Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಪ್ರೀತಿಸಿ ಮದುವೆ ಆದ್ಮೇಲೆ ಎಲ್ಲಾ ಜಯಿಸಬೇಕು- ನವ ಜೋಡಿಗೆ ರೇಣುಕಾಚಾರ್ಯ ಕಿವಿ ಮಾತು

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಕುಂಬಳ ಕಾಯಿ ಕಳ್ಳ ಅಂದ್ರೆ ಯಾಕೆ ಹೆಗಲು ಮುಟ್ಟಿಕೊಳ್ಳಬೇಕು: ಕೆಪಿಸಿಸಿ ವಕ್ತಾರ ಏಣಗಿ

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸೊಸೆಯನ್ನು ಕೊಂದು ಮಾವನೂ ಆತ್ಮಹತ್ಯೆಗೆ ಶರಣು

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಮುನ್ನೆಚ್ಚರಿಕೆ ಕ್ರಮವಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಶಿವರಾಮ್ ಹೆಬ್ಬಾರ್

    ಕಾಂಗ್ರೆಸ್ಸಿನಲ್ಲಿ ಒಬ್ಬ ಟ್ರಬಲ್ ಶೂಟರ್ ಇದ್ರೆ, ನಮ್ಮಲ್ಲಿ ಹತ್ತು ಟ್ರಬಲ್ ಕಿಲ್ಲರ್ಸ್ ಇದ್ದಾರೆ: ಕೆ.ಎಸ್ ನಾಯ್ಡು

    ರಾಸಲೀಲೆ ಪ್ರಕರಣಗಳು ಎಲ್ಲಾ ಸರ್ಕಾರದಲ್ಲಿಯೂ ಕೇಳಿ ಬಂದಿವೆ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಕೈ ಬಾಯಿ ಶುದ್ಧವಾಗಿಟ್ಟಿದ್ದೇವೆ: ಬೈರತಿ ಬಸವರಾಜ್

    ಆಪರೇಷನ್ ಕಮಲ, ಹಣದ ಪ್ರಭಾದಿಂದ ಬಿಎಸ್‍ವೈ ಸಿಎಂ ಆಗಿದ್ದಾರೆ: ಸಿದ್ದರಾಮಯ್ಯ

    ಸಿಡಿ ಇದೆ ಅನ್ನೋದು ಗೊತ್ತಿರಬೇಕು ಅವರಿಗೆ: ಸಿದ್ದರಾಮಯ್ಯ

    ಪ್ರತಿ ಶಾಲೆಯಲ್ಲೂ ಅಟಲ್ ಟಿಂಕರಿಂಗ್ ಲ್ಯಾಬ್: ಡಿಸಿಎಂ ಭರವಸೆ

    ಪ್ರತಿ ಶಾಲೆಯಲ್ಲೂ ಅಟಲ್ ಟಿಂಕರಿಂಗ್ ಲ್ಯಾಬ್: ಡಿಸಿಎಂ ಭರವಸೆ

    ನಗರ-ಗ್ರಾಮೀಣ ವಿದ್ಯಾರ್ಥಿಗಳ ಡಿಜಿಟಲ್ ಅಂತರ ಅಳಿಸಲು ಶಿಕ್ಷಣಕ್ಕೆ ಸಹಾಯ: ಡಿಸಿಎಂ

    ಸುಲಲಿತ ಜೀವನ ನಿರ್ವಹಣೆ ಸೂಚ್ಯಂಕದಲ್ಲಿ ಬೆಂಗಳೂರು ನಗರಕ್ಕೆ ಅಗ್ರಸ್ಥಾನ: ಅಶ್ವತ್ಥ ನಾರಾಯಣ

    ಭಯದಿಂದ ಕೋರ್ಟಿಗೆ ಹೋಗಿಲ್ಲ, ಗೌರವ ಕಳೆಯೋ ಸಂದರ್ಭದಲ್ಲಿ ರಕ್ಷಣೆಯ ಅಗತ್ಯವಿದೆ: ನಾರಾಯಣ ಗೌಡ

    ಭಯದಿಂದ ಕೋರ್ಟಿಗೆ ಹೋಗಿಲ್ಲ, ಗೌರವ ಕಳೆಯೋ ಸಂದರ್ಭದಲ್ಲಿ ರಕ್ಷಣೆಯ ಅಗತ್ಯವಿದೆ: ನಾರಾಯಣ ಗೌಡ

    ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರನ ಬಂಧನ

    ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರನ ಬಂಧನ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಮಂತ್ರಾಲಯದಲ್ಲಿ 424ನೇ ವರ್ಧಂತ್ಯೋತ್ಸವ- ವೀರಯೋಧರ ಕ್ಷೇಮಕ್ಕಾಗಿ ಮಹಾರುದ್ರ ಯಾಗ

Public Tv by Public Tv
2 years ago
Reading Time: 1min read
ಮಂತ್ರಾಲಯದಲ್ಲಿ 424ನೇ ವರ್ಧಂತ್ಯೋತ್ಸವ- ವೀರಯೋಧರ ಕ್ಷೇಮಕ್ಕಾಗಿ ಮಹಾರುದ್ರ ಯಾಗ

ರಾಯಚೂರು: ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 424ನೇ ವರ್ಧಂತ್ಯೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ರಾಘವೇಂದ್ರ ಸ್ವಾಮಿಗಳು ಜನಿಸಿ ಇಂದಿಗೆ 424 ವರ್ಷಗಳಾಗಿದ್ದು ಮಠದಲ್ಲಿ ಧಾರ್ಮಿಕ ಹಾಗು ಸಾಂಸ್ಕೃತಿಕ ಕಾರ್ಯಕ್ರಮಗಳ ವೈಭವ ಮನೆ ಮಾಡಿದೆ.

ಪ್ರತಿ ವರ್ಷದಂತೆ ಈ ಬಾರಿಯೂ ತಿರುಪತಿ ತಿರುಮಲ ದೇವಾಲಯದಿಂದ ರಾಯರಿಗೆ ಪಟ್ಟವಸ್ತ್ರ ಸಮರ್ಪಣೆ ನಡೆಯಿತು. ತಮಿಳುನಾಡು ಮೂಲದ ಭಕ್ತರಿಂದ ನಾದಹಾರ ಕಾರ್ಯಕ್ರಮ ನಡೆಯಲಿದೆ. 400ಕ್ಕೂ ಹೆಚ್ಚು ಕಲಾವಿದರು ಸುಮಾರು 15 ವರ್ಷಗಳಿಂದ ನಾದಹಾರ ಸಂಗೀತ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ. ಮಠದಲ್ಲಿ ಸಾವಿರಾರು ಭಕ್ತರಿಂದ ನಾದ ಸಮರ್ಪಣೆ ನಡೆಯಲಿದೆ. ವಿಶೇಷ ಪೂಜೆಯ ಬಳಿಕ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ ಭಕ್ತರಿಗೆ ಆಶೀರ್ವಚನ ನೀಡಿದರು.

ಮಂಗಳವಾರ ದೇಶದ ಗಡಿಕಾಯೋ ವೀರಯೋಧರ ಕ್ಷೇಮಕ್ಕಾಗಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಹಾರುದ್ರಯಾಗ ನಡೆಸಿದ್ದರು. ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರ ನೇತೃತ್ವದಲ್ಲಿ ಮಹಾರುದ್ರಯಾಗ ನಡೆಯಿತು. ಮಹಾರುದ್ರ ಯಾಗದಲ್ಲಿ ದೇಶದ ವಿವಿಧ ಕಡೆಗಳಿಂದ ಆಗಮಿಸಿದ ಯತಿಗಳು, ಸ್ವಾಮಿಗಳು ಭಾಗವಹಿಸಿದ್ದರು. ರಾಯರ ಗುರುವೈಭವೋತ್ಸವ ಅಂಗವಾಗಿ ಮಹಾರುದ್ರ ಯಾಗವನ್ನು ಹಮ್ಮಿಕೊಳ್ಳಲಾಗಿದ್ದು, ಸೈನಿಕರಿಗೆ ಒಳಿತಾಗಲಿ ಎಂದು ಪ್ರಾರ್ಥಿಸಲಾಗುತ್ತಿದೆ. ಮಹಾರುದ್ರ ಯಾಗದಲ್ಲಿ ದೇಶದ ಮೂಲೆ ಮೂಲೆಯ ನೂರಾರು ಭಕ್ತರು ಭಾಗಿಯಾಗಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Tags: MantralayaProgrammePublic TVraichurVardantotsavaಕಾರ್ಯಕ್ರಮಪಬ್ಲಿಕ್ ಟಿವಿಮಂತ್ರಾಲಯರಾಯಚೂರುವರ್ಧಂತೋತ್ಸವ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV