Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ – ನಟ ಪ್ರಕಾಶ್‌ ರಾಜ್‌ ಸೇರಿ 70 ಸಾಧಕರಿಗೆ ಗೌರವ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ – ನಟ ಪ್ರಕಾಶ್‌ ರಾಜ್‌ ಸೇರಿ 70 ಸಾಧಕರಿಗೆ ಗೌರವ

Bengaluru City

2025ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ – ನಟ ಪ್ರಕಾಶ್‌ ರಾಜ್‌ ಸೇರಿ 70 ಸಾಧಕರಿಗೆ ಗೌರವ

Public TV
Last updated: October 30, 2025 7:22 pm
Public TV
Share
3 Min Read
prakash raj
SHARE

ಬೆಂಗಳೂರು: 70ನೇ ವರ್ಷದ ರಾಜ್ಯೋತ್ಸವ ಆಚರಣೆ ಅಂಗವಾಗಿ 70 ಮಂದಿ ಸಾಧಕರಿಗೆ ರಾಜ್ಯ ಸರ್ಕಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಿದೆ.

ಮೊದಲ‌ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಕರೆಯದೇ ಒಟ್ಟು 70 ಮಂದಿ ಸಾಧಕರನ್ನ ಆಯ್ಕೆ ಮಾಡಲಾಗಿದೆ.‌ ನಟ ಪ್ರಕಾಶ್‌ ರಾಜ್‌ ಸೇರಿದಂತೆ ವಿವಿಧ ವಲಯಗಳ ಅರ್ಹರಿಗೆ ನಾಡಿನ ಅತ್ಯುನ್ನತ ಗೌರವ ನೀಡಲಾಗುತ್ತಿದೆ. ಸಾಹಿತ್ಯ, ಸಿನಿಮಾ, ರಂಗಭೂಮಿ, ಮಾಧ್ಯಮ, ವಿಜ್ಞಾನ ಸೇರಿದಂತೆ ಸುಮಾರು 13ಕ್ಕೂ ಹೆಚ್ಚು ವಲಯಗಳಲ್ಲಿ ಗಣನೀಯ ಸಾಧನೆ ಮಾಡಿದ 70 ಮಂದಿಯನ್ನ ಆಯ್ಕೆ ಮಾಡಲಾಗಿದೆ.

ಕರುನಾಡಿನ ಸಾಧಕರಿಗೆ ಕಿರೀಟ!

2025-26ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಸಾಧಕರೆಲ್ಲರಿಗೂ ನನ್ನ ಹೃದಯಪೂರ್ವಕ ಅಭಿನಂದನೆಗಳು. ಸಾಹಿತ್ಯ, ಸಮಾಜಸೇವೆ, ರಂಗಭೂಮಿ, ಜಾನಪದ, ಸಂಗೀತ, ಆಡಳಿತ, ವೈದ್ಯಕೀಯ, ಪರಿಸರ, ಕೃಷಿ ಸೇರಿದಂತೆ ಹಲವು ವಿಭಾಗಗಳಲ್ಲಿ ಕನ್ನಡ ನಾಡಿಗೆ ನೀವು ನೀಡಿರುವ ಸೇವೆ ಶ್ಲಾಘನೀಯ. ಎಲ್ಲ ಸಾಧಕರಿಗೂ… pic.twitter.com/2ksActL0uy

— DK Shivakumar (@DKShivakumar) October 30, 2025

ಪ್ರಶಸ್ತಿಯು 25 ಗ್ರಾಂ ಚಿನ್ನದ ಪದಕ ಹಾಗೂ ಐದು ಲಕ್ಷ ನಗದನ್ನ ಒಳಗೊಂಡಿದೆ. ನ.1ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಜೆ 6 ಗಂಟೆಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.

ಯಾವ ಕ್ಷೇತ್ರದಿಂದ ಯಾರಿಗೆ ಪ್ರಶಸ್ತಿ?
ಸಾಹಿತ್ಯ ಕ್ಷೇತ್ರ
ಪ್ರೊ. ರಾಜೇಂದ್ರ ಚೆನ್ನಿ – ಶಿವಮೊಗ್ಗ
ತುಂಬಾಡಿ ರಾಮಯ್ಯ – ತುಮಕೂರು
ಪ್ರೊ ಅರ್ ಸುನಂದಮ್ಮ – ಚಿಕ್ಕಬಳ್ಳಾಪುರ
ಡಾ.ಎಚ್.ಎಲ್ ಪುಷ್ಪ – ತುಮಕೂರು
ರಹಮತ್ ತರೀಕೆರೆ – ಚಿಕ್ಕಮಗಳೂರು
ಹ.ಮ. ಪೂಜಾರ – ವಿಜಯಪುರ

ಜಾನಪದ
ಬಸಪ್ಪ ಭರಮಪ್ಪ ಚೌಡ್ಕಿ – ಕೊಪ್ಪಳ
ಬಿ. ಟಾಕಪ್ಪ ಕಣ್ಣೂರು – ಶಿವಮೊಗ್ಗ
ಸನ್ನಿಂಗಪ್ಪ ಸತ್ತೆಪ್ಪ ಮುಶೆನ್ನಗೋಳ – ಬೆಳಗಾವಿ
ಹನುಮಂತಪ್ಪ, ಮಾರಪ್ಪ, ಚೀಳಂಗಿ – ಚಿತ್ರದುರ್ಗ
ಎಂ. ತೋಪಣ್ಣ – ಕೋಲಾರ
ಸೋಮಣ್ಣ ದುಂಡಪ್ಪ ಧನಗೊಂಡ – ವಿಜಯಪುರ
ಸಿಂಧು ಗುಜರನ್‌ – ದಕ್ಷಿಣ ಕನ್ನಡ
ಎಲ್. ಮಹದೇವಪ್ಪ ಉಡಿಗಾಲ – ಮೈಸೂರು

ಸಂಗೀತ/ ನೃತ್ಯ ಕ್ಷೇತ್ರ
ದೇವೆಂದ್ರಕುಮಾರ ಪತ್ತಾರ್ – ಕೊಪ್ಪಳ
ಮಡಿವಾಳಯ್ಯ ಸಾಲಿ – ಬೀದರ್
ಪ್ರೊ. ಕೆ. ರಾಮಮೂರ್ತಿ ರಾವ್ – ಮೈಸೂರು

ಚಲನಚಿತ್ರ /ಕಿರುತೆರೆ
ಪ್ರಕಾಶ್ ರಾಜ್ – ದಕ್ಷಿಣ ಕನ್ನಡ
ವಿಜಯಲಕ್ಷ್ಮೀ ಸಿಂಗ್ -ಕೊಡಗು

ಆಡಳಿತ/ ವೈದ್ಯಕೀಯ
ಹೆಚ್. ಸಿದ್ದಯ್ಯ ಭಾ.ಆ.ಸೇ(ನಿ) – ಬೆಂಗಳೂರು ದಕ್ಷಿಣ (ರಾಮನಗರ)
ಡಾ. ಆಲಮ್ಮ ಮಾರಣ್ಣ – ತುಮಕೂರು
ಡಾ. ಜಯರಂಗನಾಥ್ – ಬೆಂಗಳೂರು ಗ್ರಾಮಾಂತರ

ಸಮಾಜ ಸೇವೆ
ಸೂಲಗಿತ್ತಿ ಈರಮ್ಮ – ವಿಜಯನಗರ
ಫಕ್ಕೀರಿ – ಬೆಂಗಳೂರು ಗ್ರಾಮಾಂತರ
ಕೋರಿನ್ ಆಂಟೊನಿಯಟ್ ರಸ್ಕೀನಾ – ದಕ್ಷಿಣ ಕನ್ನಡ
ಡಾ. ಎನ್. ಸೀತಾರಾಮ ಶೆಟ್ಟಿ – ಉಡುಪಿ
ಕೋಣಂದೂರು ಲಿಂಗಪ್ಪ – ಶಿವಮೊಗ್ಗ

ಸಂಕೀರ್ಣ
ಉಮೇಶ ಪಂಬದ – ದಕ್ಷಿಣ ಕನ್ನಡ
ಡಾ. ರವೀಂದ್ರ ಕೋರಿಶೆಟ್ಟಿರ್ – ಧಾರವಾಡ
ಕೆ.ದಿನೇಶ್ – ಬೆಂಗಳೂರು
ಶಾಂತರಾಜು – ತುಮಕೂರು
ಜಾಫರ್ ಮೊಹಿಯುದ್ದೀನ್ – ರಾಯಚೂರು
ಪೆನ್ನ ಓಬಳಯ್ಯ – ಬೆಂಗಳೂರು ಗ್ರಾಮಾಂತರ
ಶಾಂತಿ ಬಾಯಿ – ಬಳ್ಳಾರಿ
ಪುಂಡಲೀಕ ಶಾಸ್ತ್ರೀ(ಬುಡಬುಡಕೆ) – ಬೆಳಗಾವಿ

ಹೊರನಾಡು/ ಹೊರದೇಶ
ಜಕರಿಯ ಬಜಪೆ (ಸೌದಿ)
ಪಿ ವಿ ಶೆಟ್ಟಿ (ಮುಂಬೈ)

ಪರಿಸರ
ರಾಮೇಗೌಡ – ಚಾಮರಾಜನಗರ
ಮಲ್ಲಿಕಾರ್ಜುನ ನಿಂಗಪ್ಪ – ಯಾದಗಿರಿ

ಕೃಷಿ
ಡಾ.ಎಸ್.ವಿ.ಹಿತ್ತಲಮನಿ – ಹಾವೇರಿ
ಎಂ ಸಿ ರಂಗಸ್ವಾಮಿ – ಹಾಸನ

ಮಾಧ್ಯಮ ಕ್ಷೇತ್ರ
ಕೆ.ಸುಬ್ರಮಣ್ಯ – ಬೆಂಗಳೂರು
ಅಂಶಿ ಪ್ರಸನ್ನಕುಮಾರ್ – ಮೈಸೂರು
ಬಿ.ಎಂ ಹನೀಫ್ – ದಕ್ಷಿಣ ಕನ್ನಡ
ಎಂ ಸಿದ್ಧರಾಜು – ಮಂಡ್ಯ

ವಿಜ್ಞಾನ ತಂತ್ರಜ್ಞಾನ
ರಾಮಯ್ಯ – ಚಿಕ್ಕಬಳ್ಳಾಪುರ
ಏರ್ ಮಾರ್ಷಲ್ ಫೀಲೀಫ್ ರಾಜಕುಮಾರ್ – ದಾವಣಗೆರೆ
ಡಾ. ಆರ್. ವಿ ನಾಡಗೌಡ – ಗದಗ

ಸಹಕಾರ
ಶೇಖರಗೌಡ ವಿ ಮಾಲಿಪಾಟೀಲ್ – ಕೊಪ್ಪಳ

ಯಕ್ಷಗಾನ/ ಬಯಲಾಟ/ ರಂಗಭೂಮಿ
ಕೋಟ ಸುರೇಶ ಬಂಗೇರ- ಉಡುಪಿ
ಐರಬೈಲ್‌ಆನಂದ ಶೆಟ್ಟಿ – ಉಡುಪಿ
ಕೃಷ್ಣ ಪರಮೇಶ್ವರ ಹೆಗಡೆ (ಕೆ.ಪಿ ಹೆಗಡೆ) – ಉತ್ತರ ಕನ್ನಡ
ಗುಂಡೂರಾಜ್ – ಹಾಸನ
ಹೆಚ್.ಎಂ. ಪರಮಶಿವಯ್ಯ – ಬೆಂಗಳೂರು ದಕ್ಷಿಣ (ರಾಮನಗರ)
ಎಲ್.ಬಿ.ಶೇಖ್ (ಮಾಸ್ತರ್) – ವಿಜಯಪುರ
ಬಂಗಾರಪ್ಪ ಖುದಾನ್‌ಪುರ – ಬೆಂಗಳೂರು
ಮೈಮ್ ರಮೇಶ್ – ದಕ್ಷಿಣ ಕನ್ನಡ
ಡಿ.ರತ್ನಮ್ಮ ದೇಸಾಯಿ – ರಾಯಚೂರು

ಶಿಕ್ಷಣ ಕ್ಷೇತ್ರ
ಡಾ. ಎಂ.ಆರ್. ಜಯರಾಮ್ – ಬೆಂಗಳೂರು
ಡಾ. ಎನ್ ಎಸ್ ರಾಮೇಗೌಡ -ಮೈಸೂರು
ಎಸ್. ಬಿ. ಹೊಸಮನಿ – ಕಲಬುರಗಿ
ನಾಗರಾಜು – ಬೆಳಗಾವಿ

ಕ್ರೀಡೆ
ಆಶೀಶ್ ಕುಮಾರ್ ಬಲ್ಲಾಳ್ – ಬೆಂಗಳೂರು
ಎಂ ಯೋಗೇಂದ್ರ – ಮೈಸೂರು
ಡಾ. ಬಬಿನಾ ಎನ್.ಎಂ (ಯೋಗ) – ಕೊಡಗು

ನ್ಯಾಯಾಂಗ
ನ್ಯಾ. ಪಿ.ಬಿ. ಭಜಂತ್ರಿ (ಪವನ್ಕುಮಾರ್ ಭಜಂತ್ರಿ ) – ಬಾಗಲಕೋಟೆ

ಶಿಲ್ಪಕಲೆ/ ಚಿತ್ರಕಲೆ/ ಕರಕುಶಲ
ಬಸಣ್ಣ ಮೋನಪ್ಪ ಬಡಿಗೇರ – ಯಾದಗಿರಿ
ನಾಗಲಿಂಗಪ್ಪ ಜಿ ಗಂಗೂರ – ಬಾಗಲಕೋಟೆ
ಬಿ. ಮಾರುತಿ – ವಿಜಯನಗರ
ಎಲ್. ಹೇಮಾಶೇಖರ್ – ಮೈಸೂರು

TAGGED:bengaluruKannada Rajyotsava AwardKannada Rajyotsava2025Prakash Rajsiddaramaiahಕನ್ನಡ ರಾಜ್ಯೋತ್ಸವ ಪ್ರಶಸ್ತಿಪ್ರಕಾಶ್ ರಾಜ್ಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Kichcha Sudeep
ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ʻರಣ ಹದ್ದುʼ ತಂದ ಸಂಕಷ್ಟ – ಅರಣ್ಯಾಧಿಕಾರಿಗೆ ದೂರು
Cinema Districts Karnataka Latest Ramanagara Top Stories TV Shows
Romanchaka song release from the movie Landlord Ritanya Vijay
ಲ್ಯಾಂಡ್‌ಲಾರ್ಡ್ ಸಿನಿಮಾದ ರೋಮಾಂಚಕ ಸಾಂಗ್ ರಿಲೀಸ್
Cinema Latest Sandalwood
Mallamma Bigg Boss Kannada 12
ಬಿಗ್‌ಬಾಸ್ ಮನೆಗೆ ಮತ್ತೆ ಮರಳಿದ ಮಲ್ಲಮ್ಮ – ಧ್ರುವಂತ್‌ಗೆ ಶಾಕ್
Latest Top Stories TV Shows
Bigg Boss Rashika raghu
BBK 12 | ಫಿನಾಲೆ ವಾರಕ್ಕೆ ಕೊನೆಯ ಸ್ಪರ್ಧಿಯಾಗಿ ರಘು ಎಂಟ್ರಿ – ರಾಶಿಕಾ ಔಟ್
Cinema Districts Karnataka Latest Main Post TV Shows

You Might Also Like

Trump Modi
Latest

ನಾವು ನಿಜವಾದ ಸ್ನೇಹಿತರು, ಮುಂದಿನ ವರ್ಷದ ಒಳಗಡೆ ಭಾರತಕ್ಕೆ ಬರಲಿದ್ದಾರೆ ಟ್ರಂಪ್‌: ಅಮೆರಿಕ

Public TV
By Public TV
6 minutes ago
DK Shivakumar 11
Bengaluru City

ಸಂಕ್ರಾಂತಿ ಮಾರನೇ ದಿನವೇ ಡಿಕೆಶಿ ಡೆಲ್ಲಿ ಟೂರ್ – ರಾಹುಲ್ ಭೇಟಿಗೆ ಸಮಯ ಕೇಳಿದ ಡಿಕೆಶಿ

Public TV
By Public TV
6 minutes ago
Ganga River
Latest

ಮಕರ ಸಂಕ್ರಾಂತಿ 2026: ಗಂಗೆ ಭಗಿರಥನಿಗೊಲಿದ ದಿನ – ಪವಿತ್ರ ಸ್ನಾನದಿಂದ ಕೋಟಿ ಪುಣ್ಯ!

Public TV
By Public TV
23 minutes ago
Artist creates a portrait of Prahlad Joshi using grains 1
Bagalkot

ಧವಸ-ಧಾನ್ಯ ಬಳಸಿ ಕಲಾವಿದನಿಂದ ಪ್ರಹ್ಲಾದ್‌ ಜೋಶಿ ಚಿತ್ರ ರಚನೆ

Public TV
By Public TV
56 minutes ago
Bheemanna Khandre Eshwar Khandre
Bidar

ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದೆ, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ: ಈಶ್ವರ್ ಖಂಡ್ರೆ

Public TV
By Public TV
2 hours ago
Yatnal
Districts

ಸಿಎಂ ಎದುರೇ ಜನ ನನ್ನ ಪರ ಕೂಗಿದ್ದು ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ – ಯತ್ನಾಳ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?