Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2023ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ‘ಮಿಷನ್ 123’: ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 2023ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ‘ಮಿಷನ್ 123’: ಕುಮಾರಸ್ವಾಮಿ

Bengaluru City

2023ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ‘ಮಿಷನ್ 123’: ಕುಮಾರಸ್ವಾಮಿ

Public TV
Last updated: August 12, 2021 6:20 pm
Public TV
Share
3 Min Read
HDK
SHARE

– ಬಿಜೆಪಿ ಖಾತೆ ಕಿತ್ತಾಟ ನಾಟಕ ಮಕ್ಕಳ ಆಟಿಕೆಯಂತಾಗಿದೆ

ಬೆಂಗಳೂರು: 2023ರ ಚುನಾವಣೆಯಲ್ಲಿ ಜೆಡಿಎಸ್ ಮಿಷನ್ 123ರ ಅಡಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

2023ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷ ಭರ್ಜರಿ ತಯಾರು ನಡೆಸುತ್ತಿದೆ. ಸಭೆಗಳ ಮೇಲೆ ಸಭೆ ಮಾಡುತ್ತಿರೋ ಜೆಡಿಎಸ್ ಶತಾಯಗತಾಯ ಅಧಿಕಾರಕ್ಕೆ ಬರಲು ಪ್ಲ್ಯಾನ್ ಮಾಡಿದೆ. ಇಂದು ಸಹ ಕಲಬುರಗಿ ವಿಭಾಗದ ಮುಖಂಡರ ಸಭೆಯನ್ನ ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಸಲಾಯ್ತು. ಕಲಬುರಗಿ ಪಾಲಿಕೆ ಚುನಾವಣೆ ಜೊತೆಗೆ ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷದ ಸಂಘಟನೆ ಬಗ್ಗೆ ಚರ್ಚೆ ನಡೆಸಲಾಯ್ತು.

Bommai HDD 3

ಸಭೆಯ ಬಳಿಕ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ವಿಧಾನಸಭೆ ಚುನಾವಣೆ ಮೆಗಾ ಪ್ಲಾನ್ ಹೊರ ಹಾಕಿದರು. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ್ದು ಮಿಷನ್ 123 ಅಂತ ತಿಳಿಸಿದರು. ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ನ ಭಯ ಶುರುವಾಗಿದೆ. ಜೆಡಿಎಸ್ ಅಧಿಕಾರಕ್ಕೆ ಬರುತ್ತೆ ಅನ್ನೋ ಭಯ ಅವರಿಗೆ ಇದೆ ಅಂತ ತಿರುಗೇಟು ಕೊಟ್ಟರು. ಕರ್ನಾಟಕದಲ್ಲಿ 2023ಕ್ಕೆ ಜನತಾದಳ ಟಾರ್ಗೆಟ್ ಮಿಷನ್ 123ಯಲ್ಲಿ ಜೆಡಿಎಸ್ ಕೆಲಸ ಮಾಡುತ್ತೆ ಅಂತ ತಿಳಿಸಿದರು. ಅದೇ ಹೇಗೆ ಸಾಕಾರವಾಗುತ್ತದೆ ಅಂತ ಕಾದು ನೋಡಿ ಅಂತ ಕುತೂಹಲ ಮೂಡಿಸಿದರು.

Bommai HDD 1

ಖಾತೆ ಕಿತ್ತಾಟ ನಾಟಕ ಮಕ್ಕಳ ಆಟಿಕೆಯಂತಾಗಿದೆ:
ಬಿಜೆಪಿಯಲ್ಲಿ ಖಾತೆ ಕಿತ್ತಾಟದ ನಾಟಕಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯ ಬೆಳವಣಿಗೆಗಳು ನೋಡಿದ್ರೆ ಮುಂದೆ ಯಾರೇ ಸಿಎಂ ಆದರೂ ಮಕ್ಕಳ ಆಟಿಕೆಯಂತೆ ವಾತಾವರಣ ನಿರ್ಮಾಣವಾಗಿದೆ. ಶಿಸ್ತು ಬದ್ಧ ಪಾರ್ಟಿಯಲ್ಲಿ ಖಾತೆ ಕಿತ್ತಾಟ ನಡೆಯುತ್ತಿದೆ. ಶಿಸ್ತು ಬದ್ಧ ಪಕ್ಷದಲ್ಲಿ ಅಪಹಾಸ್ಯಕ್ಕೆ ಕಾರಣವಾದ ವಿದ್ಯಮಾನಗಳು ನಡೆಯುತ್ತಿವೆ ಅಂತ ಆಕ್ರೋಶ ಹೊರ ಹಾಕಿದರು.

Anand Singh Bommai

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರೇ ಕುಮಾರಸ್ವಾಮಿ ಅವರ ಕಾಲದಲ್ಲಿ ಕೆಲಸ ಆಗ್ತಿತ್ತು. ಗೌರವ ಸಿಗುತ್ತಿತ್ತು ಅಂತ ಹೇಳಿದ್ದಾರೆ. ನಮ್ಮದೇ ಸರ್ಕಾರ ಇದ್ರೂ ಕೆಲಸ ಆಗ್ತಿಲ್ಲ ಅಂತ ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿ ಹಲವಾರು ಶಾಸಕರಲ್ಲಿ ಅದೇ ಭಾವನೆ ಇದೆ. ನನ್ನ ಕಾಲದಲ್ಲಿ ನಾನು ಎಲ್ಲರಿಗೂ ಗೌರವ ಕೊಡ್ತಿದ್ದೆ ಅಂತ ತಿಳಿಸಿದರು. ಇದನ್ನೂ ಓದಿ: ಯಡಿಯೂರಪ್ಪ ಬದಲಾಗಿದ್ದಾರೆ ಅಂತ ನನಗೆ ಈಗಲೂ ನಂಬಲಾಗ್ತಿಲ್ಲ: ಪ್ರೀತಂಗೌಡ

anand singh yediyurppa rajugowda

ಈಗಿನ ಬಿಜೆಪಿ ಪಕ್ಷ ರಕ್ಷಣೆ ಪಡೆಯಲು ಜೆಡಿಎಸ್ ಪಕ್ಷವನ್ನ ಬಳಸಿಕೊಳ್ಳುತ್ತಿದೆ. ಯಾವ ಪಕ್ಷ ರಾಜ್ಯದಲ್ಲಿ ಮುಗಿದೇ ಹೋಯ್ತು ಅಂತ ಹೇಳಿದ್ರೋ ಅದೇ ಪಕ್ಷದ ವ್ಯಕ್ತಿಗಳು ಮುಂದಿನ ರಾಜಕಾರಣ ಜೆಡಿಎಸ್ ನಿಂದಲೇ ಉಳಿಯುತ್ತೆ ಅನ್ನೋ ಭಾವನೆ ಇಟ್ಟುಕೊಂಡಿದ್ದಾರೆ. ಈ ಸರ್ಕಾರ ಉಳಿಬೇಕಾದ್ರೆ ಜೆಡಿಎಸ್ ಇದೆ ಅನ್ನೋ ಗುಮ್ಮ ಬಿಟ್ಟುಕೊಂಡು ಕೆಲವರು ಮಾತಾಡ್ತಿದ್ದಾರೆ. ನೀವೇನಾದ್ರು ಮಾಡಿದ್ರೆ, ಏನಾದ್ರು ಆಕ್ಷನ್ ತಗೊಂಡ್ರೆ ಜೆಡಿಎಸ್ ಪಕ್ಷ ರಕ್ಷಣೆಗೆ ಇದೆ ಅಂತ ಮಾತಾಡ್ತಿದ್ದಾರೆ. ಜೆಡಿಎಸ್ ಪಕ್ಷದ ನೆರಳು, ಜೆಡಿಎಸ್ ಪಕ್ಷದ ಹೆಸರನ್ನು ಹೇಳಿಕೊಂಡು ರಾಜಕಾರಣ ಮಾಡುವ ಅನಿವಾರ್ಯ ಉಂಟಾಗಿದೆ ಅಂತ ಬಿಜೆಪಿಗೆ ತಿರುಗೇಟು ಕೊಟ್ಟರು.

ಬಿಜೆಪಿಗೆ ಬೆಂಬಲ ಕೊಡುವ ಪರಿಸ್ಥಿತಿ ಬಂದ್ರೆ ಅ ಸಮಯದಲ್ಲಿ ತೀರ್ಮಾನ ಮಾಡ್ತೀವಿ. ಈಗ ಅ ಬಗ್ಗೆ ಮಾತಾಡೊಲ್ಲ. ಅ ಸಮಯ ಬಂದಾಗ ಮಾತಾಡ್ತೀನಿ ಅಂತ ತಿಳಿಸಿದ್ರು. ದೇವೇಗೌಡರು ಹೇಳಿರುವ ಬೆಂಬಲದ ವಿಷಯವೇ ಬೇರೆ. ನಮ್ಮ ಪಕ್ಷದ ಪ್ರಾದೇಶಿಕ ನೆಲಗಟ್ಟು ಹೊಂದಿರೋ ಪಕ್ಷ. ಬೆಂಗಳೂರು, ಉತ್ತರ ಕರ್ನಾಟಕದ ಜನರಿಗೆ ನೀರಾವರಿ ಕೊಡುಗೆ ಕೊಟ್ಟವರು ದೇವೇಗೌಡರು. ಆದರೆ ಜನ ಕಾಂಗ್ರೆಸ್, ಬಿಜೆಪಿಗೆ ಮತ ಹಾಕ್ತಾರೆ. ಜೆಡಿಎಸ್ ಮರೆಯುತ್ತಾರೆ. ಬೆಂಗಳೂರು ಜನ ಕಾವೇರಿ ನೀರು ಕುಡಿಯುತ್ತಿದ್ದರೆ ಅದು ದೇವೇಗೌಡರ ಕೊಡುಗೆ. ಇದನ್ನ ಜನರು ಅರ್ಥ ಮಾಡಿಕೊಳ್ಳಬೇಕು. ಜನರು ಈಗಲಾದ್ರು ಎಚ್ಚೆತ್ತುಕೊಳ್ಳಲಿ. ರಾಷ್ಟ್ರೀಯ ಪಕ್ಷಗಳಿಂದ ನಾಡಿಗೆ ಅಪಮಾನ ಆಗುತ್ತೆ. ಇದಕ್ಕೆ ಜನ ಅವಕಾಶ ಕೊಡಬೇಡಿ ಅಂತ ಮನವಿ ಮಾಡಿದರು. ಇದನ್ನೂ ಓದಿ: ಹಲೋ ಎಲ್ಲಿದ್ದೀಯಾ? ನಿನ್ನ ಮೇಲೆ ಡೌಟ್ ಇಲ್ಲ, ಬಾ ಮನೆಗೆ ಮಾತಾಡೋಣ: ಜಮೀರ್​​​ಗೆ ಸಿದ್ದರಾಮಯ್ಯ ಬುಲಾವ್

TAGGED:assembly electionbjph d kumaraswamyjdsPublic TVಜೆಡಿಎಸ್ಪಬ್ಲಿಕ್ ಟಿವಿಬಿಜೆಪಿವಿಧಾನಸಭೆ ಚುನಾವಣೆಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood

You Might Also Like

NDMA Alert
Bengaluru City

ನಿಮ್ಮ ಮೊಬೈಲ್‌ಗೆ ಅನಿರೀಕ್ಷಿತ ಮೆಸೇಜ್‌ ಬಂದ್ರೆ, ಸೈರನ್‌ ಮೊಳಗಿದ್ರೆ ಭಯಪಡಬೇಡಿ!

Public TV
By Public TV
33 minutes ago
CRIME
Crime

ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಅರ್ಚಕ

Public TV
By Public TV
48 minutes ago
Minister D. Sudhakars health condition is critical 2
Chitradurga

ಸಚಿವ ಡಿ.ಸುಧಾಕರ್ ಆರೋಗ್ಯದಲ್ಲಿ ಚೇತರಿಕೆ

Public TV
By Public TV
2 hours ago
West Bengal Election Voting Vote
Latest

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ ಆರಂಭ

Public TV
By Public TV
2 hours ago
plane crash texas
Latest

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ – ಐವರು ಸಾವು

Public TV
By Public TV
2 hours ago
sringeri recounting
Chikkamagaluru

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಇಂದು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?