Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 5 ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಆರ್ಥಿಕತೆಯ ಗುರಿ: ಡಾ. ಅಶ್ವಥ್ ನಾರಾಯಣ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 5 ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಆರ್ಥಿಕತೆಯ ಗುರಿ: ಡಾ. ಅಶ್ವಥ್ ನಾರಾಯಣ್

Bengaluru City

5 ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಆರ್ಥಿಕತೆಯ ಗುರಿ: ಡಾ. ಅಶ್ವಥ್ ನಾರಾಯಣ್

Public TV
Last updated: November 19, 2020 12:43 pm
Public TV
Share
3 Min Read
ASHWATH
SHARE

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಡಿಜಿಟಲ್ ಇಂಡಿಯಾ ಹಾಗೂ ಆತ್ಮನಿರ್ಭರ್ ಭಾರತ್ ಪರಿಕಲ್ಪನೆ ಹಿನ್ನೆಲೆ ಕರ್ನಾಟಕವು ಅಭಿವೃದ್ಧಿಯಲ್ಲಿ ದಾಪುಗಾಲು ಇಡುತ್ತಿದ್ದು, ಮುಂದಿನ ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಆರ್ಥಿಕತೆಯ ಗುರಿ ಸಾಧಿಸಲಾಗುವುದು ಎಂದು ಐಟಿ-ಬಿಟಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಹೇಳಿದರು.

ಬೆಂಗಳೂರಿನಲ್ಲಿ ಭಾನುವಾರ ನಡೆದ ಬೆಂಗಳೂರು ಟೆಕ್ ಸಮ್ಮಿಟ್ (ಬಿಟಿಎಸ್)-2020 ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸದ್ಯಕ್ಕೆ 52 ಶತಕೋಟಿ ಡಾಲರ್‍ವಷ್ಟು ಡಿಜಿಟಲ್ ಆರ್ಥಿಕತೆಯ ಗುರಿಯನ್ನು ರಾಜ್ಯವು ದಾಟಿದೆ. ಮುಂದಿನ ಪಂಚವರ್ಷಗಳಲ್ಲಿ ಈ ನಿಟ್ಟಿನಲ್ಲಿ ಹಾಕಿಕೊಂಡಿರುವ ಗುರಿಯನ್ನು ಮುಟ್ಟಲು ಎಲ್ಲ ರೀತಿಯ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ ಎಂದರು.

ಡಿಜಿಟಲ್ ಆರ್ಥಿಕತೆ ಬಲಪಡಿಸುವ ನಮ್ಮ ಯೋಜನೆಗಳು ಕರ್ನಾಟಕವನ್ನು 300 ಬಿಲಿಯನ್ ಡಾಲರ್ ಡಿಜಿಟಲ್ ಆರ್ಥಿಕತೆ ಹೊಂದಿದ ರಾಜ್ಯವನ್ನಾಗಿ ಮಾಡಲಿದೆ.

ಇದು #AatmaNirbharBharat ನಿರ್ಮಾಣಕ್ಕೆ ಹಾಗೂ 1 ಟ್ರಿಲಿಯನ್ ಡಾಲರ್ ಡಿಜಿಟಲ್ ಆರ್ಥಿಕತೆ ಹೊಂದಿದ ದೇಶವನ್ನಾಗಿ ಮಾಡುವ ಪ್ರಧಾನಿ @narendramodi ಯವರ ಗುರಿಗೆ ಪೂರಕ.#BTS2020 #NextIsNow pic.twitter.com/VyC57ukmGF

— Dr. C.N. Ashwath Narayan (@drashwathcn) November 19, 2020

ಮೋದಿ ಅವರು ನಿಗದಿಪಡಿಸಿರುವ ಒಂದು ಟ್ರಿಲಿಯನ್ ಡಿಜಿಟಲ್ ಆರ್ಥಿಕತೆಯ ಗುರಿಗೆ ಹೆಚ್ಚಿನ ಕೊಡುಗೆ ನೀಡಲು ಕರ್ನಾಟಕ ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಸುಧಾರಣೆಗಳನ್ನು ಕೈಗೊಂಡು ಐಟಿ-ಬಿಟಿ ಸೇರಿದಂತೆ ಸರ್ವ ಕ್ಷೇತ್ರಗಳಲ್ಲೂ ಸುಧಾರಣೆಗಳನ್ನು ತರಲಾಗಿದೆ. ನಿಗದಿತ ಗುರಿಯನ್ನು ತಪ್ಪದೇ ಮುಟ್ಟಲಾಗುವುದು ಎಂದು ಉಪಮುಖ್ಯಮಂತ್ರಿ ಸ್ಪಷ್ಟವಾಗಿ ಹೇಳಿದರು.

* ಡಿಜಿಟಲ್ ಆರ್ಥಿಕತೆಯ ಗುರಿ ತಲುಪಲು ರಾಜ್ಯವು ಈಗಾಗಲೇ ಡಿಜಿಟಲ್ ಎಕಾನಮಿ ಮಿಷನ್ ಸ್ಥಾಪನೆ ಮಾಡಿ ಕಾರ್ಯಪ್ರವೃತ್ತವಾಗಿದೆ. ತಂತ್ರಜ್ಞಾನದ ಮೂಲಕ ಆರ್ಥಿಕತೆಗೆ ವೇಗ ನೀಡುವುದು ಈ ಮಿಷನ್ ಉದ್ದೇಶವಾಗಿದೆ.

5 ವರ್ಷಗಳಲ್ಲಿ 150 ಬಿಲಿಯನ್ ಡಾಲರ್ ಮೌಲ್ಯದ ಐಟಿ ರಫ್ತನ್ನು ಸಾಧಿಸಲು, ನಮ್ಮ ಡಿಜಿಟಲ್ ಎಕಾನಮಿಯ ಪ್ರಗತಿಗಾಗಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಪ್ರಾರಂಭಿಸಲಾಗಿದೆ.@investindia ಮಾದರಿಯಲ್ಲಿ ನಮ್ಮ ತಂತ್ರಜ್ಞಾನ ಕ್ಷೇತ್ರವನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರಗೊಳಿಸಲಿದೆ ಹಾಗೂ ಕರ್ನಾಟಕದ ಬ್ರಾಂಡ್ ಈಕ್ವಿಟಿ ವೃದ್ಧಿಸಲಿದೆ.#BTS2020 https://t.co/ZQnKj8d6pt

— Dr. C.N. Ashwath Narayan (@drashwathcn) November 19, 2020

* ಡಿಜಿಟಲ್ ಎಕಾನಮಿ ಮಿಷನ್ ಮೂಲಕ ಇನ್‍ವೆಸ್ಟ್ ಇಂಡಿಯಾ ಮೂಲಕ ಜಾಗತಿಕ ಸಂಪರ್ಕಗಳನ್ನು ಕರ್ನಾಟಕದ ಜೊತೆ ಅನುಸಂಧಾನಗೊಳಿಸುತ್ತಿದ್ದು, ಈ ಉಪಕ್ರಮದಿಂದ ಕರ್ನಾಟಕದ ತಂತ್ರಜ್ಞಾನ ಉದ್ಯಮ ಮತ್ತು ರಾಜ್ಯದ ಬ್ರಾಂಡ್ ಈಕ್ವಿಟಿಯನ್ನು ಉತ್ತಮಗೊಳಿಸುತ್ತಿದೆ. ಈ ಮೂಲಕ ಮುಂದಿನ ಮೈಲುಗಲ್ಲು ಸಾಧಿಸಲಾಗುವುದು. ಇದಕ್ಕೆ ಪೂರಕವಾಗಿ ಹೊಸ ತಲೆಮಾರಿನ ನವೋದ್ಯಮ, ಐಟಿ ಬಿಟಿ ಜತೆಗೆ ಎಲೆಕ್ಟ್ರಾನಿಕ್ ಸಂಶೋಧನೆ ಮತ್ತು ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಲಾಗಿದೆ.

* ಕೆಲವು ದಿನಗಳ ಹಿಂದೆಯಷ್ಟೇ ರಾಜ್ಯ ಸರ್ಕಾರ ಅತ್ಯಂತ ದೂರದೃಷ್ಟಿಯುಳ್ಳ ಹಾಗೂ ಮುಂದಿನ ಐದು ವರ್ಷಗಳಲ್ಲಿ ಪರಿಣಾಮಕಾರಿ ಫಲಿತಾಂಶವನ್ನು ನೀಡಬಲ್ಲ ಐಟಿ ನೀತಿ-2020-25 ಅನ್ನು ರೂಪಿಸಿದ್ದು, ರಾಜ್ಯದ ಪ್ರತಿಮೂಲೆಗೂ ಅತ್ಯುತ್ತಮ ಕನೆಕ್ಟಿವಿಟಿ ಮಾಡಿ ಸಂಪರ್ಕ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಉಪಕ್ರಮಿಸಲಾಗಿದೆ. ಈಗಾಗಲೇ ಲಭ್ಯವಿರುವ 4ಜಿ ಸೇವೆಯ ಜತೆಗೆ, 5ಜಿ ಸೇವೆಯನ್ನೂ ಪ್ರತಿ ಮೂಲೆಗೂ ವಿಸ್ತರಿಸುವುದು, ಆ ಮೂಲಕ ಡಿಜಿಟಲ್ ಆರ್ಥಿಕತೆ ಗುರಿಗೆ ಶಕ್ತಿ ತುಂಬುವುದು ಸರ್ಕಾರದ ಉದ್ದೇಶವಾಗಿದೆ.

AI, ರೋಬೋಟಿಕ್ಸ್ ಮುಂತಾದ ನೂತನ ತಂತ್ರಜ್ಞಾನಗಳ ಅಭಿವೃದ್ಧಿಗೆ ನೆರವಾಗುವಂತೆ @iiscbangalore ಕ್ಯಾಂಪಸ್ ನಲ್ಲಿ ART Park ಸ್ಥಾಪಿಸಲು ಕರ್ನಾಟಕ ಮುಂದಾಗಿದೆ.

ದೊಡ್ಡ ಮಟ್ಟದ ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸಲು, ಪ್ರಧಾನಿ @narendramodi ಯವರ @_DigitalIndia ಯೋಜನೆಗಳನ್ನು ದೇಶೀಯವಾಗಿ ಅನುಷ್ಠಾನಗೊಳಿಸಲು ಇದು ನೆರವಾಗಲಿದೆ.#BTS2020

— Dr. C.N. Ashwath Narayan (@drashwathcn) November 19, 2020

* ಬೆಂಗಳೂರಿಗೆ ಅದ್ಭುತವಾದ ತಂತ್ರಜ್ಞಾನ ಪಯಣದ ಟ್ರ್ಯಾಕ್ ಇದ್ದು, ಈ ವೇದಿಕೆಯ ಮೂಲಕ ಇಂದು ಮತ್ತೊಂದು ಪ್ರಮುಖ ಅಧ್ಯಾಯ ಆರಂಭಗೊಳ್ಳುತ್ತಿದೆ. ಸುಮಾರು 5500 ಡ್ರೈವಿಂಗ್ ಟೆಕ್ನಾಲಜಿ ಕಂಪನಿಗಳು ರಾಜ್ಯದಲ್ಲಿದ್ದು, ಅವೆಲ್ಲವೂ ಜಾಗತಿಕ ಮಟ್ಟಕ್ಕೆ ಸರಿಸಾಟಿಯಾಗಿ ಕೆಲಸ ಮಾಡುತ್ತಿವೆ.

* ಕೋವಿಡ್ ಸಮಯದಲ್ಲಿ ತಂತ್ರಜ್ಞಾನ ಬಳಸಿಕೊಂಡು ರಾಜ್ಯದಲ್ಲಿ ಆಡಳಿತ ನಡೆಸಲಾಗಿದೆ. ಅಂತಹ ವಿಪರೀತ ಸಂರ್ಭದಲ್ಲೂ ರಾಜ್ಯ ಸರ್ಕಾರವು ಯಡಿಯೂರಪ್ಪ ಅವರ ನೇತೃತ್ವದಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡಿದೆ. ಹೀಗಾಗಿ ಐಟಿ ಬಿಟಿ ಕ್ಷೇತ್ರದಲ್ಲಿ ಹೊಸ ಹೊಸ ಅವಕಾಶಗಳು ತೆರೆದುಕೊಳ್ಳುತ್ತಿವೆ. ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ಸುಧಾರಣೆ ತರುವಲ್ಲಿ ನಾವು ಯಶಸ್ವಿಯಾಗಿದ್ದೇವೆ.

ನಾನು ನಿಮಗಾಗಿ ಇಲ್ಲಿ ಸದಾ ಇದ್ದೇನೆ.
ನಾನು ನಿಮಗಾಗಿ ಸದಾ ಕೆಲಸ ಮಾಡುವೆ, ನಿಮ್ಮನ್ನು ಆಲಿಸುವೆ.
ಕರ್ನಾಟಕದ ಎಲ್ಲಾ ವ್ಯಕ್ತಿಗಳು,ಉದ್ಯಮಗಳು ಜಾಗತಿಕ ಮಟ್ಟಿನಲ್ಲಿ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು ಎಂಬುದು ನಮ್ಮ ಆಶಯ.

Local ನಿಂದ Global ಹೋಗಲು, ಜಾಗತಿಕ ಮಟ್ಟದ ಅವಕಾಶಗಳನ್ನು ನಿಮ್ಮತ್ತ ಕರೆತರಲು ನಾವು ಬದ್ಧರಾಗಿದ್ದೇವೆ.#BTS2020 pic.twitter.com/v1v4hzLBJ4

— Dr. C.N. Ashwath Narayan (@drashwathcn) November 19, 2020

* ಪ್ರಧಾನಿ ಮೋದಿ ಅವರ ಕನಸುಗಳನ್ನು ಕರ್ನಾಟಕ ನನಸು ಮಾಡುತ್ತಿದೆ. ಅವರ ಕನಸು ಆತ್ಮನಿರ್ಭರ ಕಲ್ಪನೆಯೊಂದಿಗೆ ಕರ್ನಾಟಕವನ್ನು ನಿರ್ಮಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಬೆಂಗಳೂರು ತಂತ್ರಜ್ಞಾನ ಕ್ಷೇತ್ರದಲ್ಲಿ ಮತ್ತಷ್ಟು ಪ್ರಭಾವಶಾಲಿಯಾಗಿ ಬೆಳೆಯಲಿದೆ ಎಂಬ ವಿಶ್ವಾಸ ನನ್ನದು ಎಂದು ಡಿಸಿಎಂ ತಿಳಿಸಿದರು.

* ತಂತ್ರಜ್ಞಾನ ಕ್ಷೇತ್ರವೇ ಮುಂದಿನ ದಿನಗಳಲ್ಲಿ ತನ್ನ ಅಧಿಪತ್ಯವನ್ನು ಸಾಧಿಸಲಿದೆ. ಅದಕ್ಕೆ ಡಿಜಿಟಲ್ ಇಂಡಿಯಾ, ಡಿಜಿಟಲ್ ಎಕಾನಮಿ ಉಪ ಕ್ರಮಗಳು ಬಲ ತುಂಬುತ್ತಿವೆ. ಭವಿಷ್ಯದಲ್ಲಿ ತಂತ್ರಜ್ಞಾನವೇ ಆಡಳಿತ ನಡೆಸಲಿದೆ. ಆ ನಿಟ್ಟಿನಲ್ಲಿ ಭಾರತದ ಜತೆ ಕರ್ನಾಟಕವೂ ದಾಪುಗಾಲು ಇಡುತ್ತಿದೆ.

‘Today I am glad to say that 'Digital India' has become a way of life, particularly for the poor & marginalised. Thanks to Digital India our country has witnessed a more human-centric approach to development.’-PM @NarendraModi @blrtechsummit#PMModiAtBTS2020 #BTS2020 #NextIsNow pic.twitter.com/KNyp2rHJ43

— Dr. C.N. Ashwath Narayan (@drashwathcn) November 19, 2020

TAGGED:Ashwath Narayanbengalurudigital indiaಅಶ್ವಥ್ ನಾರಾಯಣ್ಡಿಜಿಟಲ್ ಇಂಡಿಯಾಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

two people die after drinking spirit one in critical condition two detained in koppal
Crime

ಸ್ಪಿರಿಟ್ ಕುಡಿದು ಇಬ್ಬರು ಸಾವು, ಓರ್ವನ ಸ್ಥಿತಿ ಚಿಂತಾಜನಕ – ಇಬ್ಬರು ವಶಕ್ಕೆ

Public TV
By Public TV
3 hours ago
Sri Lanka
Cricket

T20 World Cup: ಐರ್ಲೆಂಡ್‌ ವಿರುದ್ಧ ಶ್ರೀಲಂಕಾಗೆ 20 ರನ್‌ಗಳ ಗೆಲುವು

Public TV
By Public TV
3 hours ago
Narges Mohammadi
Latest

ನೊಬೆಲ್‌ ಶಾಂತಿ ಪ್ರಶಸ್ತಿ ವಿಜೇತೆಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ ಇರಾನ್‌

Public TV
By Public TV
3 hours ago
01 2
Big Bulletin

ಬಿಗ್‌ ಬುಲೆಟಿನ್‌ 08 February 2026 ಭಾಗ- 1

Public TV
By Public TV
3 hours ago
02 3
Big Bulletin

ಬಿಗ್‌ ಬುಲೆಟಿನ್‌ 08 February 2026 ಭಾಗ- 2

Public TV
By Public TV
3 hours ago
Banavar Car Accident
Crime

ಬಾಣಾವರ | ಮೂರು ಕಾರುಗಳ‌ ನಡುವೆ ಸರಣಿ‌‌ ಅಪಘಾತ – ಇಬ್ಬರ ಸಾವು‌, ಐವರಿಗೆ ಗಾಯ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?