Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 5 ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಆರ್ಥಿಕತೆಯ ಗುರಿ: ಡಾ. ಅಶ್ವಥ್ ನಾರಾಯಣ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 5 ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಆರ್ಥಿಕತೆಯ ಗುರಿ: ಡಾ. ಅಶ್ವಥ್ ನಾರಾಯಣ್

Bengaluru City

5 ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಆರ್ಥಿಕತೆಯ ಗುರಿ: ಡಾ. ಅಶ್ವಥ್ ನಾರಾಯಣ್

Public TV
Last updated: November 19, 2020 12:43 pm
Public TV
Share
3 Min Read
ASHWATH
SHARE

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಡಿಜಿಟಲ್ ಇಂಡಿಯಾ ಹಾಗೂ ಆತ್ಮನಿರ್ಭರ್ ಭಾರತ್ ಪರಿಕಲ್ಪನೆ ಹಿನ್ನೆಲೆ ಕರ್ನಾಟಕವು ಅಭಿವೃದ್ಧಿಯಲ್ಲಿ ದಾಪುಗಾಲು ಇಡುತ್ತಿದ್ದು, ಮುಂದಿನ ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಆರ್ಥಿಕತೆಯ ಗುರಿ ಸಾಧಿಸಲಾಗುವುದು ಎಂದು ಐಟಿ-ಬಿಟಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಹೇಳಿದರು.

ಬೆಂಗಳೂರಿನಲ್ಲಿ ಭಾನುವಾರ ನಡೆದ ಬೆಂಗಳೂರು ಟೆಕ್ ಸಮ್ಮಿಟ್ (ಬಿಟಿಎಸ್)-2020 ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸದ್ಯಕ್ಕೆ 52 ಶತಕೋಟಿ ಡಾಲರ್‍ವಷ್ಟು ಡಿಜಿಟಲ್ ಆರ್ಥಿಕತೆಯ ಗುರಿಯನ್ನು ರಾಜ್ಯವು ದಾಟಿದೆ. ಮುಂದಿನ ಪಂಚವರ್ಷಗಳಲ್ಲಿ ಈ ನಿಟ್ಟಿನಲ್ಲಿ ಹಾಕಿಕೊಂಡಿರುವ ಗುರಿಯನ್ನು ಮುಟ್ಟಲು ಎಲ್ಲ ರೀತಿಯ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ ಎಂದರು.

ಡಿಜಿಟಲ್ ಆರ್ಥಿಕತೆ ಬಲಪಡಿಸುವ ನಮ್ಮ ಯೋಜನೆಗಳು ಕರ್ನಾಟಕವನ್ನು 300 ಬಿಲಿಯನ್ ಡಾಲರ್ ಡಿಜಿಟಲ್ ಆರ್ಥಿಕತೆ ಹೊಂದಿದ ರಾಜ್ಯವನ್ನಾಗಿ ಮಾಡಲಿದೆ.

ಇದು #AatmaNirbharBharat ನಿರ್ಮಾಣಕ್ಕೆ ಹಾಗೂ 1 ಟ್ರಿಲಿಯನ್ ಡಾಲರ್ ಡಿಜಿಟಲ್ ಆರ್ಥಿಕತೆ ಹೊಂದಿದ ದೇಶವನ್ನಾಗಿ ಮಾಡುವ ಪ್ರಧಾನಿ @narendramodi ಯವರ ಗುರಿಗೆ ಪೂರಕ.#BTS2020 #NextIsNow pic.twitter.com/VyC57ukmGF

— Dr. C.N. Ashwath Narayan (@drashwathcn) November 19, 2020

ಮೋದಿ ಅವರು ನಿಗದಿಪಡಿಸಿರುವ ಒಂದು ಟ್ರಿಲಿಯನ್ ಡಿಜಿಟಲ್ ಆರ್ಥಿಕತೆಯ ಗುರಿಗೆ ಹೆಚ್ಚಿನ ಕೊಡುಗೆ ನೀಡಲು ಕರ್ನಾಟಕ ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಸುಧಾರಣೆಗಳನ್ನು ಕೈಗೊಂಡು ಐಟಿ-ಬಿಟಿ ಸೇರಿದಂತೆ ಸರ್ವ ಕ್ಷೇತ್ರಗಳಲ್ಲೂ ಸುಧಾರಣೆಗಳನ್ನು ತರಲಾಗಿದೆ. ನಿಗದಿತ ಗುರಿಯನ್ನು ತಪ್ಪದೇ ಮುಟ್ಟಲಾಗುವುದು ಎಂದು ಉಪಮುಖ್ಯಮಂತ್ರಿ ಸ್ಪಷ್ಟವಾಗಿ ಹೇಳಿದರು.

* ಡಿಜಿಟಲ್ ಆರ್ಥಿಕತೆಯ ಗುರಿ ತಲುಪಲು ರಾಜ್ಯವು ಈಗಾಗಲೇ ಡಿಜಿಟಲ್ ಎಕಾನಮಿ ಮಿಷನ್ ಸ್ಥಾಪನೆ ಮಾಡಿ ಕಾರ್ಯಪ್ರವೃತ್ತವಾಗಿದೆ. ತಂತ್ರಜ್ಞಾನದ ಮೂಲಕ ಆರ್ಥಿಕತೆಗೆ ವೇಗ ನೀಡುವುದು ಈ ಮಿಷನ್ ಉದ್ದೇಶವಾಗಿದೆ.

5 ವರ್ಷಗಳಲ್ಲಿ 150 ಬಿಲಿಯನ್ ಡಾಲರ್ ಮೌಲ್ಯದ ಐಟಿ ರಫ್ತನ್ನು ಸಾಧಿಸಲು, ನಮ್ಮ ಡಿಜಿಟಲ್ ಎಕಾನಮಿಯ ಪ್ರಗತಿಗಾಗಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಪ್ರಾರಂಭಿಸಲಾಗಿದೆ.@investindia ಮಾದರಿಯಲ್ಲಿ ನಮ್ಮ ತಂತ್ರಜ್ಞಾನ ಕ್ಷೇತ್ರವನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರಗೊಳಿಸಲಿದೆ ಹಾಗೂ ಕರ್ನಾಟಕದ ಬ್ರಾಂಡ್ ಈಕ್ವಿಟಿ ವೃದ್ಧಿಸಲಿದೆ.#BTS2020 https://t.co/ZQnKj8d6pt

— Dr. C.N. Ashwath Narayan (@drashwathcn) November 19, 2020

* ಡಿಜಿಟಲ್ ಎಕಾನಮಿ ಮಿಷನ್ ಮೂಲಕ ಇನ್‍ವೆಸ್ಟ್ ಇಂಡಿಯಾ ಮೂಲಕ ಜಾಗತಿಕ ಸಂಪರ್ಕಗಳನ್ನು ಕರ್ನಾಟಕದ ಜೊತೆ ಅನುಸಂಧಾನಗೊಳಿಸುತ್ತಿದ್ದು, ಈ ಉಪಕ್ರಮದಿಂದ ಕರ್ನಾಟಕದ ತಂತ್ರಜ್ಞಾನ ಉದ್ಯಮ ಮತ್ತು ರಾಜ್ಯದ ಬ್ರಾಂಡ್ ಈಕ್ವಿಟಿಯನ್ನು ಉತ್ತಮಗೊಳಿಸುತ್ತಿದೆ. ಈ ಮೂಲಕ ಮುಂದಿನ ಮೈಲುಗಲ್ಲು ಸಾಧಿಸಲಾಗುವುದು. ಇದಕ್ಕೆ ಪೂರಕವಾಗಿ ಹೊಸ ತಲೆಮಾರಿನ ನವೋದ್ಯಮ, ಐಟಿ ಬಿಟಿ ಜತೆಗೆ ಎಲೆಕ್ಟ್ರಾನಿಕ್ ಸಂಶೋಧನೆ ಮತ್ತು ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಲಾಗಿದೆ.

* ಕೆಲವು ದಿನಗಳ ಹಿಂದೆಯಷ್ಟೇ ರಾಜ್ಯ ಸರ್ಕಾರ ಅತ್ಯಂತ ದೂರದೃಷ್ಟಿಯುಳ್ಳ ಹಾಗೂ ಮುಂದಿನ ಐದು ವರ್ಷಗಳಲ್ಲಿ ಪರಿಣಾಮಕಾರಿ ಫಲಿತಾಂಶವನ್ನು ನೀಡಬಲ್ಲ ಐಟಿ ನೀತಿ-2020-25 ಅನ್ನು ರೂಪಿಸಿದ್ದು, ರಾಜ್ಯದ ಪ್ರತಿಮೂಲೆಗೂ ಅತ್ಯುತ್ತಮ ಕನೆಕ್ಟಿವಿಟಿ ಮಾಡಿ ಸಂಪರ್ಕ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಉಪಕ್ರಮಿಸಲಾಗಿದೆ. ಈಗಾಗಲೇ ಲಭ್ಯವಿರುವ 4ಜಿ ಸೇವೆಯ ಜತೆಗೆ, 5ಜಿ ಸೇವೆಯನ್ನೂ ಪ್ರತಿ ಮೂಲೆಗೂ ವಿಸ್ತರಿಸುವುದು, ಆ ಮೂಲಕ ಡಿಜಿಟಲ್ ಆರ್ಥಿಕತೆ ಗುರಿಗೆ ಶಕ್ತಿ ತುಂಬುವುದು ಸರ್ಕಾರದ ಉದ್ದೇಶವಾಗಿದೆ.

AI, ರೋಬೋಟಿಕ್ಸ್ ಮುಂತಾದ ನೂತನ ತಂತ್ರಜ್ಞಾನಗಳ ಅಭಿವೃದ್ಧಿಗೆ ನೆರವಾಗುವಂತೆ @iiscbangalore ಕ್ಯಾಂಪಸ್ ನಲ್ಲಿ ART Park ಸ್ಥಾಪಿಸಲು ಕರ್ನಾಟಕ ಮುಂದಾಗಿದೆ.

ದೊಡ್ಡ ಮಟ್ಟದ ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸಲು, ಪ್ರಧಾನಿ @narendramodi ಯವರ @_DigitalIndia ಯೋಜನೆಗಳನ್ನು ದೇಶೀಯವಾಗಿ ಅನುಷ್ಠಾನಗೊಳಿಸಲು ಇದು ನೆರವಾಗಲಿದೆ.#BTS2020

— Dr. C.N. Ashwath Narayan (@drashwathcn) November 19, 2020

* ಬೆಂಗಳೂರಿಗೆ ಅದ್ಭುತವಾದ ತಂತ್ರಜ್ಞಾನ ಪಯಣದ ಟ್ರ್ಯಾಕ್ ಇದ್ದು, ಈ ವೇದಿಕೆಯ ಮೂಲಕ ಇಂದು ಮತ್ತೊಂದು ಪ್ರಮುಖ ಅಧ್ಯಾಯ ಆರಂಭಗೊಳ್ಳುತ್ತಿದೆ. ಸುಮಾರು 5500 ಡ್ರೈವಿಂಗ್ ಟೆಕ್ನಾಲಜಿ ಕಂಪನಿಗಳು ರಾಜ್ಯದಲ್ಲಿದ್ದು, ಅವೆಲ್ಲವೂ ಜಾಗತಿಕ ಮಟ್ಟಕ್ಕೆ ಸರಿಸಾಟಿಯಾಗಿ ಕೆಲಸ ಮಾಡುತ್ತಿವೆ.

* ಕೋವಿಡ್ ಸಮಯದಲ್ಲಿ ತಂತ್ರಜ್ಞಾನ ಬಳಸಿಕೊಂಡು ರಾಜ್ಯದಲ್ಲಿ ಆಡಳಿತ ನಡೆಸಲಾಗಿದೆ. ಅಂತಹ ವಿಪರೀತ ಸಂರ್ಭದಲ್ಲೂ ರಾಜ್ಯ ಸರ್ಕಾರವು ಯಡಿಯೂರಪ್ಪ ಅವರ ನೇತೃತ್ವದಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡಿದೆ. ಹೀಗಾಗಿ ಐಟಿ ಬಿಟಿ ಕ್ಷೇತ್ರದಲ್ಲಿ ಹೊಸ ಹೊಸ ಅವಕಾಶಗಳು ತೆರೆದುಕೊಳ್ಳುತ್ತಿವೆ. ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ಸುಧಾರಣೆ ತರುವಲ್ಲಿ ನಾವು ಯಶಸ್ವಿಯಾಗಿದ್ದೇವೆ.

ನಾನು ನಿಮಗಾಗಿ ಇಲ್ಲಿ ಸದಾ ಇದ್ದೇನೆ.
ನಾನು ನಿಮಗಾಗಿ ಸದಾ ಕೆಲಸ ಮಾಡುವೆ, ನಿಮ್ಮನ್ನು ಆಲಿಸುವೆ.
ಕರ್ನಾಟಕದ ಎಲ್ಲಾ ವ್ಯಕ್ತಿಗಳು,ಉದ್ಯಮಗಳು ಜಾಗತಿಕ ಮಟ್ಟಿನಲ್ಲಿ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು ಎಂಬುದು ನಮ್ಮ ಆಶಯ.

Local ನಿಂದ Global ಹೋಗಲು, ಜಾಗತಿಕ ಮಟ್ಟದ ಅವಕಾಶಗಳನ್ನು ನಿಮ್ಮತ್ತ ಕರೆತರಲು ನಾವು ಬದ್ಧರಾಗಿದ್ದೇವೆ.#BTS2020 pic.twitter.com/v1v4hzLBJ4

— Dr. C.N. Ashwath Narayan (@drashwathcn) November 19, 2020

* ಪ್ರಧಾನಿ ಮೋದಿ ಅವರ ಕನಸುಗಳನ್ನು ಕರ್ನಾಟಕ ನನಸು ಮಾಡುತ್ತಿದೆ. ಅವರ ಕನಸು ಆತ್ಮನಿರ್ಭರ ಕಲ್ಪನೆಯೊಂದಿಗೆ ಕರ್ನಾಟಕವನ್ನು ನಿರ್ಮಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಬೆಂಗಳೂರು ತಂತ್ರಜ್ಞಾನ ಕ್ಷೇತ್ರದಲ್ಲಿ ಮತ್ತಷ್ಟು ಪ್ರಭಾವಶಾಲಿಯಾಗಿ ಬೆಳೆಯಲಿದೆ ಎಂಬ ವಿಶ್ವಾಸ ನನ್ನದು ಎಂದು ಡಿಸಿಎಂ ತಿಳಿಸಿದರು.

* ತಂತ್ರಜ್ಞಾನ ಕ್ಷೇತ್ರವೇ ಮುಂದಿನ ದಿನಗಳಲ್ಲಿ ತನ್ನ ಅಧಿಪತ್ಯವನ್ನು ಸಾಧಿಸಲಿದೆ. ಅದಕ್ಕೆ ಡಿಜಿಟಲ್ ಇಂಡಿಯಾ, ಡಿಜಿಟಲ್ ಎಕಾನಮಿ ಉಪ ಕ್ರಮಗಳು ಬಲ ತುಂಬುತ್ತಿವೆ. ಭವಿಷ್ಯದಲ್ಲಿ ತಂತ್ರಜ್ಞಾನವೇ ಆಡಳಿತ ನಡೆಸಲಿದೆ. ಆ ನಿಟ್ಟಿನಲ್ಲಿ ಭಾರತದ ಜತೆ ಕರ್ನಾಟಕವೂ ದಾಪುಗಾಲು ಇಡುತ್ತಿದೆ.

‘Today I am glad to say that 'Digital India' has become a way of life, particularly for the poor & marginalised. Thanks to Digital India our country has witnessed a more human-centric approach to development.’-PM @NarendraModi @blrtechsummit#PMModiAtBTS2020 #BTS2020 #NextIsNow pic.twitter.com/KNyp2rHJ43

— Dr. C.N. Ashwath Narayan (@drashwathcn) November 19, 2020

TAGGED:Ashwath Narayanbengalurudigital indiaಅಶ್ವಥ್ ನಾರಾಯಣ್ಡಿಜಿಟಲ್ ಇಂಡಿಯಾಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

Israel eleminates Naval Commander Alireza Tangsiri directly responsible for closing the Strait of Hormuz
Latest

ಹಾರ್ಮುಜ್ ಜಲಸಂಧಿ ಮುಚ್ಚಲು ಕಾರಣರಾಗಿದ್ದ ಇರಾನ್‌ ನೌಕಾ ಕಮಾಂಡರ್‌ ಹತ್ಯೆ

Public TV
By Public TV
3 minutes ago
siddaramaiah 2
Bengaluru City

ಮುಡಾ ಹಗರಣ ಕೇಸ್‌ – ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್‌ ತುರ್ತು ನೋಟಿಸ್‌

Public TV
By Public TV
12 minutes ago
hyderabad Murder
Crime

ಪ್ರೀತಿಗೆ ಅಡ್ಡಿಯಾಗಿದ್ದಕ್ಕೆ ಅಪ್ರಾಪ್ತೆ, ಲವ್ವರ್ ಸೇರಿ ಹೆತ್ತಮ್ಮನ ಹತ್ಯೆ – ವರ್ಷದ ಬಳಿಕ ಬಯಲಾಯ್ತು ಕೊಲೆ ರಹಸ್ಯ

Public TV
By Public TV
14 minutes ago
Double Murder
Bengaluru City

ಬೆಂಗಳೂರಲ್ಲಿ ಅಪ್ತಾಪ್ತನಿಂದ ಡಬಲ್‌ ಮರ್ಡರ್‌ – ಬೆಚ್ಚಿಬಿದ್ದ ಜನ

Public TV
By Public TV
27 minutes ago
CRIME
Crime

ಹಾಡಹಗಲೇ ಕತ್ತು ಕೊಯ್ದು ಪತ್ನಿಯ ಬರ್ಬರ ಹತ್ಯೆ – ಶವದ ಮೇಲೆ ಕಾರು ಹಾಯಿಸಿ ವಿಕೃತಿ, ಪತಿ ವಶಕ್ಕೆ

Public TV
By Public TV
1 hour ago
Belagavi Ministers
Bagalkot

ಬೆಳಗಾವಿಯ ನಾಯಕರಿಗೆ ಉಪಕದನ ಗೆಲ್ಲಿಸುವ ಜವಾಬ್ದಾರಿ – ಕಾಂಗ್ರೆಸ್ ಹೈಕಮಾಂಡ್ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?