Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Cinema

ಸಾರ್ವಕಾಲಿಕ ಶ್ರೇಷ್ಠ ಸಿನಿಮಾ ಒಲವಿನ ಉಡುಗೊರೆಗೆ 35 ವರ್ಷ

Public TV
Last updated: February 21, 2022 12:56 pm
Public TV
Share
3 Min Read
olavina udugore 1
SHARE

ಈ ಸಿನಿಮಾ ತೆರೆಗೆ ಬಂದು ಮೂರುವರೆ ದಶಕಗಳಾದರೂ, ಪ್ರತಿ ಪ್ರೇಮಿಯ ಎದೆಯಲ್ಲೂ ಈ ಚಿತ್ರದ ಹಾಡಿನ ಗುನುಗಿದೆ. ಅದರಲ್ಲೂ ಫೆ.14 ರಂದು ಪ್ರಣಯ ಹಕ್ಕಿಗಳ ಪ್ರತಿ ಮೊಬೈಲ್ ನಲ್ಲೂ ಈ ಚಿತ್ರದ ಹಾಡಿನ ಸಾಲಿದೆ. ಕನ್ನಡದ ಸಾರ್ವಕಾಲಿಕ ಶ್ರೇಷ್ಠ ಸಿನಿಮಾಗಳ ಮತ್ತು ಅತ್ಯುತ್ತಮ ಪ್ರೇಮಕಥೆ ಹೊಂದಿರುವ ಚಿತ್ರಗಳ ಸಾಲಿನಲ್ಲಿ ಮೊದಲ ಸಾಲಿನಲ್ಲಿ ಕಾಣಿಸಿಕೊಳ್ಳುವ ಚಿತ್ರ ‘ಒಲವಿನ ಉಡುಗೊರೆ’. ಇದನ್ನೂ ಓದಿ : ಈ ಹುಡುಗಿಗೆ ಜಿಮ್ ನಲ್ಲಿ ಸಿಕ್ತಂತೆ ನಟಿಸೋಕೆ ಅವಕಾಶ

olavina udugore 2
ಈ ಚಿತ್ರಕ್ಕೀಗ 35ರ ಹರೆಯ. ನಿಮ್ಮ ಅತ್ಯುತ್ತಮ ಸಿನಿಮಾಗಳಲ್ಲಿ ನಿಮಗೆ ಇಷ್ಟವಾಗುವ ಚಿತ್ರ ಯಾವುದು ಎಂದು ಅಂಬರೀಶ್ ಅವರನ್ನು ಕೇಳಿದಾಗ, ಕ್ಷಣವೂ ಯೋಚನೆ ಮಾಡಿದೆ ಅವರು ಕೊಡುತ್ತಿದ್ದ ಉತ್ತರ ‘ಒಲವಿನ ಉಡುಗೊರೆ’. ಅನುಮಾನವೇ ಬೇಡ, ಅವರು ಈ ಸಿನಿಮಾದ ಟೈಟಲ್ ಟ್ರ್ಯಾಕ್ ಅನ್ನು ಅದೆಷ್ಟೋ ಬಾರಿ ಹೇಳಿದ್ದಿದೆ. ಪತ್ನಿ ಸುಮಲತಾ ಅವರ ಜತೆ ಈ ಹಾಡಿಗೆ ಅಂಬರೀಶ್ ಕುಣಿದು, ಟಿಕ್ ಟಾಕ್ ಮಾಡಿದ್ದೂ ಇದೆ. ಅಷ್ಟರ ಮಟ್ಟಿಗೆ ಈ ಸಿನಿಮಾ ಅಂಬರೀಶ್ ಅವರನ್ನು ಪ್ರಭಾವಿಸಿತ್ತು. ಇದನ್ನೂ ಓದಿ : ಮುದ್ದಾದ ಹುಡುಗಿ ಅನುಶ್ರೀಗೆ ಸೈತಾನ್ ಅಂದೋರು ಯಾರು?

olavina udugore 3
1987ರಲ್ಲಿ ತೆರೆಕಂಡ ಒಲವಿನ ಉಡುಗೊರೆ ಚಿತ್ರವು ಆ ಕಾಲಕ್ಕೆ ಪ್ರೇಮಿಗಳ ಫೇವರಿಟ್ ಸಿನಿಮಾವಾಗಿತ್ತು. ಈ ಸಿನಿಮಾ ಬಿಡುಗಡೆ ಆದಾಗ ಸಾಕಷ್ಟು ಪ್ರೇಮಿಗಳು ಅಂಬರೀಶ್ ಅವರನ್ನು ಖುದ್ದಾಗಿ ಭೇಟಿ ಮಾಡಿ ಆಶೀರ್ವಾದ ಪಡೆದ ಉದಾಹರಣೆಗಳಿವೆ. ಈ ಚಿತ್ರದಲ್ಲಿ ಅಂಬರೀಶ್ ಪ್ರೇಮಿಯಾಗಿ ನಟಿಸಿದರೆ, ನಟಿ ಮಂಜುಳಾ ಶರ್ಮಾ ಪ್ರೇಯಸಿಯಾಗಿ ಜನರ ಮನಸ್ಸಲ್ಲಿ ಛಾಪು ಒತ್ತಿದ್ದರು. ಡಿ ರಾಜೇಂದ್ರ ಬಾಬು ನಿರ್ದೇಶನದಲ್ಲಿ ಮೂಡಿಬಂದ ಈ ಸಿನಿಮಾ ಕೇವಲ ಜನರ ಮನಸ್ಸನ್ನು ಮಾತ್ರ ಗೆಲ್ಲಲಿಲ್ಲ. ಬಾಕ್ಸ್ ಆಫೀಸಿನಲ್ಲೂ ಕೊಳ್ಳೆ ಹೊಡೆದಿತ್ತು. ಇದನ್ನೂ ಓದಿ : ಉಪೇಂದ್ರ ಅಣ್ಣನ ಮಗನ ಬೆನ್ನುಬಿದ್ದ ಸ್ಯಾಂಡಲ್ ವುಡ್

olavina udugore 4

ಈ ಸಿನಿಮಾದಲ್ಲಿ ಕಥೆ ಒಂದು ತೂಕವಾದರೆ, ರಂಗರಾವ್ ಸಂಗೀತ ನಿರ್ದೇಶನ ಮತ್ತು ಆರ್.ಎನ್. ಜಯಗೋಪಾಲ್ ಅವರ ಸಾಹಿತ್ಯದಲ್ಲಿ ಮೂಡಿ ಬಂದ ಹಾಡುಗಳು ಈ ಚಿತ್ರದ ಗೆಲುವಿಗೆ ನೇರವಾಗಿಯೇ ಕಾರಣವಾಗಿದ್ದವು. ಮೂವತ್ತೈದು ವರ್ಷಗಳ ನಂತರವು ಈ ಸಿನಿಮಾದ ‘ಒಲವಿನ ಉಡುಗೊರೆ ಕೊಡಲೇನು’ ಹಾಡು ಇವತ್ತಿಗೂ ಪ್ರೇಮಿಗಳಿಗೆ ನಿತ್ಯಮಂತ್ರ. ಇದನ್ನೂ ಓದಿ : ಅಪ್ಪುವಿನಂತೆ ಸಾವಿನಲ್ಲೂ ಸಾರ್ಥಕತೆ ಮೆರೆದ ಮಾವ ರೇವನಾಥ್

FotoJet 15
ವೈದ್ಯಕೀಯ ವಿದ್ಯಾರ್ಥಿಯೊಬ್ಬ ಆಕಸ್ಮಿಕವಾಗಿ ಮುಖ ಸುಟ್ಟುಕೊಳ್ಳುತ್ತಾನೆ. ಈ ಕಾರಣಕ್ಕಾಗಿ ಅವನ ಪ್ರೇಯಸಿ ದೂರವಾಗುತ್ತಾಳೆ. ಇವನ ಬಾಳಲ್ಲಿ ಬರುವ ಪ್ರೇಯಸಿಯ ತದ್ರೂಪ ಸಹೋದರಿ ಆತನ ಬದುಕಿನಲ್ಲಿ ಏನೆಲ್ಲ ಬದಲಾವಣೆ ತರುತ್ತಾಳೆ ಎಂಬ ಸಿಂಪಲ್ ಕಥೆಗೆ ಅದ್ಭುತವಾಗಿ ಚಿತ್ರಕಥೆ ಹೆಣೆಯಲಾಗಿತ್ತು. ಅಂಬರೀಶ್ ಕೂಡ ತಮ್ಮ ಪಾತ್ರಕ್ಕೆ ಜೀವ ತುಂಬಿದ್ದರು. ನಾಯಕಿ ಮಂಜುಳಾ ಶರ್ಮಾ ದ್ವಿಪಾತ್ರ ಮಾಡಿ ಸೈ ಅನಿಸಿಕೊಂಡಿದ್ದರು. ಈ ನಟನೆಗಾಗಿ ಅಂಬಿಗೆ ಫಿಲ್ಮ್ ಫೇರ್ ಪ್ರಶಸ್ತಿ ಕೂಡ ಬಂತು. ಅಷ್ಟರ ಮಟ್ಟಿಗೆ ಕಲಾವಿದರು ಪಾತ್ರಗಳೇ ತಾವಾಗಿ ನಟಿಸಿದ್ದರು. ಇದನ್ನೂ ಓದಿ : ರೋಡ್ ಶೋ ವೇಳೆ ಕಾರಿನ ಮೇಲಿಂದ ಕೆಳಗೆ ಬಿದ್ದ ಪವನ್ ಕಲ್ಯಾಣ್!

sumalatha ambarish
ಈ ಸಿನಿಮಾಗೆ 35 ವರ್ಷಗಳು ತುಂಬಿರುವ ಸಂದರ್ಭದಲ್ಲಿ ಅಂಬಿ ಪತ್ನಿ ಸುಮಲತಾ ಅಂಬರೀಶ್ ಈ ಚಿತ್ರವನ್ನು ನೆನಪಿಸಿಕೊಂಡಿದ್ದಾರೆ. “ಕನ್ನಡದ ಅತ್ಯುತ್ತಮ ಪ್ರೇಮಕಥೆಗಳಲ್ಲಿ ಒಂದಾದ ಒಲವಿನ ಉಡುಗೊರೆ ಸಿನಿಮಾಕ್ಕೆ 35ರ ಸಂಭ್ರಮದಂದು ಅದರ ಹಲವಾರು ಸವಿ ನೆನಪುಗಳು ಕಣ್ಣಮುಂದೆ ಬರುತ್ತಿವೆ. ವೈಯಕ್ತಿಕವಾಗಿ ಅಂಬರೀಶ್ ಅವರ ನೆಚ್ಚಿನ ಚಿತ್ರಗಳಲ್ಲಿ ಒಂದಾಗಿದ್ದ ಅದು ಸಾರ್ವಕಾಲಿಕ ಶ್ರೇಷ್ಠ ಸಿನೆಮಾಗಳ ಸಾಲಿನಲ್ಲಿದೆ ಎನ್ನುವ ಹೆಮ್ಮೆ ಇದೆ” ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಅಷ್ಟೇ ಅಲ್ಲ, ಅಂಬಿ ಪುತ್ರ ಅಭಿಷೇಕ್ ಅಂಬರೀಶ್ ನಟನೆಯ ‘ಅಮರ್’ ಸಿನಿಮಾದಲ್ಲಿ ‘ಒಲವಿನ ಉಡುಗೊರೆ ಕೊಡಲೇನು’ ಹಾಡನ್ನು ಮರು ಬಳಕೆ ಮಾಡಿಕೊಂಡಿದ್ದರು ನಿರ್ದೇಶಕ ನಾಗಶೇಖರ್.

TAGGED:Ambareesholavina udugore filmolavina udugore songSumalatha Ambareeshಅಂಬರೀಶ್ಒಲವಿನ ಉಡುಗೊರೆಒಲವಿನ ಉಡುಗೊರೆ ಸಿನಿಮಾ
Share This Article
Facebook Whatsapp Whatsapp Telegram

Cinema Updates

anil kapoor
ಶಾರುಖ್ ಖಾನ್ ‘ಕಿಂಗ್’ ಸಿನಿಮಾದಲ್ಲಿ ಅನಿಲ್ ಕಪೂರ್
44 minutes ago
shishir shastry
‘ಬಿಗ್ ಬಾಸ್’ ಫ್ರೆಂಡ್ಸ್ ಜೊತೆ ಮೋಕ್ಷಿತಾ ಫಾರಿನ್ ಟ್ರಿಪ್
52 minutes ago
rishab shetty rakesh poojary
‘ಕಾಂತಾರ ಚಾಪ್ಟರ್ 1’ರಲ್ಲಿ ನಿನ್ನ ಪಾತ್ರ ಎಂದೆಂದಿಗೂ ಶಾಶ್ವತ: ರಾಕೇಶ್ ನಿಧನಕ್ಕೆ ರಿಷಬ್ ಶೆಟ್ಟಿ ಸಂತಾಪ
2 hours ago
Rakesh Poojary Anchor Anushree
ತಮಾಷೆಗೂ ಯಾರ ಮನಸ್ಸನ್ನೂ ನೋಯಿಸದ ಹುಡುಗ ರಾಕೇಶ್: ಅನುಶ್ರೀ
14 hours ago

You Might Also Like

indian student 1
Latest

ಅಮೆರಿಕದಲ್ಲಿ ಕಾರು ಅಪಘಾತ: ಇಬ್ಬರು ಭಾರತೀಯ ವಿದ್ಯಾರ್ಥಿಗಳು ದುರಂತ ಸಾವು

Public TV
By Public TV
26 minutes ago
india vs pakistan 1
Latest

ಭಾರತದ ವಿರುದ್ಧ ಸೀಕ್ರೆಟ್‌ ಟ್ರೈನಿಂಗ್‌ – ಪಾಕ್‌ ವಾಯುನೆಲೆಗಳನ್ನು ಟಾರ್ಗೆಟ್‌ ಮಾಡಿ ಇಂಡಿಯನ್‌ ಆರ್ಮಿ ಹೊಡೆದಿದ್ದೇಕೆ?

Public TV
By Public TV
42 minutes ago
Mantralaya Shree 1
Districts

ಮಂತ್ರಾಲಯದಿಂದ ದೇಶದ ರಕ್ಷಣಾ ನಿಧಿಗೆ 25 ಲಕ್ಷ ದೇಣಿಗೆ

Public TV
By Public TV
1 hour ago
Oil warehouse nelamangala
Bengaluru Rural

ನೆಲಮಂಗಲ: ಹೊತ್ತಿ ಉರಿದ ಗೋದಾಮು – 30 ಕೋಟಿ ಮೌಲ್ಯದ ಆಯಿಲ್‌ ಬೆಂಕಿಗಾಹುತಿ

Public TV
By Public TV
2 hours ago
srinagar airport 1
Latest

ಶ್ರೀನಗರ, ಜಮ್ಮು ಸೇರಿ 5 ನಗರಗಳಿಗೆ ಇಂಡಿಗೋ, ಏರ್‌ ಇಂಡಿಯಾ ವಿಮಾನ ಹಾರಾಟ ರದ್ದು

Public TV
By Public TV
2 hours ago
pawan kalyan
Latest

ಆಂಧ್ರದಲ್ಲಿ ಸೈನಿಕರ ಆಸ್ತಿಗೆ ತೆರಿಗೆ ವಿನಾಯಿತಿ: ಪವನ್ ಕಲ್ಯಾಣ್

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?