Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2014ರ ಲೋಕ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಗೆದ್ದ ಕರ್ನಾಟಕದ ಅಭ್ಯರ್ಥಿಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 2014ರ ಲೋಕ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಗೆದ್ದ ಕರ್ನಾಟಕದ ಅಭ್ಯರ್ಥಿಗಳು

Bengaluru City

2014ರ ಲೋಕ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಗೆದ್ದ ಕರ್ನಾಟಕದ ಅಭ್ಯರ್ಥಿಗಳು

Public TV
Last updated: April 8, 2019 4:12 pm
Public TV
Share
3 Min Read
NEW LOKA copy
SHARE

2019ರ ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಇದೇ ತಿಂಗಳ 18 ಮತ್ತು 23ರಂದು ಚುನಾವಣೆ ನಡೆಯಲಿದೆ. 2014ರಲ್ಲಿ ಕರ್ನಾಟಕದ ಲೋಕ ಅಖಾಡದಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ ಹತ್ತು ಅಭ್ಯರ್ಥಿಗಳ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

1. ಬಿ.ಎಸ್.ಯಡಿಯೂರಪ್ಪ: 2014 ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು, ಬರೋಬ್ಬರಿ 6,06,216 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದರು. ಎದುರಾಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಂಜುನಾಥ್ ಭಂಡಾರಿ 2,42,911 ಮತ ಪಡೆದಿದ್ದರು. ಈ ಮೂಲಕ 3,63,305(ಶೇ.32.38) ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

2. ಅನಂತ್ ಕುಮಾರ್: ಬೆಂಗಳೂರು ದಕ್ಷಿಣ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಬಿಜೆಪಿ ಹಿರಿಯ ನಾಯಕ ಅನಂತ್ ಕುಮಾರ್ ಅವರು 6,33,816 ಮತಗಳನ್ನು ಪಡೆದಿದ್ದರು. ಇವರ ಎದುರಾಳಿ ಕಾಂಗ್ರೆಸ್ ಪಕ್ಷದ ನಂದನ್ ನಿಲೇಕಣಿ 4,05,241 ಮತ ಪಡೆದಿದ್ದರು. ಅನಂತ್ ಕುಮಾರ್ 2,28,515(ಶೇ.20.66) ಮತಗಳ ಅಂತರದಿಂದ ಅಭೂತಪೂರ್ವ ಗೆಲುವು ಪಡೆದಿದ್ದರು.

vote 6 1

3. ಡಿ.ವಿ.ಸದಾನಂದ ಗೌಡ:ಬೆಂಗಳೂರು ಉತ್ತರ ಸಾಮಾನ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಡಿ.ವಿ.ಸದಾನಂದ ಗೌಡ ಅವರು 7,18,326 ಮತಗಳನ್ನು ಪಡೆದು ಜಯ ಪಡೆದರೆ, ಕಾಂಗ್ರೆಸ್ ಪಕ್ಷದ ಸಿ.ನಾರಾಯಣಸ್ವಾಮಿ 4,88,562 ಮತ ಪಡೆದು 2,29,764 (16.9%) ಮತಗಳ ಅಂತರದಿಂದ ಸೋಲುಂಡಿದ್ದರು.

4. ಶೋಭಾ ಕರಂದ್ಲಾಜೆ:ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಶೋಭಾ ಕರಂದ್ಲಾಜೆ 5,81,168 ಪಡೆದು ಗೆಲುವು ಪಡೆದಿದ್ದರು. ಕಾಂಗ್ರೆಸ್ ಪಕ್ಷದ ಎದುರಾಳಿ ಜಯಪ್ರಕಾಶ್ ಹೆಗ್ಡೆ 3,99,525 ಮತ ಬಿದ್ದಿತ್ತು. ಈ ಮೂಲಕ ಕರಂದ್ಲಾಜೆ ಅವರು 1,81,643(ಶೇ.17.70) ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

5. ಅನಂತಕುಮಾರ್ ಹೆಗ್ಡೆ: ಉತ್ತರ ಕನ್ನಡ-ಸಾಮಾನ್ಯ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಬಿಜೆಪಿಯ ಅನಂತಕುಮಾರ್ ಹೆಗ್ಡೆ 5,46,939 ಮತ ಪಡೆದು ಗೆಲುವು ಪಡೆದಿದ್ದರು. ಕಾಂಗ್ರೆಸ್ ಪಕ್ಷದ ಪ್ರಶಾಂತ್ ಆರ್. ದೇಶಪಾಂಡೆ 4,06,239 ಮತ ಗಳಿಸಿ 1,40,700(ಶೇ.14.29) ಮತಗಳ ಅಂತರದಲ್ಲಿ ಸೋತಿದ್ದರು.

vote 3 1

6. ಪಿ.ಸಿ.ಮೋಹನ್: ಬೆಂಗಳೂರು ಸೆಂಟ್ರಲ್-ಸಾಮಾನ್ಯ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಪಿಸಿ ಮೋಹನ್ 5,57,130 ಮತ ಪಡೆದು ಕಾಂಗ್ರೆಸ್ ಪಕ್ಷದ ರಿಜ್ವಾನ್ ಅರ್ಷದ್ ವಿರುದ್ಧ ಗೆಲುವು ಪಡೆದಿದ್ದರು. ಪರಿಣಾಮ 4,19,630 ಮತ ಪಡೆದಿದ್ದ ರಿಜ್ವಾನ್ 1,37,500(ಶೇ.12.90) ಮತಗಳ ಅಂತರದಿಂದ ಸೋಲುಂಡಿದ್ದಾರೆ.

7. ಧ್ರುವ ನಾರಾಯಣ್: ಚಾಮರಾಜನಗರ ಎಸ್‍ಸಿ ಮೀಸಲು ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಧ್ರುವನಾರಾಯಣ್ 5,67,782 ಮತ ಪಡೆದಿದ್ದು, ಬಿಜೆಪಿ ಎ.ಆರ್.ಕೃಷ್ಣಮೂರ್ತಿ ಅವರ ವಿರುದ್ಧ 1,41,182 ಮತಗಳ ಅಂತರದಿಂದ ಗೆಲುವು ಪಡೆದಿದ್ದರು. ಬಿಜೆಪಿಯ ಅಭ್ಯರ್ಥಿ 4,26,600(ಶೇ.12.60) ಮತಗಳಿಂದ ಸೋತಿದ್ದರು.

8. ನಳಿನ್ ಕುಮಾರ್ ಕಟೀಲ್: ದಕ್ಷಿಣ ಕನ್ನಡ (ಮಂಗಳೂರು) ಸಾಮಾನ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ 6,42,739 ಮತ ಪಡೆದು ಜಯ ಪಡೆದರೆ, ಕಾಂಗ್ರೆಸ್‍ನ ಜನಾರ್ದನ ಪೂಜಾರಿ 4,99,030 ಮತ ಪಡೆದು ಸೋಲುಂಡಿದ್ದರು. ಕಟೀಲ್ ಅವರಿಗೆ 1,43,709(ಶೇ.11.97) ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

vote 1

9. ಪ್ರಹ್ಲಾದ್ ಜೋಶಿ: ಧಾರವಾಡ-ಸಾಮಾನ್ಯ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಬಿಜೆಪಿ ಪಕ್ಷದ ಪ್ರಹ್ಲಾದ್ ಜೋಶಿ 5,45,395 ಮತ ಪಡೆದು ಜಯಗಳಿಸಿದ್ದರು. ಇವರ ಎದುರಾಳಿ ವಿನಯ್ ಕುಲಕರ್ಣಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ 4,31,738 ಮತ ಪಡೆದಿದ್ದರು. ಪರಿಣಾಮ 1,13,657(ಶೇ.11.05) ಮತಗಳ ಅಂತರದ ಜಯ ಜೋಶಿ ಅವರಿಗೆ ಲಭಿಸಿತ್ತು.

10. ಪಿ.ಸಿ.ಗದ್ದಿಗೌಡರ್: ಬಾಗಲಕೋಟ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ್ 5,71,548 ಮತ ಪಡೆದು ಕಾಂಗ್ರೆಸ್ ನ ಅಜಯ್ ಕುಮಾರ್ ಸರ್ ನಾಯ್ಕ್ ಅವರನ್ನು ಸೋಲಿಸಿದ್ದರು. ಅಜಯ್ ಕುಮಾರ್ ಸರ್ ನಾಯ್ಕ್ 4,54,988 ಮತಗಳನ್ನು ಪಡೆದಿದ್ದರು. ಗದ್ದಿಗೌಡರು 1,16,560(ಶೇ.10.91) ಮತಗಳ ಅಂತರದಿಂದ ಜಯಿಸುವ ಮೂಲಕ ಗೆಲುವನ್ನು ತಮ್ಮದಾಗಿಸಿಕೊಂಡಿದ್ದರು.

TAGGED:bjpcongresskarnatakaLok Sabha electionLok Sabha Election 2014Public TVಕರ್ನಾಟಕಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿಲೋಕಸಭಾ ಚುನಾವಣೆಲೋಕಸಭಾ ಚುನಾವಣೆ 2014
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
4 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
22 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
22 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
40 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
40 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?