Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿರುಕು ಮನಸುಗಳ ಮಧ್ಯೆ ಮೈಸೂರಿನಲ್ಲಿ ಬಿಜೆಪಿ ಕಾರ್ಯಕಾರಿಣಿ: ಮೊದಲ ದಿನದ ಸಂಪೂರ್ಣ ವರದಿ ಇಲ್ಲಿದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಿರುಕು ಮನಸುಗಳ ಮಧ್ಯೆ ಮೈಸೂರಿನಲ್ಲಿ ಬಿಜೆಪಿ ಕಾರ್ಯಕಾರಿಣಿ: ಮೊದಲ ದಿನದ ಸಂಪೂರ್ಣ ವರದಿ ಇಲ್ಲಿದೆ

Districts

ಬಿರುಕು ಮನಸುಗಳ ಮಧ್ಯೆ ಮೈಸೂರಿನಲ್ಲಿ ಬಿಜೆಪಿ ಕಾರ್ಯಕಾರಿಣಿ: ಮೊದಲ ದಿನದ ಸಂಪೂರ್ಣ ವರದಿ ಇಲ್ಲಿದೆ

Public TV
Last updated: May 6, 2017 8:48 pm
Public TV
Share
3 Min Read
bjp mysuru 3
SHARE

ಮೈಸೂರು: ಬಣ ರಾಜಕೀಯ, ಭಿನ್ನಮತ, ಕೆಸರೆರಚಾಟದ ಕಾರ್ಮೋಡದ ಬೆನ್ನಲ್ಲೇ ಮೈಸೂರಿನಲ್ಲಿ ಆರಂಭವಾದ ಎರಡು ದಿನಗಳ ಬಿಜೆಪಿ ಕಾರ್ಯಕಾರಿಣಿಯ ಮೊದಲ ದಿನ ಒಂದು ರೀತಿ ಒಬ್ಬರ ಮುಖ ಇನ್ನೊಬ್ಬರು ನೋಡಿಕೊಳ್ಳದಂತಹ ಚಿತ್ರಣ ಇತ್ತು.

ವೇದಿಕೆಯಲ್ಲಿ ಈಶ್ವರಪ್ಪ-ಯಡಿಯೂರಪ್ಪ ಮುಖ ತಿರುಗಿಸಿಕೊಂಡೇ ಇದ್ರು. ಈಶ್ವರಪ್ಪ ಕೈ ಮುಗಿದ್ರೂ ಬಿಎಸ್‍ವೈ ರಿಯಾಕ್ಟ್ ಮಾಡ್ಲಿಲ್ಲ. ಕಾರ್ಯಕಾರಿಣಿಗೆ ಚಾಲನೆ ನೀಡಿದ ಬಳಿಕ ಮುರಳೀಧರ್ ರಾವ್‍ಗೆ ಸನ್ಮಾನ ಮಾಡಿದಾಗ ಈಶ್ವರಪ್ಪ ಕುಳಿತೇ ಇದ್ರು.

ನಿರ್ಣಯಗೋಷ್ಠಿಯಲ್ಲಿ ಕೊನೇ ಕ್ಷಣದಲ್ಲಿ ಈಶ್ವರಪ್ಪ ಹೆಸ್ರನ್ನ ಸೇರಿಸಲಾಯ್ತು. ಇದ್ರಿಂದ, ಮೊದಲು ಯಾರ ನಿರ್ಣಯ ಗೋಷ್ಠಿ ಅಂತ ಜಗದೀಶ್ ಶೆಟ್ಟರ್ ಕನ್‍ಫ್ಯೂಸ್ ಆದ್ರು. ನಂತ್ರ, ಈಶ್ವರಪ್ಪ ಮೊದಲು ಬರಲ್ಲ ಅಂದಿದ್ರು. ಆಮೇಲೆ ಬಂದ್ರು ಅದಕ್ಕಾಗಿ ಸೇರಿಸಲಾಯ್ತು ಅಂತ ವೇದಿಕೆ ಮೇಲೆಯೇ ಶೆಟ್ಟರ್‍ಗೆ ಬಿಎಸ್‍ವೈ ಸ್ಪಷ್ಟನೆ ನೀಡಿದ್ರು.

bjp mysuru 1

ಯಡಿಯೂರಪ್ಪ ಭಾಷಣ ಆರಂಭಿಸಿದಾಗ ಎಲ್ಲರ ಹೆಸರು ಹೇಳಿ ಈಶ್ವರಪ್ಪ ಹೆಸ್ರು ಬಿಟ್ರು. ಬಳಿಕ ಎರಡು ಮನೆಗಳ ನಾಯಕ್ರೇ ಅಂದಾಗ ಎಲ್ಲರೂ ಬಿಟ್ಟ ಕಣ್ಣು ಬಿಟ್ಟಂತೆ ನೋಡಿದ್ರು. ಈಶ್ವರಪ್ಪ ಹೆಸರು ಹೇಳದೆ ನಾನೂ ಅನಂತ್ ಕುಮಾರ್ ಒಟ್ಟಿಗೆ ಓಡಾಡಿ ಪಕ್ಷ ಕಟ್ಟಿದ್ವಿ. ಅಧಿಕಾರದ ಕುರ್ಚಿಗೆ ನಾನು ಅಂಟಿಕೊಂಡವನಲ್ಲ. ಹಾಗೇನಾದ್ರೂ ಆಗಿದ್ರೆ ಕುಮಾರಸ್ವಾಮಿ ಜೊತೆ ಹೋಗ್ತಿದೆ. ಬೈ ಎಲೆಕ್ಷನ್‍ನಲ್ಲಿ ಶೇಕಡಾವಾರು ಮತಗಳಿಗೆ ಹೆಚ್ಚಾಗಿದೆ. ಯಾರೂ ಧೃತಿಗೆಡಬೇಕಿಲ್ಲ ಅಂದಾಗಲೂ ಚಪ್ಪಾಳೆ ಸಿಗಲಿಲ್ಲ. ಕಾರ್ಯಕರ್ತರ ವರಸೆ ನೋಡಿ ಪೆಚ್ಚಾದ ಯಡಿಯೂರಪ್ಪ, ಬೆಳಗ್ಗೆ ಇಡ್ಲಿ ವಡೆ ಉಪ್ಪಿಟ್ಟು ತಿಂದು ಸುಸ್ತಾಗಿದ್ದೀರಾ ಅಂತ ತಿವಿದಾಗ ಚಪ್ಪಾಳೆ ಸದ್ದು ಕೇಳಿಸ್ತು. ಅಲ್ಲದೆ, ಕಾರ್ಯಕಾರಿಣಿಯಲ್ಲಿ ಭಿನ್ನಮತ ಬಗ್ಗೆ ಬಹಿರಂಗ ಚರ್ಚೆಗೆ ಅವಕಾಶ ಇಲ್ಲ. ಏನೇ ಇದ್ರೂ ವೈಯಕ್ತಿಕವಾಗಿ ಬಂದು ನನ್ನ ಜೊತೆ ಚರ್ಚಿಸಿ ಈಶ್ವರಪ್ಪ ಸೇರಿದಂತೆ ನಾವೆಲ್ಲಾ ಒಂದಾಗಿದ್ದೇವೆ ಅಂತ ಮೊದಲೇ ಹೇಳಿದ್ರು.

ಮುರಳಿಧರ್ ರಾವ್, ಅನಂತಕುಮಾರ್ ಅವರ ಭಾಷಣ ವೇಳೆ ಕೆಲವ್ರು ಆಕಳಿಸಿ, ನಿದ್ದೆ ಮಾಡ್ತಿದ್ರೆ ಮತ್ತೆ ಕೆಲವ್ರು ಮೊಬೈಲ್‍ನಲ್ಲಿ ಬ್ಯುಸಿಯಾಗಿದ್ರು.

ಕಾರ್ಯಕಾರಿಣಿಯಲ್ಲಿ ಮಾತನಾಡಿದ ಉಸ್ತುವಾರಿ ಮುರಳೀಧರ್ ರಾವ್, ಭಿನ್ನಮತದ ಬಗ್ಗೆ ಮಾತನಾಡದಂತೆ ಎಚ್ಚರಿಸಿದ್ರು. ನಂತ್ರ ಸಿದ್ದರಾಮಯ್ಯ ಸರ್ಕಾರಕ್ಕೆ ಕೌಂಟ್ ಡೌನ್ ಶುರುವಾಗಿದೆ. ಕಾಂಗ್ರೆಸ್ 150 ಸೀಟ್ ಗೆಲ್ಲಬೇಕಿದೆ ಅಂದ್ರು. ಸಭೆಯಲ್ಲಿ ಗಲಿಬಿಲಿ ಇತ್ತು. ತಕ್ಷಣ ಶೋಭಾ ಕರಂದ್ಲಾಜೆ ಎಚ್ಚರಿಸಿದಾಗ ಸರಿಮಾಡಿಕೊಂಡ್ರು. ಇನ್ನು, ಅನಂತ್‍ಕುಮಾರ್ ಮಾತನಾಡಿ ಚಾಮುಂಡೇಶ್ವರಿ ಆಶೀರ್ವಾದದೊಂದಿಗೆ 150 ಸೀಟು ಗೆಲ್ಲಬೇಕು. ಯಡಿಯೂರಪ್ಪ ಮತ್ತೆ ಸಿಎಂ ಆಗಬೇಕು ಅಂದ್ರು.

ಶಾಣಪ್ಪ ಮಾತು: ರಾಜ್ಯ ಸರ್ಕಾರದ ವೈಫಲ್ಯ, ಭ್ರಷ್ಟಾಚಾರ ಕುರಿತು ಜಗದೀಶ್ ಶೆಟ್ಟರ್ ಮಂಡಿಸಿದ ನಿರ್ಣಯವನ್ನ ಪರಿಷತ್ ಉಪನಾಯಕ ಕೆ.ಬಿ.ಶಾಣಪ್ಪ ಅನುಮೋದಿಸಿದ್ರು. ಈ ವೇಳೆ, ಬಿಎಸ್‍ವೈ ಮತ್ತು ಈಶ್ವರಪ್ಪ ನಡಾವಳಿಯನ್ನ ತೀವ್ರವಾಗಿ ಖಂಡಿಸಿದ್ರು. ಪಕ್ಷದ ಪರಿಸ್ಥಿತಿ, ಉದ್ದೇಶವನ್ನ ಈಶ್ವರಪ್ಪ ಅರ್ಥಮಾಡಿಕೊಳ್ಳಬೇಕು. ಒಗ್ಗಟ್ಟಾಗಿದ್ದು, ಎಲ್ಲರ ವಿಶ್ವಾಸವಿದ್ದರೆ ಮಾತ್ರ ಮಿಷನ್ 150 ಗುರಿ ಮುಟ್ಟುವುದು ಸಾಧ್ಯ ಅಂದ್ರು. ಮರಳಿಧರ್‍ರಾವ್ ಮತ್ತು ಪುರಂದೇಶ್ವರಿಗೆಗೆ ಅರ್ಥವಾಗಲಿ ಅಂತ ಇಂಗ್ಲಿಷ್‍ನಲ್ಲಿ ಜಾಡಿಸಿದ್ರು. ಸಭೆ ಮೌನವಾಗಿತ್ತು. ಈ ಸಂದರ್ಭದಲ್ಲಿ ಮುರಳೀಧರ್ ರಾವ್, ಬಿಎಸ್‍ವೈ, ಈಶ್ವರಪ್ಪ ಸೇರಿದಂತೆ ಎಲ್ಲರೂ ಮೌನವಾಗಿದ್ರು. ಇನ್ನು, ಶಾಣಪ್ಪ ಅವರ ಬಗ್ಗೆ ಮಾತನಾಡುತ್ತ ದಲಿತ ನಾಯಕ, ಅಸ್ಪೃಶ್ಯತೆ ವಿರುದ್ಧ ಹೋರಾಡಿದವರು ಅಂತ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಪರಿಚಯಿಸ್ತಿದ್ದಾಗ ಶಾಣಪ್ಪ ಕೆಂಡಾಮಂಡಲರಾದ್ರು. ಇನ್ನೂ ಯಾಕೆ ದಲಿತ, ದಲಿತ ಅಂತಿರಾ..? ನಮ್ಮನ್ಯಾಕೆ ಬಿಜೆಪಿ ಅಂತ ಹೇಳಲ್ಲ..? ಅಂಥ ಶೋಭಾ ಕರಂದ್ಲಾಜೆ ಅವರನ್ನು ಪ್ರಶ್ನಿಸಿದ್ರು.

ಭಿನ್ನಾಭಿಪ್ರಾಯದ ಹೊಗೆ: ಮೈಸೂರು ನಗರದ ಬೀದಿ ಬೀದಿಗಳಲ್ಲಿ ರಾರಾಜಿಸುತ್ತಿರುವ ಬಿಜೆಪಿ ಬಾವುಟ ಹಾಗೂ ಫ್ಲೆಕ್ಸ್‍ಗಳಲ್ಲಿ ಭಿನ್ನಾಭಿಪ್ರಾಯದ ಹೊಗೆ ಕಾಣ್ತಿತ್ತು. `ಮತದಾರರ ಮನಸ್ಸು ಅರಿಯಿರಿ.. ವೈಮನಸ್ಸು ಮರೆತು ಜೊತೆಯಲ್ಲಿ ಸಾಗಿರಿ. ಗೆಲುವಿಗೆ “ಸಂತೋಷವೇ” ಸೂತ್ರ ಅನ್ನೋ ಬರಹಗಳು ಗಮನ ಸೆಳೆದ್ವು. ಇನ್ನು, ಬ್ರಿಗೇಡ್ ವೀರ ಈಶ್ವರಪ್ಪ ಏಕಾಂಗಿಯಾಗಿದ್ರು.

ವೇದಿಕೆ ಮೇಲೆ ಹಾಗೂ ಊಟದ ಹಾಲ್‍ನಲ್ಲಿ ಒಂಟಿಯಾಗಿ ಕೂತಿದ್ರು. ಈಶ್ವರಪ್ಪ ಜೊತೆ ಮಾತನಾಡಲು ಹಿರಿಯ ನಾಯಕರೂ ಹಿಂಜರಿದ್ರು. ಇನ್ನು, ಊಟದ ಬ್ರೇಕ್‍ನಲ್ಲಿ ಬಿಜೆಪಿಯ ನಾಯಕರೆಲ್ಲಾ ಒಟ್ಟಾಗಿ ಕಾಣಿಸಿಕೊಂಡಾಗ ಕಾರ್ಯಕರ್ತರು ಸೆಲ್ಫಿಗಾಗಿ ನುಗ್ಗಿದ್ರು. ಇನ್ನು, ಮುರಳೀಧರ್‍ರಾವ್ ಕಟ್ಟಪ್ಪಣೆ ಮೇರೆಗೆ ಸುದ್ದಿಗೋಷ್ಠಿ ಸ್ಥಳವನ್ನು ಸ್ಥಳಾಂತರಿಸಿ ಮಾಧ್ಯಮಗಳಿಂದ ಅಂತರ ಕಾಯ್ದುಕೊಳ್ಳಲಾಗಿತ್ತು.

ಈ ಮಧ್ಯೆ, ಮೊದಲ ದಿನದ ಕಾರ್ಯಕಲಾಪದ ಬಗ್ಗೆ ಮಾತನಾಡಿದ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ರಾಜ್ಯ ಸರ್ಕಾರದ ಭ್ರಷ್ಟಚಾರದ ವಿರುದ್ಧ ಹೋರಾಡಲು ನಿರ್ಣಯ ತೆಗೆದುಕೊಳ್ಳಲಾಗಿದೆ ಅಂದ್ರು. ಆದ್ರೆ, ಪಕ್ಷದ ಬಿಕ್ಕಟ್ಟಿನ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸದೆ ತರಾತುರಿಯಲ್ಲಿ ಸುದ್ದಿಗೋಷ್ಠಿ ಮುಗಿಸಿದ್ರು.

Union Minister Sri. @AnanthKumar_BJP inaugurated State BJP Executive meet in Mysore today. State President Sri. @BSYBJP will presided. pic.twitter.com/Sjlb40n21U

— BJP Karnataka (@BJP4Karnataka) May 6, 2017

BJP target: Victory in 150 seats in 2018 Assembly Elections, 25 Lok Sabha in 2019, says @BSYBJP #BJPKarnatakaExecutive

— BJP Karnataka (@BJP4Karnataka) May 6, 2017

Leader &workers must resolve to ensure BJP win in the state, work hard &reach out to people in every taluk: @BSYBJP #BJPKarnatakaExecutive

— BJP Karnataka (@BJP4Karnataka) May 6, 2017

Congress failures in law&order, irrigation,drinking water,housing for poor will be exposed, says @BSYBJP #BJPKarnatakaExecutive

— BJP Karnataka (@BJP4Karnataka) May 6, 2017

bjp mysuru 2 2

 

bjp mysuru 2 3
B

bjp mysuru 4

 

bjp mysuru 1

bjp mysuru 2

 

 

TAGGED:bjpeshwarappaExecutive Committee Meetingmysuruyeddyurappaಈಶ್ವರಪ್ಪಬಿಎಸ್ ಯಡಿಯೂರಪ್ಪಬಿಜೆಪಿಬಿಜೆಪಿ ಕಾರ್ಯಕಾರಿಣಿಮೈಸೂರು
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
1 hour ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
1 hour ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
2 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
2 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
4 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?