Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಳ್ಳ, 420 ಯೋಗೇಶ್ವರ್‌ರನ್ನು ವಜಾ ಮಾಡಬೇಕು, ನಾಯಕತ್ವ ಬದಲಾವಣೆ ಸುಳ್ಳು: ರೇಣುಕಾಚಾರ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಳ್ಳ, 420 ಯೋಗೇಶ್ವರ್‌ರನ್ನು ವಜಾ ಮಾಡಬೇಕು, ನಾಯಕತ್ವ ಬದಲಾವಣೆ ಸುಳ್ಳು: ರೇಣುಕಾಚಾರ್ಯ

Bengaluru City

ಕಳ್ಳ, 420 ಯೋಗೇಶ್ವರ್‌ರನ್ನು ವಜಾ ಮಾಡಬೇಕು, ನಾಯಕತ್ವ ಬದಲಾವಣೆ ಸುಳ್ಳು: ರೇಣುಕಾಚಾರ್ಯ

Public TV
Last updated: May 27, 2021 11:06 am
Public TV
Share
2 Min Read
runukacharya yogeshwar
SHARE

ಬೆಂಗಳೂರು: ಸಚಿವ ಯೋಗೇಶ್ವರ್ 420, ಮೆಗಾ ಸಿಟಿ ಕಳ್ಳ, ಅವರ ರಾಜೀನಾಮೆ ಪಡೆದು, ವಜಾ ಮಾಡಬೇಕು ಎಂದು ಶಾಸಕ ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ರಾಜ್ಯದ ನಾಯಕರು, ಅಧ್ಯಕ್ಷರು ಆ ರೀತಿ ಇಲ್ಲ. ಕೊರೊನಾ ಸಂದರ್ಭದಲ್ಲಿ ಜನ ಸಾಯುತ್ತಿದ್ದಾರೆ. ಈ ಸಂದರ್ಭದಕಲ್ಲಿ ರಾಜಕೀಯ ಮಾತನಾಡಲು ನನಗೆ ನಾಚಿಕೆಯಾಗುತ್ತದೆ ಎಂದರು.

BSY 14

ಯಾರೀ 420 ಸಿ.ಪಿ. ಯೋಗೇಶ್ವರ್, ಯಾರೀ ಅವರು ಬಿಜೆಪಿಗೆ, ನಾವು ಮೂಲತಃ ಬಿಜೆಪಿಯವರು ಹೋರಾಟದಿಂದ ಬಂದಿದ್ದೇವೆ. ಇವರು ಕಾಂಗ್ರೆಸ್‍ನಿಂದ ಬಂದು ಅರಣ್ಯ ಸಚಿವರಾದರು, ಲೂಟಿ ಹೊಡೆದರು. ಅಲ್ಲದೆ ಸದಾನಂದಗೌಡರಿಗೂ ಮೋಸ ಮಾಡಿದರು. ಅವರು ಪಕ್ಷಾಂತರ, ಮೆಗಾ ಸಿಟಿ ದೊಡ್ಡ ಕಳ್ಳ. ಮುಖ್ಯಮಂತ್ರಿಗಳು ಅಂದೇ ಕಠಿಣ ನಿರ್ಧಾರ ತೆಗೆದುಕೊಂಡು ಅವನನ್ನು ಹೊರಗೆ ಹಾಕಬಹುದಿತ್ತು. ಈ ರೀತಿ ನಾಟಕ ಆಡುತ್ತಿದ್ದಾರೆ ಎಂದರೆ ಸಹಿಸಲು ಸಾಧ್ಯವಿಲ್ಲ ಎಂದು ಯೋಗೇಶ್ವರ್ ವಿರುದ್ಧ ಕಿಡಿಕಾರಿದರು.

ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಇವರ ರಾಜೀನಾಮೆ ಪಡೆದು, ವಜಾ ಮಾಡಬೇಕು. ನಾನು ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಂಬುಲೆನ್ಸ್, ಬೆಡ್, ಆಹಾರ ಸೇರಿದಂತೆ ವಿವಿಧ ಕೆಲಸಗಳನ್ನು ಮಾಡುತ್ತಿದ್ದೇನೆ, ಒಂದು ನಿಮಿಷ ಸಹ ಬಿಡುವಿಲ್ಲ ಎಂದರು.

cp yogeshwar

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿ.ಎಲ್.ಸಂತೋಷ್, ಅರುಣ್ ಸಿಂಗ್ ಸೇರಿದಂತೆ ಬಹುತೇಕ ಬಿಜೆಪಿ ನಾಯಕರು ಮುಖ್ಯಮಂತ್ರಿಗಳನ್ನು ಒಳ್ಳೆಯ ಕೆಲಸ ಮಾಡುತ್ತಿದ್ದೀರಿ ಎಂದು ಹೊಗಳಿದ್ದಾರೆ. ಆದರೆ ಇದೀಗ ಇವರು ಪ್ರಹ್ಲಾದ್ ಜೋಷಿ ಹೆಸರು ಹೇಳಿಕೊಂಡು ವಿವಾದ ಸೃಷ್ಟಿಸುತ್ತಿದ್ದಾರೆ. ಪ್ರಹ್ಲಾದ್ ಜೋಷಿಯವರನ್ನು ನಾವೂ ಭೇಟಿ ಮಾಡಿದ್ದವು. ನಾನು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ 24ಗಂಟೆ ಕೆಲಸ ಮಾಡಿ, ರಾಜ್ಯಕ್ಕೆ ಸೇತುವೆಯಾಗಿ ಕೆಲಸ ಮಾಡುತ್ತಿದ್ದೇನೆ, ರಾಜ್ಯ ರಾಜಕಾರಣ ನನಗೆ ಭೇಡ ಎಂದು ಅವರು ನನ್ನ ಬಳಿ ಹೇಳಿದ್ದಾರೆ. ಇದೀಗ ಅವರ ಹೆಸರು ಹೇಳಿಕೊಂಡು ವಿವಾದ ಸೃಷ್ಟಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಶ್ವರಪ್ಪ ತಮ್ಮ ಇಲಾಖೆ ಬಗ್ಗೆ ಮಾತ್ರ ಪತ್ರ ಬರೆದಿದ್ದರು. ನಾಯಕತ್ವ, ಸಂಘಟನೆ ಬಗ್ಗೆ ಅವರ ತಕರಾರಿಲ್ಲ. ಬಸನಗೌಡ ಪಾಟೀಲ್ ಬೇರೆ ಅವರ ಬಗ್ಗೆ ಮಾತನಾಡುವುದಿಲ್ಲ. ಆದರೆ ಯೋಗೇಶ್ವರ್ ಯಾರೀ 420, ಮೆಗಾ ಸಿಟಿ ಕಳ್ಳರನ್ನು ಮಂತ್ರಿ ಮಾಡಬೇಡಿ ಎಂದು ಹೇಳಿದ್ದೆವು. ಗೇಟ್ ಹತ್ತಿರ ಹೋಗಿ ಫೋಟೋ ತೆಗೆಸಿ, ವೀಡಿಯೋ ಮಾಡಿಕೊಂಡು ಬಿಡುತ್ತಿದ್ದಾರೆ. ಅವರು ಯಾವ ನಾಯಕರನ್ನೂ ಭೇಟಿ ಮಾಡಿರುವುದಿಲ್ಲ. ಅವರಿಗೆ ಯೋಗ್ಯತೆ ಇದೆ ಏನ್ರಿ, ಚೆನ್ನಪಟ್ಟಣ್ಣದಲ್ಲಿ ಸೋತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು. ನಾವು ದೆಹಲಿಗೆ ಹೋದಾಗ ಬಹುತೇಕ ನಾಯಕರನ್ನು ಭೇಟಿ ಮಾಡಿದ್ದೇವೆ. ನಾಯತ್ವ ಬದಲಾವಣೆ ಸುಳ್ಳು, ಸಾಧ್ಯವಿಲ್ಲ ಎಂದು ರೇಣುಕಾಚಾರ್ಯ ಹೇಳಿದರು.

RENUKACHARYA 1

ಕೋವಿಡ್ ಸಂದರ್ಭದಲ್ಲಿ ಯಾವುದೇ ರಾಜಕೀಯ ಮಾಡಬಾರದು. ನನ್ನ ಕಣ್ಣೆದುರಿಗೇ ಹಲವು ಜನರು ಸಾವನ್ನಪ್ಪುತ್ತಿದ್ದಾರೆ. ಕಣ್ಣಲ್ಲಿ ನೀರು ಬರುತ್ತಿದೆ, ಕ್ಷೇತ್ರದ ಜನತೆಗೆ ವೆಂಟಿಲೇಟರ್, ಆಕ್ಸಿನ್ ಕೊರತೆಯನ್ನು ನೀಗಿಸುತ್ತಿದ್ದೇನೆ. ನಾನು ರಾತ್ರಿ 1 ಗಂಟೆಗೆ ಮಲಗಿ ಈಗ ತಿಂಡಿ ತಿಂದು ಮತ್ತೆ ಕೆಲಸಕ್ಕೆ ತೆರಳುತ್ತಿದ್ದೇನೆ ಎಂದರು.

TAGGED:CM BS YediyurappaCP YogeshwarPublic TVRenukacharyaಪಬ್ಲಿಕ್ ಟಿವಿರೇಣುಕಾಚಾರ್ಯಸಿ.ಪಿ.ಯೋಗೇಶ್ವರ್ಸಿಎಂ ಬಿ.ಎಸ್.ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Vijayapura House Theft
Crime

ಶಿವರಾತ್ರಿ ಜಾಗರಣೆಗೆ ಹೋಗಿದ್ದವರ ಮನೆಗೆ ಕನ್ನ – 154 ಗ್ರಾಂ ಚಿನ್ನ, 270 ಗ್ರಾಂ ಬೆಳ್ಳಿ ಕಳ್ಳತನ

Public TV
By Public TV
47 minutes ago
yadgir
Districts

ಯಾದಗಿರಿಯಲ್ಲಿ ಅನಿಷ್ಟ ಪದ್ಧತಿ ಇನ್ನೂ ಜೀವಂತ – ಸ್ವಕುಳ ಸಾಳಿ ಸಮಾಜದ 15 ಕುಟುಂಬಕ್ಕೆ ಬಹಿಷ್ಕಾರ ಶಿಕ್ಷೆ

Public TV
By Public TV
54 minutes ago
Bengaluru GBA Skywalk
Bengaluru City

18 ಟ್ರಾಫಿಕ್ ಹಾಟ್‌ಸ್ಪಾಟ್ ಪ್ರದೇಶಗಳಲ್ಲಿ ಸ್ಕೈವಾಕ್ ನಿರ್ಮಾಣಕ್ಕೆ ಜಿಬಿಎ ಪ್ಲ್ಯಾನ್

Public TV
By Public TV
1 hour ago
siddaramaiah dk shivakumar
Bengaluru City

ʻಪವರ್‌ ಫೈಟ್‌ʼ ನಡುವೆ ನಾಳೆಯಿಂದ 27 ಶಾಸಕರ ಫಾರಿನ್ ಟ್ರಿಪ್‌ ಫಿಕ್ಸ್?‌

Public TV
By Public TV
1 hour ago
Team India
Cricket

ಭಾರೀ ಮುಖಭಂಗ – ಪಾಕ್‌ ಸೋಲೋದು ಗೊತ್ತಾಗ್ತಿದ್ದಂತೆ ಮೈದಾನದಿಂದ ಪೇರಿಕಿತ್ತ ಪಿಸಿಬಿ ಅಧ್ಯಕ್ಷ

Public TV
By Public TV
2 hours ago
Ramalinga Reddy BMTC Electric Bus
Bengaluru City

ಎಲೆಕ್ಟ್ರಿಕ್ ಬಸ್ ನಿರ್ವಹಣೆ ಬಗ್ಗೆ ಅಸಮಾಧಾನ – ಸಾರಿಗೆ ಸಚಿವರಿಂದ ಮತ್ತೆ ಕೇಂದ್ರಕ್ಕೆ ಪತ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?