Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಬಿಜೆಪಿ ಅವಧಿಯಲ್ಲಿ 21 ಹಗರಣ ನಡೆದಿದೆ – ಹಗರಣಗಳ ಪಟ್ಟಿ ಬಿಡುಗಡೆ ಮಾಡಿದ ಸಿಎಂ

Public TV
Last updated: July 19, 2024 4:31 pm
Public TV
Share
4 Min Read
Siddaramaiah 10
SHARE

ಬೆಂಗಳೂರು: ಬಿಜೆಪಿ ಅವಧಿಯಲ್ಲಿ 21 ಹಗರಣಗಳು (BJP Period  Scam) ನಡೆದಿವೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು, ವಿಧಾನಸಭೆ ಕಲಾಪದಲ್ಲಿ 21 ಹಗರಣಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ.

Annexure 2 page 0001

ವಿಧಾನಸಭೆಯ ಕಲಾಪದಲ್ಲಿಂದು ಮುಡಾ ಹಾಗೂ ವಾಲ್ಮೀಕಿ ನಿಗಮದಲ್ಲಿನ ಹಗರಣ (Valmiki Corporation Scam) ವಿರುದ್ಧ ವಿಪಕ್ಷಗಳ ಹೋರಾಟ ತೀವ್ರಗೊಂಡಿತ್ತು. ಬಿಜೆಪಿ-ಜೆಡಿಎಸ್‌ನಿಂದ ಸದನದಲ್ಲಿ ಪ್ರತಿಭಟನೆ ಮುಂದುವರುದು, ಸದನದ ಬಾವಿಗಿಳಿದು ದೋಸ್ತಿ ನಾಯಕರು ಪ್ರತಿಭಟನೆ ನಡೆಸಿದರು. ಬಳಿಕ ವಾಲ್ಮೀಕಿ ನಿಗಮದ ಹಗರಣ ಚರ್ಚೆ ವೇಳೆ ಉತ್ತರ ನೀಡಲು ಮುಂದಾದ ಸಿಎಂ ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ 21 ಹಗರಣಗಳ ಪಟ್ಟಿ ಬಿಡುಗಡೆ ಮಾಡಿದರು. ಇದನ್ನೂ ಓದಿ: ಗುಡ್‌ನ್ಯೂಸ್‌ ಕೊಟ್ಟ ʻಕಾಟೇರʼ ನಿದೇರ್ಶಕ; ತರುಣ್‌ ಸುಧೀರ್‌ – ಸೋನಲ್‌ ಮದುವೆ ಡೇಟ್‌ ಫಿಕ್ಸ್‌

Annexure 2 page 0002

ವಿಪಕ್ಷಗಳ ಗದ್ದಲದ ನಡುವೆಯೂ 21 ಹಗರಣಗಳ ಪಟ್ಟಿಯನ್ನ ಸದನದಲ್ಲಿ ಓದಿದರು. ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ (BS Yediyurappa), ಬಸವರಾಜ ಬೊಮ್ಮಾಯಿ, ಆರ್‌. ಅಶೋಕ್‌ ಸೇರಿದಂತೆ ಅನೇಕ ಬಿಜೆಪಿ ನಾಯಕರ ಹೆಸರುಗಳನ್ನು ಹಗರಣ ಪಟ್ಟಿಯಲ್ಲಿ ಪ್ರಸ್ತಾಪಿಸಿದರು. ಇದನ್ನೂ ಓದಿ: ನನ್ನ ಸಲುವಾಗಿ ಮದ್ವೆ ಡೇಟ್‌ ಬದಲಾವಣೆ ಮಾಡೋದು ಬೇಡ ಅಂದಿದ್ದಾರೆ ದರ್ಶನ್‌: ತರುಣ್‌ ಸುಧೀರ್

Annexure 2 page 0003

ಇದೇ ವೇಳೆ ಬೊಮ್ಮಾಯಿ, ಯಡಿಯೂರಪ್ಪ ಕಾಲದಲ್ಲಿ ಹಗರಣಗಳು ನಡೆದಿವೆ. ಭ್ರಷ್ಟಾಚಾರ ಪಿತಾಮಹರೇ ಬಿಜೆಪಿಗರು. ನಮ್ಮ ಹಗರಣಗಳು ಬಿಚ್ಚಬಾರದು ಎಂದು ಇಲ್ಲಿ ಗಲಾಟೆ ಮಾಡ್ತಿದ್ದಾರೆ? ನನ್ನ ರಾಜಕೀಯ ಜೀವನದಲ್ಲೇ ಇಷ್ಟು ಕೆಟ್ಟದಾಗಿ ಪ್ರತಿಪಕ್ಷಗಳು ನಡೆದುಕೊಂಡಿಲ್ಲ. ಕೇಂದ್ರ ಹಾಗೂ ಆರ್‌ಎಸ್‌ಎಸ್‌ ಸೂಚನೆಯಿಂದ ಈ ರೀತಿ ಮಾಡ್ತಿದ್ದಾರೆ. ಕೇವಲ ಪ್ರಚಾರಕ್ಕಾಗಿ ಈ ರೀತಿ ಗಲಾಟೆ ಮಾಡ್ತಿದ್ದಾರೆ. ರಾಜ್ಯದ ಜನರ ಬಗ್ಗೆ ಚರ್ಚೆ ಮಾಡುವ ಆಸಕ್ತಿ ಇವರಿಗಿಲ್ಲ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಪ್ರತಿಪಕ್ಷಗಳ ವಿರುದ್ಧ ಅಬ್ಬರಿಸಿ ಬೊಬ್ಬರಿದರು. ಇದನ್ನೂ ಓದಿ: ಸದನದಲ್ಲಿ `ಒಂದು ಮೊಟ್ಟೆಯ ಕಥೆ’; ನಾನಂತೂ ಮೊಟ್ಟೆ ತಿನ್ನಲ್ಲ, ಮುಟ್ಟೋದೂ ಇಲ್ಲ: ಲಕ್ಷ್ಮಿ ಹೆಬ್ಬಾಳ್ಕರ್‌

Annexure 2 page 0004

ಸಿಎಂ ಬಿಡುಗಡೆ ಮಾಡಿದ ಹಗರಣಗಳ ಪಟ್ಟಿ
* ಎಪಿಎಂಸಿ ಹಗರಣ – 2020-21 – 47.16 ಕೋಟಿ ರೂ.
* ಭೋವಿ ಅಭಿವೃದ್ಧಿ ನಿಗಮ – 2021-22 – 87.00 ಕೋಟಿ ರೂ.ಗಿಂತಲೂ ಹೆಚ್ಚು
* ದೇವರಾಜ ಅರಸು ಟ್ರಕ್ ಟರ್ಮಿನಲ್ – 2022-23 – ಶ್ರೀರಾಮುಲು 50.00 ಕೋಟಿ ರೂ.ಗಿಂತ ಅಧಿಕ
* ಗಂಗಾ ಕಲ್ಯಾಣ ಯೋಜನೆ – (ಅಂಬೇಡ್ಕರ್, ಭೋವಿ, ಆದಿಜಾಂಬವ, ಮುಂತಾದ ನಿಗಮಗಳು) 2021-22 – 430.00 ಕೋಟಿ ರೂ.ಗಿಂತ ಅಧಿಕ
* ಪ್ರವಾಸೋದ್ಯಮ ಇಲಾಖೆ 2021-22 – ಸಿ.ಪಿ ಯೋಗೇಶ್ವರ್ 2.47 ಕೋಟಿ ರೂ.
* ಕಿಯೋನಿಕ್ಸ್ ಹಗರಣ 2019 ರಿಂದ 2023 – ಅಶ್ವತ್ಥ್ನಾರಾಯಣ – 500 ಕೋಟಿ ರೂ. – ಸಿ.ಎ.ಜಿ. ವರದಿಯಲ್ಲಿ ಉಲ್ಲೇಖ
* ಕೋವಿಡ್ ಹಗರಣ – 2019-20 – ಕೆ.ಸುಧಾಕರ್ – 40,000 ಕೋಟಿಗೂ ಹೆಚ್ಚು ಹಗರಣ
* 40% ಹಗರಣ – 2019-20 – 2,000 ಕೋಟಿ ರೂ.ಗಿಂತ ಅಧಿಕ ಹಗರಣ
* ಪಿಎಸ್‌ಐ ಮತ್ತು ಇತರೆ ನೇಮಕಾತಿ – 2019-20 ಹಾಗೂ 2022-23 – ನೂರಾರು ಕೋಟಿ ರೂ.
* ಪರಶುರಾಮ ಥೀಮ್ ಪಾರ್ಕ್ ಹಗರಣ – 2022-23 – ವಿ. ಸುನೀಲ್‌ಕುಮಾರ್ – 11.00 ಕೋಟಿಗೂ ಹೆಚ್ಚು
* ಬಿಟ್‌ಕಾಯಿನ್ ಹಗರಣ – 2021 ರಿಂದ 2023 – ಸಾವಿರಾರು ಕೋಟಿ ರೂ. ಹಗರಣ
* ಯಡಿಯೂರಪ್ಪ ನವರ ಅಕ್ರಮ ಆಸ್ತಿ – 2021 – 750 ಕೋಟಿ ರೂ.ಗಿಂತ ಹೆಚ್ಚು
* ಯಡಿಯೂರಪ್ಪ ಮತ್ತು ವಿಜಯೇಂದ್ರ ಕುಟುಂಬದ ಆದಾಯ ಮೀರಿದ ಆಸ್ತಿ ಪ್ರಕರಣ – ನೂರಾರು ಕೋಟಿ
* ಯಡಿಯೂರಪ್ಪ ಅವರ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿದ್ದರು.
* ಬಿಜೆಪಿ ಸರ್ಕಾರದ ಅಬಕಾರಿ ಸಚಿವರ ಹಗರಣದ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದಿದ್ದರು – ನೂರಾರು ಕೋಟಿ ರೂ. ಅಬಕಾರಿ
* ಕೆಕೆಆರ್‌ಡಿಬಿ ಹಗರಣ – 2019-20 ರಿಂದ ಏಪ್ರಿಲ್-2023 – ಪಿ. ಮುನಿರತ್ನ 200 ಕೋಟಿಗೂ ಹೆಚ್ಚು (ದತ್ತಾತ್ರೇಯ ಪಾಟೀಲರೇವೂರ ನಿಗಮದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಹಗರಣ)
* ಕಂದಾಯ ಇಲಾಖೆಯ ಹಗರಣ 2019-20 ರಿಂದ ಏಪ್ರಿಲ್-2023 – ಅಶೋಕ್ ಮೇಲೆ ಸುಪ್ರೀಂ ಕೋರ್ಟ್ನಲ್ಲಿ ಕೇಸ್ ಇದೆ
* ಕೃಷಿ ಇಲಾಖೆಯಲ್ಲಿ 2021 ರಿಂದ 2023 – ಬಿ.ಸಿ.ಪಾಟೀಲ್ – ಕೃಷಿ ಇಲಾಖೆಯ ನೌಕರರೇ ಲಂಚ ವಸೂಲಿ ಮಾಡುತ್ತಿದ್ದ ಕುರಿತು
ರಾಜ್ಯಪಾಲರಿಗೆ ಪತ್ರ ಬರೆದಿದ್ದರು.
* ಮೊಟ್ಟೆ ಹಗರಣ – 2019 ರಿಂದ 2021 – ಶಶಿಕಲಾ ಜೊಲ್ಲೆ ಪರಣ್ಣ ಮುನವಳ್ಳಿ ಕೂಡ ಭಾಗಿಯಾಗಿದ್ದರು.
* ಕೆಐಎಡಿಬಿ 2008 ರಿಂದ 2013 – ಕಟ್ಟಾ ಸುಬ್ರಮಣ್ಯ ನಾಯ್ಡು, ಮುರುಗೇಶ ನಿರಾಣಿ, ಮುಂತಾದವರು ಭಾಗಿಯಾಗಿದ್ದ ಬೃಹತ್ ಹಗರಣ ಕಾಂಡದ ಬಿಸಿ ಇನ್ನೂ ಆರಿಲ್ಲ.
* ಗಣಿ ಹಗರಣ, ಬಿಡಿಎ ಮತ್ತು ಕೆಐಎಡಿಬಿ ಡಿನೋಟಿಫಿಕೇಶನ್ ಹಗರಣ – ಬಿಎಸ್‌ವೈ ಸೇರಿ ಹಲವು ಸಚಿವರಗಳು ಜೈಲಿಗೆ ಹೋಗಿದ್ದಾರೆ.
* ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕಿನ ಬೃಹತ್ ಹಗರಣ – ಸಾವಿರಾರು ಕೋಟಿ ಹಗರಣ – ಐಟಿ, ಇಡಿ, ಸಿಬಿಐ ತನಿಖೆ ಇದುವರೆಗೆ ಯಾರನ್ನೂ ಬಂಧಿಸುವ ಕೆಲಸ ಆಗಿಲ್ಲ.

Annexure 2 page 0005

ಬಿಜೆಪಿ ಅವಧಿಯಲ್ಲಿ ಲೆಕ್ಕ ಹಾಕಲಾಗದಷ್ಟು ಹಗರಣಗಳು ಬಯಲಾಗುತ್ತಲೇ ಇವೆ. ಈ ಹಗರಣಗಳ ಕುರಿತು ವಿವಿಧ ತನಿಖೆ ನಡೆಯುತ್ತಿವೆ. ಭ್ರಷ್ಟರು ಹಾಗೂ ದುರುಳರು ಜೈಲಿಗೆ ಹೋಗುವ ದಿನಗಳ ದೂರವಿಲ್ಲ ಎಂದು ಅವರು ಗುಡುಗಿದರು.

TAGGED:bjpBJP Scamcongresskarnataka assembly sessionsiddaramaiahValmiki Corporation Scamಕಾಂಗ್ರೆಸ್ಬಿಜೆಪಿಬಿಜೆಪಿ ಹಗರಣವಾಲ್ಮೀಕಿ ನಿಗಮ ಹಗರಣವಿಧಾನ ಸಭೆ ಅಧಿವೇಶನಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

madenur manu
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್
11 hours ago
Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
1 day ago
shivani swamy
‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
1 day ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
2 days ago

You Might Also Like

tractor fire
Chamarajanagar

ಬೆಂಕಿ ಬಿದ್ದರೂ ತಿಳಿಯದೇ ಟ್ರ್ಯಾಕ್ಟರ್‌ ಚಾಲನೆ- ನಾಲ್ವರು ಅಪಾಯದಿಂದ ಪಾರು

Public TV
By Public TV
3 hours ago
Extreme Poverty India
Latest

ಭಾರತಕ್ಕೆ ಗುಡ್‌ನ್ಯೂಸ್: ದೇಶದ ಕಡುಬಡತನ ಪ್ರಮಾಣ 27.1% ರಿಂದ 5.3% ಕ್ಕೆ ಇಳಿಕೆ

Public TV
By Public TV
4 hours ago
BSY Grandson Wedding CM Siddaramaiah
Bengaluru City

ಬಿಎಸ್‌ವೈ ಮೊಮ್ಮಗನ ಆರತಕ್ಷತೆಯಲ್ಲಿ ಸಿಎಂ, ಡಿಸಿಎಂ ಭಾಗಿ

Public TV
By Public TV
5 hours ago
bengaluru stambede rcb
Bengaluru City

ಚಿನ್ನಸ್ವಾಮಿ ಕಾಲ್ತುಳಿತ – ಪರಿಹಾರ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ಸರ್ಕಾರ

Public TV
By Public TV
5 hours ago
MC Sudhakar
Chikkaballapur

ಕಾಲ್ತುಳಿತ ಘಟನೆಯಿಂದ ಸಿಎಂ ಸಿದ್ದರಾಮಯ್ಯ ಬಹಳ ನೊಂದಿದ್ದಾರೆ: ಎಂ.ಸಿ ಸುಧಾಕರ್

Public TV
By Public TV
6 hours ago
man mums hugs
Latest

5 ನಿಮಿಷ ತಬ್ಬಿಕೊಳ್ಳಲು 600 ರೂ. ಕೊಡ್ತಾರಂತೆ ಚೀನಾ ಮಹಿಳೆಯರು!

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?