Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

2011ರ ವಿಶ್ವಕಪ್ ಫೈನಲ್‍ನಲ್ಲಿ ಯುವಿಗಿಂತ ಧೋನಿ ಕೀರ್ತಿ ಹೆಚ್ಚಿದ್ದು ಹೇಗೆ?

Public TV
Last updated: April 5, 2020 6:54 pm
Public TV
Share
3 Min Read
Dhoni Yuvi
SHARE

– ಧೋನಿ 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ಯಾಕೆ?
– ಎಲ್ಲವನ್ನೂ ರಿವಿಲ್ ಮಾಡಿದ ಭಾರತ ಕ್ರಿಕೆಟ್ ದಂತಕಥೆ

ಮುಂಬೈ: ಟೀಂ ಇಂಡಿಯಾ 9 ವರ್ಷಗಳ ಹಿಂದೆ ಎರಡನೇ ಬಾರಿಗೆ ವಿಶ್ವಕಪ್ ಚಾಂಪಿಯನ್ ಆಗಿತ್ತು. ಏಪ್ರಿಲ್ 2ರಿಂದ ಈ ಬಗ್ಗೆ ಅನೇಕ ಚರ್ಚೆಗಳಾಗಿದ್ದವು. ಈ ವಾರವೂ ಮತ್ತೊಮ್ಮೆ ಫೈನಲ್ ಪಂದ್ಯದ ಬಗ್ಗೆ ಚರ್ಚೆ ನಡೆಯುತ್ತಿದೆ.

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ಶ್ರೀಲಂಕಾವನ್ನು ಸೋಲಿಸುವ ಮೂಲಕ ಎರಡನೇ ಬಾರಿ ಏಕದಿನ ವಿಶ್ವಕಪ್ ಗೆದ್ದಿತ್ತು. ಅಂದಿನ ನಾಯಕ ಎಂ.ಎಸ್.ಧೋನಿ ಅಜೇಯ 91 ರನ್, ಅದರಲ್ಲೂ ವಿಶೇಷವಾಗಿ ಫಿನಿಶಿಂಗ್ ಶಾಟ್ ಸಿಕ್ಸರ್ ಅನ್ನು ಸಿಡಿಸಿದ್ದು ಕ್ರಿಕೆಟ್ ಅಭಿಮಾನಿಗಳಲ್ಲಿ ಅಚ್ಚಳಿಯದಂತೆ ಉಳಿದಿದೆ. ಈ ಪಂದ್ಯದಲ್ಲಿ ಗೌತಮ್ ಗಂಭೀರ್ 97 ರನ್ ಗಳಿಸಿದ್ದರು. ಯುವರಾಜ್ ಸಿಂಗ್ ಟೂರ್ನಿಯುದ್ದಕ್ಕೂ ಉತ್ತಮ ಆಲ್‍ರೌಂಡರ್ ಪ್ರದರ್ಶನ ನೀಡುತ್ತಲೇ ಬಂದಿದ್ದರೂ ಧೋನಿ ಯುವರಾಜ್ ಸಿಂಗ್ ಅವರಿಗಿಂತ ಹೆಚ್ಚು ಕೀರ್ತಿಯನ್ನು ಪಡೆದಿದ್ದು ಯಾಕೆ ಎಂಬ ಚರ್ಚೆ ಭಾರೀ ಸದ್ದು ಮಾಡುತ್ತಿದೆ.

Gambhir MS Dhoni

ಈ ಎಲ್ಲಾ ಪ್ರಶ್ನೆಗಳಿಗೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಮತ್ತು ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಮಾಧ್ಯಮವೊಂದರ ಸಂದರ್ಶನದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಈ ವಿಚಾರವಾಗಿ ಮಾತನಾಡಿರುವ ಸಚಿನ್, ಯುವರಾಜ್ ಸಿಂಗ್ ಟೂರ್ನಿಯುದ್ದಕ್ಕೂ ಚೆನ್ನಾಗಿ ಬ್ಯಾಟಿಂಗ್ ಮಾಡುತ್ತಿದ್ದರು. ಅವರು ಕ್ವಾರ್ಟರ್ ಫೈನಲ್‍ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಆದ್ದರಿಂದ ಅವರು 5ನೇ ಕ್ರಮಾಂಕ, ನಾಯಕ ಧೋನಿ 6ನೇ ಕ್ರಮಾಂಕ ಮತ್ತು ಸುರೇಶ್ ರೈನಾ 7ನೇ ಕ್ರಮಾಂಕದಲ್ಲಿ ಬ್ಯಾಂಟಿಗ್ ಮಾಡಿದ್ದರು ಎಂದು ತಿಳಿಸಿದ್ದಾರೆ.

ಟೀಂ ಇಂಡಿಯಾ ವೇಗದ ಮಾಜಿ ವೇಗದ ಬೌಲರ್ ಜಹೀರ್ ಖಾನ್ ಫೈನಲ್ ಪಂದ್ಯದಲ್ಲಿ ಚೆನ್ನಾಗಿ ಬೌಲಿಂಗ್ ಮಾಡಿದ್ದರು. ವಿರೇಂದ್ರ ಸೆಹ್ವಾಗ್ ಉಪುಲ್ ತರಂಗ ಅವರ ಅದ್ಭುತ ಕ್ಯಾಚ್ ಪಡೆದಿದ್ದರು. ಈ ಮೂಲಕ ನಾವು ಶ್ರೀಲಂಕಾವನ್ನು 274 ರನ್‍ಗಳಿಗೆ ಕಟ್ಟಿ ಹಾಕಿದ್ದೆವು. ಆದರೆ ಏಕಾಂಗಿ ಹೋರಾಟ ನಡೆಸಿದ್ದ ಮಹೇಲಾ ಜಯವರ್ಧನೆ 103 ರನ್ ಚಚ್ಚಿದ್ದರು ಎಂದು ನೆನೆದ್ದಾರೆ.

Sachin Tendulkar 1

ಕ್ವಾರ್ಟರ್-ಫೈನಲ್ ಸಮಯದಲ್ಲಿ ಆಸ್ಟ್ರೇಲಿಯಾ ವಿರುದ್ಧದ ನನ್ನ ಮತ್ತು ವೀರು ಜೊತೆಯಾಟದ ನಂತರ ನಾನು ಡ್ರೆಸ್ಸಿಂಗ್ ಕೋಣೆಗೆ ಮರಳಿದೆ. ಆಗ ಫಿಸಿಯೋ ಟೇಬಲ್‍ನಲ್ಲಿ ಮಲಗಿದೆ. ವೀರು ನನ್ನ ಪಕ್ಕದಲ್ಲಿದ್ದರು. ಆಸೀಸ್ ವಿರುದ್ಧ ಗೆಲವು ಸಾಧಿಸಿ ಫೈನಲ್‍ಗೆ ಲಗ್ಗೆ ಇಟ್ಟಾಗ ಸಂತೋಷ ಇಮ್ಮಡಿಯಾಗಿತ್ತು. ಆಗ ನೀವು ನನ್ನ ಪಕ್ಕದಲ್ಲಿ ಕುಳಿತುಕೊಳ್ಳಿ ಎಲ್ಲೂ ಹೋಗಬೇಡಿ ಅಂತ ಸೆಹ್ವಾಗ್ ಅವರಿಗೆ ನಾನು ಹೇಳಿದ್ದೆ ಎಂದು ಸಚಿನ್ ನೆನಪನ್ನು ಬಿಚ್ಚಿಟ್ಟರು.

ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಗೌತಮ್ ಮತ್ತು ವಿರಾಟ್ ಉತ್ತಮ ಜೊತೆಯಾಟ ನಡೆದಿತ್ತು. ಎದುರಾಳಿ ತಂಡಕ್ಕಿಂತ ಕೆಲವು ಹೆಜ್ಜೆ ಮುಂದಿಡಲು ನಾವು ಬಯಸಿದ್ದೇವೆ. ಈ ವೇಳೆ ನಾನು ವೀರೂಗೆ, ‘ಎಡಗೈ ಬ್ಯಾಟ್ಸ್‌ಮನ್ ಗೌತಮ್ ವಿಕೆಟ್ ಒಪ್ಪಿಸಿ ಹೊರ ಬಂದರೆ ಎಡಗೈ ಬ್ಯಾಟ್ಸ್‌ಮನ್ ಯುವಿ ಒಳಗೆ ಹೋಗಬೇಕು. ಒಂದು ವೇಳೆ ಬಲಗೈ ಬ್ಯಾಟ್ಸ್‌ಮನ್ ವಿರಾಟ್ ಹೊರಬಂದರೆ ಬಲಗೈ ಬ್ಯಾಟ್ಸ್‌ಮನ್ ಧೋನಿ ಬ್ಯಾಟಿಂಗ್‍ಗೆ ಇಳಿಯಬೇಕು’ ಎಂದು ಸಲಹೆ ನೀಡಿದ್ದೆ. ಹೀಗಾಗಿ ವಿರಾಟ್ ವಿಕೆಟ್ ಒಪ್ಪಿಸಿ ಹೊರ ಬಂದಿದ್ದರಿಂದ ಯುವಿಯನ್ನು 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಡ್ರಾಫ್ಟ್ ಮಾಡಲಾಯಿತು. ಏಕೆಂದರೆ ಬಲಗೈ, ಎಡಗೈ ಬ್ಯಾಟಿಂಗ್ ಸಂಯೋಜನೆ ಇರುವುದು ಮುಖ್ಯವಾಗಿತ್ತು. ಯುವಿ ಪ್ರಚಂಡ ರೂಪದಲ್ಲಿದ್ದರು. ಆದರೆ ಶ್ರೀಲಂಕಾದಲ್ಲಿ ಇಬ್ಬರು ಆಫ್ ಸ್ಪಿನ್ನರ್‌ಗಳು ಇದ್ದರು. ಆದ್ದರಿಂದ ಕಾರ್ಯತಂತ್ರದಲ್ಲಿ ಬದಲಾವಣೆ ಇರುತ್ತದೆ ಎಂದು ನಾನು ಭಾವಿಸಿದ್ದೆ ಎಂದು ಸಚಿನ್ ತಂತ್ರಗಾರಿಕೆ ರಿವೀಲ್ ಮಾಡಿದ್ದಾರೆ.

sehwaggrab 660 010713013718

ಈ ತಂತ್ರವನ್ನು ಅನುಸರಿಸುವಂತೆ ಸಲಹೆ ನೀಡಲು ಗ್ಯಾರಿ ಹೊರಗೆ ಕುಳಿತಿದ್ದ ಎಂ.ಎಸ್.ಧೋನಿ ಕಡೆಗೆ ತಿರುಗಿ ನೋಡಿದೆ. ಆಗ ಧೋನಿ ನನ್ನ ಬಳಿಗೆ ಬಂದಾಗ ವೀರು, ಕೋಚ್ ಗ್ಯಾರಿ ಕಸ್ಟರ್ನ್ ಹಾಗೂ ನಾನು ಅದರ ಬಗ್ಗೆ ಮಾತನಾಡಿದ್ದೆವು. ಗ್ಯಾರಿ ಸಹ ಒಪ್ಪಿದ್ದರು. ಆಗ ಮೈದಾನಕ್ಕಿಳಿಯಲು ಧೋನಿ ಸಿದ್ಧರಾದರು ಎಂದು ತಿಳಿಸಿದ್ದಾರೆ.

ಇದೇ ವೇಳೆ ವಿರೇಂದ್ರ ಸೆಹ್ವಾಗ್ ಮಾತನಾಡಿ, ನಮ್ಮ ಮೂಲಭೂತ ಅಂಶಗಳನ್ನು ಸರಿಯಾಗಿ ಪಡೆದರೆ, ನಾವು ಯಾವಾಗಲೂ ನಿಯಂತ್ರಣದಲ್ಲಿರುತ್ತೇವೆ ಎಂದು ನಮಗೆ ತಿಳಿದಿತ್ತು. ನಾನು ಆರಂಭದಲ್ಲಿ ತುಂಬಾ ನಿರಾಶೆಗೊಂಡಿದ್ದೆ. ಸಚಿನ್ ಯಾವಾಗ ವಿಕೆಟ್ ಒಪ್ಪಿಸಿ ಹೊರ ಬಂದರೋ ನಾನು ಮೌನಕ್ಕೆ ಜಾರಿಬಿಟ್ಟಿದ್ದೆ ಎಂದು ನೆನೆದರು.

‘ಗೌತಮ್ ಗಂಭೀರ್ ಅವರ 97 ರನ್‍ಗಳ ಅಮೂಲ್ಯವಾದ ಇನ್ನಿಂಗ್ಸ್ ಗುರಿಯನ್ನು ಬೆನ್ನಟ್ಟುವಲ್ಲಿ ಅಡಿಪಾಯ ಹಾಕಿತು. ಜೊತೆಗೆ ಧೋನಿ ಅಜೇಯ 91 ರನ್ ಗಳಿಸಿ ಗುರಿ ತಲುಪಿದ್ದರು. ಧೋನಿ ಫಿನಿಶಿಂಗ್ ಸಿಕ್ಸರ್ ಸಿಡಿಸಿದ್ದು ಸ್ಮರಣೀಯವಾಗಿಸಿದೆ ಎಂದು ಸಚಿನ್ ಹೇಳಿದ್ದಾರೆ.

TAGGED:2011 World Cupms dhoniPublic TVsachin tendulkarVirender SehwagYuvraj Singhಎಂ ಎಸ್ ಧೋನಿಗೌತಮ್ ಗಂಭೀರ್ಪಬ್ಲಿಕ್ ಟಿವಿಯುವರಾಜ್ ಸಿಂಗ್ವಿರೇಂದ್ರ ಸೆಹ್ವಾಗ್
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
4 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
5 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
5 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
7 hours ago

You Might Also Like

Train
Bengaluru City

ಮಳೆ ಅಬ್ಬರ; 5 ತಿಂಗಳು ಬೆಂಗಳೂರು, ಮಂಗಳೂರು ರೈಲು ಸಂಚಾರ ಸ್ಥಗಿತ

Public TV
By Public TV
18 minutes ago
D.K Shivakumar 2
Bengaluru City

ದ್ವೇಷ ಭಾಷಣ ಯಾರೇ ಮಾಡಿದ್ರೂ ಕಠಿಣ ಕ್ರಮ – ಸಿಎಂ ಸಿದ್ದರಾಮಯ್ಯ

Public TV
By Public TV
18 minutes ago
mahesh joshi
Bengaluru City

ಮಹೇಶ್ ಜೋಶಿಗೆ ರಾಜ್ಯ ಸಚಿವ ಸ್ಥಾನಮಾನ ಸವಲತ್ತು ಹಿಂಪಡೆದ ಸರ್ಕಾರ

Public TV
By Public TV
34 minutes ago
CDS Anil Chauhan
Latest

ಪಾಕ್ ದಾಳಿಯಿಂದ ನಮ್ಮ ಫೈಟರ್ ಜೆಟ್‌ಗಳಿಗೂ ಹಾನಿ? – ಮೊದಲ ಬಾರಿಗೆ ಸಿಡಿಎಸ್ ಪ್ರತಿಕ್ರಿಯೆ ಏನು?

Public TV
By Public TV
1 hour ago
MeghaPramod 2
Bengaluru City

ಅಖಂಡ ರಾಷ್ಟ್ರ ತಪಸ್ವಿನಿ ಅಹಲ್ಯಾಬಾಯಿ ಹೋಳ್ಕರ್: ಮೇಘಾ ಪ್ರಮೋದ್

Public TV
By Public TV
1 hour ago
Saleem DGP KARNATAKA
Bengaluru City

ಮಂಡ್ಯ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ – ಕದ್ದು ಮುಚ್ಚಿ ಗಾಡಿ ಹಿಡಿಯದಂತೆ ಡಿಜಿ & ಐಜಿಪಿ ಆದೇಶ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?