Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 25 ವರ್ಷದ ಯುವತಿ ಸೇರಿ ಇಂದು ಕೊರೊನಾ ಸೋಂಕಿಗೆ 21 ಬಲಿ- 201 ಮಂದಿಗೆ ಐಸಿಯುನಲ್ಲಿ ಚಿಕಿತ್ಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 25 ವರ್ಷದ ಯುವತಿ ಸೇರಿ ಇಂದು ಕೊರೊನಾ ಸೋಂಕಿಗೆ 21 ಬಲಿ- 201 ಮಂದಿಗೆ ಐಸಿಯುನಲ್ಲಿ ಚಿಕಿತ್ಸೆ

Bengaluru City

25 ವರ್ಷದ ಯುವತಿ ಸೇರಿ ಇಂದು ಕೊರೊನಾ ಸೋಂಕಿಗೆ 21 ಬಲಿ- 201 ಮಂದಿಗೆ ಐಸಿಯುನಲ್ಲಿ ಚಿಕಿತ್ಸೆ

Public TV
Last updated: July 3, 2020 9:25 pm
Public TV
Share
4 Min Read
CORONA VIRUS 1 1 2
SHARE

ಬೆಂಗಳೂರು: ರಾಜ್ಯದಲ್ಲಿ ಕೊರೊನಾದಿಂದ ಸಾವನ್ನಪ್ಪುವರರ ಸಂಖ್ಯೆ ದಿನಕಳೆದಂತೆ ಹೆಚ್ಚಾಗುತ್ತಿದೆ. ಇಂದು ರಾಜ್ಯದಲ್ಲಿ 21 ಮಂದಿ ಕೋವಿಡ್‍ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 293ಕ್ಕೇರಿದೆ. ಕಳೆದ 48 ಗಂಟೆಗಳ ಅವಧಿಯಲ್ಲಿ 40 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಮಾಹಿತಿಯ ಅನ್ವಯ, ಬೆಂಗಳೂರಿನಲ್ಲಿ 5, ಚಿಕ್ಕಬಳ್ಳಾಪುರ ಮತ್ತು ಕಲಬುರಗಿ ತಲಾ 3, ವಿಜಯಪುರ, ಶಿವಮೊಗ್ಗದಲ್ಲಿ ತಲಾ 2, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ರಾಯಚೂರು, ಬೀದರ್, ದಾವಣಗೆರೆ, ಹಾಸನದಲ್ಲಿ ತಲಾ 1 ಸಾವಿನ ಪ್ರಕರಣ ದಾಖಲಾಗಿದೆ.

ರಾಜ್ಯದ ಕೋವಿಡ್-19 ಆಸ್ಪತ್ರೆಗಳಲ್ಲಿ 201 ಸೋಂಕಿತರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬೆಂಗಳೂರು ಮಹಾನಗರವೊಂದರಲ್ಲೇ 121 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

WhatsApp Image 2020 07 03 at 8.16.58 PM

ಸಾವನ್ನಪ್ಪಿದವರ ವಿವರ:
1) ರೋಗಿ-9879: ಬಳ್ಳಾರಿಯ 50 ವರ್ಷದ ಮಹಿಳೆ. ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಡಯಾಲಿಸ್‍ಗಾಗಿ ಜೂನ್ 24 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 2 ರಂದು ಸಾವನ್ನಪ್ಪಿದ್ದಾರೆ.

2) ರೋಗಿ-9915: ಚಿಕ್ಕಬಳ್ಳಾಪುರದ 58 ವರ್ಷದ ಪುರುಷ. ತೀವ್ರ ಉಸಿರಾಟದ ಸಮಸ್ಯೆಯಿಂದ ಜೂನ್ 23 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 29 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

3) ರೋಗಿ-10975: ಬೆಂಗಳೂರಿನ 73 ವರ್ಷದ ವೃದ್ಧ. ತೀವ್ರ ಉಸಿರಾಟದ ಸಮಸ್ಯೆಯಿಂದ ಜೂನ್ 19 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 3ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.

4) ರೋಗಿ-12139: ವಿಜಯಪುರದ 56 ಪುರುಷ. ಉಸಿರಾಟ ಸಮಸ್ಯೆ ಮತ್ತು ಎದೆನೋವಿನಿಂದ ಜೂನ್ 27ರಂದು ನಿವಾಸದಲ್ಲೇ ಸಾವನ್ನಪ್ಪಿದ್ದರು. ಬಳಿಕ ಆಸ್ಪತ್ರೆಗೆ ಕರೆತರಲಾಗಿತ್ತು.

5) ರೋಗಿ-13258: ಚಿಕ್ಕಬಳ್ಳಾಪುರದ 55 ವರ್ಷದ ಪುರುಷ. ರೋಗ ಲಕ್ಷಣವಿಲ್ಲದೇ ಕ್ಯಾನ್ಸರ್ ಸಮಸ್ಯೆಯಿಂದ ಜೂನ್ 28 ರಂದು ಸಾವನ್ನಪ್ಪಿದ್ದರು.

july 3

6) ರೋಗಿ-14025: ಬೆಂಗಳೂರಿನ 63 ವರ್ಷದ ವೃದ್ಧ. ಜ್ವರ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದವರು ಜೂನ್ 03 ರಂದು ಸಾವನ್ನಪ್ಪಿದ್ದರು. ಬಳಿಕ ಆಸ್ಪತ್ರೆಗೆ ಕರೆತರಲಾಗಿತ್ತು.

7) ರೋಗಿ-14399: ಶಿವಮೊಗ್ಗದ 52 ವರ್ಷದ ಪುರುಷ. ಬೆಂಗಳೂರಿನ ಪ್ರಯಾಣದ ಹಿನ್ನೆಲೆ. ಕೆಮ್ಮು, ಶೀತದಿಂದ ಬಳಲುತ್ತಿದ್ದರು. ಮಧುಮೇಹ ಸಮಸ್ಯೆಂ ಹೊಂದಿದ್ದ ಇವರು ಜೂನ್ 26 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 2 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

8) ರೋಗಿ-14453: ಬೆಂಗಳೂರಿನ 54 ವರ್ಷದ ಪುರುಷ. ವಿಷಮ ಶೀತ ಜ್ವರ, ಉಸಿರಾಟದ ಮಸ್ಯೆಯಿಂದ ಬಳಲುತ್ತಿದ್ದವರನ್ನು ಜೂನ್ 29 ರಂದು ಆಸ್ಪತ್ರೆಗೆ ಕರೆತರಲಾಗಿತ್ತು. ಚಿಕಿತ್ಸೆ ಪಲಿಸದೆ ಜುಲೈ 3 ರಂದು ಸಾವನ್ನಪ್ಪಿದ್ದರು.

9) ರೋಗಿ-15170: ಬೆಂಗಳೂರಿನ 87 ವರ್ಷದ ವೃದ್ಧ. ವಿಷಮ ಶೀತ ಜ್ವರ, ಉಸಿರಾಟದ ಸಮಸ್ಯೆಯಿಂದ ಬಳುತ್ತಿದ್ದವರನ್ನು ಜೂನ್ 29 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಜುಲೈ 2 ರಂದು ಸಾವನ್ನಪ್ಪಿದ್ದರು.

10) ರೋಗಿ-15395: ಚಿಕ್ಕಬಳ್ಳಾಪುರದ 60 ವರ್ಷದ ವೃದ್ಧ. ಜ್ವರ ಮತ್ತು ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಜೂನ್ 30 ರಂದು ಸಾವನ್ನಪ್ಪಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು.

july 3 a

11) ರೋಗಿ-15463: ಕಲಬುರಗಿಯ 58 ವರ್ಷದ ಪುರುಷ. ವಿಷಮ ಶೀತ ಜ್ವರ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದವರನ್ನು ಜೂನ್ 30 ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದೇ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.

12) ರೋಗಿ-15571: ವಿಜಯಪುರದ 65 ವರ್ಷದ ಮಹಿಳೆ. ತೀವ್ರ ಉಸಿರಾಟದ ಸಮಸ್ಯೆ. ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದವರನ್ನು ಜೂನ್ 30 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜುಲೈ 2 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ರು.

13) ರೋಗಿ-15653: ಹಾಸನದ 75 ವರ್ಷದ ವೃದ್ಧೆ. ವಿಷಮ ಶೀತ ಜ್ವರ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿದ್ದವನ್ನು ಜೂನ್ 28 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜುಲೈ 3 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.

14) ರೋಗಿ-15733: ಬೆಂಗಳೂರಿನ 73 ವರ್ಷದ ವೃದ್ಧೆ. ಜ್ವರ ಮತ್ತು ಉಸಿರಾಟದ ಸಮಸ್ಯೆ, ಮಧುಮೇಹ ಮತ್ತು ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಬಳಲುತ್ತಿದ್ದವರನ್ನು ಜುಲೈ 2 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜುಲೈ 3 ರಂದು ಸಾವನ್ನಪ್ಪಿದ್ದಾರೆ.

15) ರೋಗಿ-16675: ದಾವಣಗೆರೆಯ 80 ವರ್ಷದ ಪುರುಷ. ತೀವ್ರ ಉಸಿರಾಟದ ಸಮಸ್ಯೆ, ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಜೂನ್ 24 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 2 ರಂದು ಸಾವನ್ನಪ್ಪಿದ್ದಾರೆ.

july 3 b

16) ರೋಗಿ-16785: ಕಲಬುರಗಿಯ 25 ವರ್ಷದ ಯುವತಿ. ವಿಷಮ ಶೀತ ಜ್ವರದಿಂದ ಬಳಲುತ್ತಿದ್ದ ಯುವತಿ ಜೂನ್ 28 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 3 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.

17) ರೋಗಿ-16820: ಬೀದರ್ 62 ವರ್ಷದ ವೃದ್ಧ. ಹೈದರಾಬಾದ್ ಪ್ರಯಾಣದ ಹಿನ್ನೆಲೆ. ಜ್ವರದಿಂದ ಜುಲೈ 2 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 3 ರಂದು ಸಾವನ್ನಪ್ಪಿದ್ದಾರೆ.

18) ರೊಗಿ-18073: ಶಿವಮೊಗ್ಗದ 70 ವರ್ಷದ ವೃದ್ದೆ. ತೀವ್ರ ಉಸಿರಾಟದ ಸಮಸ್ಯೆ, ಜ್ವರ ದಿಂದ ಜುಲೈ 1 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 2 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.

19) ರೋಗಿ-18220: ಬೆಂಗಳೂರು ಗ್ರಾಮಾಂತರದ 75 ವರ್ಷದ ವೃದ್ಧ. ತೀವ್ರ ಉಸಿರಾಟದ ಸಮಸ್ಯೆಯಿಂದ ಜೂನ್ 30 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 1 ರಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

20) ರೋಗಿ-18391: ಕಲಬುರಗಿಯ 46 ವರ್ಷದ ಮಹಿಳೆ. ವಿಷಮ ಶೀತ ಜ್ವರ, ಉಸಿರಾಟದ ಸಮಸ್ಯೆಯಿಂದ ಜೂನ್ 30 ರಂದು ಆಸ್ಪತ್ರೆಗೆ ದಾಖಲಾಗಿದ್ರು. ಜುಲೈ 1 ರಂದು ಸಾವನ್ನಪ್ಪಿದ್ದಾರೆ.

21) ರೋಗಿ-18416: ರಾಯಚೂರಿನ 48 ವರ್ಷದ ಪುರುಷ. ಯಾದಗಿರಿ ಪ್ರಯಾಣದ ಹಿನ್ನೆಲೆ. ಅಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದವರನ್ನು ಜೂನ್ 29 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದೇ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದರು.

TAGGED:BangaloreCoronaCorona CasekarnatakaPublic TVಕರ್ನಾಟಕಕೊರೊನಾಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post

You Might Also Like

siddaramaiah 2
Bengaluru City

ಸರ್ಕಾರಿ ನೌಕರರ ವರ್ಗಾವಣೆಯಲ್ಲಿ ಸಿಎಂ ಹಸ್ತಕ್ಷೇಪಕ್ಕೆ ಹೈಕೋರ್ಟ್ ಆಕ್ಷೇಪ

Public TV
By Public TV
7 minutes ago
Kim Jong Un
Latest

ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

Public TV
By Public TV
2 hours ago
CJ Roy 1 3
Bengaluru City

ಮುಕ್ತಾಯ ಹಂತಕ್ಕೆ ತಲುಪಿದ ರಾಯ್ ಆತ್ಮಹತ್ಯೆ ಕೇಸ್ ತನಿಖೆ – ಮುಂದಿನ ವಾರ ವರದಿ ಸಲ್ಲಿಕೆ

Public TV
By Public TV
3 hours ago
Bengaluru BMTC
Bengaluru City

ಕುಡಿದು ಬಿಎಂಟಿಸಿ ಬಸ್‌ ಚಾಲನೆ – ಪ್ರಶ್ನಿಸಿದ ಮಹಿಳೆ ಜೊತೆ ಚಾಲಕನ ರಂಪಾಟ

Public TV
By Public TV
3 hours ago
Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
3 hours ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?