Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದಲ್ಲಿ ಏ. 18, 23ಕ್ಕೆ ಚುನಾವಣೆ – ಮೇ 23ಕ್ಕೆ ಫಲಿತಾಂಶ ಪ್ರಕಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕರ್ನಾಟಕದಲ್ಲಿ ಏ. 18, 23ಕ್ಕೆ ಚುನಾವಣೆ – ಮೇ 23ಕ್ಕೆ ಫಲಿತಾಂಶ ಪ್ರಕಟ

Latest

ಕರ್ನಾಟಕದಲ್ಲಿ ಏ. 18, 23ಕ್ಕೆ ಚುನಾವಣೆ – ಮೇ 23ಕ್ಕೆ ಫಲಿತಾಂಶ ಪ್ರಕಟ

Public TV
Last updated: March 10, 2019 9:50 pm
Public TV
Share
3 Min Read
vote 759
SHARE

ನವದೆಹಲಿ: ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಏಪ್ರಿಲ್ 11 ರಿಂದ ಆರಂಭವಾಗಿ ಮೇ 19 ವರೆಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ 23 ರಂದು  ಫಲಿತಾಂಶ ಪ್ರಕಟವಾಗಲಿದೆ.

ಕಳೆದ ಬಾರಿ ಕರ್ನಾಟಕದಲ್ಲಿ ಒಂದು ಹಂತದಲ್ಲಿ ಚುನಾವಣೆ ನಡೆದಿದ್ದರೆ, ಈ ಬಾರಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏ.18 ಗುರುವಾರ ಮೊದಲ ಹಂತ ನಡೆದರೆ ಏ.23 ಮಂಗಳವಾರ ಎರಡನೇ ಹಂತದ ಚುನಾವಣೆ ನಡೆಯಲಿದೆ.

ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಆರೋರಾ ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ಕರೆದು ಮಾಹಿತಿ ನೀಡಿ, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ತಿಳಿಸಿದರು. ಎಲ್ಲ ಬೂತ್‍ಗಳಲ್ಲಿ ವಿವಿಪ್ಯಾಟ್ ಇರಲಿದೆ. ಅಭ್ಯರ್ಥಿಗಳು ಪಾನ್ ಕಾರ್ಡ್ ನಂಬರನ್ನು ನಮೂದಿಸುವುದು ಆಯೋಗ ಕಡ್ಡಾಯಗೊಳಿಸಿದೆ.

ಮೊದಲ ಹಂತ ಚುನಾವಣೆ – ಏಪ್ರಿಲ್ 11
ಎರಡನೇ ಹಂತದ ಚುನಾವಣೆ – ಏಪ್ರಿಲ್ 18
ಮೂರನೇ ಹಂತದ ಚುನಾವಣೆ – ಏಪ್ರಿಲ್ 23
ನಾಲ್ಕನೇ ಹಂತದ ಚುನಾವಣೆ – ಏಪ್ರಿಲ್ 29
ಐದನೇ ಹಂತದ ಚುನಾವಣೆ – ಮೇ 6
ಆರನೇ ಹಂತದ ಚುನಾವಣೆ – ಮೇ 16
ಏಳನೇ ಹಂತಚ ಚುನಾವಣೆ – ಮೇ 19

ಇವಿಎಂ:
* ದೇಶಾದ್ಯಂತ 10 ಲಕ್ಷ ಮತಗಟ್ಟೆಗಳ ಸ್ಥಾಪನೆ
* ಎಲ್ಲಾ ಬೂತ್‍ಗಳಲ್ಲೂ ಇವಿಎಂ, ವಿವಿಪ್ಯಾಟ್
* ಮತ ಖಾತ್ರಿಗೆ 17.4 ಲಕ್ಷ ವಿವಿಪ್ಯಾಟ್‍ಗಳ ಬಳಕೆ
* ಇವಿಎಂಗಳ ರವಾನೆ ವೇಳೆ ಜಿಪಿಎಸ್ ಅಳವಡಿಕೆ
* ಇವಿಎಂಗಳಲ್ಲಿ ಮೊದಲ ಬಾರಿಗೆ ಅಭ್ಯರ್ಥಿಗಳ ಫೋಟೋ
* ಈ ಬಾರಿಯೂ ನೋಟಾ ಇದೆ
* ಮತದಾನಕ್ಕೆ ಮುನ್ನ 48 ಗಂಟೆ ಶಬ್ದಮಾಲೀನ್ಯಕ್ಕೆ ಬ್ರೇಕ್
* ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಧ್ವನಿವರ್ಧಕಕ್ಕೆ ನಿಷೇಧ
* ಪರಿಸರ ವಿರೋಧಿ ವಸ್ತುಗಳನ್ನು ಪ್ರಚಾರಕ್ಕೆ ಬಳಸುವಂತ್ತಿಲ್ಲ

ಕ್ಯಾಂಡಿಡೇಟ್ ಕಂಟ್ರೋಲ್:
* ಫಾರ್ಮ್ 26 ಸರಿಯಾಗಿ ಭರ್ತಿಯಾಗದಿದ್ದಲ್ಲಿ ನಾಮಪತ್ರ ತಿರಸ್ಕøತ
* ನಿಖರ ಮಾಹಿತಿ ಇಲ್ಲದಿದ್ದಲ್ಲಿ ನಾಮ ಪತ್ರ ತಿರಸ್ಕøತ
* ಅಭ್ಯರ್ಥಿಗಳು ಪ್ಯಾನ್‍ಕಾರ್ಡ್ ಹೊಂದಿರಲೇಬೇಕು
* ಸ್ಥಳೀಯ ಪತ್ರಿಕೆಗಳ್ಲಿ ಅಕ್ರಮ ಮಾಡೋ ಅಭ್ಯರ್ಥಿಗಳ ಭಾವಚಿತ್ರ
* ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಯಾರು ಬೇಕಾದರೂ ಸಿ-ವಿಜಿಲ್ ಆ್ಯಪ್ ಮೂಲಕ ದೂರು ಕೊಡಬಹುದು
* ಮೊಬೈಲ್ ಆಪ್ ಮೂಲಕ ದೂರು ನೀಡಲು ಅವಕಾಶ
* ನೀತಿ ಸಂಹಿತೆ ಉಲ್ಲಂಘಿಸಿದವರ ವಿರುದ್ಧ 100 ನಿಮಿಷದ ಒಳಗೆ ಕ್ರಮ
* ಸೋಷಿಯಲ್ ಮೀಡಿಯಾದಲ್ಲಿ ಬೇಕಾಬಿಟ್ಟಿ ಪ್ರಚಾರಕ್ಕೆ ಬ್ರೇಕ್
* ಮಾಧ್ಯಮಗಳಲ್ಲಿ ಪ್ರಚಾರ ಮಾಡಿದರೆ ಅದರ ಲೆಕ್ಕ ನೀಡಬೇಕು

2014ರ ಚುನಾವಣೆಯ ಸಮಯದಲ್ಲಿ ಮಾರ್ಚ್ 5 ರಂದು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿತ್ತು. 9 ಹಂತದಲ್ಲಿ ಏಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ ಚುನಾವಣಾ ಪ್ರಕ್ರಿಯೆ ನಡೆದಿತ್ತು. ಮೊದಲ ಹಂತದ ಮತದಾನ ಏಪ್ರಿಲ್ 7 ರಂದು ನಡೆದಿದ್ದರೆ, ಕೊನೆಯ ಹಂತದ ಚುನಾವಣೆ ಮೇ 12 ರಂದು ನಡೆದಿತ್ತು. ಮಾರ್ಚ್ 16 ರಂದು ಫಲಿತಾಂಶ ಪ್ರಕಟವಾಗಿತ್ತು.

Election 12

ಏನಿದು ನೀತಿ ಸಂಹಿತೆ?
ಚುನಾವಣಾ ಸಮಯದಲ್ಲಿ ಆಯೋಗ ರಾಜಕೀಯ ಪಕ್ಷಗಳಿಗೆ ಮತ್ತು ಮತದಾರರಿಗೆ ನಡತೆ ಸಂಹಿತೆಯನ್ನು ನೀಡಿ ಕೆಲವು ಮಾರ್ಗಸೂಚಿಯನ್ನು ಕೊಡುತ್ತದೆ. ಈ ನೀತಿ ಸಂಹಿತೆಯನ್ನು ಜನಪ್ರತಿನಿಧಿಗಳು ಉಲ್ಲಂಘಿಸುವಂತಿಲ್ಲ. ನೀತಿ ಸಂಹಿತೆಯನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಪ್ರಕರಣ ದಾಖಲಿಸಬಹುದು.

ನೀತಿ ಸಂಹಿತೆ ಜಾರಿಯಾದ ಬಳಿಕ ಹಾಲಿ ಸರ್ಕಾರ ಯಾವುದೇ ಯೋಜನೆಗಳನ್ನು ಪ್ರಕಟಿಸುವಂತಿಲ್ಲ. ಜನಪ್ರತಿನಿಧಿಗಳು ಸರ್ಕಾರದ ಕಾರ್ಯಕ್ರಮದಲ್ಲಿ ಭಾಗವಹಿಸುವಂತಿಲ್ಲ. ತುರ್ತು ಸಂದರ್ಭ ಹೊರತು ಪಡಿಸಿ ಸರ್ಕಾರದ ಅಧಿಕಾರಿಗಳು ನಡೆಸುವ ಸಭೆಗಳಲ್ಲಿ ಭಾಗವಹಿಸುವಂತಿಲ್ಲ. ಜನ ಸಾಮಾನ್ಯರು ಭಾರೀ ಪ್ರಮಾಣದ ಹಣವನ್ನು ತೆಗೆದುಕೊಂಡು ಹೀಗುವಾಗ ಅದಕ್ಕೆ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯ. ದಾಖಲೆ ಇಲ್ಲದೇ ಇದ್ದರೆ ಹಣವನ್ನು ವಶಕ್ಕೆ ಪಡೆಯಲಾಗುತ್ತದೆ.

ಸರ್ಕಾರಿ ಅಧಿಕಾರಿಗಳು ರಾಜಕೀಯ ನಾಯಕರ ಜೊತೆ ಗುರುತಿಸಿಕೊಳ್ಳುವಂತಿಲ್ಲ. ತನ್ನ ಪರವಾಗಿ ಕೆಲಸ ಮಾಡುವ ಅಧಿಕಾರಿಯನ್ನು ತನ್ನ ಕ್ಷೇತ್ರಕ್ಕೆ ವರ್ಗಾವಣೆ ಮಾಡುವಂತಿಲ್ಲ. ತುರ್ತು, ಅನಿವಾರ್ಯ ಸಂದರ್ಭದಲ್ಲಿ ಆಯೋಗದ ಅನುಮತಿ ಪಡೆದು ಅಧಿಕಾರಿಯನ್ನು ವರ್ಗಾವಣೆ ಮಾಡಬಹುದು.

poll

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

TAGGED:electionelection commissionindiakannada newsಕರ್ನಾಟಕಚುನಾವಣೆಬೆಂಗಳೂರುಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
4 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
4 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
5 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
5 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
5 hours ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?