗಳನ್ನು ಹೊಣೆಯಾಗಿಸುವುದು.

14. ಅಪಘಾತ ಸಂಭವಿಸಿದ 6 ತಿಂಗಳ ಒಳಗಡೆ ಸಂತ್ರಸ್ತರಿಗೆ ವಿಮೆ ಮೊತ್ತ ಪಾವತಿ ಮಾಡುವಂತೆ ಅವಧಿ ನಿಗದಿ.

15. 2016ರ ಮಸೂದೆಯಲ್ಲಿದ್ದ ಮೂರನೇ ವ್ಯಕ್ತಿ ವಿಮಾ ಯೋಜನೆ ರದ್ದು. ಈ ಹಿಂದಿನ ಮಸೂದೆಯಲ್ಲಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಗೆ 5 ಲಕ್ಷ ರೂ. ಹಾಗೂ ಸಾವನ್ನಪ್ಪಿದ್ದ ವ್ಯಕ್ತಿಗೆ 10 ಲಕ್ಷ ರೂ. ವಿಮೆ ನೀಡಬೇಕಿತ್ತು.

131865 thumb

16. ಚಾಲನಾ ಪರವಾನಗಿ ಅವಧಿ ನವೀಕರಣವನ್ನು ಸುಲಭಗೊಳಿಸಲು ಅವಧಿ ಮುಗಿಯುವ ಒಂದು ತಿಂಗಳ ಮೊದಲು ಅಥವಾ ಅವಧಿ ಮುಗಿದ ಒಂದು ವರ್ಷದವರೆಗೆ ನವೀಕರಣಕ್ಕೆ ಅನುಮತಿ.

17. ನಿಗದಿಪಡಿಸಿದ ಮಾನದಂಡದ ಪ್ರಕಾರ ಗುಣಮಟ್ಟದ ಭಾಗಗಳು ಅಥವಾ ಎಂಜಿನ್‍ಗಳು ಇಲ್ಲದೇ ಇದ್ದಲ್ಲಿ ಆ ವಾಹನಗಳನ್ನು ಸರ್ಕಾರ ಹಿಂದಕ್ಕೆ ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೇ ಉತ್ಪಾದಕಾ ಕಂಪೆನಿಗಳಿಗೆ 500 ಕೋಟಿ ರೂ. ದಂಡ ವಿಧಿಸಲು ಅವಕಾಶ.

18. ವಾಣಿಜ್ಯ ವಾಹನಗಳ ಗರಿಷ್ಠ ಬಳಕೆ ಅವಧಿ 20 ವರ್ಷಕ್ಕೆ ಸೀಮಿತಗೊಳಿಸಿರುವುದು

TAGGED:AmendmentbillNew DelhiPublic TVstrikeunion governmentಕೇಂದ್ರ ಸರ್ಕಾರತಿದ್ದುಪಡಿನವದೆಹಲಿಪಬ್ಲಿಕ್ ಟಿವಿಮಸೂದೆಮುಷ್ಕರ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
11 minutes ago
ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
25 minutes ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
46 minutes ago
kalaburagi train
Kalaburagi

ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

Public TV
By Public TV
1 hour ago
Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
2 hours ago
Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?