Public TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos

Archives

  • November 2025
  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025
  • December 2024
  • November 2024
  • October 2024
  • September 2024
  • August 2024
  • July 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022
  • October 2022
  • September 2022
  • August 2022
  • July 2022
  • June 2022
  • May 2022
  • April 2022
  • March 2022
  • February 2022
  • January 2022
  • December 2021
  • November 2021
  • October 2021
  • September 2021
  • August 2021
  • July 2021
  • June 2021
  • May 2021
  • April 2021
  • March 2021
  • February 2021
  • January 2021
  • December 2020
  • November 2020
  • October 2020
  • September 2020
  • August 2020
  • July 2020
  • June 2020
  • May 2020
  • April 2020
  • March 2020
  • February 2020
  • January 2020
  • December 2019
  • November 2019
  • October 2019
  • September 2019
  • August 2019
  • July 2019
  • June 2019
  • May 2019
  • April 2019
  • March 2019
  • February 2019
  • January 2019
  • December 2018
  • November 2018
  • October 2018
  • September 2018
  • August 2018
  • July 2018
  • June 2018
  • May 2018
  • April 2018
  • March 2018
  • February 2018
  • January 2018
  • December 2017
  • November 2017
  • October 2017
  • September 2017
  • August 2017
  • July 2017
  • June 2017
  • May 2017
  • April 2017
  • March 2017
  • February 2017

Categories

  • 31 Districts
  • Advertisement
  • Astrology
  • Automobile
  • Ayodhya Ram Mandir
  • Ayodhya Updates
  • Bagalkot
  • BELAKU
  • Belgaum
  • Bellary
  • Bengaluru City
  • Bengaluru Rural
  • Bidar
  • Big Bulletin
  • Bollywood
  • Chamarajanagar
  • Chikkaballapur
  • Chikkamagaluru
  • Chitradurga
  • Cinema
  • Column
  • Corona
  • Court
  • Cricket
  • Crime
  • Dakshina Kannada
  • Davanagere
  • Delhi Election 2025
  • Dharwad
  • Dina Bhavishya
  • Districts
  • Education
  • Election News
  • Entertainment Videos
  • Explainer
  • Fashion
  • Featured
  • Food
  • Gadag
  • Hassan
  • Haveri
  • Health
  • Kalaburagi
  • Karnataka
  • Karnataka Budget 2022
  • Karnataka Budget 2023
  • Karnataka Budget 2024
  • Karnataka Election
  • Karnataka Election 2023
  • Kodagu
  • Kolar
  • Koppal
  • Latest
  • Main Post
  • Mandya
  • Monsoon
  • Most Shared
  • Mysuru
  • National
  • National
  • News Videos
  • Non Veg
  • Other Sports
  • Out of the box
  • Photos
  • Political News
  • Public Hero
  • Raichur
  • Ramanagara
  • Rameshwaram Cafe
  • Sandalwood
  • Shivamogga
  • Smartphones
  • South cinema
  • Special
  • Sports
  • States
  • Stories
  • Tech
  • Telangana
  • Telecom
  • Top Stories
  • Travel
  • Tumakuru
  • TV Shows
  • Udupi
  • Uncategorized
  • Uttara Kannada
  • Veg
  • Videos
  • Vijayapura
  • World
  • Yadgir
  • ಆತ್ಮಹತ್ಯೆ
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Election News

2014; ಪಾತಾಳಕ್ಕೆ ಕುಸಿದ ಕಾಂಗ್ರೆಸ್ – ದಿಲ್ಲಿ ಗದ್ದುಗೆಯೇರಿದ ನರೇಂದ್ರ ಮೋದಿ

Public TV
Last updated: May 19, 2024 3:22 pm
Public TV
Share
6 Min Read
Lok Sabha Elections 2014
SHARE

– ಸಾಲು ಸಾಲು ಹಗರಣಗಳ ಆರೋಪಕ್ಕೆ ಯುಪಿಎ ಸರ್ಕಾರ ಪತನ
– ಭ್ರಷ್ಟಾಚಾರ ವಿರುದ್ಧದ ಹೋರಾಟದೊಂದಿಗೆ ಹುಟ್ಟಿದ ಪಕ್ಷ ಎಎಪಿ

– ಪಬ್ಲಿಕ್‌ ಟಿವಿ ವಿಶೇಷ
ಡಾ. ಮನಮೋಹನ್ ಸಿಂಗ್ (Manmohan Singh) ನೇತೃತ್ವದ ಯುಪಿಎ ಸರ್ಕಾರದ ಸತತ ಅವಧಿಯ ಆಡಳಿತದಲ್ಲಿ ಹತ್ತಾರು ಹಗರಣಗಳ ಆರೋಪ ಕೇಳಿಬಂತು. ಮನಮೋಹನ್ ಸಿಂಗ್ ಅವರು ಕಳಂಕದಿಂದ ಮುಕ್ತರಾಗಿದ್ದಾರೆ ಎಂದು ಪರಿಗಣಿಸಿದ್ದರೂ, ಈ ಹಗರಣಗಳ ವಿಚಾರದಲ್ಲಿ ಅವರ ಮೌನ ಆಡಳಿತ ವಿರೋಧಿ ಅಲೆ ಮೇಲೇಳಲು ಕಾರಣವಾಯಿತು. ಹತ್ತು ವರ್ಷಗಳ ಅಧಿಕಾರದ ನಂತರ ಕಾಂಗ್ರೆಸ್ ಅನ್ನು ಜನ ದೃಢವಾಗಿ ಕೈಬಿಟ್ಟರು. ದೇಶದ ಆರ್ಥಿಕ ಪ್ರಗತಿ, ಉದ್ಯೋಗ, ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಸರ್ಕಾರ ಉತ್ತಮ ಕೆಲಸ ಮಾಡಿತು. ಆದರೆ ಸಾಲು ಸಾಲು ಹಗರಣಗಳ ಪಾಶ ಸಿಂಗ್ ಸರ್ಕಾರದ ಪತನಕ್ಕೆ ಕಾರಣವಾಯಿತು.

2ಜಿ ಸ್ಪೆಕ್ಟ್ರಂ ಹಗರಣ
ಯುಪಿಎ ಸರ್ಕಾರ 2014 ರಲ್ಲಿ ಅಧಿಕಾರ ಕಳೆದುಕೊಳ್ಳಲು ಕಾರಣವಾದ ಹಗರಣಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ನಿಲ್ಲುವುದು 2ಜಿ ತರಂಗಗುಚ್ಛ ಹಗರಣ. 2ಜಿ (ಸೆಕೆಂಡ್ ಜನರೇಶನ್ ದೂರಸಂಪರ್ಕ ಸೇವೆ) ಮೊಬೈಲ್ ಸೇವೆಗೆ 2008 ರಲ್ಲಿ ಆಗಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ 9 ದೂರಸಂಪರ್ಕ ಕಂಪನಿಗಳಿಗೆ ಬೇಕಾಬಿಟ್ಟಿ ಲೈಸೆನ್ಸ್ ನೀಡಿದ ಪ್ರಕರಣ ಇದು. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ 1,76,000 ಕೋಟಿ ರೂ. ನಷ್ಟವಾಯಿತು. ಆಗಿನ ದೂರ ಸಂಪರ್ಕ ಸಚಿವರಾಗಿದ್ದ ಎ.ರಾಜಾ ಅವರ ಮೇಲೆ ಆರೋಪ ಕೇಳಿಬಂದಿತ್ತು. ಹಗರಣ ಬೆಳಕಿಗೆ ಬರುತ್ತಿದ್ದಂತೆಯೇ ವಿಪಕ್ಷಗಳು, ಕಾಂಗ್ರೆಸ್ (Congress) ಅನ್ನು ತರಾಟೆಗೆ ತೆಗೆದುಕೊಂಡವು. ಪ್ರಕರಣದಲ್ಲಿ ಹಲವರ ತಲೆದಂಡವೂ ಆಯ್ತು. ಎ.ರಾಜಾ, ಕನ್ನಿಮೋಳಿ ಜೈಲುಪಾಲಾದರು. ಅಂತಿಮವಾಗಿ ಪ್ರಕರಣದ ಎಲ್ಲಾ 17 ಆರೋಪಿಗಳನ್ನೂ ಖುಲಾಸೆಗೊಳಿಸಲಾಯಿತು. ಇದನ್ನೂ ಓದಿ: 2009: ಮತ್ತೆ ಯುಪಿಎ ‘ಕೈ’ ಹಿಡಿದ ಜನ – ಇನ್ನಷ್ಟು ಕುಸಿದ ಬಿಜೆಪಿ

manmohan singh sonia gandhi rahul gandhi

ಕಾಮನ್ವೆಲ್ತ್ ಗೇಮ್ ಹಗರಣ: 2010 ರಲ್ಲಿ ದಿಲ್ಲಿಯಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ ಸಂಘಟಿಸುವ ವೇಳೆ ಒಟ್ಟು 10 ಭ್ರಷ್ಟಾಚಾರ ಪ್ರಕರಣಗಳು ನಡೆದವು. ಕಾಮನ್ವೆಲ್ತ್ ಕ್ರೀಡಾಕೂಟ ಹಗರಣದಲ್ಲಿ ಸುರೇಶ್ ಕಲ್ಮಾಡಿ ಪ್ರಮುಖ ಆರೋಪಿಯಾದರು. ಕಾಮನ್ವೆಲ್ತ್ ಕ್ರೀಡಾಕೂಟ ಸಂಘಟಿಸಲು ಅಗತ್ಯವಿದ್ದ ನಿರ್ಮಾಣ ಕಾಮಗಾರಿಗಳಿಗೆ ಕಳಪೆ ಗುಣಮಟ್ಟದ ಸಾಮಗ್ರಿಗಳನ್ನು ಬಳಸಿರುವುದು, ಹೆಚ್ಚಿನ ಮೊತ್ತದ ಟೆಂಡರ್‌ಗೆ ಅನುಮತಿ ಕೊಟ್ಟಿರುವ ಅವ್ಯವಹಾರ ಆರೋಪ ಕೇಳಿಬಂದಿತ್ತು. ದೆಹಲಿ ಮತ್ತು ಕೇಂದ್ರ ಸರ್ಕಾರಗಳ ವಿವಿಧ ಅಂಗ ಸಂಸ್ಥೆಗಳು ಒಟ್ಟು 3,316.58 ಕೋಟಿ ಮೌಲ್ಯದ 26 ನಿರ್ಮಾಣ ಕಾಮಗಾರಿಗಳು ನಡೆದಿದ್ದವು. ಎಲ್ಲವೂ ಕಳಪೆ ಹಾಗೂ ಕೆಳದರ್ಜೆಯಿಂದ ಕೂಡಿದೆ ಎಂಬ ಆರೋಪ ಕೇಳಿಬಂತು. ಇದರಿಂದ ಸರ್ಕಾರ ಜಾಗತಿಕವಾಗಿ ಮುಜುಗರಕ್ಕೆ ಒಳಗಾಯಿತು. ಅಂತಿಮವಾಗಿ ಕಲ್ಮಾಡಿ ಜೈಲು ಸೇರುವಂತಾಯಿತು.

ಕಲ್ಲಿದ್ದಲು ಹಗರಣ: 194 ಕೋಲ್ ಬ್ಲಾಕ್‌ಗಳ ಹಂಚಿಕೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಸಿಎಜಿ ಬಹಿರಂಗಪಡಿಸಿತು. ಇದರಿಂದ ಸರ್ಕಾರವು 1.86 ಲಕ್ಷ ಕೋಟಿ ರೂ. ನಷ್ಟ ಅನುಭವಿಸಿತು. ಇದನ್ನೂ ಓದಿ: 2004: ಎನ್‌ಡಿಎ ಔಟ್‌.. ಯುಪಿಎ ಇನ್‌ – ಗಾಂಧಿಯೇತರ ನಾಯಕನಿಗೆ ಪ್ರಧಾನಿ ಪಟ್ಟ

ಅಗಸ್ಟ ವೆಸ್ಟ್ಲೆಂಡ್ ಪ್ರಕರಣ: ಗಣ್ಯವ್ಯಕ್ತಿಗಳ ಹಾರಾಟಕ್ಕೆಂದು 3,600 ಕೋಟಿ ವೆಚ್ಚದಲ್ಲಿ ಭಾರತ 2010 ರಲ್ಲಿ 12 ಅಗಸ್ಟಾ ವೆಸ್ಟೆಲೆಂಡ್ ಹೆಲಿಕಾಪ್ಟರ್‌ಗಳನ್ನು ಖರೀದಿಸಲು ಒಪ್ಪಂದ ಮಾಡಿಕೊಂಡಿತ್ತು. ಈ ಖರೀದಿ ವ್ಯವಹಾರದಲ್ಲಿ ಅವ್ಯವಹಾರ ನಡೆದಿದೆ ಎನ್ನುವ ಕೂಗು ಬಹುಕಾಲದಿಂದ ಕೇಳಿಬಂದಿತ್ತು. ವಾಯುಪಡೆಯ ಮಾಜಿ ಮುಖ್ಯಸ್ಥರು ಸೇರಿ ಹಲವು ಪ್ರಭಾವಿಗಳು ಹಗರಣದ ಆರೋಪಿಗಳಾಗಿದ್ದರು. ರಾಷ್ಟ್ರಪತಿ, ಉಪರಾಷ್ಟçಪತಿ, ಪ್ರಧಾನಮಂತ್ರಿಯಂಥ ಅತಿಗಣ್ಯರನ್ನು ಹೊತ್ತೊಯ್ಯಲು ಬಳಸುತ್ತಿದ್ದ ಎಂಐ-8 ಹೆಲಿಕಾಪ್ಟರ್‌ಗಳನ್ನು ಬದಲಿಸಬೇಕು ಎಂದು ನಿರ್ಧರಿಸಿದ್ದ ಯುಪಿಎ ಸರ್ಕಾರ, ವಾಯುಪಡೆಯ ಕಮ್ಯುನಿಕೇಷನ್ ಸ್ಕ್ವಾರ್ಡನ್‌ಗೆ 12 ಹೆಲಿಕಾಪ್ಟರ್‌ಗಳನ್ನು ಖರೀದಿಸಲು ಅನುಮತಿ ನೀಡಿತು. ಖರೀದಿಗಾಗಿ ಟೆಂಡರ್ ನಿಯಮಾವಳಿ ರೂಪಿಸುವಾಗ ನಿರ್ದಿಷ್ಟ ಕಂಪನಿಗೆ ಅನುಕೂಲ ಮಾಡಿಕೊಡುವಂತೆ ಷರತ್ತುಗಳನ್ನು ವಿಧಿಸಲಾಯಿತು. ಮತ್ತೊಂದು ಕಂಪನಿ ಸಲ್ಲಿಸಿದ್ದ ಸ್ಪರ್ಧಾತ್ಮಕ ಬಿಡ್ ದಾಖಲೆಗಳನ್ನು ಪರಿಗಣಿಸದೇ ನಿರ್ದಿಷ್ಟ ಕಂಪನಿಗೆ ಅನುಕೂಲ ಮಾಡಿಕೊಡಲಾಯಿತು. ಈ ಎಲ್ಲ ಅವ್ಯವಹಾರಗಳ ಹಿಂದಿನ ಚಾಲಕ ಶಕ್ತಿ ಮೈಕಲ್ ಜೇಮ್ಸ್ ಎಂಬ ಆರೋಪವಿತ್ತು.

 anna hazare arvind kejriwal

ಆದರ್ಶ ಹಗರಣ, ಟಟ್ರಾಟ್ರಕ್ ಹಗರಣ, ಸತ್ಯಂ ಹಗರಣ ಇತ್ಯಾದಿಗಳು.. ಯುಪಿಎಗೆ ಭಾರಿ ಮುಜುಗರ ಉಂಟು ಮಾಡಿತು. ಇದು ದೇಶದಲ್ಲಿ ಕಾಂಗ್ರೆಸ್ ವಿರೋಧಿ ಅಲೆಗೆ ಕಾರಣವಾಯಿತು. ಭ್ರಷ್ಟಾಚಾರದ ವಿರುದ್ಧ ಭಾರತದಲ್ಲಿ ಚಳವಳಿ ಪ್ರಾರಂಭವಾದವು.

ಭ್ರಷ್ಟಾಚಾರದ ವಿರುದ್ಧ ಭಾರತ
2011 ಮತ್ತು 2012 ರ ವರೆಗೆ ಭ್ರಷ್ಟಾಚಾರ ವಿರೋಧಿ ಆಂದೋಲನಗಳು ನಡೆದವು. ಭ್ರಷ್ಟಾಚಾರದ ವಿರುದ್ಧ ಸರಣಿ ಪ್ರತಿಭಟನೆಗಳು ನಡೆದವು. ದೆಹಲಿಯಲ್ಲಿ ಅಣ್ಣಾ ಹಜಾರೆ (Anna Hazare) ನೇತೃತ್ವದಲ್ಲಿ ಭ್ರಷ್ಟಾಚಾರದ ವಿರುದ್ಧ ಭಾರತ (IAC) ಆಂದೋಲನ ಪ್ರತಿಧ್ವನಿಸಿತು. ಇದು ದೇಶಾದ್ಯಂತ ಪಸರಿಸಿತು. ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವ ಸರ್ಕಾರಿ ಅಧಿಕಾರಿಗಳ ಮೇಲೆ ಆರೋಪ ಹೊರಿಸುವ ಅಧಿಕಾರವನ್ನು ಹೊಂದಿರುವ ಲೋಕಪಾಲ್ ರಚನೆಗೆ ರಾಷ್ಟ್ರವ್ಯಾಪಿ ಬೇಡಿಕೆ ವ್ಯಕ್ತವಾಯಿತು. ಭಾರತವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಬೇಕೆಂಬ ಹೋರಾಟ ತೀವ್ರಗೊಂಡಿತು. ಇದು ರಾಜಕೀಯೇತರ ವ್ಯಕ್ತಿಗಳ ನೇತೃತ್ವದ ಸಾಮೂಹಿಕ ಚಳುವಳಿಯಾಗಿತ್ತು. ಕೋರ್ ಕಮಿಟಿಯ ಕೆಲವು ಸದಸ್ಯರು ಅಂತಿಮವಾಗಿ ತಮ್ಮದೇ ಆದ ರಾಜಕೀಯ ಪಕ್ಷಗಳನ್ನು ರಚಿಸಿದರು. ಟೀಮ್ ಅಣ್ಣಾ ಎಂದು ಕರೆಯಲ್ಪಡುವ ಐಎಸಿ ಸದಸ್ಯರು ತಮ್ಮ ಶಾಂತಿಯುತ ಪ್ರತಿಭಟನೆಗಳ ಮೂಲಕ ಸಾಮೂಹಿಕ ಬೆಂಬಲವನ್ನು ಗಳಿಸುವಲ್ಲಿ ಯಶಸ್ವಿಯಾದರು. ಆಗ ಉದಯವಾಗಿದ್ದೇ ಆಮ್ ಆದ್ಮಿ ಪಕ್ಷ (AAP). ಮುಂದೆ ಇದು ದೆಹಲಿ ಮತ್ತು ಪಂಜಾಬ್ ರಾಜ್ಯಗಳಲ್ಲಿ ರಾಜಕೀಯವಾಗಿ ಪ್ರಬಲವಾಗಿ ಬೆಳೆದು ಆಡಳಿತ ಚುಕ್ಕಾಣಿ ಹಿಡಿದಿದೆ. ಇದನ್ನೂ ಓದಿ: 1999: ಮತ್ತೆ ಪ್ರಧಾನಿಯಾದ ‘ಅಜಾತಶತ್ರು’ – 5 ವರ್ಷ ಪೂರ್ಣ ಆಡಳಿತ ನಡೆಸಿದ ಮೊದಲ ಬಿಜೆಪಿ ನಾಯಕ

pm modi amit shah

ಚುನಾವಣೆಗೆ ಬಿಜೆಪಿ ಕಾರ್ಯತಂತ್ರ
ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಮೇಲಿನ ಭ್ರಷ್ಟಾಚಾರ ಆರೋಪಗಳನ್ನು ಬಿಜೆಪಿ ರಾಜಕೀಯ ದಾಳವಾಗಿ ಬಳಸಿಕೊಂಡಿತು. ವಿಪಕ್ಷವಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿತು. ಇದು ಭ್ರಷ್ಟ ಸರ್ಕಾರ ಎಂದು ದೇಶದೆಲ್ಲೆಡೆ ಪ್ರಚಾರ ಮಾಡುತ್ತಾ ಬಂದಿತು. ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಅಲರ್ಟ್ ಆಯಿತು. 2014 ರ ಲೋಕಸಭಾ ಚುನಾವಣೆಗೆ ಬಿಜೆಪಿ ಪ್ರಚಾರ ಮುಖ್ಯಸ್ಥರನ್ನಾಗಿ ನರೇಂದ್ರ ಮೋದಿ ಅವರನ್ನು ನೇಮಿಸಲಾಯಿತು. ಪಕ್ಷದ ಚುನಾವಣಾ ಕಾರ್ಯತಂತ್ರದ ಉಸ್ತುವಾರಿಯನ್ನು ನರೇಂದ್ರ ಮೋದಿ (Narendra Modi) ಮತ್ತು ಅಮಿತ್ ಶಾ ವಹಿಸಿಕೊಂಡರು. ನಾಲ್ಕು ಬಾರಿ ಗುಜರಾತ್‌ನ ಸಿಎಂ ಆಗಿ ರಾಜ್ಯವನ್ನು ಮುನ್ನಡೆಸಿದ ಅನುಭವ ಇದ್ದ ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಬಿಜೆಪಿ ಘೋಷಿಸಿತು.

ಇತ್ತ, ಮನಮೋಹನ್ ಸಿಂಗ್ ಮತ್ತು ಸೋನಿಯಾ ಗಾಂಧಿಯವರೊಂದಿಗೆ ತನ್ನ ಪ್ರಚಾರವನ್ನು ಮುನ್ನಡೆಸಲು ಕಾಂಗ್ರೆಸ್ ರಾಹುಲ್ ಗಾಂಧಿಯನ್ನು ಪ್ರೇರೇಪಿಸಿತು. ಮನಮೋಹನ್ ಸಿಂಗ್ ಅವರು ಪ್ರಧಾನಿ ಹುದ್ದೆಗೆ ಅಭ್ಯರ್ಥಿಯಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿತು. ಪಕ್ಷ ಗೆದ್ದರೆ ರಾಹುಲ್ ಅವರು ಪ್ರಧಾನಿಯಾಗಬಹುದು ಎಂಬ ಊಹಾಪೋಹಕ್ಕೆ ಇದು ಕಾರಣವಾಯಿತು. ಕಾಂಗ್ರೆಸ್‌ಗೆ ರಾಹುಲ್ ಮತ್ತು ಬಿಜೆಪಿಗೆ ಮೋದಿ ಎಂಬಂತೆ ಚುನಾವಣಾ ಪ್ರಚಾರದಲ್ಲಿ ಬಿಂಬಿತವಾಯಿತು.

ARVIND KEJRIWAL 2

35 ರಾಜ್ಯಗಳು, 36 ದಿನ ಚುನಾವಣೆ
ದೇಶದ 16ನೇ ಸಾರ್ವತ್ರಿಕ ಚುನಾವಣೆಯು ಏ.7 ರಿಂದ ಮೇಲೆ 12 ರ ವರೆಗೆ ನಡೆಯಿತು. 35 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 35 ದಿನದ ಅವಧಿಯಲ್ಲಿ ಮತದಾನ ನಡೆಯಿತು. ಇದನ್ನೂ ಓದಿ: 1998: ಮತ್ತೆ ದಿಲ್ಲಿ ಗದ್ದುಗೆಯೇರಿದ ವಾಜಪೇಯಿ – ಕರ್ನಾಟಕದಲ್ಲಿ ಬಿಜೆಪಿ ಎರಡಂಕಿಗೆ ಜಿಗಿತ

6 ರಾಷ್ಟ್ರೀಯ ಹಾಗೂ 39 ಪ್ರಾದೇಶಿಕ ಪಕ್ಷಗಳು ಸೇರಿದಂತೆ ಒಟ್ಟು 464 ಪಕ್ಷಗಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದವು.

ಒಟ್ಟು ಕ್ಷೇತ್ರಗಳು: 543

ಒಟ್ಟು ಅಭ್ಯರ್ಥಿಗಳು: 8,251

ಮತದಾರರ ವಿವರ
ಒಟ್ಟು ಮತದಾರರು: 83,40,82,814
ಮತ ಚಲಾಯಿಸಿದವರು: 55,30,20,648
ಮತ ಪ್ರಮಾಣ: 66.30%

ಪಕ್ಷಗಳ ಬಲಾಬಲ ಎಷ್ಟು?
ಬಿಜೆಪಿ – 282
ಕಾಂಗ್ರೆಸ್ – 44
ಎಐಎಡಿಎಂಕೆ – 37
ಎಐಟಿಸಿ – 33
ಇತರೆ – 142

PM Modi 4

ಬಹುಮತದೊಂದಿಗೆ ಅಧಿಕಾರ ಹಿಡಿದ ಮೊದಲ ಕಾಂಗ್ರೆಸ್ಸೇತರ ಪಕ್ಷ ಬಿಜೆಪಿ
ಭಾರತೀಯ ಜನತಾ ಪಕ್ಷ (ಎನ್‌ಡಿಎ) 543 ರಲ್ಲಿ 282 ಸ್ಥಾನಗಳೊಂದಿಗೆ ಪೂರ್ಣ ಬಹುಮತದ ಗೆಲುವು ದಾಖಲಿಸಿತು. ಸ್ವತಂತ್ರ ಭಾರತದ ಚುನಾವಣಾ ರಾಜಕೀಯ ಇತಿಹಾಸದಲ್ಲಿ ಬಿಜೆಪಿ ಮೊದಲ ಬಾರಿಗೆ ಪೂರ್ಣ ಬಹುಮತ ಗಳಿಸಿ ಅಧಿಕಾರದ ಗದ್ದುಗೆ ಏರಿತು. ಸರ್ಕಾರ ರಚಿಸಲು ಅಗತ್ಯವಾದ ಮ್ಯಾಜಿಕ್ ಸಂಖ್ಯೆಯನ್ನು ಏಕಾಂಗಿಯಾಗಿ ದಾಟಿದ ಮೊದಲ ಕಾಂಗ್ರೆಸ್ಸೇತರ ಪಕ್ಷವಾಗಿಯೂ ಹೊರಹೊಮ್ಮಿತು. ಹಿಂದಿನ 15 ನೇ ಲೋಕಸಭೆಗಿಂತ 166 ಸ್ಥಾನಗಳನ್ನು ಬಿಜೆಪಿ ಹೆಚ್ಚಿಸಿಕೊಂಡಿತು. ಕಾಂಗ್ರೆಸ್ ಕೇವಲ 44 ಸ್ಥಾನಗಳನ್ನು ಮಾತ್ರ ಗೆದ್ದಿತು. 162 ಸ್ಥಾನಗಳ ಗಣನೀಯ ಕುಸಿತ ಕಂಡಿತು. ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು 2014 ರ ಮೇ 26 ರಂದು ಭಾರತದ 18 ನೇ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು.

ಆಮ್‌ ಆದ್ಮಿ ಪಕ್ಷ
ಯುಪಿಎ ಸರ್ಕಾರದ ಭ್ರಷ್ಟಾಚಾರ ವಿರುದ್ಧದ ಹೋರಾಟದೊಂದಿಗೆ ಉದಯಿಸಿದ ಪಕ್ಷ ಎಎಪಿ. ಈ ಹೋರಾಟ ಮೊದಲು ರಾಜಕೀಯೇತರವಾಗಿತ್ತು. ನಂತರ ರಾಜಕೀಯ ಪಕ್ಷವೊಂದರ ಉದಯಕ್ಕೆ ಕಾರಣವಾಯಿತು. 2014 ರ ಲೋಕಸಭಾ ಚುನಾವಣೆಯಲ್ಲಿ ಎಎಪಿ ಸ್ಪರ್ಧಿಸಿ, 4 ಸ್ಥಾನಗಳನ್ನು ಗೆದ್ದು ಗಮನ ಸೆಳೆಯಿತು. ಎಎಪಿ ಬರಬರುತ್ತಾ ದೆಹಲಿಯಲ್ಲಿ ತನ್ನ ನೆಲೆ ವಿಸ್ತರಿಸಿಕೊಂಡಿತು. ಇದನ್ನೂ ಓದಿ: 1996: ವಾಜಪೇಯಿ ಪ್ರಧಾನಿಯಾಗಿದ್ದು ಕೇವಲ 16 ದಿನ, ನಂತರ ಬಂದ್ರು ದೇವೇಗೌಡ್ರು!

ಕರ್ನಾಟಕದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ?
ಬಿಜೆಪಿ – 17
ಕಾಂಗ್ರೆಸ್ – 9
ಜೆಡಿಎಸ್ – 2

TAGGED:2014 Lok Sabha Elections2014ರ ಲೋಕಸಭಾ ಚುನಾವಣೆaapbjpcongressLok Sabha elections 2024Manmohan Singhnarendra modiRahul Gandhiಕಾಂಗ್ರೆಸ್ನರೇಂದ್ರ ಮೋದಿಬಿಜೆಪಿಮನಮೋಹನ್ ಸಿಂಗ್ರಾಹುಲ್ ಗಾಂಧಿಲೋಕಸಭಾ ಚುನಾವಣೆ 2024
Share This Article
Facebook Whatsapp Whatsapp Telegram

Cinema news

Action King Arjuns Mufti Police Nov 21 release
ಅರ್ಜುನ್ ಸರ್ಜಾ ನಟನೆಯ ಮಫ್ತಿ ಪೊಲೀಸ್ ರಿಲೀಸ್ ಡೇಟ್ ಫಿಕ್ಸ್
Sandalwood Cinema Latest
Ravi Kale
ʻಗಂಧದ ಗುಡಿʼ ಮೂಲಕ ಕನ್ನಡ ಕಿರುತೆರೆಗೆ ಎಂಟ್ರಿ ಕೊಟ್ಟ ರವಿ ಕಾಳೆ
Cinema Latest Sandalwood Top Stories
harish rai 3
KGF ಚಾಚಾ ಖ್ಯಾತಿಯ ಹರೀಶ್ ರಾಯ್ ಇನ್ನಿಲ್ಲ
Cinema Karnataka Latest Sandalwood Top Stories
Shilpa Shetty and Raj Kundra 3
60 ಕೋಟಿ ವಂಚನೆ ಕೇಸ್‌ – ರಾಜ್‌ ಕುಂದ್ರಾ ಕಂಪನಿಯ ನಾಲ್ವರು ನೌಕರರಿಗೆ ಸಮನ್ಸ್‌
Bollywood Cinema Crime Latest National Top Stories

You Might Also Like

Smriti Mandhana Ellyse Perry Richa Ghosh Shreyanka Patil
Sports

ಆರ್‌ಸಿಬಿಯಲ್ಲೇ ಉಳಿಯಲಿದ್ದಾರೆ ಸ್ಮೃತಿ, ಪೆರ್ರಿ – ಯಾವ ತಂಡದಲ್ಲಿ ಯಾರು? ಯಾರಿಗೆ ಎಷ್ಟು ಕೋಟಿ?

Public TV
By Public TV
16 minutes ago
Bidar Gram Panchayat
Bidar

ಗ್ರಾ.ಪಂ ಸದಸ್ಯರಿಗೆ 11 ತಿಂಗಳ ವೇತನ ಬಾಕಿ – ಸರ್ಕಾರ ಕೊಟ್ಟರೂ ಕೈಸೇರದ ಗೌರವಧನ

Public TV
By Public TV
37 minutes ago
Revanth Reddy
Latest

ಮುಸ್ಲಿಮರು ಎಂದರೆ ಕಾಂಗ್ರೆಸ್‌, ಕಾಂಗ್ರೆಸ್‌ ಎಂದರೆ ಮುಸ್ಲಿಮರು: ರೇವಂತ್‌ ರೆಡ್ಡಿ

Public TV
By Public TV
56 minutes ago
zameer ahmed
Chikkaballapur

ಹೈದರಾಬಾದ್ ವ್ಯಕ್ತಿಗೆ ಸಹಕರಿಸುವಂತೆ ಪೊಲೀಸರಿಗೆ ಕರೆ ಮಾಡಿದ್ದ ಕೇಸ್ – ಜೆಡಿಎಸ್‌ನಿಂದ ಸಚಿವ ಜಮೀರ್ ವಿರುದ್ಧ ರಾಜ್ಯಪಾಲರಿಗೆ ದೂರು

Public TV
By Public TV
1 hour ago
Bihar Election
Latest

Bihar Election Phase 1 – 20 ವರ್ಷಗಳ ಬಳಿಕ ಶೇ.64.6ರಷ್ಟು ದಾಖಲೆಯ ಮತದಾನ

Public TV
By Public TV
2 hours ago
PM Modi 1
Udupi

ನ.28ರಂದು ಉಡುಪಿಯಲ್ಲಿ ಭಗವದ್ಗೀತೆ ಶ್ಲೋಕ ಪಠಿಸಲಿದ್ದಾರೆ ಪ್ರಧಾನಿ ಮೋದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?