Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 46 ರನ್ ಗಳಿಗೆ 8 ವಿಕೆಟ್ ಪತನ – ಆರ್ಸಿಬಿಗೆ 6 ರನ್ ಗಳ ಜಯ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

46 ರನ್ ಗಳಿಗೆ 8 ವಿಕೆಟ್ ಪತನ – ಆರ್ಸಿಬಿಗೆ 6 ರನ್ ಗಳ ಜಯ

Public TV
Last updated: April 15, 2021 12:11 am
Public TV
Share
4 Min Read
rcb virat kohli web
SHARE

ಚೆನ್ನೈ: ಕೊನೆಯ ಸ್ಲಾಗ್ ಓವರ್ ಗಳಲ್ಲಿ ಬೌಲರ್ ಗಳ ಅತ್ಯುತ್ತಮ ಪ್ರದರ್ಶನದಿಂದ ಆರ್ ಸಿಬಿ ಹೈದರಾಬಾದ್ ವಿರುದ್ಧ 6 ರನ್‍ಗಳಿಂದ ಪಂದ್ಯವನ್ನು ರೋಚಕವಾಗಿ ಗೆದ್ದುಕೊಂಡಿದೆ.

ಗೆಲ್ಲಲು 150 ರನ್ ಗಳ ಸವಾಲು ಪಡೆದ ಹೈದರಾಬಾದ್ ಅಂತಿಮವಾಗಿ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 143 ರನ್ ಗಳಿಸಿ ಸೋಲನ್ನು ಅನುಭವಿಸಿತು. 96 ರನ್ ಗಳಿಗೆ 1 ವಿಕೆಟ್ ಕಳೆದುಕೊಂಡು ಉತ್ತಮ ಸ್ಥಿತಿಯಲ್ಲಿದ್ದ ಹೈದರಾಬಾದ್ 46 ರನ್ ಗಳಿಸುಷ್ಟರಲ್ಲಿ 8 ವಿಕೆಟ್ ಪತನಗೊಂಡಿದ್ದರಿಂದ ಈ ಪಂದ್ಯವನ್ನು ಸೋತಿದೆ.

rcb Shahbaz Ahmed

17ನೇ ಓವರ್ ಎಸೆದ ಶಹಬಾಜ್ ಜಾನಿ ಬೈರ್‌ಸ್ಟೋವ್, ಮನೀಷ್ ಪಾಂಡೆ, ಅಬ್ದುಲ್ ಸಮಾದ್ ಅವರನ್ನು ಔಟ್ ಮಾಡಿದ ಪರಿಣಾಮ ಪಂದ್ಯ ಬೆಂಗಳೂರಿನತ್ತ ತಿರುಗಿತು. 18ನೇ ಓವರಿನಲ್ಲಿ ಹರ್ಷಲ್ ಪಟೇಲ್ 7 ರನ್ ನೀಡಿದರೆ, 19ನೇ ಓವರಿನಲ್ಲಿ ಸಿರಾಜ್ 11 ರನ್ ನೀಡಿದರು. ಕೊನೆಯ ಓವರಿನಲ್ಲಿ 16 ರನ್ ಬೇಕಿತ್ತು. ಹರ್ಷಲ್ ಪಟೇಲ್ ಕೇವಲ 9 ರನ್ ನೀಡಿ 2 ವಿಕೆಟ್ ಪಡೆದು ಜಯವನ್ನು ತಂದುಕೊಟ್ಟರು.

13ನೇ ಓವರ್ ವರೆಗೆ ಡೇವಿಡ್ ವಾರ್ನರ್ ಹಾಗೂ ಮನೀಶ್ ಪಾಂಡೆ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರೂ, 13ನೇ ಓವರ್ನಲ್ಲಿ ವಾರ್ನರ್ ವಿಕೆಟ್ ಒಪ್ಪಿಸಿದರು. ಬಳಿಕ ಸನ್‍ರೈಸರ್ಸ್ ದಾಂಡಿಗರು ಮೇಲಿಂದ ಮೇಲೆ ವಿಕೆಟ್ ಒಪ್ಪಿಸುವ ಮೂಲಕ ತಂಡದ ಸೋಲಿಗೆ ಕಾರಣರಾದರು.

rcb

ಒಂದೇ ಓವರಿನಲ್ಲಿ 3 ವಿಕೆಟ್
ಶಹಬಾಝ್ ಅಹ್ಮದ್ 3, ಹರ್ಷಲ್ ಪಟೇಲ್ ಹಾಗೂ ಮೊಹಮ್ಮದ್ ಸಿರಾಜ್ ತಲಾ 2 ವಿಕೆಟ್ ಕಬಳಿಸುವ ಮೂಲಕ ಸನ್ ರೈಸರ್ಸ್ ದಾಂಡಿಗರನ್ನು ಕಟ್ಟಿಹಾಕಿದರು. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು. ಗೆಲುವು ಸಾಧಿಸಲು ಸಾಧ್ಯವಾಯಿತು. 16ನೇ ಓವರ್ನಲ್ಲಿ 3 ವಿಕೆಟ್ ಪಡೆಯುವ ಮೂಲಕ ಸನ್‍ರೈಸರ್ಸ್ ತಂಡದಲ್ಲಿ ನಡುಕ ಹುಟ್ಟಿಸಿದರು. ಬಳಿಕ ಮೇಲಿಂದ ಮೇಲೆ ವಿಕೆಟ್ ಉರುಳಿದವು.

ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ನಾಯಕ ವಿರಾಟ್ ಕೊಹ್ಲಿ ಹಾಗೂ ದೇವದತ್ ಪಡಿಕ್ಕಲ್ ಆರಂಭದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರೂ ಹೆಚ್ಚು ಕಾಲ ನಿಲ್ಲಲು ಸಾಧ್ಯವಾಗಲಿಲ್ಲ. ತಂಡದ ಮೊತ್ತ 19 ಇದ್ದಾಗ ಪಡಿಕ್ಕಲ್ ಔಟಾದರು. ಬಳಿಕ 6ನೇ ಓವರ್ ಆರಂಭದಲ್ಲಿ ತಂಡ 47 ರನ್‍ಗಳ ಮೊತ್ತವನ್ನು ಕಲೆ ಹಾಕಿದಾಗ ಶಹಬಾಝ್ ಅಹ್ಮದ್ ಔಟಾದರು. ಮೂರನೇ ವಿಕೆಟಿಗೆ ವಿರಾಟ್ ಕೊಹ್ಲಿ ಹಾಗೂ ಮ್ಯಾಕ್ಸ್ ವೆಲ್ ಉತ್ತಮ ಜೊತೆಯಾಟವಾಡಿ 38 ಎಸೆತಗಳಿಗೆ 44 ರನ್ ಸಿಡಿದರು.

rcb Shahbaz Ahmed virat kohli web

ಮ್ಯಾಕ್ಸ್ ವೆಲ್ ತಾಳ್ಮೆಯಾಟ
ಗ್ಲೆನ್ ಮ್ಯಾಕ್ಸ್ ವೆಲ್ ವಿಕೆಟ್ ಕಾಯ್ದುಕೊಂಡು ಕೊನೆಯವರಿಗೂ ತಾಳ್ಮೆಯಿಂದ ಆಡುವ ಮೂಲಕ ತಂಡದ ರನ್ ಹೆಚ್ಚಿಸಲು ಶ್ರಮಿಸಿದರು. 59 ರನ್ (41 ಎಸೆತ, 5 ಬೌಂಡರಿ, 3 ಸಿಕ್ಸ್) ಚಚ್ಚಿ ತಂಡಕ್ಕೆ ಬೃಹತ್ ಮೊತ್ತದ ರನ್‍ಗಳ ಕೊಡುಗೆ ನೀಡಿದರು. ಆದರೆ 19ನೇ ಓವರ್ನ ಕೊನೇಯ ಬಾಲ್‍ನಲ್ಲಿ ಕ್ಯಾಚ್ ನೀಡಿದರು.

ವಿಕೆಟ್ ಕಾಯ್ದುಕೊಂಡು ಆಟವಾಡುತ್ತಿದ್ದ ನಾಯಕ ವಿರಾಟ್ ಕೊಹ್ಲಿ 33 ರನ್(29 ಎಸೆತ, 4 ಬೌಂಡರಿ) ಚಚ್ಚಿ 12ನೇ ಓವರ್ ಆರಂಭದಲ್ಲಿ ಕ್ಯಾಚ್ ನೀಡಿದರು. ಎಬಿ ಡಿ’ವಿಲಿಯರ್ಸ್ ಸಹ 13.4ನೇ ಓವರ್ನಲ್ಲಿ ಕೇವಲ 1 ರನ್(5 ಬಾಲ್) ಹೊಡೆದು ಔಟಾದರು. ಈ ಮೂಲಕ ಆರ್ ಸಿಬಿ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತು.

rcb virat kohli 3

2ನೇ ಓವರ್ ಮುಕ್ತಾಯದ ವೇಳೆಗೆ ದೇವದತ್ ಪಡಿಕ್ಕಲ್ 11 ರನ್ (13 ಎಸೆತ, 2 ಬೌಂಡರಿ) ಹೊಡೆದು ಕ್ಯಾಚ್ ನೀಡಿದರು. ಶಹಬಾಝ್ ಅಹ್ಮದ್ ಸಹ 14 ರನ್ (10 ಎಸೆತ, 1 ಸಿಕ್ಸ್) ಗಳಿಸಿ 6ನೇ ಓವರ್ ಆರಂಭದಲ್ಲಿ ಔಟಾದರು. ವಾಶಿಂಗ್ಟನ್ ಸುಂದರ್ 8 ರನ್(11 ಎಸೆತ, 1 ಬೌಂಡರಿ) ಸಿಡಿಸಿ 15.5ನೇ ಓವರ್ನಲ್ಲಿ ಕ್ಯಾಚ್ ನೀಡಿದರು. ಡ್ಯಾನ್ ಕ್ರಿಸ್ಟಿಯನ್ 1 ರನ್(2 ಎಸೆತ) ಹೊಡೆದು 16.4ನೇ ಓವರ್ನಲ್ಲಿ ಔಟಾದರು. ಕೈಲ್ ಜೇಮಿಸನ್ 12ರನ್ (9 ಎಸೆತ, 4 ಬೌಂಡರಿ) ಸಿಡಿಸಿ ಕೊನೇಯ ಓವರ್ ಆರಂಭದಲ್ಲಿ ಕ್ಯಾಚ್ ನೀಡಿದರು.

ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಡೇವಿಡ್ ವಾರ್ನರ್, 54 ರನ್(37 ಎಸೆತ, 7 ಬೌಂಡರಿ, 1 ಸಿಕ್ಸ್) ಚಚ್ಚುವ ಮೂಲಕ ತಂಡಕ್ಕೆ ಭರ್ಜರಿ ರನ್‍ಗಳ ಕೊಡುಗೆ ನೀಡಿದರು. ಆದರೆ 13.2ನೇ ಓವರ್ನಲ್ಲಿ ಕ್ಯಾಚ್ ನೀಡಿದರು. ಬಳಿಕ ಜಾನಿ ಬೈರ್ಸ್ಟೋವ್ ಸಹ 12 ರನ್(13 ಎಸೆತ, 1 ಬೌಂಡರಿ) ಹೊಡೆದು 16ನೇ ಓವರ್ ಆರಂಭದಲ್ಲಿ ಕ್ಯಾಚ್ ನೀಡಿದರು. ಆರಂಭದಿಂದಲೂ ತಾಳ್ಮೆಯ ಆಟವಾಡಿದ್ದ ಮನೀಶ್ ಪಾಂಡೆ 38(39 ಎಸೆತ, 2 ಬೌಂಡರಿ, 2 ಸಿಕ್ಸ್) ಬಾರಿಸಿ ಇದೇ ಓವರ್ನಲ್ಲಿ ಕ್ಯಾಚ್ ನೀಡಿದರು. ಅಬ್ದುಲ್ ಸಮದ್ ಸಹ 2 ಎಸೆತ ಎದುರಿಸಿ ರನ್ ಗಳಿಸದೆ ಔಟಾದರು.

rcb devid warner

ವಿಜಯ್ ಶಂಕರ್ 3 ರನ್ (5 ಎಸೆತ) ಹೊಡೆದು 17ನೇ ಓವರ್ನ ಕೊನೇಯ ಬಾಲ್‍ನಲ್ಲಿ ಕ್ಯಾಚ್ ನೀಡಿದರು. ಜೇಸನ್ ಹೋಲ್ಡರ್ 4 ರನ್(5 ಎಸೆತ) ಬಾರಿಸಿ 18.3ನೇ ಓವರ್ನಲ್ಲಿ ವಿಕೆಟ್ ಒಪ್ಪಿಸಿದರು. ಬಳಿಕ ರಶೀದ್ ಖಾನ್ 17 ರನ್(9 ಎಸೆತ, 1ಬೌಂಡರಿ, 1 ಸಿಕ್ಸ್) ಚಚ್ಚಿ ತಂಡವನ್ನು ಮೇಲೆತ್ತಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. 19 ಓವರ್ ಕೊನೆಯಲ್ಲಿ ರನ್ ಔಟ್ ಆದರು. ಶಹಬಾಝ್ ನದೀಮ್ ಸಹ ಇದೇ ಓವರ್ನಲ್ಲಿ ಕ್ಯಾಚ್ ನೀಡುವ ಮೂಲಕ ಸೊನ್ನೆಗೆ ಔಟಾದರು.

Share This Article
Facebook Whatsapp Whatsapp Telegram
Previous Article FotoJet 13 3 ಸಿಎಂ ಬಿಎಸ್ ಯಡಿಯೂರಪ್ಪ ಆರೋಗ್ಯದಲ್ಲಿ ಏರುಪೇರು- ವೈದ್ಯರಿಂದ ತಪಾಸಣೆ
Next Article 1 1 ಬಿಗ್ ಬುಲೆಟಿನ್ | April 14, 2021 | ಭಾಗ – 1

Latest Cinema News

Jyoti Rai
ಪಡ್ಡೆಗಳ ನಿದ್ದೆ ಕದ್ದ ಹಾಟ್ ಬ್ಯೂಟಿ ಜ್ಯೋತಿ ರೈ – ಕಾಮೆಂಟ್ಸ್‌ ಸೆಕ್ಷನ್‌ ಆಫ್‌ ಮಾಡಿದ್ದೇಕೆ?
Cinema Latest Sandalwood
Sudharani 2
BBK12 | ಬಿಗ್‌ಬಾಸ್‌ಗೆ ಹೋಗ್ತಾರಾ ಸುಧಾರಾಣಿ – ʻಯಾರ್‌ ಹೇಳಿದ್ದುʼ?
Cinema Latest Sandalwood Top Stories TV Shows
Krrish 4
ಹೃತಿಕ್ ನಟನೆಯ ಜೊತೆಗೆ ನಿರ್ದೇಶನ ಕ್ರಿಶ್-4 ಹೇಗಿರಲಿದೆ ಗೊತ್ತಾ..?
Bollywood Cinema Latest Top Stories
Disha Patani Emraan Hashmi 1
ಸೂಪರ್ ಹಿಟ್ ಅವರಾಪನ್ ಚಿತ್ರದ ಸಿಕ್ವೇಲ್ – ಇಮ್ರಾನ್ ಹಶ್ಮಿಗೆ ದಿಶಾ ಪಟಾನಿ ನಾಯಕಿ
Bollywood Cinema Latest Top Stories
Darshan Rajavardhan
ವಿಷ ಕೇಳಿದ ನಟ ದರ್ಶನ್ ಬಗ್ಗೆ ಆಪ್ತ ರಾಜವರ್ಧನ್ ಮರುಕ
Cinema Latest Sandalwood Top Stories

You Might Also Like

Nepal
Bengaluru City

ನೇಪಾಳ ಧಗ ಧಗ – ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವಂತೆ ಸಿಎಂ ಸೂಚನೆ

2 hours ago
Bengaluru 1
Bengaluru City

ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಗುಡ್‌ನ್ಯೂಸ್‌ – ಕಟ್ಟಡ ನಿರ್ಮಾಣಕ್ಕೆ ಓಸಿಯಿಂದ ವಿನಾಯ್ತಿ

3 hours ago
Karwar Satish Sail Home ED Raid
Districts

ಅಕ್ರಮ ಹಣ ವರ್ಗಾವಣೆ ಕೇಸ್‌ – ಇ.ಡಿಯಿಂದ ಶಾಸಕ ಸತೀಶ್ ಸೈಲ್‌ ಅರೆಸ್ಟ್‌

3 hours ago
CP Radhakrishnan Narendra Modi
Latest

ದೇಶದ ನೂತನ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್‌ ಯಾರು? ಹಿನ್ನೆಲೆ ಏನು?

4 hours ago
CP Radhakrishnan 1
Latest

ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆ

4 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?