Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿವಮೊಗ್ಗದಲ್ಲಿ ಮತ್ತೆ ಕೋಮಿನ ಬೆಂಕಿ – 2 ಪ್ರತ್ಯೇಕ ಪ್ರಕರಣದಲ್ಲಿ ಹಿಂದೂ ಯುವಕರ ಮೇಲೆ ಹಲ್ಲೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶಿವಮೊಗ್ಗದಲ್ಲಿ ಮತ್ತೆ ಕೋಮಿನ ಬೆಂಕಿ – 2 ಪ್ರತ್ಯೇಕ ಪ್ರಕರಣದಲ್ಲಿ ಹಿಂದೂ ಯುವಕರ ಮೇಲೆ ಹಲ್ಲೆ

Districts

ಶಿವಮೊಗ್ಗದಲ್ಲಿ ಮತ್ತೆ ಕೋಮಿನ ಬೆಂಕಿ – 2 ಪ್ರತ್ಯೇಕ ಪ್ರಕರಣದಲ್ಲಿ ಹಿಂದೂ ಯುವಕರ ಮೇಲೆ ಹಲ್ಲೆ

Public TV
Last updated: July 12, 2022 10:54 pm
Public TV
Share
2 Min Read
Shivamogga
SHARE

ಶಿವಮೊಗ್ಗ: ಕಳೆದ ಫೆಬ್ರವರಿ ತಿಂಗಳಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣ ಕೆಂಡದಂತಾಗಿ ಬಳಿಕ ಶಾಂತ ಸ್ಥಿತಿಗೆ ತಲುಪಿದ್ದರೂ ಇದೀಗ ಮತ್ತೆ ಜಿಲ್ಲೆಯಲ್ಲಿ ಕೋಮು ಸಂಘರ್ಷಗಳು ಅಲ್ಲಲ್ಲಿ ನಡೆಯುತ್ತಿವೆ. ಕಾರುಗಳ ಮೇಲೆ ಕಲ್ಲು ತೂರಾಟ, ಕಾರುಗಳಿಗೆ ಬೆಂಕಿ, ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಗಳು ಆಗ್ಗಾಗ್ಗೆ ನಡೆಯುತ್ತಲೇ ಇವೆ. ಇದೀಗ ಮತ್ತೆ ಅಂತಹುದೇ ಘಟನೆಯೊಂದು ಶಿವಮೊಗ್ಗದಲ್ಲಿ ಭಾರೀ ಸಂಚಲನ ಮೂಡಿಸಿದೆ. ಬೂದಿ ಮುಚ್ಚಿದ ಕೆಂಡದಂತಿರುವ ಶಿವಮೊಗ್ಗದಲ್ಲಿ ಮತ್ತೆ ಕೋಮು ಸಂಘರ್ಷ ಎದುರಾಗುತ್ತದೆಯೋ ಎಂಬ ಆತಂಕ ಇದೀಗ ಎದುರಾಗಿದೆ.

Shivamogga 1

ಸೋಮವಾರ ಸಂಜೆ ಹಾಗೂ ರಾತ್ರಿ 2 ಪ್ರತ್ಯೇಕ ಪ್ರಕರಣಗಳಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದ್ದು, ಇದು ಶಿವಮೊಗ್ಗ ಜನರ ನಿದ್ದೆಗೆಡಿಸಿದೆ. ನಿನ್ನೆ ಸಂಜೆ ಶಿವಮೊಗ್ಗದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಮಥುರಾ ಪ್ಯಾರಡೈಸ್ ಮುಂಭಾಗದಲ್ಲಿ ಹಿಂದೂ ಯುವತಿಯರನ್ನು, ಅನ್ಯಕೋಮಿನ ಯುವಕರು ಚುಡಾಯಿಸುತ್ತಿದ್ದರು. ಈ ವೇಳೆ ಏಕೆ ಚುಡಾಯಿಸುತ್ತಿರಾ ಎಂದು ಕೇಳಿದ್ದಕ್ಕೆ ಹಿಂದೂ ಯುವಕ ಹರ್ಷನ ಮೇಲೆ ಅನ್ಯಕೋಮಿನ 8 ಯುವಕರು ಹಲ್ಲೆ ನಡೆಸಿದ್ದಾರೆ. ಹರ್ಷ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತನಾಗಿದ್ದು, ಪ್ರಕರಣ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: PSI ಹಗರಣದ ಹಿಂದೆ ಬೊಮ್ಮಾಯಿ, ಗೃಹಸಚಿವರಿದ್ದಾರೆ – ಸರ್ಕಾರದ ಕುಮ್ಮಕ್ಕಿಲ್ಲದೇ ಇದೆಲ್ಲಾ ಸಾಧ್ಯವೇ ಎಂದ ಸಿದ್ದರಾಮಯ್ಯ

Shivamogga 2

ಈ ಘಟನೆಯ ಬೆನ್ನಲ್ಲೇ ನಿನ್ನೆ ರಾತ್ರಿ ಸುಮಾರು 11 ಗಂಟೆ ವೇಳೆಗೆ, ಮತ್ತೊಂದು ಇಂತಹುದೇ ಘಟನೆ ನಡೆದಿದೆ. ಈ ಪ್ರಕರಣದಲ್ಲಿಯೂ ಕೂಡ ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಹಿಂದೂ ಯುವಕ ಕಾಂತರಾಜ್ ಮೇಲೆ ಸುಯೇಬ್, ಜುನೈದ್ ಸೇರಿದಂತೆ ಇತರ ಮೂವರು ಹಲ್ಲೆ ನಡೆಸಿದ್ದಾರೆ. ನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಗೊಳಗಾದಾತ ಭಜರಂಗದಳ ಕಾರ್ಯಕರ್ತ ಎಂದು ಹೇಳಲಾಗಿದೆ. ಕಾಂತರಾಜ್ ಮೇಲೆ ಮಚ್ಚು, ಬ್ಯಾಟ್‌ಗಳಿಂದ ಹಲ್ಲೆ ನಡೆಸಲಾಗಿದೆ. ಕೈ, ಕಾಲು, ಬೆನ್ನಿಗೆ ತೀವ್ರವಾದ ಗಾಯಗಳಾಗಿದ್ದು, ಕಾಂತರಾಜ್ ಇದೀಗ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಈ ಎರಡೂ ಘಟನೆಗಳ ಸಂಬಂಧ ಪ್ರಕರಣ ದಾಖಲಾಗಿದ್ದು, ಈಗಾಗಲೇ ಕಾಂತರಾಜ್ ಮೇಲೆ ಹಲ್ಲೆ ನಡೆಸಿರುವ ಇಬ್ಬರನ್ನು ಬಂಧಿಸಲಾಗಿದೆ. ಹರ್ಷನ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳು ಪರಾರಿಯಾಗಿದ್ದಾರೆ. ಎರಡೂ ಪ್ರಕರಣಗಳನ್ನು ಶಿವಮೊಗ್ಗ ಪೊಲೀಸರು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದು, ಮತ್ತೆ ಘಟನೆ ಪುನರಾವರ್ತನೆಯಾಗದಂತೆ ಎಚ್ಚರ ವಹಿಸಿದ್ದಾರೆ. ಇದನ್ನೂ ಓದಿ: ಈದ್ಗಾ ಮೈದಾನ ವಿವಾದ – ಚಾಮರಾಜಪೇಟೆ ಬಂದ್ ಯಶಸ್ವಿ

ಒಟ್ಟಿನಲ್ಲಿ ಬೂದಿ ಮುಚ್ಚಿದ ಕೆಂಡದಂತಿರುವ ಶಿವಮೊಗ್ಗದಲ್ಲಿ ಈ ರೀತಿಯ ಘಟನೆಗಳು ಆಗ್ಗಾಗ್ಗೆ ಮರುಕಳಿಸುತ್ತಲೇ ಇದ್ದು, ಪೊಲೀಸ್ ಇಲಾಖೆ ಮತ್ತಷ್ಟು ಬಿಗಿ ಕ್ರಮ ತೆಗೆದುಕೊಳ್ಳುವುದು ಇದೀಗ ಅನಿವಾರ್ಯವಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡ ಶಿವಮೊಗ್ಗ ಜಿಲ್ಲೆಯವರೇ ಆಗಿದ್ದು, ಈ ಪ್ರಕರಣಗಳು ರಾಜಕಾರಣಗೊಳ್ಳುವ ಮೊದಲೇ, ಪೊಲೀಸರು ಬಿಗಿ ಕ್ರಮ ತೆಗೆದುಕೊಳ್ಳಬೇಕಿದೆ. ಶಿವಮೊಗ್ಗ ಶಾಂತವಾಗಿ ಇರುವಂತೆ ನೋಡಿಕೊಳ್ಳಬೇಕಿದೆ.

Live Tv
[brid partner=56869869 player=32851 video=960834 autoplay=true]

TAGGED:assaultattackhindushivamoggayouthಯುವಕರುಶಿವಮೊಗ್ಗಹಲ್ಲೆಹಿಂದೂ
Share This Article
Facebook Whatsapp Whatsapp Telegram

Cinema news

Sreeleela
AI ದುರ್ಬಳಕೆ ವಿರುದ್ಧ ಧ್ವನಿ ಎತ್ತಿದ ಶ್ರೀಲೀಲಾ – ಅಂತದ್ದೇನಾಯ್ತು?
Cinema Latest Sandalwood Top Stories
Mohanlal Samarjit Lankesh
ವೃಷಭ ಚಿತ್ರದ ಅದ್ದೂರಿ ಟ್ರೈಲರ್ ಅನಾವರಣ; ಮಿಂಚಿದ ಕನ್ನಡ ಹುಡುಗ ಸಮರ್ಜಿತ್
Cinema Latest South cinema Top Stories
p.c.shekhar
‘ಜಸ್ಟ್ ಅಸ್’ ಅಂತ ವೆಬ್ ಸಿರೀಸ್ ಲೋಕಕ್ಕೆ ನಿರ್ದೇಶಕ ಪಿ.ಸಿ.ಶೇಖರ್ ಎಂಟ್ರಿ
Cinema Latest Sandalwood Top Stories
srimurali
ಪ್ರಶಾಂತ್ ನೀಲ್ ಜೊತೆಗಿನ ಉಗ್ರಂ ವೀರಂ ಸಿನಿಮಾ ಬಗ್ಗೆ ಶ್ರೀಮುರಳಿ ಹೇಳಿದ್ದೇನು?
Cinema Latest Sandalwood Top Stories

You Might Also Like

DK Shivakumar 5
Belgaum

ಭದ್ರಾ ಮೇಲ್ದಂಡೆ, ನರೇಗಾ, ಜಲಜೀವನ್ ಮಿಷನ್ ಬಾಕಿ ಅನುದಾನ ಬಿಡುಗಡೆ ಮಾಡದ ಕೇಂದ್ರವನ್ನ ದಿವಾಳಿ ಅನ್ನಬಹುದೇ?: ಡಿಕೆಶಿ

Public TV
By Public TV
15 minutes ago
Congress MLC Thippannappa Kamakanur
Belgaum

ಖರ್ಗೆಗೆ ಭಾರತ ರತ್ನ ನೀಡಬೇಕು: ತಿಪ್ಪಣ್ಣಪ್ಪ ಕಮಕನೂರು

Public TV
By Public TV
19 minutes ago
RENUKASWAMY 1
Bengaluru City

ರೇಣುಕಾಸ್ವಾಮಿ ಕೊಲೆ ಕೇಸ್‌- ಪೋಷಕರ ಹೇಳಿಕೆ ದಾಖಲು, ವಕೀಲರಿಂದ ಪ್ರಶ್ನೆಗಳ ಸುರಿಮಳೆ

Public TV
By Public TV
56 minutes ago
Yellow Line Metro
Bengaluru City

ಹಳದಿ ಮಾರ್ಗದ ಮೆಟ್ರೋ ಬಳಿಯೇ ಬಂತು ಬಿಎಂಟಿಸಿ ಬಸ್‌ ನಿಲ್ದಾಣ!

Public TV
By Public TV
1 hour ago
Raichuru YTPS 1
Districts

ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳ ಕಲ್ಲಿದ್ದಲು ಕಳ್ಳತನ – ರೈಲ್ವೇ ಅಧಿಕಾರಿಗಳ ತಂಡದಿಂದ ಪರಿಶೀಲನೆ

Public TV
By Public TV
1 hour ago
Chalavadi Narayanaswamy
Belgaum

ಕೃಷ್ಣಬೈರೇಗೌಡರಿಂದ ಕೆರೆ, ಸ್ಮಶಾನ ಜಾಗ ಕಬಳಿಕೆ- ಬಿಜೆಪಿಯಿಂದ ಗಂಭೀರ ಆರೋಪ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?