Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಳೆಯಿಂದ ಬಜೆಟ್ ವರ್ಷ ಆರಂಭ: ಯಾವುದು ಏರಿಕೆ? ಯಾವುದು ಇಳಿಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಾಳೆಯಿಂದ ಬಜೆಟ್ ವರ್ಷ ಆರಂಭ: ಯಾವುದು ಏರಿಕೆ? ಯಾವುದು ಇಳಿಕೆ?

Latest

ನಾಳೆಯಿಂದ ಬಜೆಟ್ ವರ್ಷ ಆರಂಭ: ಯಾವುದು ಏರಿಕೆ? ಯಾವುದು ಇಳಿಕೆ?

Public TV
Last updated: March 31, 2018 8:57 am
Public TV
Share
3 Min Read
price hike
SHARE

ನವದೆಹಲಿ: ಏಪ್ರಿಲ್ 1 ರಿಂದ ಹೊಸ ಆರ್ಥಿಕ ವರ್ಷ ಶುರುವಾಗಲಿದೆ. ಬಜೆಟ್‍ನಲ್ಲಿ ಪ್ರತಿಪಾದಿಸಿದ ಅಂಶಗಳು  ನಾಳೆಯಿಂದ ಜಾರಿಯಾಗಲಿದ್ದು, ಕೆಲ ವಸ್ತುಗಳ ಮೇಲೆ ತೆರಿಗೆ ವಿಧಿಸಿ ಕಾರಣ ಕೆಲ ಬೆಲೆ ಏರಲಿದೆ. ಹೀಗಾಗಿ ಯಾವುದರ ಬೆಲೆ ಇಳಿಯುತ್ತೆ? ಯಾವುದರ ಬೆಲೆ ಏರಿಕೆಯಾಗುತ್ತದೆ ಎನ್ನುವ ವಿವರ ಇಲ್ಲಿ ನೀಡಲಾಗಿದೆ.

ಇಳಿಕೆ:
ಗೋಡಂಬಿ ಮೇಲಿನ ಅಬಕಾರಿ ಸುಂಕ ಶೇ.5 ರಿಂದ ಶೇ.2.5ರವೆರೆಗೆ ಇಳಿಕೆಯಾಗಿದೆ. ಸೋಲಾರ್ ಉಪಕರಣಗಳ ಮೇಲಿನ ದರ ಕಡಿತಗೊಂಡಿದ್ದು, ಶ್ರವಣ ಸಾಧನಗಳ ಮೇಲಿನ ಸುಂಕ ಸಂಪೂರ್ಣ ಕಡಿತವಾಗಿದೆ. ಇಟ್ಟಿಗೆ, ಟೈಲ್ಸ್, ಸೆರಾಮಿಕ್ ವಸ್ತುಗಳ ಬೆಲೆ ಶೇ.7.5 ಇಳಿಕೆಯಾಗಲಿದೆ.

ಏರಿಕೆಯಾಗಲಿರುವ ವಸ್ತುಗಳು
ಎಲೆಕ್ಟ್ರಾನಿಕ್ ಉತ್ಪನ್ನಗಳು
ಚಾರ್ಜರ್ ಶೇ.10, ಸ್ಮಾರ್ಟ್ ವಾಚ್‍ಗಳು ಶೇ.20, ಎಲ್‍ಸಿಡಿ/ಎಲ್‍ಇಡಿ/ಒಎಲ್‍ಇಡಿ ಟಿವಿಗಳು ಶೇ.15, ಗೃಹ ಅಲಂಕಾರಿಕ ವಿದ್ಯುದ್ದೀಪಗಳು ಶೇ.20 ಏರಿಕೆಯಾಗಲಿದೆ.

yamaha bike spare part

ಆಟೋಮೊಬೈಲ್:
ಕಾರು, ಬೈಕ್‍ಗಳ ಬಿಡಿ ಭಾಗಗಳು ಶೇ.15, ಟ್ರಕ್ ಮತ್ತು ಬಸ್‍ಗಳ ಟಯರ್ ಗಳು ಶೇ.15ಕ್ಕೆ ಏರಿಕೆಯಾಗಲಿದೆ.

ಆಹಾರ ಉತ್ಪನ್ನಗಳು:
ಆರೆಂಜ್ ಫ್ರೂಟ್ ಜೂಸ್ ಶೇ. 3 ಫ್ರೂಟ್ ಜ್ಯೂಸ್ ಮತ್ತು ತರಕಾರಿ ಜ್ಯೂಸ್ ಶೇ. 50, ಕಚ್ಚಾ ಅಡುಗೆ ಎಣ್ಣೆ ಶೇ. 30, ಸಂಸ್ಕರಿಸಿದ ಅಡುಗೆ ಎಣ್ಣೆ ಶೇ.35 ಏರಿಕೆಯಾಗಲಿದೆ.

ಸೌಂದರ್ಯ ವರ್ಧಕಗಳು:
ಸುಗಂಧ ದ್ರವ್ಯ, ಡಿಯೋಡ್ರೆಂಟ್ ಶೇ.20, ಸೌಂದರ್ಯ ವರ್ಧಕಗಳು ಶೇ.20, ದಂತ ಶುದ್ಧಿಗೆ ಬಳಸುವ ವಸ್ತುಗಳು ಶೇ.20, ಶೇವಿಂಗ್ ಕ್ರೀಮ್, ಆಫ್ಟರ್ ಶೇವ್ ಶೇ.20ಕ್ಕೆ ಏರಿಕೆಯಾಗಲಿದೆ.

ಬಟ್ಟೆಗಳು:
ಪಾದರಕ್ಷೆಗಳು ಶೇ.20, ಪಾದರಕ್ಷೆಗಳ ಬಿಡಿಭಾಗಗಳು ಶೇ.15ಕ್ಕೆ ಏರಿಕೆಯಾಗಲಿದೆ.

ಇತರೇ:
ಹಾಸಿಗೆ, ದಿಂಬು ಇತ್ಯಾದಿ ಶೇ.20, ಮಕ್ಕಳ ಆಟಿಕೆಗಳು ಶೇ.20 ಏರಿಕೆ, ವಿಡಿಯೋ ಗೇಮ್ ಉಪಕರಣಗಳು ಶೇ.20ಕ್ಕೆ, ಸಿಗರೇಟು, ಲೈಟರ್ ಗಳು ಎಲೆಕ್ಟ್ರಿಕ್ ಸಿಗರೇಟು ಶೇ.20ಕ್ಕೆ ಏರಿಕೆ  ಇದನ್ನೂ ಓದಿ: ಅಬಕಾರಿ ಸುಂಕ 2 ರೂ. ಇಳಿಕೆಯಾದ್ರೂ ಪೆಟ್ರೋಲ್, ಡೀಸೆಲ್ ಬೆಲೆ ಇಳಿಯಲ್ಲ!

price hike 1

ಮೊಬೈಲ್ ಫೋನ್ ಬೆಲೆ ಎಷ್ಟು ಹೆಚ್ಚಾಗುತ್ತೆ?
ಆಮದು ಮಾಡಿಕೊಳ್ಳಲಾಗುವ ಮೊಬೈಲ್ ಫೋನ್, ಟಿ.ವಿ ಸೆಟ್, ಡಿಜಿಟಲ್ ಕ್ಯಾಮೆರಾಗಳು, ಮೈಕ್ರೋವೇವ್ ಓವೆನ್, ಎಲ್‍ಇಡಿ ಬಲ್ಬ್ ಗಳು ಇನ್ನಿತರ ಎಲೆಕ್ಟ್ರಾನಿಕ್ ವಸ್ತುಗಳ ಬೆಲೆ ಏರಿಕೆಯಾಗಲಿದೆ.

ಮೊಬೈಲ್ ಫೋನ್ ಮೇಲಿನ ಕಸ್ಟಮ್ ಡ್ಯುಟಿಯನ್ನು ಶೇ.15 ನಿಂದ ಶೇ.20ಕ್ಕೆ ಏರಿಸಲಾಗಿದೆ. ಹೀಗಾಗಿ ಆಮದು ಮಾಡಿಕೊಳ್ಳುವ ಆಪಲ್ ಐಫೋನ್‍ಗಳ ಬೆಲೆ ಮತ್ತಷ್ಟು ಏರಿಕೆಯಾಗಲಿದೆ. ತಜ್ಞರ ಪ್ರಕಾರ ಐಫೋನ್ ದರದ ಮೇಲೆ 2ರಿಂದ 3 ಸಾವಿರ ರೂ. ಹೆಚ್ಚಾಗಲಿದೆ. ಉದಾಹರಣೆಗೆ ಐಫೋನ್ ಎಕ್ಸ್ ಮಾಡಲ್‍ನ ಫೋನ್ 89 ಸಾವಿರ ರೂ. ಇದ್ದು, ಕಂಪೆನಿ ತೆರಿಗೆ ಏರಿಕೆಯನ್ನು ಗ್ರಾಹಕರ ಮೇಲೆ ವರ್ಗಾಯಿಸಿದರೆ ಫೋನ್ ಬೆಲೆ 92 ಸಾವಿರ ರೂ. ಗೆ ಏರಿಕೆಯಾಗುವ ಸಾಧ್ಯತೆಯಿದೆ.

ಟಿ.ವಿ ಸೆಟ್ ಬೆಲೆಗಳೂ ಕೂಡ ಏರಿಕೆಯಾಗಲಿದ್ದು, ಸ್ಕ್ರೀನ್ ಗಾತ್ರಕ್ಕೆ ಅನುಗುಣವಾಗಿ ಈಗಿರುವ ಬೆಲೆಗಿಂತ ಹೆಚ್ಚಾಗಲಿದೆ. 10 ಸಾವಿರ ರೂ. ಬೆಲೆಯ 20 ಲೀಟರ್ ಮೈಕ್ರೋವೇವ್ ಓವೆನ್ ಬೆಲೆ ಮೇಲೆ 500 ರೂ. ಹೆಚ್ಚಾಗುವ ಸಾಧ್ಯತೆಯಿದೆ.

ಆಮದು ತೆರಿಗೆ ಹೆಚ್ಚಳದಿಂದಾಗಿ ಆಪಲ್ ನಂತಹ ಸಂಸ್ಥೆಗಳು ಸ್ಥಳೀಯ ಉತ್ಪಾದನಾ ಯೋಜನೆಗಳ ವೇಗ ಹೆಚ್ಚಿಸಲಿದ್ದು, ಇದರಿಂದ ಸರ್ಕಾರದ ಮೇಕ್ ಇನ್ ಇಂಡಿಯಾ ಯೋಜನೆಗೆ ಪುಷ್ಟಿ ಸಿಕ್ಕಂತಾಗುತ್ತದೆ. ಹಾಗೂ ಸ್ಥಳೀಯ ಉತ್ಪಾದಕರಿಗೆ ಆಮದಿನಿಂದ ಹೆಚ್ಚಿನ ಸುರಕ್ಷತೆ ಸಿಕ್ಕಂತಾಗುತ್ತದೆ ಎಂದು ವರದಿಯಾಗಿದೆ.

ಮೇಕ್ ಇನ್ ಇಂಡಿಯಾಗೆ ಪ್ರೋತ್ಸಾಹ ಕೊಡುವ ನಿಟ್ಟಿನಲ್ಲಿ ಎಲೆಕ್ಟ್ರಾನಿಕ್ಸ್ ಉತ್ತನ್ನಗಳ ಮೇಲಿನ ಕಸ್ಟಮ್ ಡ್ಯೂಟಿಯನ್ನು ಹೆಚ್ಚಿಸಲಾಗಿದೆ. 2017ರ ಹಣಕಾಸು ವರ್ಷದಲ್ಲಿ ಭಾರತ ಸರಿಸುಮಾರು 42 ಬಿಲಿಯನ್ ಡಾಲರ್(ಅಂದಾಜು 2 ಲಕ್ಷ ಕೋಟಿ ರೂ.) ಮೌಲ್ಯದ ಟೆಲಿಕಾಂ ವಸ್ತುಗಳು, ಕಂಪ್ಯೂಟರ್ ಹಾರ್ಡ್‍ವೇರ್, ಎಲೆಕ್ಟ್ರಾನಿಕ್ ಘಟಕಗಳು ಮತ್ತು ಸಾಧನಗಳನ್ನು ಆಮದು ಮಾಡಿಕೊಂಡಿದೆ ಎಂದು ವರದಿಯಾಗಿದೆ.

544833 make in india 020217

TAGGED:custom dutyindiamobile phonepriceunion budgetಐಫೋನ್ಕಸ್ಟಮ್ ಡ್ಯೂಟಿಕೇಂದ್ರ ಬಜೆಟ್ಬಜೆಟ್ಬೆಲೆಸುಗಂಧ ದ್ರವ್ಯ
Share This Article
Facebook Whatsapp Whatsapp Telegram

Cinema news

Jai Lalitha Serial
ಹೊಸ ಧಾರಾವಾಹಿ: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಜೈ ಲಲಿತಾ
Cinema Latest Top Stories TV Shows
Arjun Janya
ಅರ್ಜುನ್ ಜನ್ಯ ಸಂಯೋಜನೆಯಲ್ಲಿ ʻಮಹಾಗುರು ಮಹಾದೇವʼ ಆಲ್ಬಂ
Cinema Latest Sandalwood
Sanvi Sudeep
ಅರಿಶಿಣ ಶಾಸ್ತ್ರದಲ್ಲಿ ಸುದೀಪ್ ಪುತ್ರಿ – ಫೋಟೋ ವೈರಲ್
Cinema Latest Sandalwood Top Stories
Ratha Saptami Jeevan Moulya
ರಥಸಪ್ತಮಿ: ವಿಭಿನ್ನ ಧಾರಾವಾಹಿಗೆ ಸಾಕ್ಷಿಯಾದ ಉದಯ ಟಿವಿ
Cinema Latest TV Shows

You Might Also Like

chalavadi narayanaswamy 1
Bengaluru City

ಕಾಂಗ್ರೆಸ್ ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ ಅಲ್ಲ, ವೇಣುಗೋಪಾಲ್: ಛಲವಾದಿ ನಾರಾಯಣಸ್ವಾಮಿ

Public TV
By Public TV
29 seconds ago
BY Vijayendra MP Renukacharya
Bengaluru City

ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರಿಯೋದು ಸೂರ್ಯ-ಚಂದ್ರ ಇರುವಷ್ಟೇ ಸತ್ಯ: ರೇಣುಕಾಚಾರ್ಯ

Public TV
By Public TV
1 minute ago
MP RENUKACHARYA
Bengaluru City

ಕಾಂಗ್ರೆಸ್ ಹೈಕಮಾಂಡ್ ಸತ್ತು ಹೋಗಿದೆ, ಸಿಎಂ-ಡಿಸಿಎಂ ಕುರ್ಚಿ ಕಿತ್ತಾಟ ಬಿಟ್ಟು ರೈತರ ಸಮಸ್ಯೆ ಆಲಿಸಲಿ: ರೇಣುಕಾಚಾರ್ಯ

Public TV
By Public TV
33 minutes ago
Mandya
Districts

ಶ್ರೀರಂಗಪಟ್ಟಣ | ಜಾಮಿಯಾ ಮಸೀದಿ ಹಿಂದೂಗಳದ್ದು, ಹನುಮ ಮಂದಿರ ಮತ್ತೆ ಕಟ್ಟುವೆವು – ಮಾಲಾಧಾರಿಗಳ ಬಿಗಿಪಟ್ಟು

Public TV
By Public TV
48 minutes ago
eshwara khandre forest staff
Chamarajanagar

ಶಿವನಸಮುದ್ರ ನಾಲೆಯಿಂದ ಆನೆ ರಕ್ಷಿಸಿದ ಸಿಬ್ಬಂದಿ ಸನ್ಮಾನಿಸಿದ ಸಚಿವ ಈಶ್ವರ ಖಂಡ್ರೆ

Public TV
By Public TV
50 minutes ago
Sanchar Saathi
Latest

‘ಸಂಚಾರ್ ಸಾಥಿ’ ಆ್ಯಪ್ ಪ್ರಿ-ಇನ್ಸ್ಟಾಲ್ ಕಡ್ಡಾಯವಲ್ಲ: ಕೇಂದ್ರ ಸ್ಪಷ್ಟನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?