Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2023ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ‘ಮಿಷನ್ 123’: ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 2023ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ‘ಮಿಷನ್ 123’: ಕುಮಾರಸ್ವಾಮಿ

Bengaluru City

2023ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ‘ಮಿಷನ್ 123’: ಕುಮಾರಸ್ವಾಮಿ

Public TV
Last updated: August 12, 2021 6:20 pm
Public TV
Share
3 Min Read
HDK
SHARE

– ಬಿಜೆಪಿ ಖಾತೆ ಕಿತ್ತಾಟ ನಾಟಕ ಮಕ್ಕಳ ಆಟಿಕೆಯಂತಾಗಿದೆ

ಬೆಂಗಳೂರು: 2023ರ ಚುನಾವಣೆಯಲ್ಲಿ ಜೆಡಿಎಸ್ ಮಿಷನ್ 123ರ ಅಡಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

2023ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷ ಭರ್ಜರಿ ತಯಾರು ನಡೆಸುತ್ತಿದೆ. ಸಭೆಗಳ ಮೇಲೆ ಸಭೆ ಮಾಡುತ್ತಿರೋ ಜೆಡಿಎಸ್ ಶತಾಯಗತಾಯ ಅಧಿಕಾರಕ್ಕೆ ಬರಲು ಪ್ಲ್ಯಾನ್ ಮಾಡಿದೆ. ಇಂದು ಸಹ ಕಲಬುರಗಿ ವಿಭಾಗದ ಮುಖಂಡರ ಸಭೆಯನ್ನ ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಸಲಾಯ್ತು. ಕಲಬುರಗಿ ಪಾಲಿಕೆ ಚುನಾವಣೆ ಜೊತೆಗೆ ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷದ ಸಂಘಟನೆ ಬಗ್ಗೆ ಚರ್ಚೆ ನಡೆಸಲಾಯ್ತು.

Bommai HDD 3

ಸಭೆಯ ಬಳಿಕ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ವಿಧಾನಸಭೆ ಚುನಾವಣೆ ಮೆಗಾ ಪ್ಲಾನ್ ಹೊರ ಹಾಕಿದರು. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ್ದು ಮಿಷನ್ 123 ಅಂತ ತಿಳಿಸಿದರು. ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ನ ಭಯ ಶುರುವಾಗಿದೆ. ಜೆಡಿಎಸ್ ಅಧಿಕಾರಕ್ಕೆ ಬರುತ್ತೆ ಅನ್ನೋ ಭಯ ಅವರಿಗೆ ಇದೆ ಅಂತ ತಿರುಗೇಟು ಕೊಟ್ಟರು. ಕರ್ನಾಟಕದಲ್ಲಿ 2023ಕ್ಕೆ ಜನತಾದಳ ಟಾರ್ಗೆಟ್ ಮಿಷನ್ 123ಯಲ್ಲಿ ಜೆಡಿಎಸ್ ಕೆಲಸ ಮಾಡುತ್ತೆ ಅಂತ ತಿಳಿಸಿದರು. ಅದೇ ಹೇಗೆ ಸಾಕಾರವಾಗುತ್ತದೆ ಅಂತ ಕಾದು ನೋಡಿ ಅಂತ ಕುತೂಹಲ ಮೂಡಿಸಿದರು.

Bommai HDD 1

ಖಾತೆ ಕಿತ್ತಾಟ ನಾಟಕ ಮಕ್ಕಳ ಆಟಿಕೆಯಂತಾಗಿದೆ:
ಬಿಜೆಪಿಯಲ್ಲಿ ಖಾತೆ ಕಿತ್ತಾಟದ ನಾಟಕಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯ ಬೆಳವಣಿಗೆಗಳು ನೋಡಿದ್ರೆ ಮುಂದೆ ಯಾರೇ ಸಿಎಂ ಆದರೂ ಮಕ್ಕಳ ಆಟಿಕೆಯಂತೆ ವಾತಾವರಣ ನಿರ್ಮಾಣವಾಗಿದೆ. ಶಿಸ್ತು ಬದ್ಧ ಪಾರ್ಟಿಯಲ್ಲಿ ಖಾತೆ ಕಿತ್ತಾಟ ನಡೆಯುತ್ತಿದೆ. ಶಿಸ್ತು ಬದ್ಧ ಪಕ್ಷದಲ್ಲಿ ಅಪಹಾಸ್ಯಕ್ಕೆ ಕಾರಣವಾದ ವಿದ್ಯಮಾನಗಳು ನಡೆಯುತ್ತಿವೆ ಅಂತ ಆಕ್ರೋಶ ಹೊರ ಹಾಕಿದರು.

Anand Singh Bommai

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರೇ ಕುಮಾರಸ್ವಾಮಿ ಅವರ ಕಾಲದಲ್ಲಿ ಕೆಲಸ ಆಗ್ತಿತ್ತು. ಗೌರವ ಸಿಗುತ್ತಿತ್ತು ಅಂತ ಹೇಳಿದ್ದಾರೆ. ನಮ್ಮದೇ ಸರ್ಕಾರ ಇದ್ರೂ ಕೆಲಸ ಆಗ್ತಿಲ್ಲ ಅಂತ ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿ ಹಲವಾರು ಶಾಸಕರಲ್ಲಿ ಅದೇ ಭಾವನೆ ಇದೆ. ನನ್ನ ಕಾಲದಲ್ಲಿ ನಾನು ಎಲ್ಲರಿಗೂ ಗೌರವ ಕೊಡ್ತಿದ್ದೆ ಅಂತ ತಿಳಿಸಿದರು. ಇದನ್ನೂ ಓದಿ: ಯಡಿಯೂರಪ್ಪ ಬದಲಾಗಿದ್ದಾರೆ ಅಂತ ನನಗೆ ಈಗಲೂ ನಂಬಲಾಗ್ತಿಲ್ಲ: ಪ್ರೀತಂಗೌಡ

anand singh yediyurppa rajugowda

ಈಗಿನ ಬಿಜೆಪಿ ಪಕ್ಷ ರಕ್ಷಣೆ ಪಡೆಯಲು ಜೆಡಿಎಸ್ ಪಕ್ಷವನ್ನ ಬಳಸಿಕೊಳ್ಳುತ್ತಿದೆ. ಯಾವ ಪಕ್ಷ ರಾಜ್ಯದಲ್ಲಿ ಮುಗಿದೇ ಹೋಯ್ತು ಅಂತ ಹೇಳಿದ್ರೋ ಅದೇ ಪಕ್ಷದ ವ್ಯಕ್ತಿಗಳು ಮುಂದಿನ ರಾಜಕಾರಣ ಜೆಡಿಎಸ್ ನಿಂದಲೇ ಉಳಿಯುತ್ತೆ ಅನ್ನೋ ಭಾವನೆ ಇಟ್ಟುಕೊಂಡಿದ್ದಾರೆ. ಈ ಸರ್ಕಾರ ಉಳಿಬೇಕಾದ್ರೆ ಜೆಡಿಎಸ್ ಇದೆ ಅನ್ನೋ ಗುಮ್ಮ ಬಿಟ್ಟುಕೊಂಡು ಕೆಲವರು ಮಾತಾಡ್ತಿದ್ದಾರೆ. ನೀವೇನಾದ್ರು ಮಾಡಿದ್ರೆ, ಏನಾದ್ರು ಆಕ್ಷನ್ ತಗೊಂಡ್ರೆ ಜೆಡಿಎಸ್ ಪಕ್ಷ ರಕ್ಷಣೆಗೆ ಇದೆ ಅಂತ ಮಾತಾಡ್ತಿದ್ದಾರೆ. ಜೆಡಿಎಸ್ ಪಕ್ಷದ ನೆರಳು, ಜೆಡಿಎಸ್ ಪಕ್ಷದ ಹೆಸರನ್ನು ಹೇಳಿಕೊಂಡು ರಾಜಕಾರಣ ಮಾಡುವ ಅನಿವಾರ್ಯ ಉಂಟಾಗಿದೆ ಅಂತ ಬಿಜೆಪಿಗೆ ತಿರುಗೇಟು ಕೊಟ್ಟರು.

ಬಿಜೆಪಿಗೆ ಬೆಂಬಲ ಕೊಡುವ ಪರಿಸ್ಥಿತಿ ಬಂದ್ರೆ ಅ ಸಮಯದಲ್ಲಿ ತೀರ್ಮಾನ ಮಾಡ್ತೀವಿ. ಈಗ ಅ ಬಗ್ಗೆ ಮಾತಾಡೊಲ್ಲ. ಅ ಸಮಯ ಬಂದಾಗ ಮಾತಾಡ್ತೀನಿ ಅಂತ ತಿಳಿಸಿದ್ರು. ದೇವೇಗೌಡರು ಹೇಳಿರುವ ಬೆಂಬಲದ ವಿಷಯವೇ ಬೇರೆ. ನಮ್ಮ ಪಕ್ಷದ ಪ್ರಾದೇಶಿಕ ನೆಲಗಟ್ಟು ಹೊಂದಿರೋ ಪಕ್ಷ. ಬೆಂಗಳೂರು, ಉತ್ತರ ಕರ್ನಾಟಕದ ಜನರಿಗೆ ನೀರಾವರಿ ಕೊಡುಗೆ ಕೊಟ್ಟವರು ದೇವೇಗೌಡರು. ಆದರೆ ಜನ ಕಾಂಗ್ರೆಸ್, ಬಿಜೆಪಿಗೆ ಮತ ಹಾಕ್ತಾರೆ. ಜೆಡಿಎಸ್ ಮರೆಯುತ್ತಾರೆ. ಬೆಂಗಳೂರು ಜನ ಕಾವೇರಿ ನೀರು ಕುಡಿಯುತ್ತಿದ್ದರೆ ಅದು ದೇವೇಗೌಡರ ಕೊಡುಗೆ. ಇದನ್ನ ಜನರು ಅರ್ಥ ಮಾಡಿಕೊಳ್ಳಬೇಕು. ಜನರು ಈಗಲಾದ್ರು ಎಚ್ಚೆತ್ತುಕೊಳ್ಳಲಿ. ರಾಷ್ಟ್ರೀಯ ಪಕ್ಷಗಳಿಂದ ನಾಡಿಗೆ ಅಪಮಾನ ಆಗುತ್ತೆ. ಇದಕ್ಕೆ ಜನ ಅವಕಾಶ ಕೊಡಬೇಡಿ ಅಂತ ಮನವಿ ಮಾಡಿದರು. ಇದನ್ನೂ ಓದಿ: ಹಲೋ ಎಲ್ಲಿದ್ದೀಯಾ? ನಿನ್ನ ಮೇಲೆ ಡೌಟ್ ಇಲ್ಲ, ಬಾ ಮನೆಗೆ ಮಾತಾಡೋಣ: ಜಮೀರ್​​​ಗೆ ಸಿದ್ದರಾಮಯ್ಯ ಬುಲಾವ್

TAGGED:assembly electionbjph d kumaraswamyjdsPublic TVಜೆಡಿಎಸ್ಪಬ್ಲಿಕ್ ಟಿವಿಬಿಜೆಪಿವಿಧಾನಸಭೆ ಚುನಾವಣೆಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

sudeep vijayalakshmi
ಸುದೀಪ್ ಮಾತಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಟಕ್ಕರ್
Cinema Latest Sandalwood Top Stories
rajath Chaitra
ಕಂಟೆಸ್ಟೆಂಟ್‌ಗಳಲ್ಲ.. ಅತಿಥಿಗಳು – ಬಿಗ್‌ಬಾಸ್ ಮನೆಯಿಂದ ಹೊರಬಂದ ಚೈತ್ರಾ, ರಜತ್
Cinema Latest Sandalwood Top Stories
calendar movie
ಕ್ಯಾಲೆಂಡರ್ ಹೆಸರಿನಲ್ಲಿ ಬಂತು ಸಿನಿಮಾ: ಆದರ್ಶ್ ನಾಯಕ
Cinema Latest Sandalwood Top Stories
KGF
7ನೇ ವರ್ಷದ ಸಂಭ್ರಮದಲ್ಲಿ ಕೆಜಿಎಫ್ ಚಾಪ್ಟರ್-1
Cinema Latest Sandalwood Top Stories

You Might Also Like

Maharashtra Local Polls BJP
Latest

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷ; ಮಹಾಯುತಿ ಮೈತ್ರಿಗೆ ಭರ್ಜರಿ ಗೆಲುವು

Public TV
By Public TV
6 hours ago
MOHAN BHAGAWAT
Latest

ಬಿಜೆಪಿಗೆ ಆರ್‌ಎಸ್‌ಎಸ್ ಹೋಲಿಕೆ ಮಾಡುವುದು ತಪ್ಪು: ಮೋಹನ್ ಭಾಗವತ್

Public TV
By Public TV
6 hours ago
kollur temple accused arrest
Latest

ಉಡುಪಿ| ಕೊಲ್ಲೂರು ದೇಗುಲದ ಹೆಸರಲ್ಲಿ ನಕಲಿ ವೆಬ್‌ಸೈಟ್; ಭಕ್ತರ ವಂಚಿಸುತ್ತಿದ್ದ ಆರೋಪಿ ರಾಜಸ್ಥಾನದಲ್ಲಿ ಅಂದರ್‌

Public TV
By Public TV
6 hours ago
GBA
Bengaluru City

ಬೆಂಗಳೂರು| ಇ-ಖಾತಾ ಗೋಲ್ಮಾಲ್‌; ಜಿಬಿಎ ಅಧಿಕಾರಿಗಳೇ ಶಾಮೀಲು ಆರೋಪ

Public TV
By Public TV
7 hours ago
Kolakatta Lagnajita Chakraborty
Crime

ದೇವರ ಹಾಡು ಹಾಡಿದ್ದನ್ನು ಆಕ್ಷೇಪಿಸಿ ಗಾಯಕಿ ಲಗ್ನಜಿತಾ ಚಕ್ರವರ್ತಿಗೆ ಕಿರುಕುಳ – ಆರೋಪಿ ಅರೆಸ್ಟ್

Public TV
By Public TV
7 hours ago
pm modi assam
Latest

ನುಸುಳುಕೋರರಿಗೆ ಕಾಂಗ್ರೆಸ್ ರಕ್ಷಣೆ: ಮೋದಿ ವಾಗ್ದಾಳಿ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?