Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2014ಕ್ಕೂ ಮೊದಲು 70, ಈಗ 140 ವಿಮಾನ ನಿಲ್ದಾಣ: ಬೆಂಗಳೂರನ್ನು ಹಾಡಿ ಹೊಗಳಿದ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 2014ಕ್ಕೂ ಮೊದಲು 70, ಈಗ 140 ವಿಮಾನ ನಿಲ್ದಾಣ: ಬೆಂಗಳೂರನ್ನು ಹಾಡಿ ಹೊಗಳಿದ ಮೋದಿ

Bengaluru City

2014ಕ್ಕೂ ಮೊದಲು 70, ಈಗ 140 ವಿಮಾನ ನಿಲ್ದಾಣ: ಬೆಂಗಳೂರನ್ನು ಹಾಡಿ ಹೊಗಳಿದ ಮೋದಿ

Public TV
Last updated: November 11, 2022 2:03 pm
Public TV
Share
2 Min Read
Narendra Modi 2 1
SHARE

ಬೆಂಗಳೂರು: ಕೊರೊನಾ ಸಂಕಷ್ಟದ ಸಮಯಲ್ಲೂ ಇಡೀ ವಿಶ್ವದಲ್ಲಿ ಭಾರತದ(India) ವಿಭಿನ್ನವಾಗಿ ನಿಂತಿದೆ. ಇದಕ್ಕೆ ಬೆಂಗಳೂರು(Bengaluru) ಕೊಡುಗೆಯಿದೆ. ಈ ಮೂಲಕ ಡಬಲ್‌ ಇಂಜಿನ್‌(Double Engine) ಸರ್ಕಾರ ತಾಕತ್ತಿನಲ್ಲಿ ಚಲಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕೆಂಪೇಗೌಡ ಟರ್ಮಿನಲ್‌ 2 ಮತ್ತು ಕೆಂಪೇಗೌಡರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದ ಬಳಿಕ ನಂತರ ದೇವನಹಳ್ಳಿ ತಾಲೂಕಿನ ಭುವನಹಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ಮೋದಿ ಮಾತನಾಡಿದರು.

PM Modi flags off Vande Bharat Express train and Bharat Gaurav Kashi Yatra from Bengaluru ‌ 1

ಆರಂಭದಲ್ಲಿ ಕನ್ನಡದಲ್ಲಿ ಮಾತನಾಡಿದ ಮೋದಿ ಕನಕದಾಸ, ಓಬವ್ವ ಅವರನ್ನು ಸ್ಮರಿಸಿದರು. ಕನಕದಾಸರ ಕುಲ ಕುಲ ಎಂದು ಹೊಡೆದಾಡಬೇಡಿ ಕೀರ್ತನೆಯನ್ನು ಭಾಷಣದಲ್ಲಿ ಪ್ರಸ್ತಾಪಿಸಿ ಕೆಂಪೇಗೌಡರ ಕೆಲಸವನ್ನು ನೆನಪಿಸಿಕೊಂಡರು. ಭಾಷಣದಲ್ಲಿ ಹಿಂದೆ ಹೇಗಿತ್ತು? ಈಗ ಸರ್ಕಾರ ಯಾವ ರೀತಿ ಕೆಲಸ ಮಾಡುತ್ತಿದೆ? ಕೇಂದ್ರ ಸರ್ಕಾರದ ಯೋಜನೆ, ರಾಜ್ಯದಲ್ಲಿ ಅದರ ಫಲಾನುಭವಿಗಳ ವಿವರಗಳ ಸಂಖ್ಯೆಯನ್ನು ಮುಂದಿಟ್ಟರು. ಕೇಂದ್ರದ ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿಗೆ ತರುವ ಮೂಲಕ ಡಬಲ್‌ ಎಂಜಿನ್‌ ಸರ್ಕಾರಗಳು ಉತ್ತಮ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಭಾರತದ ಆರ್ಥಿಕ ಪ್ರಗತಿಯಲ್ಲಿ ಬೆಂಗಳೂರಿನ ಕೊಡುಗೆಯನ್ನು ಪ್ರಸ್ತಾಪಿಸಿ ಹಾಡಿ ಹೊಗಳಿದರು. ಇದನ್ನೂ ಓದಿ: ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ

2014ಕ್ಕೆ ಮೊದಲು ದೇಶದಲ್ಲಿ ಒಟ್ಟು 70 ವಿಮಾನ ನಿಲ್ದಾಣಗಳು ಇದ್ದವು. ಆದರೆ ಈಗ ಇದು 140ಕ್ಕೆ ಏರಿಕೆಯಾಗಿದೆ. ಭಾರತದ ಅಭಿವೃದ್ಧಿಯಲ್ಲಿ ಸಂಪರ್ಕವು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ವಾಯು ಸಂಪರ್ಕ ಮತ್ತು ಹೊಸ ವಿಮಾನ ನಿಲ್ದಾಣಗಳನ್ನು ರಚಿಸುವುದು ಈ ಸಮಯದ ಅಗತ್ಯವಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಸೌಲಭ್ಯಗಳನ್ನು ಹೆಚ್ಚಿಸಲಿದೆ. ಬೆಳವಣಿಗೆಯನ್ನು ಸಾಧಿಸಲು ನಾವು ಭೌತಿಕ ಮತ್ತು ಸಾಮಾಜಿಕ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಬೇಕು ಎಂದು ಕರೆ ನೀಡಿದರು.

PM Narendra Modi PM Modi inaugurates garden themed Terminal 2 of Kempegowda airport in Bengaluru

ಬೆಂಗಳೂರು ‘ಸ್ಟಾರ್ಟ್-ಅಪ್’ ಮನೋಭಾವವನ್ನು ಪ್ರತಿನಿಧಿಸುತ್ತದೆ. ಪ್ರಪಂಚದಾದ್ಯಂತ, ಭಾರತವು ತನ್ನ ಸ್ಟಾರ್ಟ್‌ಅಪ್‌ಗಳಿಗೆ ಹೆಸರುವಾಸಿಯಾಗಿದೆ. ದೇಶದಲ್ಲಿ ನಡೆಯುತ್ತಿರುವ ಬಂಡವಾಳ ಹೂಡಿಕೆಯಿಂದ ಕರ್ನಾಟಕಕ್ಕೂ ಲಾಭವಾಗಿದೆ. ಕೊರೊನಾ ಸಂಕಷ್ಟದ ಸಮಯದಲ್ಲೂ ಸುಮಾರು 4 ಲಕ್ಷ ಕೋಟಿ ಹೂಡಿಕೆ ಕರ್ನಾಟಕದಲ್ಲಿ ಆಗಿದೆ. ಇದು ಅಭಿವೃದ್ಧಿಯ ಸಂಕೇತ ಎಂದರು. ಇದನ್ನೂ ಓದಿ: ಮೋದಿಯಿಂದ ಏಷ್ಯಾದ ಮೊದಲ ಗಾರ್ಡನ್‌ ಟರ್ಮಿನಲ್‌ ಉದ್ಘಾಟನೆ –ವಿಶೇಷತೆ ಏನು?

narendra Modi kanakadasa statue

ಇಂದು ಕರ್ನಾಟಕಕ್ಕೆ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಿಕ್ಕಿದೆ. ಅದರೊಂದಿಗೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಉದ್ಘಾಟನೆಯಾಯಿತು ಇದು ಬೆಂಗಳೂರಿನ ಜನರ ಅಗತ್ಯವಾಗಿತ್ತು. ಒಂದೇ ಭಾರತ್‌ ಕೇವಲ ರೈಲು ಅಲ್ಲ. ಇಂದು ಮೇಡ್‌ ಇಂಡಿಯಾದ ನವ ಭಾರತದ ರೈಲು. ಇದು ಅಭಿವೃದ್ಧಿಯ ರೈಲು. ಭಾರತ ಅಭಿವೃದ್ಧಿ ಹೊಂದುತ್ತಿದೆ ಎನ್ನುವುದು ತೋರಿಸುವ ರೈಲು. ನಮ್ಮ ಸರ್ಕಾರ ರೈಲ್ವೇಗೆ ಕಾಯಕಲ್ಪ ನೀಡಲು ಆರಂಭಿಸಿದ್ದು ವಿಸ್ಟಾಡೋಮ್‌ ಪರಿಚಯಿಸಿದ್ದೇವೆ. ನಮ್ಮ ಸರ್ಕಾರದ ಅವಧಿಯಲ್ಲಿ ರೈಲುಗಳು ಮಾತ್ರವಲ್ಲ ನಿಲ್ದಾಣಗಳನ್ನು ಹೈಟೆಕ್‌ ಆಗುತ್ತಿದೆ. ಸರ್‌ ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣವನ್ನು ವಿಶ್ವದರ್ಜೆಗೆ ಏರಿಸಿದ್ದೇವೆ. ಯಶವಂತಪುರ ರೈಲು ನಿಲ್ದಾಣ ಅಭಿವೃದ್ಧಿಯಾಗುತ್ತಿದೆ ಎಂದು ಹೇಳಿದರು.

PM Narendra Modi flags off Vande Bharat Express train and Bharat Gaurav Kashi Yatra from Bengaluru 1

ಭಾರತದ ಅಭಿವೃದ್ಧಿಗೆ ಬೆಂಗಳೂರು ಕೊಡುಗೆಯಿದೆ. ವಿಮಾನ, ಹೆಲಿಕಾಪ್ಟರ್‌ಗಳು ಇಲ್ಲಿ ತಯಾರಾಗುತ್ತಿದೆ. ಎಲೆಕ್ಟ್ರಿಕ್‌ ವಾಹನ ಉದ್ಯಮದಲ್ಲಿ ಕರ್ನಾಟಕದಲ್ಲಿ ಮುಂಚೂಣಿಯಲ್ಲಿದೆ. ಇಡೀ ವಿಶ್ವ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದರೆ ಭಾರತದಲ್ಲಿ ಯುಪಿಐ ಕ್ರಾಂತಿ ನಡೆಯುತ್ತಿದೆ. ಮೇಡ್‌ ಇನ್‌ ಇಂಡಿಯಾ 5 ಜಿ ಟೆಕ್ನಾಲಜಿ ಬಂದಿದೆ. ಇಡೀ ವಿಶ್ವದಲ್ಲಿ ಭಾರತ ವಿಭಿನ್ನವಾಗಿ ನಿಂತಿದೆ. ಇದಕ್ಕೆ ಬೆಂಗಳೂರು ಕೊಡುಗೆ ಇದೆ ಎಂದು ಬೆಂಗಳೂರನ್ನು ಹಾಡಿ ಹೊಗಳಿದರು.

Live Tv
[brid partner=56869869 player=32851 video=960834 autoplay=true]

TAGGED:airportbengaluruindianarendra modiಕರ್ನಾಟಕಡಬಲ್‌ ಎಂಜಿನ್‌ನರೇಂದ್ರ ಮೋದಿಬೆಂಗಳೂರುವಿಮಾನ ನಿಲ್ದಾಣ
Share This Article
Facebook Whatsapp Whatsapp Telegram

Cinema news

Sreeleela
AI ದುರ್ಬಳಕೆ ವಿರುದ್ಧ ಧ್ವನಿ ಎತ್ತಿದ ಶ್ರೀಲೀಲಾ – ಅಂತದ್ದೇನಾಯ್ತು?
Cinema Latest Sandalwood Top Stories
Mohanlal Samarjit Lankesh
ವೃಷಭ ಚಿತ್ರದ ಅದ್ದೂರಿ ಟ್ರೈಲರ್ ಅನಾವರಣ; ಮಿಂಚಿದ ಕನ್ನಡ ಹುಡುಗ ಸಮರ್ಜಿತ್
Cinema Latest South cinema Top Stories
p.c.shekhar
‘ಜಸ್ಟ್ ಅಸ್’ ಅಂತ ವೆಬ್ ಸಿರೀಸ್ ಲೋಕಕ್ಕೆ ನಿರ್ದೇಶಕ ಪಿ.ಸಿ.ಶೇಖರ್ ಎಂಟ್ರಿ
Cinema Latest Sandalwood Top Stories
srimurali
ಪ್ರಶಾಂತ್ ನೀಲ್ ಜೊತೆಗಿನ ಉಗ್ರಂ ವೀರಂ ಸಿನಿಮಾ ಬಗ್ಗೆ ಶ್ರೀಮುರಳಿ ಹೇಳಿದ್ದೇನು?
Cinema Latest Sandalwood Top Stories

You Might Also Like

Congress MLC Thippannappa Kamakanur
Belgaum

ಖರ್ಗೆಗೆ ಭಾರತ ರತ್ನ ನೀಡಬೇಕು: ತಿಪ್ಪಣ್ಣಪ್ಪ ಕಮಕನೂರು

Public TV
By Public TV
2 minutes ago
RENUKASWAMY 1
Bengaluru City

ರೇಣುಕಾಸ್ವಾಮಿ ಕೊಲೆ ಕೇಸ್‌- ಪೋಷಕರ ಹೇಳಿಕೆ ದಾಖಲು, ವಕೀಲರಿಂದ ಪ್ರಶ್ನೆಗಳ ಸುರಿಮಳೆ

Public TV
By Public TV
38 minutes ago
Yellow Line Metro
Bengaluru City

ಹಳದಿ ಮಾರ್ಗದ ಮೆಟ್ರೋ ಬಳಿಯೇ ಬಂತು ಬಿಎಂಟಿಸಿ ಬಸ್‌ ನಿಲ್ದಾಣ!

Public TV
By Public TV
1 hour ago
Raichuru YTPS 1
Districts

ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳ ಕಲ್ಲಿದ್ದಲು ಕಳ್ಳತನ – ರೈಲ್ವೇ ಅಧಿಕಾರಿಗಳ ತಂಡದಿಂದ ಪರಿಶೀಲನೆ

Public TV
By Public TV
1 hour ago
Chalavadi Narayanaswamy
Belgaum

ಕೃಷ್ಣಬೈರೇಗೌಡರಿಂದ ಕೆರೆ, ಸ್ಮಶಾನ ಜಾಗ ಕಬಳಿಕೆ- ಬಿಜೆಪಿಯಿಂದ ಗಂಭೀರ ಆರೋಪ

Public TV
By Public TV
2 hours ago
horse glanders disease 1
Bengaluru City

ಕುದುರೆಗಳಲ್ಲಿ ಗ್ಲಾಂಡರ್ಸ್ ರೋಗ; ಬೆಂಗಳೂರು ಟರ್ಫ್ ಕ್ಲಬ್‌ ಸುತ್ತಮುತ್ತ ಕುದುರೆ, ಕತ್ತೆ, ಹೇಸರಗತ್ತೆ ಚಲನವಲನಕ್ಕೆ ನಿರ್ಬಂಧ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?