Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುರು ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವಕ್ಕೆ ಇಂದು‌ ಚಾಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಗುರು ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವಕ್ಕೆ ಇಂದು‌ ಚಾಲನೆ

Latest

ಗುರು ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವಕ್ಕೆ ಇಂದು‌ ಚಾಲನೆ

Public TV
Last updated: August 18, 2024 8:48 am
Public TV
Share
2 Min Read
mantralaya raichuru
SHARE

– ಮಂತ್ರಾಲಯದಲ್ಲಿ ಇಂದಿನಿಂದ ಏಳು ದಿನ ಸಪ್ತರಾತ್ರೋತ್ಸವ

ರಾಯಚೂರು: ಗುರು ರಾಘವೇಂದ್ರ ಸ್ವಾಮಿಗಳ (Guru Raghavendra) ಸನ್ನಿಧಿ ಮಂತ್ರಾಲಯದಲ್ಲಿ ಈಗ ರಾಯರ 353ನೇ ಆರಾಧನಾ ಮಹೋತ್ಸವ ಸಂಭ್ರಮ ಮನೆ ಮಾಡಿದೆ.‌ ಇಂದಿನಿಂದ ಏಳು ದಿನಗಳ ಕಾಲ ಧಾರ್ಮಿಕ, ಸಾಂಸ್ಕೃತಿಕ ವೈಭವವೇ ಮಂತ್ರಾಲಯದಲ್ಲಿ ತೆರೆದುಕೊಳ್ಳಲಿದೆ. ಶಿಲಾ‌ಮಂಟಪಕ್ಕೆ ಭಕ್ತರು ನಿರ್ಮಿಸುತ್ತಿರುವ ಸ್ವರ್ಣಲೇಪಿತ ಕವಚ ಈ ಬಾರಿಯ ಆಕರ್ಷಣೆಯಾಗಿದ್ದು, ಮದುವಣಗಿತ್ತಿಯಂತೆ ಮಂತ್ರಾಲಯ (Mantralaya) ಸಿಂಗಾರಗೊಳ್ಳುತ್ತಿದೆ.

ಕಲಿಯುಗ ಕಾಮಧೇನು, ಮಂತ್ರಾಕ್ಷತೆ ಮಹಿಮೆಯ ಮಹಾಪುರುಷ ಗುರು ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ‌ ಸಂಭ್ರಮ ಮಂತ್ರಾಲಯದಲ್ಲಿ ಕಳೆಕಟ್ಟಿದೆ. ಇಂದು ಸಂಜೆ ಧ್ವಜಾರೋಹಣ ಮೂಲಕ ರಾಯರ ಆರಾಧನಾ ಮಹೋತ್ಸವಕ್ಕೆ ಶ್ರೀಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಚಾಲನೆ ನೀಡಲಿದ್ದಾರೆ. ರಾಯರು ಸಶರೀರವಾಗಿ ವೃಂದಾವನಸ್ಥರಾಗಿ 353 ವರ್ಷಗಳು ಪೂರ್ಣಗೊಳ್ಳುತ್ತಿರುವ ಸಂದರ್ಭವನ್ನು ರಾಯರ ಆರಾಧನಾ ಮಹೋತ್ಸವವಾಗಿ ಆ.18 ರಿಂದ 24 ರವರೆಗೆ ಏಳು ದಿನಗಳ ಕಾಲ ಮಂತ್ರಾಲಯ ಮಠ ಹಾಗೂ ದೇಶ-ವಿದೇಶಗಳಲ್ಲಿರುವ ರಾಯರ ಶಾಖಾ ಮಠಗಳಲ್ಲಿ ಅದ್ದೂರಿಯಾಗಿ ಆಚರಿಸಲಾಗುತ್ತದೆ. ಇದನ್ನೂ ಓದಿ: ಪುಂಡರಿಂದ ವ್ಹೀಲಿಂಗ್‌ ಹುಚ್ಚಾಟ; ಬೈಕ್‌ಗಳನ್ನು ಕಿತ್ತುಕೊಂಡು ಫ್ಲೈಓವರ್‌ನಿಂದ ಎಸೆದ ಸಾರ್ವಜನಿಕರು

mantralaya raichuru 1

ಏಳು ದಿನಗಳ ಕಾಲ ಬೆಳಗಿನ ಜಾವದಿಂದಲೇ ಪೂಜಾ ಕೈಂಕರ್ಯಗಳು ಆರಂಭಗೊಳ್ಳಲಿದ್ದು, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಹಿನ್ನೆಲೆ ರಾಯರ ಮಠ ಸಕಲ ಸಿದ್ದತೆಗಳನ್ನ ಮಾಡಿಕೊಂಡಿದೆ. ಮುಖ್ಯವಾಗಿ ಆ.20 ಕ್ಕೆ ಪೂರ್ವಾರಾಧನೆ, 21 ಕ್ಕೆ ಮಧ್ಯಾರಾಧನೆ, 22 ಕ್ಕೆ ಉತ್ತರಾರಾಧನೆ ನಡೆಯಲಿದ್ದು, ರಥೋತ್ಸವಗಳು, ಮಹಾಪಂಚಾಮೃತ ಅಭಿಷೇಕ, ಮೂಲ ರಾಮದೇವರ ಉತ್ಸವ ಸೇರಿ ಹಲವು ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ ಆ.20 ರಂದು ರಾಘವೇಂದ್ರ ಅನುಗ್ರಹ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಬಹುಕೋಟಿ ಮೌಲ್ಯದ ಸುವರ್ಣ ಶಿಲಾಮಂಟಪ ಮೆಗಾ ಪ್ರಾಜೆಕ್ಟ್‌ ಈ ಬಾರಿಯ ಆರಾಧನಾ ಮಹೋತ್ಸವದ ವಿಶೇಷ ಆಕರ್ಷಣೆಯಾಗಿದೆ. ಭಕ್ತರ ದೇಣಿಗೆಯಿಂದ ರಾಯರ ವೃಂದಾವನದ ಶಿಲಾಮಂಟಪಕ್ಕೆ ಚಿನ್ನದ ಕವಚ ತೊಡಿಸುವ ಕಾರ್ಯನಡೆದಿದ್ದು, ಪೂರ್ಣಗೊಂಡಿರುವ ಒಂದು ಭಾಗ ಈ ಬಾರಿ ಲೋಕಾರ್ಪಣೆಯಾಗಲಿದೆ. ಈಗಾಗಲೇ ಶಿಲಾಮಂಟಪದ ಗೋಪುರಕ್ಕೆ ಚಿನ್ನದ ಕವಚ ತೊಡಿಸಲಾಗಿದ್ದು, ಈಗ ಬಹುಕೋಟಿ ವೆಚ್ಚದಲ್ಲಿ ಶಿಲಾಮಂಟಪಕ್ಕೆ ಚಿನ್ನದ ಕವಚ ನಿರ್ಮಿಸಲಾಗುತ್ತಿದೆ. ಇದನ್ನೂ ಓದಿ: TB Dam- ಎಲ್ಲಾ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಯಶಸ್ವಿ

ತುಂಗಭದ್ರಾ ನದಿಯಲ್ಲಿ ಈ ಬಾರಿ ನೀರು ಇರುವುದರಿಂದ ಪುಣ್ಯ ಸ್ನಾನಕ್ಕೆ ಭಕ್ತರಿಗೆ ಅನುವುಮಾಡಿಕೊಡಲಾಗುತ್ತಿದೆ. ಸ್ನಾನ ಘಟ್ಟದಲ್ಲಿ ಶವರ್ ವ್ಯವಸ್ಥೆ ಸೇರಿ ಭಕ್ತರಿಗೆ ಅಗತ್ಯ ಸೌಲಭ್ಯ ಒದಗಿಸಲು ಮಠದ ಆಡಳಿತ ಮಂಡಳಿ ಮುಂದಾಗಿದೆ. ಹೀಗಾಗಿ ಮಠಕ್ಕೆ ಆಗಮಿಸುತ್ತಿರುವ ಭಕ್ತರು ಸಹ ಸಂತಸ ವ್ಯಕ್ತಪಡಿಸಿದ್ದಾರೆ. ರಾಯರ ಮಠದ ಆವರಣದಲ್ಲಿ ಪ್ರವಾಸಿ ಮಂದಿರ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳನ್ನ ಕೈಗೊಂಡಿದ್ದು, ಆ.19 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಏಳು ದಿನ ಕಾಲ ವಿವಿಧ ಕ್ಷೇತ್ರಗಳ ಗಣ್ಯರು, ದೇಶದ ಮೂಲೆ ಮೂಲೆಯಿಂದ ಭಕ್ತರು ಮಂತ್ರಾಲಯಕ್ಕೆ ಆಗಮಿಸಿ ರಾಯರ ಆರಾಧನಾ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

TAGGED:Aradhana MahotsavGuru Raghavendra Swamiraichuruಆರಾಧನಾ ಮಹೋತ್ಸವಗುರು ರಾಘವೇಂದ್ರ ಸ್ವಾಮೀಜಿರಾಯಚೂರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
5 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
6 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
6 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
7 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
7 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
7 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?