Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಿಎಫ್‌ಐ ಕಾರ್ಯಕರ್ತರಿಗೆ 3 ಹಂತದ ತರಬೇತಿ – ಹಿಂದೂ ಹೆಸರಿನಲ್ಲಿ ಹಾಲ್‌ ಖರೀದಿಸಿ, ದಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಿಎಫ್‌ಐ ಕಾರ್ಯಕರ್ತರಿಗೆ 3 ಹಂತದ ತರಬೇತಿ – ಹಿಂದೂ ಹೆಸರಿನಲ್ಲಿ ಹಾಲ್‌ ಖರೀದಿಸಿ, ದಾನ

Bengaluru City

ಪಿಎಫ್‌ಐ ಕಾರ್ಯಕರ್ತರಿಗೆ 3 ಹಂತದ ತರಬೇತಿ – ಹಿಂದೂ ಹೆಸರಿನಲ್ಲಿ ಹಾಲ್‌ ಖರೀದಿಸಿ, ದಾನ

Public TV
Last updated: October 2, 2022 4:41 pm
Public TV
Share
2 Min Read
pfi flag india
SHARE

– ಭಾರತವನ್ನು ಮೊದಲು ಮುಸ್ಲಿಂ ರಾಜರೇ ಆಳುತ್ತಿದ್ದರು
– ಮತ್ತೆ ಭಾರತ ನಮ್ಮ ಕೈ ಸೇರಬೇಕು
– ಕಾರ್ಯಕರ್ತರಿಗೆ ತಿರುಚಿತ ಪಠ್ಯ ಬೋಧನೆ

ಬೆಂಗಳೂರು: ದಕ್ಷಿಣ ಕನ್ನಡದ ಮಿತ್ತೂರು ಅಲ್ಲದೇ ಸತ್ಯಮಂಗಲ ಕಾಡಿನಲ್ಲಿ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ(PFI) ತರಬೇತಿ ನೀಡುತ್ತಿದ್ದ ಸ್ಫೋಟಕ ವಿಚಾರ ತನಿಖೆಯ ವೇಳೆ ಬೆಳಕಿಗೆ ಬಂದಿದೆ.

Contents
  • – ಭಾರತವನ್ನು ಮೊದಲು ಮುಸ್ಲಿಂ ರಾಜರೇ ಆಳುತ್ತಿದ್ದರು – ಮತ್ತೆ ಭಾರತ ನಮ್ಮ ಕೈ ಸೇರಬೇಕು – ಕಾರ್ಯಕರ್ತರಿಗೆ ತಿರುಚಿತ ಪಠ್ಯ ಬೋಧನೆ
  • Live Tv

ಬೆಂಗಳೂರು ಪೊಲೀಸರು(Bengaluru Police) ಬಂಧನಕ್ಕೆ ಒಳಗಾದ ಆರೋಪಿಗಳನ್ನು ಸತ್ಯಮಂಗಲ(Sathyamangalam) ಅರಣ್ಯದಲ್ಲಿ ಸ್ಥಳ ಮಹಜರ್ ಮಾಡಿಸಿದ್ದಾರೆ. ಎ1 ಆರೋಪಿ ಸೇರಿದಂತೆ ನಾಲ್ವರನ್ನು ಕರೆದೊಯ್ದು ಸ್ಪಾಟ್ ಮಹಜರು ನಡೆಸಲಾಗಿದೆ. ಅರಣ್ಯದ ಬಳಿ ಇರುವ ರೆಸಾರ್ಟ್‌ನಲ್ಲಿ ಕಾರ್ಯಕರ್ತರು ಉಳಿದುಕೊಳ್ಳುತ್ತಿದ್ದರು. ಹೀಗಾಗಿ ಆ ರೆಸಾರ್ಟ್‌ ಅನ್ನು ಸಹ ಮಹಜರ್ ಮಾಡಲಾಗಿದೆ.

MANGALURU PFI TERROR TRAINING 3

ಮೂರು ಹಂತದಲ್ಲಿ ತರಬೇತಿ
ಪುತ್ತೂರಿನ ಮಿತ್ತೂರು ತರಬೇತಿ ರಹಸ್ಯವನ್ನು ಬೇಧಿಸಿರುವ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಪಿಎಫ್‌ಐ ಆರ್‌ಎಸ್‌ಎಸ್‌ ಅನ್ನೇ ಟಾರ್ಗೆಟ್‌ ಮಾಡಿ ಮೂರು ಹಂತದಲ್ಲಿ ತರಬೇತಿ ನೀಡುತ್ತಿತ್ತು. ಮಾರ್ಷಲ್ ಆರ್ಟ್ಸ್, ಡಿಫೆನ್ಸಿವ್ ಹಾಗೂ ಅಟ್ಯಾಕಿಂಗ್ ಟ್ಯಾಕ್ಟಿಕ್ಸ್ ಹೀಗೆ ಮೂರು ರೀತಿ ತರಬೇತಿಯನ್ನು ಕಾರ್ಯಕರ್ತರಿಗೆ ನೀಡಲಾಗುತ್ತಿತ್ತು ಎಂಬ ವಿಚಾರ ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

ವ್ಯಕ್ತಿಗಳನ್ನು ಹತ್ಯೆ ಮಾಡುವವರಿಗೆ ಮಾತ್ರ ಅಟ್ಯಾಕಿಂಗ್ ಟ್ಯಾಕ್ಟಿಕ್ಸ್ ತರಬೇತಿ ನೀಡಲಾಗುತ್ತಿತ್ತು. ಡಿಫೆನ್ಸಿವ್ ಹಾಗೂ ಮಾರ್ಷಲ್ ಆರ್ಟ್ಸ್ ಕೋಮು ಗಲಭೆ ಸೃಷ್ಟಿಸುವಂತಹ ಕೇಡರ್‌ಗಳಿಗೆ ಟ್ರೈನಿಂಗ್ ನೀಡಲಾಗುತ್ತಿತ್ತು.

MANGALURU PFI TERROR TRAINING 1

ಹಲವು ಬ್ಯಾಚ್‌ಗಳಿಗೆ ಈಗಾಗಲೇ ಟ್ರೈನಿಂಗ್ ನೀಡಿರುವುದು ಗೊತ್ತಾಗಿದೆ. ಹಿಂದೂವೊಬ್ಬರ ಹೆಸರಲ್ಲಿ ಕಮ್ಯುನಿಟಿ ಹಾಲ್ ಖರೀದಿ ಮಾಡಿ ನಂತರ ರಿಹಾಬ್ ಇಂಡಿಯಾ ಫೌಂಡೇಷನ್‌ಗೆ ದಾನ ಪತ್ರ ಮಾಡಲಾಗಿದೆ. ಕಳೆದ 14 ವರ್ಷದಿಂದ ಟ್ರೈನಿಂಗ್ ಕ್ಯಾಂಪ್ ನಡೆಯುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ.

ತರಬೇತಿಯಲ್ಲಿ ಬೋಧನೆ ಏನಿತ್ತು?
ಇರಾನ್‌ನಿಂದ ಅಫ್ಘಾನಿಸ್ತಾನ, ಭಾರತದವರೆಗೆ ಮುಸ್ಲಿಂ ರಾಜರೇ ಆಡಳಿತ ನಡೆಸುತ್ತಿದ್ದರು. ಈಗ ದೇಶ ನಮ್ಮ ಕೈ ತಪ್ಪಿ ಹೋಗಿದೆ. ಮತ್ತೆ ನಾವು ಭಾರತವನ್ನು ವಶಕ್ಕೆ ಪಡೆಯಬೇಕು ಎಂದು ಇತಿಹಾಸದ ಬಗ್ಗೆ ಯುವಕರಿಗೆ ತಿರುಚಿದ ಪಠ್ಯವನ್ನು ಬೋಧಿಸಲಾಗುತ್ತಿತ್ತು. ಹಿಂದೆ ಭಾರತವನ್ನು ನಮ್ಮವರೇ ಆಳಿದ್ದು, ಮುಂದೆ ನಾವೇ ಆಳಬೇಕು. ಇತಿಹಾಸಲ್ಲಿ ನಮ್ಮ ರಾಜರು ಮಾಡಿದ್ದನ್ನು ನಾವು ಪುನರಾವರ್ತಿಸಬೇಕು ಎಂದು ತರಬೇತಿಯಲ್ಲಿ ಪಾಠ ಮಾಡಲಾಗುತ್ತಿತ್ತು.

NIA SDPI PFI Raid

ಮೊಬೈಲ್‌ ಸಾಕ್ಷ್ಯ:
ಕೆಜಿ ಹಳ್ಳಿ ಪೊಲೀಸರಿಂದ ಬಂಧಿತರಾದ 15 ಮಂದಿಯ ಮೊಬೈಲ್ ಡೇಟಾ ರಿಟ್ರೀವ್ ಮಾಡಲಾಗಿದ್ದು, 1 ಸಾವಿರ ಜಿಬಿಯಷ್ಟು ಡೇಟಾ ಸಿಕ್ಕಿದೆ. ಮೊಬೈಲ್‌ನಲ್ಲಿ ಮಂಗಳೂರು, ಕೇರಳದಲ್ಲಿ ನಡೆದ ಕೇಡರ್ ಟ್ರೈನಿಂಗ್ ಫೋಟೋಗಳು ಲಭ್ಯವಾಗಿದೆ.

20 ಮಂದಿ ಬ್ಯಾಚಗಳನ್ನು ಮಾಡಿ ಟ್ರೈನಿಂಗ್ ಕೊಡಲಾಗಿದೆ. ಸಂಘಟನೆಯ ಗೌಪ್ಯ ವಿಚಾರಗಳು ಟ್ರೈನಿಂಗ್, ಹೀಗೆ ಎಲ್ಲವೂ ವಾಟ್ಸಾಪ್ ಚಾಟ್ ನಲ್ಲಿ ಚರ್ಚೆ ಮಾಡಲಾಗುತ್ತಿತ್ತು. ಹಿಜಬ್‌ ವಿವಾದದ ಬಳಿಕ ಈ ರೀತಿಯ ಚರ್ಚೆಗಳು ಹೆಚ್ಚು ನಡೆಯುತ್ತಿತ್ತು. ಎಲ್ಲಾ ಚರ್ಚೆಗಳು ಮುಗಿದ ಬಳಿಕ ಐ ಶ್ರೇಡರ್ ಆ್ಯಪ್ ಮೂಲಕ ಎಲ್ಲಾ ಚಾಟ್‌ಗಳನ್ನು ಡಿಲೀಟ್ ಮಾಡಲಾಗುತ್ತಿತ್ತು. ಇದನ್ನೂ ಓದಿ: ಮುಂದಿನ 24 ಗಂಟೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

sdpi pfi

ಬಂಧಿತರ ಮೊಬೈಲ್‌ನಲ್ಲಿ ಆರ್‌ಎಸ್ಎಸ್ ಹಾಗೂ ಕಟ್ಟರ್‌ ಹಿಂದೂ ಮುಖಂಡರ ಭಾಷಣಗಳು ಲಭ್ಯವಾಗಿದೆ. 11 ಹಿಂದೂ ಮುಖಂಡರ ವೀಡಿಯೊಗಳನ್ನ ಶೇರ್ ಕೂಡ ಮಾಡಿದ್ದರು. ಇಸ್ಲಾಂ ಧರ್ಮದ ಬಗ್ಗೆ ಪ್ರಚೋದನಕಾರಿ ಭಾಷಣದ ವೀಡಿಯೋಗಳನ್ನು ಮಾರ್ಕ್ ಮಾಡಿ ಎಂಟು ಮಂದಿ ಶೇರ್ ಮಾಡಿದ್ದರು.

ದಿನದಿಂದ ದಿನಕ್ಕೆ ತನಿಖೆಯಲ್ಲಿ ಸ್ಫೋಟಕ ವಿಚಾರಗಳು ಹೊರ ಬರುತ್ತಲೇ ಇದೆ. ಪೊಲೀಸ್ ಕಸ್ಟಡಿ ಮುಗಿಯುವ ಒಳಗಡೆ ಮತ್ತೊಂದಿಷ್ಟು ಭಯಾನಕ ಸಂಗತಿಗಳು ಹೊರಬಂದರೂ ಆಶ್ಚರ್ಯ ಪಡಬೇಕಿಲ್ಲ.

Live Tv
[brid partner=56869869 player=32851 video=960834 autoplay=true]

TAGGED:bengalurukarnatakaNIAPFIpoliceತರಬೇತಿಪಿಎಫ್‍ಐಪುತ್ತೂರುಬೆಂಗಳೂರು
Share This Article
Facebook Whatsapp Whatsapp Telegram

Cinema news

Khushi Mukherjee 2
ʻನನಗೆ ಸೂರ್ಯಕುಮಾರ್‌ ತುಂಬಾ ಮೆಸೇಜ್ ಕಳಿಸ್ತಿದ್ದʼ ಎಂದಿದ್ದ ನಟಿ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ!
Bollywood Cinema Cricket Latest Sports Top Stories
suresh gopi udupi sri krishna matha
ಉಡುಪಿ ಶ್ರೀಕೃಷ್ಣ ಮಠಕ್ಕೆ ಮಲೆಯಾಳಂ ನಟ, ಕೇಂದ್ರ ಸಚಿವ ಸುರೇಶ್‌ ಗೋಪಿ ಭೇಟಿ
Cinema Latest South cinema Top Stories Udupi
Shivarajkumar
100% ಗಿಲ್ಲಿನೇ ಬಿಗ್‌ ಬಾಸ್‌ ಗೆಲ್ಲೋದು – ಟೇಬಲ್‌ ಕುಟ್ಟಿ ಹೇಳಿದ ಶಿವಣ್ಣ
Cinema Latest Main Post Sandalwood
Sukhibhava
ಸುಖೀಭವ ಸಿನಿಮಾ ಟೀಸರ್, ಸಾಂಗ್ ರಿಲೀಸ್
Cinema Latest Sandalwood Top Stories

You Might Also Like

Chalavadi narayanaswamy
Bengaluru City

ಸಿಎಂ, ಡಿಸಿಎಂ ಫುಟ್‌ಪಾತ್ ಗಿರಾಕಿಗಳು, ಅದ್ಕೆ ರಾಹುಲ್ ಗಾಂಧಿ ಫುಟ್‌ಪಾತ್‌ನಲ್ಲಿ ನಿಲ್ಲಿಸಿ ಮಾತಾಡಿಸಿದ್ದಾರೆ – ಛಲವಾದಿ

Public TV
By Public TV
21 minutes ago
BJP
Bengaluru City

ಮಹಾರಾಷ್ಟ್ರದಲ್ಲಿ ಬಿಜೆಪಿ ಜಯಭೇರಿ – ಬೆಂಗಳೂರಲ್ಲಿ ವಿಜಯೋತ್ಸವ ಆಚರಣೆ

Public TV
By Public TV
40 minutes ago
Ballari 4
Bellary

ಭರತ್‌ ರೆಡ್ಡಿ ಆಪ್ತನ ಇಬ್ಬರು ಗನ್‌ಮ್ಯಾನ್‌ಗಳು ಅರೆಸ್ಟ್ – ಶನಿವಾರ ಬಳ್ಳಾರಿಯಲ್ಲಿ ರೆಡ್ಡಿ, ರಾಮುಲು ಪವರ್‌ಶೋ

Public TV
By Public TV
1 hour ago
bjp flag
Latest

ಜ.20ಕ್ಕೆ ಬಿಜೆಪಿಗೆ ಹೊಸ ಅಧ್ಯಕ್ಷ

Public TV
By Public TV
1 hour ago
PG Raid
Bengaluru City

ಬೆಂಗ್ಳೂರಿನ 204 ಪಿಜಿಗಳ ತಪಾಸಣೆ – ನ್ಯೂನ್ಯತೆಗಳಿರುವ 6 ಪಿಜಿಗಳಿಗೆ ಬೀಗ, 1.96 ಲಕ್ಷ ದಂಡ

Public TV
By Public TV
2 hours ago
Gambling and Betting Ads
Latest

ಆನ್‌ಲೈನ್‌ ಬೆಟ್ಟಿಂಗ್‌, ಗ್ಯಾಂಬ್ಲಿಂಗ್‌ ದಂಧೆಗೆ ಬ್ರೇಕ್‌ – 242 ಅಕ್ರಮ ವೆಬ್​ಸೈಟ್ ಲಿಂಕ್‌ ಬ್ಲಾಕ್!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?