Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಲೆ ಮಹದೇಶ್ವರ ಬೆಟ್ಟಕ್ಕೆ 3 ದಿನ ಪಾದಯಾತ್ರೆ, ದ್ವಿಚಕ್ರ ವಾಹನ ಸಂಚಾರ ಬಂದ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಮಲೆ ಮಹದೇಶ್ವರ ಬೆಟ್ಟಕ್ಕೆ 3 ದಿನ ಪಾದಯಾತ್ರೆ, ದ್ವಿಚಕ್ರ ವಾಹನ ಸಂಚಾರ ಬಂದ್

Chamarajanagar

ಮಲೆ ಮಹದೇಶ್ವರ ಬೆಟ್ಟಕ್ಕೆ 3 ದಿನ ಪಾದಯಾತ್ರೆ, ದ್ವಿಚಕ್ರ ವಾಹನ ಸಂಚಾರ ಬಂದ್

Public TV
Last updated: January 22, 2026 3:58 pm
Public TV
Share
2 Min Read
Male Mahadeshwara Hills Two Wheeler Ban
SHARE

– ತಾಳು ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ

ಚಾಮರಾಜನಗರ: ಚಿರತೆ (Leopad) ದಾಳಿಯಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ (Male Mahadeshwara Hills) ಪಾದಯಾತ್ರೆ ಹೋಗುತ್ತಿದ್ದ ಭಕ್ತನ ಸಾವು ಬೆನ್ನಲ್ಲೇ ಅರಣ್ಯ ಇಲಾಖೆ ಚಿರತೆ ಸೆರೆಗೆ ಕೂಂಬಿಂಗ್ ನಡೆಸುತ್ತಿದೆ. ಆದರೆ ಬುಧವಾರ ರಾತ್ರಿ ಕೂಡ ಚಿರತೆ ರಸ್ತೆಯ ತಡೆಗೋಡೆ ಹಾಗೂ ರಸ್ತೆಯ ಪಕ್ಕದಲ್ಲಿ ಇರುವ ವೀಡಿಯೋ ವೈರಲ್ ಆಗಿದ್ದು, ಭಕ್ತರಲ್ಲಿ ಮತ್ತಷ್ಟು ಆತಂಕ ಸೃಷ್ಟಿಸಿದೆ.

ಚಾಮರಾಜನಗರ (Chamarajanagara) ಜಿಲ್ಲೆಯ ಹನೂರು (Hanur) ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ತಪ್ಪಲಿನ ತಾಳು ಬೆಟ್ಟದಲ್ಲಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ ಘಟನೆ ಬುಧವಾರ ನಡೆದಿತ್ತು. ಇದೀಗ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಭಕ್ತರಲ್ಲಿ ಆತಂಕ ಮನೆ ಮಾಡಿದೆ. ಬುಧವಾರ ಬೆಳಗ್ಗೆಯಷ್ಟೇ ತಾಳು ಬೆಟ್ಟದಲ್ಲಿ ಪಾದಯಾತ್ರಿಯನ್ನು ಬಲಿ ಪಡೆದಿದ್ದ ಚಿರತೆ ರಾತ್ರಿ ಅದೇ ಜಾಗದಲ್ಲಿ ಮತ್ತೆ ಪ್ರತ್ಯಕ್ಷವಾಗಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಭಕ್ತರ ಕಾರಿನ ಕ್ಯಾಮೆರಾದಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ದೃಶ್ಯ ಸೆರೆಯಾಗಿದೆ. ರಸ್ತೆಯ ತಡೆಗೋಡೆಯ ಮೇಲೆಯೇ ಕುಳಿತು ಚಿರತೆ ವಿಶ್ರಮಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮತ್ತೆ ಚಿರತೆ ಕಾಣಿಸಿಕೊಂಡ ಬೆನ್ನಲ್ಲೇ ಆತಂಕ ಹೆಚ್ಚಾಗಿದೆ. ಚಿರತೆ ಸೆರೆಗಾಗಿ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನ ಸವಾರರಿಗೆ ಜಿಲ್ಲಾಡಳಿತ ತಾತ್ಕಾಲಿಕ ನಿರ್ಬಂಧ ವಿಧಿಸಿದೆ. ಕಾರು, ಬಸ್ಸುಗಳಲ್ಲಿ ಹೋಗುವ ಭಕ್ತರಿಗೂ ಆತಂಕ ಹೆಚ್ಚಿದೆ. ಅಲ್ಲದೇ ತಾಳು ಬೆಟ್ಟದ ಸಮೀಪ ಚಿರತೆ ಹೊಂಚು ಹಾಕುತ್ತಾ ರಸ್ತೆಯ ಪಕ್ಕದಲ್ಲಿ ಇದ್ದ ವೀಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ದ್ವಿಚಕ್ರ ವಾಹನ ಸವಾರರು ಹಾಗೂ ಪಾದಯಾತ್ರಿಗಳನ್ನು ತಡೆದು ಬಸ್ ಹತ್ತಿಸಿ ಕಳಿಸುವ ಕೆಲಸಕ್ಕೆ ಅರಣ್ಯ ಸಿಬ್ಬಂದಿ ಹಾಗೂ ಪೊಲೀಸರು ಮುಂದಾಗಿದ್ದಾರೆ. ಇದನ್ನೂ ಓದಿ: ದೇವಸ್ಥಾನದಲ್ಲಿ ಕೇಸರಿ ಸೇರಿದಂತೆ ಯಾವುದೇ ಧ್ವಜ ಹಾರಿಸಬೇಡಿ – ರಮಾನಾಥ ರೈ ವಿವಾದಾತ್ಮಕ ಹೇಳಿಕೆ

MM Hills Leopard

ಇನ್ನೂ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಮತ್ತೆ ಕಾಣಿಸಿಕೊಂಡ ಹಿನ್ನೆಲೆ ಮತ್ತಷ್ಟು ಅಲರ್ಟ್ ಆಗಿದ್ದಾರೆ. ಚಿರತೆ ಸೆರೆಗೂ ಕೂಡ ಚಿರತೆ ಕಾರ್ಯಪಡೆ ಎಂಟ್ರಿ ಕೊಟ್ಟಿದೆ. ಅಲ್ಲದೇ ಈಗಾಗಲೇ ಬೋನು ಕೂಡ ಅಳವಡಿಕೆ ಮಾಡಲಾಗಿದೆ. ಡ್ರೋನ್ ಮೂಲಕವು ಕೂಡ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಭಕ್ತನ ಸಾವಾಗಿರೋದು ನಮಗೂ ಕೂಡ ಬಹಳ ನೋವು ತಂದಿದೆ. ಇಂತಹ ದುರ್ಘಟನೆ ಬಳಿಕ ಅರಣ್ಯಾಧಿಕಾರಿಗಳಿಗೆ ಸ್ಥಳೀಯ ಶಾಸಕ ಎಚ್ಚರಿಕೆ ಕೊಟ್ಟಿದ್ದಾರೆ. ಪಾದಯಾತ್ರೆಗೆ ಹೋಗುವವರ ಭಕ್ತರ ಅನುಕೂಲಕ್ಕಾಗಿ ಬೆಳಗ್ಗೆ 6 ರಿಂದ ಸಂಜೆ 6ರವರೆಗೂ ಕೂಡ ಸಮಯ ನಿಗದಿಗೊಳಿಸುವ ಚಿಂತನೆ ಮಾಡಿದ್ದೇವೆ. ಅಲ್ಲದೇ ಭಕ್ತರ ರಕ್ಷಣೆ ನಮ್ಮ ಹೊಣೆ, ಪ್ರತಿ ಜೀವ ಕೂಡ ಮುಖ್ಯವಾಗಿದೆ. ಶಿವರಾತ್ರಿ ಆಗಮಿಸುತ್ತಿದೆ. ಪ್ರಾಧಿಕಾರ ಹಾಗೂ ಅರಣ್ಯ ಇಲಾಖೆ ಇಬ್ಬರಿಂದಲೂ ಕೂಡ ಗಸ್ತು ಹೆಚ್ಚಿಸಲು ತಿಳಿಸಿದ್ದೇನೆ. ಅರಣ್ಯಾಧಿಕಾರಿಗಳು ಚಿರತೆ ಸೆರೆಹಿಡಿಯಲು ಕೂಡ ಮುಂದಾಗಿದ್ದಾರೆ. ಭಕ್ತರ ಸುರಕ್ಷತೆಗೆ ಆದ್ಯತೆ ಕೊಡಲಾಗುವುದು ಎಂದು ಶಾಸಕ ಮಂಜುನಾಥ್ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಚನ್ನರಾಯಪಟ್ಟಣ | ಸೈಕಲ್‌ಗೆ ಕಾರು ಡಿಕ್ಕಿ – ಕಾಲೇಜು ವಿದ್ಯಾರ್ಥಿ ದುರ್ಮರಣ

TAGGED:chamarajanagarleopardMale Mahadeshwara HillsPadayatraಚಾಮರಾಜನಗರಚಿರತೆಪಾದಯಾತ್ರೆಮಲೆ ಮಹದೇಶ್ವರ ಬೆಟ್ಟ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Amit Shah 4
Latest

ಇಂದಿರಾ ಗಾಂಧಿಗೆ ಎಡಪಂಥೀಯ ಗುಂಪುಗಳ ಬೆಂಬಲ, ರಾಹುಲ್‌ ನಕ್ಸಲ್‌ ಬೆಂಬಲಿಗರೊಂದಿಗೆ ವೇದಿಕೆ ಹಂಚಿಕೊಳ್ತಾರೆ: ಅಮಿತ್‌ ಶಾ

Public TV
By Public TV
46 minutes ago
Mahavir Jayanti procession Burude case tableau attracts attention Belagavi
Belgaum

ಮಹಾವೀರ ಜಯಂತಿ ಮೆರವಣಿಗೆ – ಗಮನ ಸೆಳೆದ ಬುರುಡೆ ಕೇಸ್‌ ಟ್ಯಾಬ್ಲೋ

Public TV
By Public TV
1 hour ago
Bagalkote By ElectionCM Siddaramaiah
Bagalkot

ಕಳ್ಳೆತ್ತುಗೆ ವೋಟು ಹಾಕಬೇಡಿ, ಉಳುವ ಎತ್ತಿಗೆ ಮತ ಹಾಕಿ: ಬಾಗಲಕೋಟೆಯಲ್ಲಿ ಸಿದ್ದು ಅಬ್ಬರ

Public TV
By Public TV
1 hour ago
Sangamesh
Davanagere

ಪೈಲ್ವಾನ್ ಬಳಿಕ ಮತ್ತೊಬ್ಬ ಪಕ್ಷೇತರ ಅಭ್ಯರ್ಥಿ ಮನವೊಲಿಕೆಗೆ `ಕೈ’ ಕಸರತ್ತು

Public TV
By Public TV
2 hours ago
Artemis II 1
Latest

ಆರ್ಟೆಮಿಸ್-2 ಪಯಣಕ್ಕೆ ಕೌಂಟ್‌ಡೌನ್ – ಉಡಾವಣೆಗೂ ಮುನ್ನ ಸೂರ್ಯನ ಮೇಲೆ ನಾಸಾ ಕಣ್ಣಿಟ್ಟಿದ್ದು ಯಾಕೆ? ಮಿಷನ್‌ ಉದ್ದೇಶ ಏನು?

Public TV
By Public TV
2 hours ago
Bengaluru Kempegowda International Airport 3
Bengaluru City

ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ 50 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಸೀಜ್ – ಐವರು ಅರೆಸ್ಟ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?