Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಬೆಂಗಳೂರು ಸೇರಿದಂತೆ 12 ಸ್ಥಳಗಳಲ್ಲಿ ವಿಶ್ವಕಪ್‌ ಟೂರ್ನಿ – ಮೋದಿ ಸ್ಟೇಡಿಯಂನಲ್ಲಿ ಫೈನಲ್‌

Public TV
Last updated: March 22, 2023 11:21 am
Public TV
Share
2 Min Read
Motera stadium renamed Narendra Modi Stadium 1 e1614158949665
SHARE

ಮುಂಬೈ: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ ಕ್ರಿಕೆಟ್‌ಗೆ (2023 ODI World Cup Cricket) ಬಿಸಿಸಿಐ 12 ಕ್ರೀಡಾಂಗಣವನ್ನು ಅಂತಿಮಗೊಳಿಸಿದ್ದು, ಫೈನಲ್‌ ಪಂದ್ಯ ಅಹಮದಾಬಾದ್‌ನಲ್ಲಿರುವ ವಿಶ್ವದ ಅತಿ ದೊಡ್ಡ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

2023ರ ವಿಶ್ವಕಪ್‌ ಕ್ರಿಕೆಟ್‌ ಅಕ್ಟೋಬರ್‌ 5 ರಿಂದ ನವೆಂಬರ್‌ 19ರವರೆಗೆ ಆಯೋಜಿಸಿಲು ಬಿಸಿಸಿಐ (BCCI) ಸಿದ್ಧತೆ ಮಾಡಿಕೊಂಡಿದೆ. ನಾಕೌಟ್‌ ಸೇರಿದಂತೆ ಒಟ್ಟು 48 ಪಂದ್ಯಗಳು 46 ದಿನಗಳಲ್ಲಿ ನಡೆಯಲಿದೆ. ಬಿಸಿಸಿಐ ಇನ್ನೂ ಅಧಿಕೃತವಾಗಿ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಈ ಅವಧಿಯಲ್ಲಿ ಕೆಲ ಭಾಗಗಳಲ್ಲಿ ಮಳೆ ಬರುವ ಸಾಧ್ಯತೆ ಇರುವ ಕಾರಣ ಬಿಸಿಸಿಐ ಸ್ಥಳ ನಿಗದಿ ಮಾಡುವ ಸಂಬಂಧ ಚರ್ಚೆ ನಡೆಸುತ್ತಿದೆ.

ಸಾಮಾನ್ಯವಾಗಿ ಐಸಿಸಿ ವಿಶ್ವಕಪ್ ವೇಳಾಪಟ್ಟಿಯನ್ನು ಕನಿಷ್ಠ ಒಂದು ವರ್ಷ ಮುಂಚಿತವಾಗಿ ಪ್ರಕಟಿಸುತ್ತದೆ. ಆದರೆ ಈ ಬಾರಿ ಪಂದ್ಯಾವಳಿಗೆ ತೆರಿಗೆ ವಿನಾಯಿತಿ ಪಡೆಯುವುದು ಮತ್ತು ಪಾಕಿಸ್ತಾನ ತಂಡಕ್ಕೆ ವೀಸಾ ಕ್ಲಿಯರೆನ್ಸ್ ಪಡೆಯುವ ಸಂಬಂಧ ಭಾರತ ಸರ್ಕಾರದಿಂದ ಅಗತ್ಯ ಅನುಮತಿಗಳನ್ನು ಪಡೆಯಲು ಬಿಸಿಸಿಐ ಕಾಯುತ್ತಿರುವುದರಿಂದ ಅಂತಿಮ ವೇಳಾಪಟ್ಟಿ ಪ್ರಕಟಿಸಲು ತಡವಾಗುತ್ತಿದೆ.

ICC Cricket World Cup e1657606849566

ಯಾವ ಸ್ಥಳದಲ್ಲಿ ಆಯೋಜನೆ?
ಅಹಮದಾಬಾದ್, ಬೆಂಗಳೂರು, ಚೆನ್ನೈ, ದೆಹಲಿ, ಧರ್ಮಶಾಲಾ, ಗುವಾಹಟಿ, ಹೈದರಾಬಾದ್, ಕೋಲ್ಕತ್ತಾ, ಲಕ್ನೋ, ಇಂದೋರ್, ರಾಜ್‌ಕೋಟ್ ಮತ್ತು ಮುಂಬೈನಲ್ಲಿ ಪಂದ್ಯ ನಡೆಯಲಿದೆ.

ಏನಿದು ತೆರಿಗೆ ಕಿತ್ತಾಟ?
ಐಸಿಸಿಯು (ICC) ತೆರಿಗೆ ವಿನಾಯಿತಿ (Tax Exemption) ಒಪ್ಪಂದಕ್ಕೆ ಬಿಸಿಸಿಐ 2014ರಲ್ಲಿ ಸಹಿ ಹಾಕಿದೆ. ಈ ಒಪ್ಪಂದದ ಪ್ರಕಾರ ಅಂತಾರಾಷ್ಟ್ರೀಯ ಟೂರ್ನಿಗಳ ಆತಿಥ್ಯ ವಹಿಸಿಕೊಳ್ಳುವ ದೇಶದ ಕ್ರಿಕೆಟ್ ಮಂಡಳಿ ಅಲ್ಲಿನ ಸರ್ಕಾರದಿಂದ ತೆರಿಗೆ ವಿನಾಯಿತಿ ಪಡೆದುಕೊಳ್ಳಬೇಕಾಗುತ್ತದೆ. ಈ ತೆರಿಗೆ ವಿನಾಯಿತಿಯಲ್ಲಿ ನೇರ ಪ್ರಸಾರದ ಹಕ್ಕು ಸೇರಿದಂತೆ ಟೂರ್ನಿಯ ಆದಾಯಕ್ಕೆ ತೆರಿಗೆ ಹಾಕಬಾರದೆಂಬ ಒಪ್ಪಂದವಿದೆ. ಬಿಸಿಸಿಐ ಸಹಿ ಹಾಕಿದ ಬಳಿಕ 2016 ಟಿ20 ವಿಶ್ವಕಪ್‌, 2018ರ ಚಾಂಪಿಯನ್ಸ್‌ ಟ್ರೋಫಿ( 2021ರಲ್ಲಿ ಇದನ್ನು ಟಿ20 ವಿಶ್ವಕಪ್‌ಗೆ ಬದಲಾಯಿಸಲಾಯಿತು. ಕೋವಿಡ್‌ ಹಿನ್ನೆಲೆಯಲ್ಲಿ ಯುಎಇಯಲ್ಲಿ ಟೂರ್ನಿ ನಡೆದಿತ್ತು), 2023ರ ಏಕದಿನ ವಿಶ್ವಕಪ್‌ ಆಯೋಜಿಸುವ ಹಕ್ಕನ್ನು ಪಡೆದುಕೊಂಡಿತ್ತು. ಇದನ್ನೂ ಓದಿ: ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು : ಮೋದಿ ಬಳಿ ಅಫ್ರಿದಿ ಮನವಿ

icc

ಬಿಸಿಸಿಐಗೆ ಭಾರೀ ನಷ್ಟ:
ಭಾರತದಲ್ಲಿ ನೇರ ಪ್ರಸಾರ ಮತ್ತು ಟೂರ್ನಿಯ ಆದಾಯದ ಮೂಲಗಳಿಗೆ ತೆರಿಗೆ ಹಾಕುವ ಹಕ್ಕು ಸರ್ಕಾರಕ್ಕಿದೆ. 2023ರ ವಿಶ್ವಕಪ್‌ನ ಪ್ರಸಾರ ಆದಾಯದ ಮೇಲೆ ಶೇ.20 ರಷ್ಟು ತೆರಿಗೆ(ಹೆಚ್ಚುವರಿ ಶುಲ್ಕ ಹೊರತುಪಡಿಸಿ) ವಿಧಿಸಲಾಗುವುದು ಎಂದು ಕಳೆದ ವರ್ಷ ಐಸಿಸಿಗೆ ಭಾರತದ ತೆರಿಗೆ ಅಧಿಕಾರಿಗಳು ತಿಳಿಸಿದ್ದರು. ಈ ವಿಷಯದ ಬಗ್ಗೆ ಐಸಿಸಿ ಮತ್ತು ಬಿಸಿಸಿಐ ಜೊತೆ ಮಾತುಕತೆ ನಡೆಯುತ್ತಿದೆ. ಸರ್ಕಾರಗಳು ತೆರಿಗೆ ವಿನಾಯಿತಿ ನೀಡದೇ ಇದ್ದರೆ ಟೂರ್ನಿಯಿಂದ ಬರುವ ಆದಾಯದಲ್ಲಿ ಬೋರ್ಡ್‌ಗಳಿಗೆ ನೀಡುವ ಆದಾಯವನ್ನು ಕಡಿತಗೊಳಿಸಲಾಗುವುದು ಎಂದು ಐಸಿಸಿ ಈ ಹಿಂದೆ ತಿಳಿಸಿತ್ತು.

ಬಿಸಿಸಿಐ 2023ರ ವಿಶ್ವಕಪ್‌ ಪ್ರಸಾರ ಹಕ್ಕಿನಿಂದ 533.29 ದಶಲಕ್ಷ ಡಾಲರ್‌ (ಅಂದಾಜು 4,400 ಕೋಟಿ ರೂ.) ಆದಾಯ ಬರಬಹುದು ಎಂದು ಅಂದಾಜಿಸಿದೆ. ಈ ಆದಾಯಕ್ಕೆ ಶೇ.20 ರಷ್ಟು ತೆರಿಗೆ ವಿಧಿಸಿದರೆ 116 ದಶಲಕ್ಷ ಡಾಲರ್‌( ಅಂದಾಜು 955 ಕೋಟಿ ರೂ.) ಹಣವನ್ನು ಸರ್ಕಾರಕ್ಕೆ ಪಾವತಿ ಮಾಡಬೇಕಾಗುತ್ತದೆ. ಕೇಂದ್ರ ಸರ್ಕಾರ ತೆರಿಗೆ ವಿನಾಯಿತಿ ನೀಡದೇ ಇದ್ದರೆ ಬಿಸಿಸಿಐ 955 ಕೋಟಿ ರೂ. ಆದಾಯವನ್ನು ಕಳೆದುಕೊಳ್ಳಲಿದೆ.

ಭಾರತದ ತೆರಿಗೆ ನಿಯಮಗಳಲ್ಲಿ ಅಂತಹ ವಿನಾಯಿತಿಗಳಿಗೆ ಅವಕಾಶ ಇಲ್ಲದಿರುವುದರಿಂದ 2016ರ ಟಿ–20ವಿಶ್ವಕಪ್ ಆಯೋಜಿಸಿದ ಬಳಿಕ ಬಿಸಿಸಿಐ 193 ಕೋಟಿ ರೂ. ಕಳೆದುಕೊಂಡಿತ್ತು. ಈ ಸಂಬಂಧ ಬಿಸಿಸಿಐ ಈಗಲೂ ಐಸಿಸಿ ಟ್ರಿಬ್ಯೂನಲ್‌ನಲ್ಲಿ ಹೋರಾಡುತ್ತಿದೆ.

TAGGED:bengalurucricketICCindiaTax exemptionworld cupಐಸಿಸಿತೆರಿಗೆ ವಿನಾಯಿತಿಬಿಸಿಸಿಐವಿಶ್ವಕಪ್ವಿಶ್ವಕಪ್ ಕ್ರಿಕೆಟ್
Share This Article
Facebook Whatsapp Whatsapp Telegram

Cinema Updates

ram charan sukumar
ಹೊಸ ವರ್ಷಕ್ಕೆ ಪುಷ್ಪಾ ಡೈರೆಕ್ಟರ್ ಜೊತೆ ರಾಮ್‌ಚರಣ್ ಸಿನಿಮಾ..!?
Cinema Latest South cinema Top Stories
vijay deverakonda 4
ದಿಢೀರ್‌ ಆಸ್ಪತ್ರೆಗೆ ದಾಖಲಾದ ನಟ ವಿಜಯ್‌ ದೇವರಕೊಂಡ
Cinema Latest National South cinema Top Stories
vishnuvardhan karnataka ratna
ನಟ ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ಮನವಿ
Cinema Latest Main Post Sandalwood
Thalaivan Thalaivii 03
ತಲೈವಾನ್ ತಲೈವಿ ಟ್ರೈಲರ್‌ ರಿಲೀಸ್ – ವಿಜಯ್ ಸೇತುಪತಿ-ನಿತ್ಯಾ ಮಸ್ತ್ ಮಸ್ತ್..!
Cinema Latest South cinema
Vinod Prabhakar
ಬಲರಾಮನ ದಿನಗಳು – ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ವಿನೋದ್‌ ಪ್ರಭಾಕರ್
Cinema Latest Sandalwood

You Might Also Like

facebook meta
Bengaluru City

ಕನ್ನಡ ಅನುವಾದದಲ್ಲಿ ತಪ್ಪು – ಸಿಎಂ ಬಳಿ ಕ್ಷಮೆ ಕೇಳಿದ ಫೇಸ್‌ಬುಕ್‌

Public TV
By Public TV
5 minutes ago
Pahalgam Terror Attack 2 1
Latest

ಪಹಲ್ಗಾಮ್‌ ದಾಳಿಯ ಹೊಣೆ ಹೊತ್ತಿದ್ದ ಟಿಆರ್‌ಎಫ್‌ನ್ನು ಉಗ್ರ ಸಂಘಟನೆ ಪಟ್ಟಿಗೆ ಸೇರಿಸಿದ ಅಮೆರಿಕ

Public TV
By Public TV
21 minutes ago
Prabhu Chauhan
Bengaluru City

ಮದ್ವೆಯಾಗ್ತೀನಿ ಅಂತ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಆರೋಪ – ಮಾಜಿ ಸಚಿವ ಪ್ರಭು ಚೌಹಾಣ್ ಪುತ್ರನ ವಿರುದ್ಧ ದೂರು

Public TV
By Public TV
46 minutes ago
Yadgir DYSP
Dakshina Kannada

ಡಿವೈಎಸ್‌ಪಿ ವಿಜಯಕ್ರಾಂತಿ ವರ್ಗಾವಣೆಯಲ್ಲಿ ಬದಲಾವಣೆ – ಮಂಗಳೂರು ದಕ್ಷಿಣಕ್ಕೆ ಟ್ರಾನ್ಸ್‌ಫರ್‌

Public TV
By Public TV
8 hours ago
Robert Vadra
Crime

ಶಿಕೋಹ್‌ಪುರ ಭೂ ವ್ಯವಹಾರ ಕೇಸ್‌ – ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ವಿರುದ್ಧ ED ಚಾರ್ಜ್‌ಶೀಟ್

Public TV
By Public TV
8 hours ago
sunil kumar with his father
Latest

ಸಂಘದ ಶಾಖೆಗೆ ಕರೆದೊಯ್ದು ಸಂಸ್ಕಾರ ಕಲಿಸಿದ್ರು ನನ್ನಪ್ಪ: ಅಗಲಿದ ತಂದೆ ನೆನೆದು ಶಾಸಕ ಸುನಿಲ್‌ ಕುಮಾರ್‌ ಭಾವುಕ ಪತ್ರ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?