Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಷೇಧಾಜ್ಞೆ ಜಾರಿ, ಸಾಮಾಜಿಕ ಜಾಲತಾಣಗಳ ಮೇಲೂ ನಿರ್ಬಂಧ- ಶ್ರೀಲಂಕಾದಲ್ಲಿ ಪರಿಸ್ಥಿತಿ ಹೇಗಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಿಷೇಧಾಜ್ಞೆ ಜಾರಿ, ಸಾಮಾಜಿಕ ಜಾಲತಾಣಗಳ ಮೇಲೂ ನಿರ್ಬಂಧ- ಶ್ರೀಲಂಕಾದಲ್ಲಿ ಪರಿಸ್ಥಿತಿ ಹೇಗಿದೆ?

Latest

ನಿಷೇಧಾಜ್ಞೆ ಜಾರಿ, ಸಾಮಾಜಿಕ ಜಾಲತಾಣಗಳ ಮೇಲೂ ನಿರ್ಬಂಧ- ಶ್ರೀಲಂಕಾದಲ್ಲಿ ಪರಿಸ್ಥಿತಿ ಹೇಗಿದೆ?

Public TV
Last updated: April 3, 2022 10:53 am
Public TV
Share
2 Min Read
lanka
SHARE

ನವದೆಹಲಿ: ನೆರೆಯ ರಾಷ್ಟ್ರ ಶ್ರೀಲಂಕಾದಲ್ಲಿ ನಿರುದ್ಯೋಗ, ಅಗತ್ಯ ವಸ್ತುಗಳ ಕೊರತೆ, ಅಗತ್ಯ ಆಮದಿಗೆ ವಿದೇಶಿ ಕರೆನ್ಸಿ ಕೊರತೆ ಸೇರಿದಂತೆ ಮೊದಲಾದ ಕಾರಣಗಳಿಂದ ಆರ್ಥಿಕ ಬಿಕ್ಕಟ್ಟು ಎದುರಾಗಿದ್ದು, ಪರಿಸ್ಥಿತಿ ದಿನೇ ದಿನೇ ಉದ್ವಿಗ್ನಗೊಳ್ಳುತ್ತಿದೆ. ಎಲ್ಲೆಡೆ ಜನರು ಅಧ್ಯಕ್ಷರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಗಾಗಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಶನಿವಾರ ಸಂಜೆ 6 ರಿಂದ ಸೋಮವಾರ ಬೆಳಗ್ಗೆ 6ರ ವರೆಗೆ ಕರ್ಫ್ಯೂ ವಿಧಿಸಲಾಗಿದೆ.

ಸಾಮಾಜಿಕ ಜಾಲತಾಣಗಳ ಮೇಲೂ ನಿಷೇಧ ಹೇರಲಾಗಿದೆ. ಪ್ರತಿಭಟನೆಗಳನ್ನು ತಡೆಗಟ್ಟಲು ಮಿಲಿಟರಿ ಮಾದರಿಯ ಕಠಿಣ ಕ್ರಮಗಳನ್ನು ವಿಧಿಸಿ ಕರ್ಫ್ಯೂ ಜಾರಿಗೊಳಿಸಲಾಗಿರುವುದರಿಂದ, ಅಗತ್ಯ ವಸ್ತುಗಳ ಸೇವೆಗೆ ಮಾತ್ರ ಹೊರಗೆ ಬರಬೇಕಿದೆ. ಶಂಕಿತರನ್ನು ವಿಚಾರಣೆಯಿಲ್ಲದೇ ಬಂಧಿಸುವಂತೆ ಸರ್ಕಾರ ಆದೇಶ ನೀಡಿದೆ. 

curfew

ಜಾಲತಾಣಗಳ ಮೇಲೆ ನಿರ್ಬಂಧ
ಶ್ರೀಲಂಕಾ ಸರ್ಕಾರವು ಫೇಸ್‌ಬುಕ್, ಟ್ವಿಟ್ಟರ್, ಇನ್‌ಸ್ಟಾಗ್ರಾಮ್, ವಾಟ್ಸಾಪ್ ಮತ್ತು ಯೂಟ್ಯೂಬ್ ಸೇರಿದಂತೆ ಎಲ್ಲ ಸಾಮಾಜಿಕ ಮಾಧ್ಯಮ ಸೈಟ್‌ಗಳ ಮೇಲೆ ನಿರ್ಬಂಧ ಹೇರಿದೆ. ಈ ಮೂಲಕ ತಪ್ಪು ಮಾಹಿತಿಯ ಹರಿದಾಡುವಿಕೆ ಹಾಗೂ ದೇಶದಲ್ಲಿ ಪ್ರತಿಭಟನೆಗಳನ್ನು ಸಂಘಟಿಸಲು ಜನರನ್ನು ಸಜ್ಜುಗೊಳಿಸುವುದನ್ನು ತಡೆಯುತ್ತಿದೆ. ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟಿನಿಂದ ರೊಚ್ಚಿಗೆದ್ದ ಶ್ರೀಲಂಕಾ ಜನತೆ- ಪ್ರತಿಭಟನೆಗೆ ಪ್ರಮುಖ ಕಾರಣಗಳೇನು?

ಸಾರಿಗೆ ದುರ್ಬಲ
ಡೀಸೆಲ್ ಕೊರತೆಯಿಂದ ಸಾರ್ವಜನಿಕ ಸಾರಿಗೆ ಹಾಗೂ ಖಾಸಗಿ ವಾಹನಗಳಿಗೆ ಇಂಧನ ಲಭ್ಯವಿಲ್ಲದಂತಾಗಿದೆ. ಇದರಿಂದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ದುರ್ಬಲಗೊಳಿಸಿದಂತಾಗಿದೆ.

ಭಾರತದಿಂದ ತುರ್ತು ಸಹಾಯ
ಕೊಲಂಬೊ, ಹೊಸದಿಲ್ಲಿಯಿಂದ ಕ್ರೆಡಿಟ್ ಲೈನ್ ಅನ್ನು ಪಡೆದುಕೊಂಡ ನಂತರ ಭಾರತೀಯ ಟ್ರೇಡರ್ಸ್ಗಳು ಶ್ರೀಲಂಕಾಕ್ಕೆ 40 ಸಾವಿರ ಟನ್ ಅಕ್ಕಿಯನ್ನು ತ್ವರಿತವಾಗಿ ನೀಡಲು ಮುಂದಾಗಿದ್ದಾರೆ. ಇಂಧನ ಕೊರತೆ ನೀಗಿಸಲು 40 ಸಾವಿರ ಮೆಟ್ರಿಕ್ ಟನ್ ಡಿಸೇಲ್ ಅನ್ನು ಶನಿವಾರವೇ ಪೂರೈಕೆ ಮಾಡಿದೆ. ಇದನ್ನೂ ಓದಿ: ಶ್ರೀಲಂಕಾ ಅಧ್ಯಕ್ಷರ ಮನೆ ಮುಂದೆಯೇ ಹಿಂಸಾತ್ಮಕ ಪ್ರತಿಭಟನೆ – ವಾಹನಗಳು ಸುಟ್ಟು ಭಸ್ಮ

sri lanka diesel

ಸರ್ವಪಕ್ಷ ರಚನೆಗೆ ಕರೆ
ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಶುಕ್ರವಾರ ತುರ್ತು ಪರಿಸ್ಥಿತಿ ಘೋಷಿಸಿ, ಭದ್ರತಾ ಪಡೆಗಳಿಗೆ ಸಂಪೂರ್ಣ ಅಧಿಕಾರ ನೀಡಿದ್ದಾರೆ. ಈ ನಡುವೆ ದೇಶದ ಮಾಜಿ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರ ಫ್ರೀಡಂ ಪಾರ್ಟಿಯು, ಬಿಕ್ಕಟ್ಟನ್ನು ನಿವಾರಿಸಲು ಸರ್ವಪಕ್ಷ ಸರ್ಕಾರ ರಚಿಸುವಂತೆ ಕರೆ ನೀಡಿದ್ದಾರೆ.

ಮಿಲಿಟರಿ ಕಾನೂನು
ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ತನ್ನ ಉಚ್ಚಾಟನೆಗೆ ಕರೆ ನೀಡುವ ಪ್ರದರ್ಶನಗಳು ಕಂಡುಬಂದರೆ ಶಂಕಿತರನ್ನು ದೀರ್ಘಾವಧಿಯ ವರೆಗೆ ಬಂಧಿಸಲು ಅನುಮತಿ ನೀಡಲಾಗಿದೆ. ಶಂಕಿತರನ್ನು ಬಂಧಿಸಲು ಮಿಲಿಟರಿ ಮಾದರಿಯ ಕಠಿಣ ಕಾನೂನುಗಳನ್ನು ವಿಧಿಸಿದ್ದಾರೆ. ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟು ಪ್ರತಿಭಟನೆ ನಡುವೆ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ

ಮುಖ್ಯರಸ್ತೆಯಲ್ಲಿ ಸಂಚಾರ ಸ್ಥಗಿತ
ಇಲ್ಲಿನ ದಕ್ಷಿಣ ಭಾಗದ ಗಾಲ್ಲೆ, ಮಾತಾರಾ ಮತ್ತು ಮೊರಟುವಾ ಪಟ್ಟಣಗಳಲ್ಲೂ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ಜೊತೆಗೆ ಮಧ್ಯಪ್ರದೇಶದಲ್ಲೂ ಇದೇ ರೀತಿಯ ಘಟನೆಗಳು ವರದಿಯಾಗಿವೆ. ಆದ್ದರಿಂದ ಮುಖ್ಯರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಳಿಸಿದ್ದಾರೆ.

 

TAGGED:ColomboCurfewdieselEconomicCrisisGotabayaRajapaksaSocialNetworkingsrilankaಆರ್ಥಿಕ ಬಿಕ್ಕಟ್ಟುಕರ್ಫ್ಯೂಕೊಲಂಬೊಗೊಟಬಯ ರಾಜಪಕ್ಸೆಡೀಸೆಲ್ಶ್ರೀಲಂಕಾಸಾಮಾಜಿಕ ಜಾಲತಾಣ
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

Soul of Bengaluru
Bengaluru City

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ – ಟರ್ಮಿನಲ್ 2ರ ಸೌಂದರ್ಯಕ್ಕೆ ಹೊಸ ಮೆರುಗು

Public TV
By Public TV
26 minutes ago
Hangal Taluk Hospital Haveri Fire Accident
Districts

ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ – 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆಗಳು ಭಸ್ಮ

Public TV
By Public TV
40 minutes ago
DRINKING WATER 1
Bagalkot

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
1 hour ago
Shreyas Iyer 5
Cricket

ಕನ್ನಡಿಗ ಕೆಎಲ್‌ ರಾಹುಲ್‌ ರೆಕಾರ್ಡ್‌ ಆಟ ವ್ಯರ್ಥ – ಡೆಲ್ಲಿ ವಿರುದ್ಧ ಪಂಜಾಬ್‌ಗೆ 6 ವಿಕೆಟ್‌ಗಳ ಜಯ

Public TV
By Public TV
1 hour ago
Public TV Vidhyapeeta 5
Bengaluru City

ಪಬ್ಲಿಕ್‌ ಟಿವಿ ವಿದ್ಯಾಪೀಠಕ್ಕೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ – ಅದೃಷ್ಟವಂತ ವಿದ್ಯಾರ್ಥಿಗಳಿಗೆ ಬೈಸಿಕಲ್, ಲ್ಯಾಪ್‌ಟಾಪ್‌ ಗಿಫ್ಟ್‌

Public TV
By Public TV
2 hours ago
lungi ngidi Injury
Cricket

ಕ್ಯಾಚ್‌ ಹಿಡಿಯುವಾಗ ಕೆಳಗೆ ಬಿದ್ದ ಲುಂಗಿ ಎನ್‌ಗಿಡಿ ತಲೆಗೆ ತೀವ್ರ ಪೆಟ್ಟು – ಮೈದಾನಕ್ಕೆ ಬಂತು ಅಂಬುಲೆನ್ಸ್‌

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?