Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪಿಎಫ್‌ಐ ಕಾರ್ಯಕರ್ತರಿಗೆ 3 ಹಂತದ ತರಬೇತಿ – ಹಿಂದೂ ಹೆಸರಿನಲ್ಲಿ ಹಾಲ್‌ ಖರೀದಿಸಿ, ದಾನ

Public TV
Last updated: October 2, 2022 4:41 pm
Public TV
Share
2 Min Read
pfi flag india
SHARE

– ಭಾರತವನ್ನು ಮೊದಲು ಮುಸ್ಲಿಂ ರಾಜರೇ ಆಳುತ್ತಿದ್ದರು
– ಮತ್ತೆ ಭಾರತ ನಮ್ಮ ಕೈ ಸೇರಬೇಕು
– ಕಾರ್ಯಕರ್ತರಿಗೆ ತಿರುಚಿತ ಪಠ್ಯ ಬೋಧನೆ

ಬೆಂಗಳೂರು: ದಕ್ಷಿಣ ಕನ್ನಡದ ಮಿತ್ತೂರು ಅಲ್ಲದೇ ಸತ್ಯಮಂಗಲ ಕಾಡಿನಲ್ಲಿ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ(PFI) ತರಬೇತಿ ನೀಡುತ್ತಿದ್ದ ಸ್ಫೋಟಕ ವಿಚಾರ ತನಿಖೆಯ ವೇಳೆ ಬೆಳಕಿಗೆ ಬಂದಿದೆ.

Contents
  • – ಭಾರತವನ್ನು ಮೊದಲು ಮುಸ್ಲಿಂ ರಾಜರೇ ಆಳುತ್ತಿದ್ದರು – ಮತ್ತೆ ಭಾರತ ನಮ್ಮ ಕೈ ಸೇರಬೇಕು – ಕಾರ್ಯಕರ್ತರಿಗೆ ತಿರುಚಿತ ಪಠ್ಯ ಬೋಧನೆ
  • Live Tv

ಬೆಂಗಳೂರು ಪೊಲೀಸರು(Bengaluru Police) ಬಂಧನಕ್ಕೆ ಒಳಗಾದ ಆರೋಪಿಗಳನ್ನು ಸತ್ಯಮಂಗಲ(Sathyamangalam) ಅರಣ್ಯದಲ್ಲಿ ಸ್ಥಳ ಮಹಜರ್ ಮಾಡಿಸಿದ್ದಾರೆ. ಎ1 ಆರೋಪಿ ಸೇರಿದಂತೆ ನಾಲ್ವರನ್ನು ಕರೆದೊಯ್ದು ಸ್ಪಾಟ್ ಮಹಜರು ನಡೆಸಲಾಗಿದೆ. ಅರಣ್ಯದ ಬಳಿ ಇರುವ ರೆಸಾರ್ಟ್‌ನಲ್ಲಿ ಕಾರ್ಯಕರ್ತರು ಉಳಿದುಕೊಳ್ಳುತ್ತಿದ್ದರು. ಹೀಗಾಗಿ ಆ ರೆಸಾರ್ಟ್‌ ಅನ್ನು ಸಹ ಮಹಜರ್ ಮಾಡಲಾಗಿದೆ.

MANGALURU PFI TERROR TRAINING 3

ಮೂರು ಹಂತದಲ್ಲಿ ತರಬೇತಿ
ಪುತ್ತೂರಿನ ಮಿತ್ತೂರು ತರಬೇತಿ ರಹಸ್ಯವನ್ನು ಬೇಧಿಸಿರುವ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಪಿಎಫ್‌ಐ ಆರ್‌ಎಸ್‌ಎಸ್‌ ಅನ್ನೇ ಟಾರ್ಗೆಟ್‌ ಮಾಡಿ ಮೂರು ಹಂತದಲ್ಲಿ ತರಬೇತಿ ನೀಡುತ್ತಿತ್ತು. ಮಾರ್ಷಲ್ ಆರ್ಟ್ಸ್, ಡಿಫೆನ್ಸಿವ್ ಹಾಗೂ ಅಟ್ಯಾಕಿಂಗ್ ಟ್ಯಾಕ್ಟಿಕ್ಸ್ ಹೀಗೆ ಮೂರು ರೀತಿ ತರಬೇತಿಯನ್ನು ಕಾರ್ಯಕರ್ತರಿಗೆ ನೀಡಲಾಗುತ್ತಿತ್ತು ಎಂಬ ವಿಚಾರ ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

ವ್ಯಕ್ತಿಗಳನ್ನು ಹತ್ಯೆ ಮಾಡುವವರಿಗೆ ಮಾತ್ರ ಅಟ್ಯಾಕಿಂಗ್ ಟ್ಯಾಕ್ಟಿಕ್ಸ್ ತರಬೇತಿ ನೀಡಲಾಗುತ್ತಿತ್ತು. ಡಿಫೆನ್ಸಿವ್ ಹಾಗೂ ಮಾರ್ಷಲ್ ಆರ್ಟ್ಸ್ ಕೋಮು ಗಲಭೆ ಸೃಷ್ಟಿಸುವಂತಹ ಕೇಡರ್‌ಗಳಿಗೆ ಟ್ರೈನಿಂಗ್ ನೀಡಲಾಗುತ್ತಿತ್ತು.

MANGALURU PFI TERROR TRAINING 1

ಹಲವು ಬ್ಯಾಚ್‌ಗಳಿಗೆ ಈಗಾಗಲೇ ಟ್ರೈನಿಂಗ್ ನೀಡಿರುವುದು ಗೊತ್ತಾಗಿದೆ. ಹಿಂದೂವೊಬ್ಬರ ಹೆಸರಲ್ಲಿ ಕಮ್ಯುನಿಟಿ ಹಾಲ್ ಖರೀದಿ ಮಾಡಿ ನಂತರ ರಿಹಾಬ್ ಇಂಡಿಯಾ ಫೌಂಡೇಷನ್‌ಗೆ ದಾನ ಪತ್ರ ಮಾಡಲಾಗಿದೆ. ಕಳೆದ 14 ವರ್ಷದಿಂದ ಟ್ರೈನಿಂಗ್ ಕ್ಯಾಂಪ್ ನಡೆಯುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

ತರಬೇತಿಯಲ್ಲಿ ಬೋಧನೆ ಏನಿತ್ತು?
ಇರಾನ್‌ನಿಂದ ಅಫ್ಘಾನಿಸ್ತಾನ, ಭಾರತದವರೆಗೆ ಮುಸ್ಲಿಂ ರಾಜರೇ ಆಡಳಿತ ನಡೆಸುತ್ತಿದ್ದರು. ಈಗ ದೇಶ ನಮ್ಮ ಕೈ ತಪ್ಪಿ ಹೋಗಿದೆ. ಮತ್ತೆ ನಾವು ಭಾರತವನ್ನು ವಶಕ್ಕೆ ಪಡೆಯಬೇಕು ಎಂದು ಇತಿಹಾಸದ ಬಗ್ಗೆ ಯುವಕರಿಗೆ ತಿರುಚಿದ ಪಠ್ಯವನ್ನು ಬೋಧಿಸಲಾಗುತ್ತಿತ್ತು. ಹಿಂದೆ ಭಾರತವನ್ನು ನಮ್ಮವರೇ ಆಳಿದ್ದು, ಮುಂದೆ ನಾವೇ ಆಳಬೇಕು. ಇತಿಹಾಸಲ್ಲಿ ನಮ್ಮ ರಾಜರು ಮಾಡಿದ್ದನ್ನು ನಾವು ಪುನರಾವರ್ತಿಸಬೇಕು ಎಂದು ತರಬೇತಿಯಲ್ಲಿ ಪಾಠ ಮಾಡಲಾಗುತ್ತಿತ್ತು.

NIA SDPI PFI Raid

ಮೊಬೈಲ್‌ ಸಾಕ್ಷ್ಯ:
ಕೆಜಿ ಹಳ್ಳಿ ಪೊಲೀಸರಿಂದ ಬಂಧಿತರಾದ 15 ಮಂದಿಯ ಮೊಬೈಲ್ ಡೇಟಾ ರಿಟ್ರೀವ್ ಮಾಡಲಾಗಿದ್ದು, 1 ಸಾವಿರ ಜಿಬಿಯಷ್ಟು ಡೇಟಾ ಸಿಕ್ಕಿದೆ. ಮೊಬೈಲ್‌ನಲ್ಲಿ ಮಂಗಳೂರು, ಕೇರಳದಲ್ಲಿ ನಡೆದ ಕೇಡರ್ ಟ್ರೈನಿಂಗ್ ಫೋಟೋಗಳು ಲಭ್ಯವಾಗಿದೆ.

20 ಮಂದಿ ಬ್ಯಾಚಗಳನ್ನು ಮಾಡಿ ಟ್ರೈನಿಂಗ್ ಕೊಡಲಾಗಿದೆ. ಸಂಘಟನೆಯ ಗೌಪ್ಯ ವಿಚಾರಗಳು ಟ್ರೈನಿಂಗ್, ಹೀಗೆ ಎಲ್ಲವೂ ವಾಟ್ಸಾಪ್ ಚಾಟ್ ನಲ್ಲಿ ಚರ್ಚೆ ಮಾಡಲಾಗುತ್ತಿತ್ತು. ಹಿಜಬ್‌ ವಿವಾದದ ಬಳಿಕ ಈ ರೀತಿಯ ಚರ್ಚೆಗಳು ಹೆಚ್ಚು ನಡೆಯುತ್ತಿತ್ತು. ಎಲ್ಲಾ ಚರ್ಚೆಗಳು ಮುಗಿದ ಬಳಿಕ ಐ ಶ್ರೇಡರ್ ಆ್ಯಪ್ ಮೂಲಕ ಎಲ್ಲಾ ಚಾಟ್‌ಗಳನ್ನು ಡಿಲೀಟ್ ಮಾಡಲಾಗುತ್ತಿತ್ತು. ಇದನ್ನೂ ಓದಿ: ಮುಂದಿನ 24 ಗಂಟೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

sdpi pfi

ಬಂಧಿತರ ಮೊಬೈಲ್‌ನಲ್ಲಿ ಆರ್‌ಎಸ್ಎಸ್ ಹಾಗೂ ಕಟ್ಟರ್‌ ಹಿಂದೂ ಮುಖಂಡರ ಭಾಷಣಗಳು ಲಭ್ಯವಾಗಿದೆ. 11 ಹಿಂದೂ ಮುಖಂಡರ ವೀಡಿಯೊಗಳನ್ನ ಶೇರ್ ಕೂಡ ಮಾಡಿದ್ದರು. ಇಸ್ಲಾಂ ಧರ್ಮದ ಬಗ್ಗೆ ಪ್ರಚೋದನಕಾರಿ ಭಾಷಣದ ವೀಡಿಯೋಗಳನ್ನು ಮಾರ್ಕ್ ಮಾಡಿ ಎಂಟು ಮಂದಿ ಶೇರ್ ಮಾಡಿದ್ದರು.

ದಿನದಿಂದ ದಿನಕ್ಕೆ ತನಿಖೆಯಲ್ಲಿ ಸ್ಫೋಟಕ ವಿಚಾರಗಳು ಹೊರ ಬರುತ್ತಲೇ ಇದೆ. ಪೊಲೀಸ್ ಕಸ್ಟಡಿ ಮುಗಿಯುವ ಒಳಗಡೆ ಮತ್ತೊಂದಿಷ್ಟು ಭಯಾನಕ ಸಂಗತಿಗಳು ಹೊರಬಂದರೂ ಆಶ್ಚರ್ಯ ಪಡಬೇಕಿಲ್ಲ.

Live Tv
[brid partner=56869869 player=32851 video=960834 autoplay=true]

TAGGED:bengalurukarnatakaNIAPFIpoliceತರಬೇತಿಪಿಎಫ್‍ಐಪುತ್ತೂರುಬೆಂಗಳೂರು
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Dvitva Web Series Pawan Kumar
ಅಪ್ಪುಗೆ ಮಾಡಿದ ದ್ವಿತ್ವ ಕಥೆ ವೆಬ್ ಸಿರೀಸ್ ಆಗಲಿದೆ: ಪವನ್‌ಕುಮಾರ್
Cinema Latest Top Stories
Vishnuvardhan Memorial 1
ವಿಷ್ಣು ಸಮಾಧಿ ತೆರವು; ಹೈಕೋರ್ಟ್‌ಗೆ ಪುನರ್‌ ಪರಿಶೀಲನಾ ಅರ್ಜಿ ಸಲ್ಲಿಕೆ
Cinema Court Latest Sandalwood Top Stories
Gulshan Devaiah kantara chapter 1
ಹೊಂಬಾಳೆ ಫಿಲಮ್ಸ್‌ನ ‘ಕಾಂತಾರ ಚಾಪ್ಟರ್ 1’ ನಲ್ಲಿ ಕುಲಶೇಖರನ ಪಾತ್ರದಲ್ಲಿ ಗುಲ್ಶನ್ ದೇವಯ್ಯ
Cinema Latest Top Stories
Darshan 8
ಸೆಲ್‌ನಲ್ಲೇ ವಾಕಿಂಗ್, ತೆಳುವಾದ ಬೆಡ್ ಮೇಲೆ ಸ್ಲೀಪಿಂಗ್ – ರಾಜಾತಿಥ್ಯ ಇಲ್ದೇ `ಡಿ’ ಗ್ಯಾಂಗ್ ಫುಲ್ ಸೈಲೆಂಟ್
Bengaluru City Cinema Karnataka Latest Top Stories
Rashmika Mandanna Thama Movie
ಹಾರರ್ ಅವತಾರದಲ್ಲಿ ಜನರನ್ನ ಬೆಚ್ಚಿಸಿದ ಶ್ರೀವಲ್ಲಿ
Bollywood Cinema Latest Top Stories

You Might Also Like

monorail train stuck in mumbai
Latest

ಭಾರೀ ಮಳೆಗೆ ವಿದ್ಯುತ್ ಸಮಸ್ಯೆ – ಮಾರ್ಗ ಮಧ್ಯದಲ್ಲೇ ನಿಂತ ಮೋನೋ ರೈಲು

Public TV
By Public TV
19 minutes ago
AI Image
Latest

ಏರ್‌ಪೋರ್ಟ್ ಮಾದರಿಯಲ್ಲೇ ಇನ್ಮುಂದೆ ರೈಲಿಗೂ ಲಗೇಜ್ ಪಾಲಿಸಿ

Public TV
By Public TV
41 minutes ago
Rajasthan Murder Case
Crime

ಲವ್ವರ್‌ ಜೊತೆ ಸೇರಿಕೊಂಡು ಪತಿ ಕೊಂದ ಮಹಿಳೆ; ಹತ್ಯೆ ಬಗ್ಗೆ ಸಾಕ್ಷಿ ನುಡಿದ 8 ವರ್ಷದ ಪುತ್ರ

Public TV
By Public TV
57 minutes ago
BBMP
Bengaluru City

ಬಿಬಿಎಂಪಿಯ ಪಂಚ ಪಾಲಿಕೆಗೆ ಆಯುಕ್ತರ ನೇಮಕ – ಗ್ರೇಟರ್ ಬೆಂಗಳೂರು ತಿದ್ದುಪಡಿ ವಿಧೇಯಕ ಅಂಗೀಕಾರ

Public TV
By Public TV
1 hour ago
Sujatha Bhat
Bengaluru City

ಫೋಟೋದಲ್ಲಿರುವವಳೇ ನನ್ನ ಮಗಳು: ಸುಜಾತ ಭಟ್ ಪ್ರತಿಕ್ರಿಯೆ

Public TV
By Public TV
2 hours ago
Jog Falls 1
Districts

ನಿರಂತರ ಮಳೆಯಿಂದ ಜೋಗ ಜಲಪಾತಕ್ಕೆ ಜೀವಕಳೆ – ಫಾಲ್ಸ್ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?