Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋವಿಡ್ ನಿರ್ವಹಣೆಯಲ್ಲಿ 30 ಕೋಟಿ ಅಕ್ರಮ – ಬಿಜೆಪಿ ವಿರುದ್ಧ ಯು.ಬಿ ವೆಂಕಟೇಶ್ ಬಾಂಬ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೋವಿಡ್ ನಿರ್ವಹಣೆಯಲ್ಲಿ 30 ಕೋಟಿ ಅಕ್ರಮ – ಬಿಜೆಪಿ ವಿರುದ್ಧ ಯು.ಬಿ ವೆಂಕಟೇಶ್ ಬಾಂಬ್!

Bengaluru City

ಕೋವಿಡ್ ನಿರ್ವಹಣೆಯಲ್ಲಿ 30 ಕೋಟಿ ಅಕ್ರಮ – ಬಿಜೆಪಿ ವಿರುದ್ಧ ಯು.ಬಿ ವೆಂಕಟೇಶ್ ಬಾಂಬ್!

Public TV
Last updated: July 15, 2024 4:58 pm
Public TV
Share
3 Min Read
ub venkatesh
SHARE

– ಗೃಹಜ್ಯೋತಿ ಯೋಜನೆಯಿಂದ ವಿದ್ಯುತ್ ಉತ್ಪಾದನಾ ಕಂಪನಿಗಳಿಗೆ ಆರ್ಥಿಕ ಸಂಕಷ್ಟ: ಶರವಣ
– ಡೆಂಗ್ಯೂ ಚಿಕಿತ್ಸೆಗೆ ಹೆಚ್ಚು ಹಣ ಪಡೆದರೆ ಕ್ರಮ: ಖಾಸಗಿ ಆಸ್ಪತ್ರೆಗಳಿಗೆ ಸಚಿವ ಗುಂಡೂರಾವ್‌ ವಾರ್ನಿಂಗ್‌

ಬೆಂಗಳೂರು: ವಿಧಾನ ಮಂಡಲದ ಮುಂಗಾರು ಅಧಿವೇಶನದ (Karnataka Assembly Session) ಮೊದಲ ದಿನವೇ ಅಕ್ರಮಗಳ ಸದ್ದು – ಗದ್ದಲ ಜೋರಾಗಿ ನಡೆದಿದೆ. ವಾಲ್ಮೀಕಿ ನಿಗಮದ ಹಗರಣ ಮುಡಾ ಹಗರಣಗಳ ಪ್ರಸ್ತಾಪದ ನಡುವೆ ಕೋವಿಡ್ ನಿರ್ವಹಣೆಯಲ್ಲಿ ಆಗಿರುವ ಹಗರಣಗಳ (Covid Scam) ಬಗ್ಗೆ ಕಾಂಗ್ರೆಸ್ ನಾಯಕ ಯು.ಬಿ ವೆಂಕಟೇಶ್ ದನಿ ಎತ್ತಿದ್ದಾರೆ.

Assembly Session

ಶೂನ್ಯ ವೇಳೆಯಲ್ಲಿ ಮಾತನಾಡಿದ ಯು.ಬಿ ವೆಂಕಟೇಶ್ (UB Venkatesh), ಬೆಂಗಳೂರಿನಲ್ಲಿ 2021-22ರಲ್ಲಿ ಬಿಜೆಪಿ ಸರ್ಕಾರದ ಇದ್ದಾಗ ಕೋವಿಡ್ ನಿರ್ವಹಣೆಯಲ್ಲಿ ದೊಡ್ಡ ಅಕ್ರಮವಾಗಿದೆ. ಔಷಧಿ ಸೇರಿ ಇನ್ನಿತರ ಖರೀದಿಯಲ್ಲಿ ಅಕ್ರಮವಾಗಿದೆ. ಲೆಕ್ಕ ಪರಿಶೋಧನೆ ವರದಿಯಲ್ಲಿ ಅಕ್ರಮದ ಬಗ್ಗೆ ಪ್ರಸ್ತಾಪ ಇದೆ. ಸುಮಾರು 30 ಕೋಟಿ ರೂ. ಅಕ್ರಮದ ಆಗಿದೆ. ಈ ಬಗ್ಗೆ ತನಿಖೆ ಮಾಡಿ ತಪ್ಪು ಮಾಡಿರೋರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ಸದಸ್ಯ ಯುಬಿ ವೆಂಕಟೇಶ್ ಆಗ್ರಹಿಸಿದರು.

GRUHAJYOTHI

ʻಗೃಹಜ್ಯೋತಿʼ ಕರ್ನಾಟಕವನ್ನೇ ಬರ್ಬಾದ್ ಮಾಡುವ ಸ್ಕೀಮ್:
ಇದಕ್ಕೂ ವಿಧಾನ ಪರಿಷತ್ ಕಲಾಪ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಶರವಣ ಮಾತನಾಡಿದರು. ರಾಜ್ಯ ಸರ್ಕಾರದ ಉಚಿತ ವಿದ್ಯುತ್ ಯೋಜನೆಯಿಂದ (Gruha Jyothi Scheme) ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು ಬಹಳಷ್ಟು ನಷ್ಟದಲ್ಲಿವೆ. ಕರ್ನಾಟಕವನ್ನೇ ಬರ್ಬಾದ್ ಮಾಡುವ ಸ್ಕೀಮ್ ಇದು. ಇದರಿಂದ ವಿದ್ಯುತ್ ಸರಬರಾಜು ಕಂಪನಿಗಳು ಆರ್ಥಿಕ ಸಂಕಷ್ಟದಲ್ಲಿವೆ. ವಿದ್ಯುತ್ ಉತ್ಪಾದನಾ ಕಂಪನಿಗಳಿಗೂ ಹಣ ಪಾವತಿಯಾಗುತ್ತಿಲ್ಲ ಎಂದು ಆರೋಪಿಸಿದರು. ಇದಕ್ಕೆ ಉತ್ತರಿಸಿದ ಸಚಿವ ಕೆ.ಜೆ ಜಾರ್ಜ್, ಯಾವುದೇ ವಿದ್ಯುತ್ ಕಂಪನಿಗಳ ಬಾಕಿ ಹಣ ಉಳಿಸಿಕೊಂಡಿಲ್ಲ. ಗೃಹ ಜ್ಯೋತಿ ಅಡಿ ಉಪಯೋಗ ಮಾಡಿದ್ದ ಎಲ್ಲ ವಿದ್ಯುತ್‌ಗೂ ಹಣ ಕಂಪನಿಗಳಿಗೆ ಈಗಾಗಲೇ ಸಂದಾಯವಾಗಿದೆ ಎಂದು ಸ್ಪಷ್ಟನೆ ನೀಡಿದರು.

Dinesh Gundurao 1

ಡೆಂಗ್ಯೂ ವಿಚಾರದಲ್ಲಿ 2 ತಿಂಗಳು ಎಚ್ಚರವಾಗಿರಿ:
ಇನ್ನೆರಡು ತಿಂಗಳು ಡೆಂಗ್ಯೂ ವಿಚಾರದಲ್ಲಿ ಜನರು ಎಚ್ಚರವಾಗಿ ಇರಬೇಕು ಅಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜನರಿಗೆ ಕರೆ ನೀಡಿದರು. ವಿಧಾನ ಪರಿಷತ್ ಕಲಾಪ ಪ್ರಶ್ನೋತ್ತರ ಅವಧಿಯ ವೇಳೆ ಬಿಜೆಪಿಯ ಧನಂಜಯ ಸರ್ಜಿ ಅವರ ಬದಲಾಗಿ, ಅರುಣ್ ಡೆಂಗ್ಯೂ ಬಗ್ಗೆ ಪ್ರಶ್ನೆ ಕೇಳಿದ್ರು.

ಇದಕ್ಕೆ ಉತ್ತರ ನೀಡಿದ ಸಚಿವರು, ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಅಂತ ತಿಳಿಸಿದರು.ಈ ವರ್ಷ ನಮ್ಮ ರಾಜ್ಯದಲ್ಲಿ ಡೆಂಗ್ಯೂ ಕೇಸ್ ಜಾಸ್ತಿ ಆಗಿದೆ.ಕಳೆದ ವರ್ಷ ಈ ಅವಧಿಗೆ 25 ಸಾವಿರ ಕೇಸ್ ಇತ್ತು. ಈ ವರ್ಷ ಇಲ್ಲಿವರೆಗೆ 68 ಸಾವಿರ ಕೇಸ್ ಈ ವರೆಗೆ ದಾಖಲಾಗಿದೆ. ಡೆಂಗ್ಯೂವನ್ನ ನಾವು ಗಂಭೀರವಾಗಿ ಪರಿಗಣಿಸಲಾಗಿದೆ. ಸಿಎಂ ನೇತೃತ್ವದಲ್ಲಿ ಸಭೆ ಮಾಡಲಾಗಿದೆ. ಡೆಂಗ್ಯೂವನ್ನ ನೋಟಿಫೈ ಕಾಯಿಲೆ ಅಂತ ಘೋಷಣೆ ಮಾಡಲಾಗಿದೆ. ಯಾವುದೇ ಆಸ್ಪತ್ರೆಯಲ್ಲಿ ದಾಖಲಾಗಿದ್ದರೂ ಮಾಹಿತಿ ಸರ್ಕಾರಕ್ಕೆ ಕೊಡುವ ವ್ಯವಸ್ಥೆ ಮಾಡಿದ್ದೇವೆ ಎಂದು ವಿವರಿಸಿದರು.

ಡೆಂಗ್ಯೂ ಚಿಕಿತ್ಸೆಗೆ ಹೆಚ್ಚು ಹಣ ಪಡೆದರೆ ಕ್ರಮ:
ವಿಶೇಷವಾಗಿ ಟಾಸ್ಕ್ ಫೋರ್ಸ್ ನೇಮಕ ಮಾಡಲಾಗಿದೆ ಎಂದರು. ಚಿಕಿತ್ಸೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಡೆಂಗ್ಯೂ ಕಾಯಿಲೆಯನ್ನು ಕೋವಿಡ್ ಮಾದರಿಯಲ್ಲಿ ಮಾನಿಟರ್ ಮಾಡ್ತಿದ್ದೇವೆ. ಒಂದೇ ಏರಿಯಾದಲ್ಲಿ 2-3 ಕೇಸ್ ಬಂದರೆ ಅದನ್ನ ಹಾಟ್ ಸ್ಪಾಟ್ ಅಂತ ಅಂತ ಘೋಷಣೆ ಮಾಡಿ ಇಡೀ ಏರಿಯಾದಲ್ಲಿ ಫೀವರ್ ಕ್ಲಿನಿಕ್ ಓಪನ್ ಮಾಡಿ ತಪಾಸಣೆ ಮಾಡ್ತಿದ್ದೇವೆ. ಇನ್ನು ಎರಡು ತಿಂಗಳು ನಾವು ಎಚ್ಚರಿಕೆಯಿಂದ ಇರಬೇಕು. ಸೆಪ್ಟೆಂಬರ್ ವರೆಗೂ ನಾವು ಎಚ್ಚರಿಕೆಯಿಂದ ಇರಬೇಕು ಅಂತ ಕರೆ ಕೊಟ್ರು. ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಕೊಡುವ ವ್ಯವಸ್ಥೆ ಮಾಡಲಾಗಿದೆ. ಉಚಿತ ಪ್ಲೇಟ್ ಲೈಟ್ಸ್ ಕೂಡಾ ಸರ್ಕಾರಿ ಆಸ್ಪತ್ರೆಯಲ್ಲಿ ಕೊಡಲಾಗ್ತಿದೆ. ಖಾಸಗಿ ಆಸ್ಪತ್ರೆಯಲ್ಲಿ ಡೆಂಗ್ಯೂ ಟೆಸ್ಟ್ ಗೆ ದರ ನಿಗದಿ ಮಾಡಲಾಗಿದೆ. ಹೆಚ್ಚು ಹಣ ಪಡೆದ್ರೆ ಕ್ರಮ ತೆಗೆದುಕೊಳ್ತಿದ್ದೇವೆ ಅಂತ ತಿಳಿಸಿದರು.

TAGGED:bengaluruCovid Scamdengue casedinesh gunduraoGruha Jyothi SchemeUB Venkateshಕಾಂಗ್ರೆಸ್ಕೋವಿಡ್‌ ಅಕ್ರಮಗೃಹಜ್ಯೋತಿ ಯೋಜನೆಡೆಂಗ್ಯೂ ಕೇಸ್‌ದಿನೇಶ್ ಗುಂಡೂರಾವ್ಬಿಜೆಪಿ
Share This Article
Facebook Whatsapp Whatsapp Telegram

Cinema news

AMB Cinemas 2
ಬೆಂಗಳೂರಿನ ಕಪಾಲಿ ಥಿಯೇಟರ್ ಜಾಗದಲ್ಲಿ ಮಹೇಶ್ ಬಾಬು `ಎಎಂಬಿ ಸಿನಿಮಾಸ್’.. ಇದರ ಸ್ಪೆಷಾಲಿಟಿ ಏನು?
Bengaluru City Cinema Latest Main Post South cinema
Rajanikanth
ಸಂಕ್ರಾಂತಿ ದಿನವೇ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟ ತಲೈವಾ.!
Cinema Latest South cinema Top Stories
Samruddhi Ram
ಗ್ಯಾಮ್ಲಿಂಗ್‌ನಲ್ಲಿ ಹಣ ಕಳೆದುಕೊಂಡೆ, 3 ವರ್ಷಗಳಿಂದ ಮನೆಯಿಂದಾಚೆಯಿದ್ದೀನಿ, ಇವರಿಂದ ಬದುಕೋಕೆ ಆಗ್ತಿಲ್ಲ: ಸಮೃದ್ಧಿ ರಾಮ್‌ ಕಣ್ಣೀರು
Bengaluru City Cinema Districts Karnataka Latest Main Post Sandalwood
Pratibha Shetty Samriddhi Ram Karunya Ram
ಮೋಸ ಮಾಡಿದವ್ರು ಉದ್ಧಾರ ಆಗಲ್ಲ – ಸಮೃದ್ಧಿ ರಾಮ್‌ ವಿರುದ್ಧ ಪ್ರತಿಭಾ ಶೆಟ್ಟಿ ಗರಂ
Bengaluru City Cinema Crime Karnataka Latest States Top Stories

You Might Also Like

02 14
Districts

Video | ಅಗ್ನಿ ಅವಘಡ – ಶೀಟ್‌ ಮನೆಯಲ್ಲಿದ್ದ 5 ಲಕ್ಷ ನಗದು ಭಸ್ಮ!

Public TV
By Public TV
1 hour ago
Delhi Weather 1
Latest

ಬೆಚ್ಚಿ ಬೀಳಿಸಿದ ವರದಿ – ದೆಹಲಿಯಲ್ಲಿ ಒಂದೇ ವರ್ಷ 9,000 ಕ್ಕೂ ಹೆಚ್ಚು ಸಾವು!

Public TV
By Public TV
1 hour ago
Mandya Sankranti Fire
Districts

ಸಂಕ್ರಾಂತಿ ವೇಳೆ ಕಿಚ್ಚು ಹಾಯಿಸುವಾಗ ಯಡವಟ್ಟು – ಜನರ ಮೇಲೆ ಎಗರಿದ ಎತ್ತುಗಳು, ಇಬ್ಬರಿಗೆ ಗಾಯ

Public TV
By Public TV
1 hour ago
Dinesh Gundu Rao 1
Bengaluru City

ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Public TV
By Public TV
1 hour ago
Harleen Deol
Cricket

ಡಿಯೋಲ್‌ ಡಿಚ್ಚಿ, ಮುಂಬೈ ಮೇಲೆ ವಾರಿಯರ್ಸ್‌ ಸವಾರಿ – ಹ್ಯಾಟ್ರಿಕ್‌ ಸೋಲಿನ ಬಳಿಕ ಗೆದ್ದ ಯುಪಿ

Public TV
By Public TV
2 hours ago
supreme Court 1
Court

`ಜನನಾಯಗನ್’ ಮಧ್ಯಂತರ ಪರಿಹಾರಕ್ಕೆ ಸುಪ್ರೀಂ ನಕಾರ – KVN ಪ್ರೊಡಕ್ಷನ್ ಅರ್ಜಿ ವಜಾ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?