Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇನ್ವೆಸ್ಟ್‌ ಕರ್ನಾಟಕದಲ್ಲಿ 19 ದೇಶಗಳು ಭಾಗಿ: ಎಂ.ಬಿ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇನ್ವೆಸ್ಟ್‌ ಕರ್ನಾಟಕದಲ್ಲಿ 19 ದೇಶಗಳು ಭಾಗಿ: ಎಂ.ಬಿ ಪಾಟೀಲ್

Bengaluru City

ಇನ್ವೆಸ್ಟ್‌ ಕರ್ನಾಟಕದಲ್ಲಿ 19 ದೇಶಗಳು ಭಾಗಿ: ಎಂ.ಬಿ ಪಾಟೀಲ್

Public TV
Last updated: February 6, 2025 8:36 pm
Public TV
Share
2 Min Read
M.B Patil
SHARE

ಬೆಂಗಳೂರು: ಫೆ.11ರಿಂದ 14ರವರೆಗೆ ನಗರದಲ್ಲಿ ನಡೆಯಲಿರುವ ಇನ್ವೆಸ್ಟ್‌ ಕರ್ನಾಟಕ 2025 – ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ (Invest Karnataka 2025) 19 ದೇಶಗಳು ಭಾಗವಹಿಸಲಿವೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ (M.B Patil) ತಿಳಿಸಿದ್ದಾರೆ.

ಸಮಾವೇಶದಲ್ಲಿರುವ 9 ಪ್ರತ್ಯೇಕ ಕಂಟ್ರಿ ಪೆವಿಲಿಯನ್‌ಗಳು ಹೂಡಿಕೆ ಅವಕಾಶಗಳು ಮತ್ತು ವಾಣಿಜ್ಯ ಬಾಂಧವ್ಯ ಸಹಯೋಗದ ಅವಕಾಶಗಳನ್ನು ಪ್ರದರ್ಶಿಸಲಿವೆ. ಫ್ರಾನ್ಸ್, ನೆದರ್‌ಲ್ಯಾಂಡ್ಸ್, ಜಪಾನ್, ಥಾಯ್ಲೆಂಡ್‌, ಮಲೇಷ್ಯಾ, ದಕ್ಷಿಣ ಕೊರಿಯಾ, ಇಸ್ರೇಲ್, ನಾರ್ವೆ, ಸ್ವಿಟ್ಜರ್‌ಲ್ಯಾಂಡ್, ತೈವಾನ್, ಜರ್ಮನಿ, ಆಸ್ಟ್ರೇಲಿಯಾ, ಡೆನ್ಮಾರ್ಕ್, ಪೋಲಂಡ್, ಇಟಲಿ, ಬ್ರಿಟನ್‌, ಸ್ಲೊವೆನಿಯಾ, ಬಹ್ರೇನ್ ಮತ್ತು ಸಿಂಗಪುರ ಭಾಗವಿಸಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಏರೊಸ್ಪೇಸ್‌, ನವೀಕರಿಸಬಹುದಾದ ಇಂಧನ, ಎಲೆಕ್ಟ್ರಾನಿಕ್ಸ್‌, ಸೆಮಿಕಂಡಕ್ಟರ್‌ ಮತ್ತು ಅತ್ಯಾಧುನಿಕ ತಯಾರಿಕೆ ವಲಯಗಳಲ್ಲಿ ಕರ್ನಾಟಕವು ಬಂಡವಾಳ ಹೂಡಿಕೆಗೆ ಮುಂಚೂಣಿಯಲ್ಲಿ ಇರುವುದನ್ನು ಜಾಗತಿಕ ಉದ್ಯಮ ಜಗತ್ತಿಗೆ ಸಮಾವೇಶದ ಮೂಲಕ ಪರಿಚಯಿಸಲು ಸರ್ವ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಪರಿಸರ ಸ್ನೇಹಿ ವಿದ್ಯುತ್‌ ಚಾಲಿತ ವಾಹನಗಳು, ಡಿಫೆನ್ಸ್‌, ಜೈವಿಕ ತಂತ್ರಜ್ಞಾನ, ಸಂಶೋಧನೆ ಹಾಗೂ ಅಭಿವೃದ್ಧಿ ಮತ್ತು ಗರಿಷ್ಠ ನಿಖರತೆಯ ಬಿಡಿಭಾಗ ತಯಾರಿಕಾ ವಲಯಗಳಲ್ಲಿನ ಇತ್ತೀಚಿನ ಬೆಳವಣಿಗೆಯ ಮೇಲೆ ಫ್ಯೂಚರ್‌ ಆಫ್‌ ಇನ್ನೊವೇಷನ್‌ ಎಕ್ಸ್‌ಪೊ ಬೆಳಕು ಚೆಲ್ಲಲಿದೆ ಎಂದಿದ್ದಾರೆ.

M.B Patil 1

ರಾಜ್ಯದಲ್ಲಿನ ಎಸ್‌ಎಂಇ ಹಾಗೂ ನವೋದ್ಯಮಗಳ ಬೆಳವಣಿಗೆಗೆ ಸಮಾವೇಶವು ವೇಗ ನೀಡಲಿದೆ. ಡಿಜಿಟಲೀಕರಣ ಅಳವಡಿಸಿಕೊಳ್ಳಲು 2,000ಕ್ಕೂ ಹೆಚ್ಚು ಎಸ್‌ಎಂಇಗಳಿಗೆ ಸೂಕ್ತ ತರಬೇತಿ ನೀಡಲಾಗಿದೆ. ಡಿಜಿಟಲ್‌ ಪರಿವರ್ತನೆಗೆ 100 ಎಸ್‌ಎಂಇಗಳಿಗೆ ಅಗತ್ಯ ನೆರವು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ತಯಾರಿಕೆ ಹಾಗೂ ಪರಿಸರ ಸ್ನೇಹಿ ನವೋದ್ಯಮಗಳಿಗೆ ಉತ್ತೇಜನ ನೀಡಲು, ಜಾಗತಿಕ ನವೋದ್ಯಮ ಸವಾಲಿನ ವೆಂಚುರೈಸ್‌ನ 2ನೇ ಆವೃತ್ತಿಯು ಸಮಾವೇಶದ ಇನ್ನೊಂದು ಆಕರ್ಷಣೆ ಆಗಿರಲಿದೆ. ಮೂಲ ಸಲಕರಣೆ ತಯಾರಿಸುವ (ಒಇಎಂ) ದೊಡ್ಡ ಕಂಪನಿಗಳ ಜೊತೆಗೆ ವಹಿವಾಟು ಕುದುರಿಸಿಕೊಳ್ಳುವುದಕ್ಕೆ ಎಸ್‌ಎಂಇ-ಗಳಿಗೆ ನೆರವಾಗಲು ಕೃತಕ ಬುದ್ಧಿಮತ್ತೆ ಆಧಾರಿತ ಎಸ್‌ಎಂಇ ಕನೆಕ್ಟ್‌ ಅಂತರ್ಜಾಲ ತಾಣ ಅಭಿವೃದ್ಧಿಪಡಿಸಲಾಗಿದೆ. ರಾಜ್ಯದ ಕೈಗಾರಿಕಾ ಮುನ್ನೋಟ ಕಾರ್ಯಗತಗೊಳಿಸಲು ಹೊಸ ಕೈಗಾರಿಕಾ ನೀತಿ (2024-29) ಜಾರಿಗೊಳಿಸಲಾಗುತ್ತಿದೆ. ಅಲ್ಲದೇ ಹಣಕಾಸು ಹಾಗೂ ಹಣಕಾಸೇತರ ಉತ್ತೇಜನಾ ಕ್ರಮಗಳ ಮೂಲಕ ರಾಜ್ಯಕ್ಕೆ ಕಂಪನಿಗಳನ್ನು ಆಹ್ವಾನಿಸಲು ಇದು ನೆರವಾಗಲಿದೆ ಎಂದು ತಿಳಿಸಿದ್ದಾರೆ.

ಬಂಡವಾಳ ಹೂಡಿಕೆ ಸುಲಲಿತಗೊಳಿಸಲು ಕೃತಕ ಬುದ್ಧಿಮತ್ತೆ ನೆರವಿನ ಏಕಗವಾಕ್ಷಿ ವ್ಯವಸ್ಥೆ ಅಭಿವೃದ್ಧಿಪಡಿಸಲಾಗಿದೆ. ಇದು ಭೂಮಿ ಹಂಚಿಕೆ, ಹೂಡಿಕೆದಾರರ ಕುಂದುಕೊರತೆ ನಿವಾರಣೆಗೆ ನೆರವಾಗಲಿದ್ದು, ಬಹುಭಾಷಾ ಚಾಟ್‌ಬೋಟ್‌ ಸೌಲಭ್ಯ ಒಳಗೊಂಡಿರಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಆನಂದ ಮಹೀಂದ್ರಾ, ಕುಮಾರ್‌ ಮಂಗಳಂ ಬಿರ್ಲಾ, ಕಿರಣ್‌ ಮಜುಂದಾರ್‌ ಶಾ, ಮಾರ್ಟಿನ್‌ ಲುಂಡ್‌ಸ್ಟೆಡ್ಟ್‌, ಜಾರ್ಜ್‌ ಪಪಂಡ್ರೆವು, ಆನ್‌ ಡಂಕಿನ್‌ ಮತ್ತು ಒಡೆ ಅಬೊಷ್‌ ಅವರು ಉದ್ದಿಮೆ, ತಂತ್ರಜ್ಞಾನ ಮತ್ತು ಕೈಗಾರಿಕಾ ಪರಿವರ್ತನೆ ಬಗ್ಗೆ ಒಳನೋಟಗಳನ್ನು ಹಂಚಿಕೊಳ್ಳಲಿದ್ದಾರೆ.

ಜಾಗತಿಕ ಪ್ರಮುಖ ಉದ್ದಿಮೆಗಳು ಮತ್ತು ವಿದೇಶಿ ಸರ್ಕಾರಗಳ ಪಾಲ್ಗೊಳ್ಳುವಿಕೆಯ ಫಲವಾಗಿ ರಾಜ್ಯದಲ್ಲಿ ವಿಪುಲ ಉದ್ಯೋಗ ಅವಕಾಶಗಳಿಗೆ ಉತ್ತೇಜನ ದೊರೆಯಲಿದೆ. ದುಡಿಯುವ ವರ್ಗದ ಕೌಶಲ ಅಭಿವೃದ್ಧಿಯಾಗಲಿದೆ. ತಂತ್ರಜ್ಞಾನವು ಸುಲಭವಾಗಿ ವರ್ಗಾವಣೆಯಾಗಲಿದೆ. ಇವೆಲ್ಲವುಗಳ ಫಲವಾಗಿ ಜಾಗತಿಕ ನಾವೀನ್ಯತಾ ಕ್ಷೇತ್ರದ ಜೊತೆಗಿನ ಕರ್ನಾಟಕದ ಬಾಂಧವ್ಯ ಗಮನಾರ್ಹವಾಗಿ ವೃದ್ಧಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಸಮಾವೇಶದ ಬಗ್ಗೆ ಮಾಹಿತಿ ಹಾಗೂ ಹೆಸರು ನೋಂದಾಯಿಸಲು https://investkarnataka.co.in/gim2025/ ಅಂತರ್ಜಾಲ ತಾಣಕ್ಕೆ ಭೇಟಿ ನೀಡಿ.

TAGGED:Invest Karnataka 2025karnatakaM.B Patilಇನ್ವೆಸ್ಟ್ ಕರ್ನಾಟಕ 2025ಎಂ.ಬಿ.ಪಾಟೀಲ್
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

Student Kills Girl Then Shoots Himself In 3 Second Classroom Horror
Crime

ಕ್ಲಾಸ್‌ ರೂಮ್‌ನಲ್ಲೇ ಯುವತಿಗೆ ಗುಂಡು ಹಾರಿಸಿ ಕೊಂದು, ತಾನೂ ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

Public TV
By Public TV
1 minute ago
KL Rahul
Cricket

ಆಪತ್ಬಾಂಧವ ಕೆ.ಎಲ್‌ ರಾಹುಲ್ ಅದ್ಭುತ ಶತಕ – ರಣಜಿ ಸೆಮಿಫೈನಲ್‌ಗೆ ಕರ್ನಾಟಕ

Public TV
By Public TV
23 minutes ago
rcb g.parameshwara
Bengaluru City

ಬೆಂಗಳೂರಿನಲ್ಲಿ RCB ಪಂದ್ಯ ನಡೆಸಲು ಮುಂದುವರಿದ ಕೆಎಸ್‌ಸಿಎ ಕಸರತ್ತು; ಪರಮೇಶ್ವರ್ ಭೇಟಿ ಮಾಡಿದ ಕೆಎಸ್‌ಸಿಎ, ಆರ್‌ಸಿಬಿ ನಿಯೋಗ

Public TV
By Public TV
33 minutes ago
R Ashok
Bengaluru City

ಗೃಹಲಕ್ಷ್ಮಿ ಯೋಜನೆಗೆ ಜೀವಿತ ಪ್ರಮಾಣಪತ್ರ – ಹೊಸ ನಿಯಮಕ್ಕೆ ಆಶೋಕ್ ಆಕ್ರೋಶ

Public TV
By Public TV
58 minutes ago
mandya suicide
Crime

ಎರಡು ಮಕ್ಕಳ ತಂದೆ ಜೊತೆಗೆ ಯುವತಿ ಲವ್; ಮರ್ಯಾದೆಗೆ ಅಂಜಿ ಮಗಳೊಂದಿಗೆ ತಾಯಿ ನೇಣಿಗೆ ಶರಣು

Public TV
By Public TV
60 minutes ago
Karnataka origin man killed in Canada Nelamangala resident Chandan Kumar shootout
Bengaluru City

ಕೆನಡಾದಲ್ಲಿ ಕನ್ನಡ ಡಿಂಡಿಮ ಸಾರಿದ್ದ ಕನ್ನಡಿಗನ ಬರ್ಬರ ಕೊಲೆ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?