Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಪರೇಷನ್ ಸಿಂಧೂರದಲ್ಲಿ ಭಾರತಕ್ಕೆ ಬೇಕಿದ್ದ 5 ಉಗ್ರರು ಮಟಾಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆಪರೇಷನ್ ಸಿಂಧೂರದಲ್ಲಿ ಭಾರತಕ್ಕೆ ಬೇಕಿದ್ದ 5 ಉಗ್ರರು ಮಟಾಶ್

Latest

ಆಪರೇಷನ್ ಸಿಂಧೂರದಲ್ಲಿ ಭಾರತಕ್ಕೆ ಬೇಕಿದ್ದ 5 ಉಗ್ರರು ಮಟಾಶ್

Public TV
Last updated: May 10, 2025 2:45 pm
Public TV
Share
3 Min Read
Hafiz Saeed Mosque
SHARE

– ಲಷ್ಕರ್-ಎ-ತೈಬಾದ ಇಬ್ಬರು, ಜೈಶ್-ಎ-ಮೊಹಮ್ಮದ್‌ನ ಮೂವರು ಉಗ್ರರು ಬಲಿ

ನವದೆಹಲಿ: ಪಹಲ್ಗಾಮ್ ದಾಳಿಗೆ(Pahalgam Attack) ಪ್ರತೀಕಾರವಾಗಿ ಮೇ 7ರಂದು `ಆಪರೇಷನ್ ಸಿಂಧೂರ'(Operation Sindoor) ಹೆಸರಿನಡಿಯಲ್ಲಿ ಭಾರತ ಮಾಡಿದ್ದ ದಾಳಿಗೆ ಭಾರತಕ್ಕೆ ಬೇಕಾಗಿದ್ದ 5 ಉಗ್ರರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಏ.22ರಂದು ಪಾಕ್‌ನ ಉಗ್ರರು ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ಮಾಡಿ 26 ಮಂದಿ ಅಮಾಯಕರನ್ನು ಕೊಂದಿದ್ದರು. ಇದಕ್ಕೆ ಪ್ರತೀಕಾರ ದಾಳಿಯಾದ ಮೇ 7ರಂದು ಪಾಕ್ 9 ಸ್ಥಳಗಳಲ್ಲಿ ಉಗ್ರರ ಅಡಗುತಾಣಗಳ ಮೇಲೆ ದಾಳಿ ಮಾಡಿತ್ತು. ಈ ದಾಳಿಯಲ್ಲಿ ಭಾರತಕ್ಕೆ ಬೇಕಿದ್ದ ಐವರು ಉಗ್ರರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಯುದ್ಧ ಭೀತಿ – ಕರ್ನಾಟಕದ ಪೊಲೀಸರಿಗೆ ರಜೆ ರದ್ದು: ಪರಮೇಶ್ವರ್‌

ಮುದಸ್ಸರ್ ಖಾದಿಯಾನ್ ಖಾಸ್(Mudassar Khadian Khas) ಅಲಿಯಾಸ್ ಮುದಸ್ಸರ್ ಅಲಿಯಾಸ್ ಅಬು ಹತನಾಗಿದ್ದಾನೆ. ಈತ ಉಗ್ರ ಸಂಘಟನೆಯಾದ ಲಷ್ಕರ್-ಎ-ತೈಬಾದಲ್ಲಿ ಸಕ್ರಿಯನಾಗಿದ್ದ. ಅಲ್ಲದೇ ಮುರಿಡ್ಕೆಯ ಮರ್ಕಜ್ ತೈಬಾದ ಉಸ್ತುವಾರಿಯಾಗಿದ್ದ. ಈತನ ಅಂತ್ಯಕ್ರಿಯೆ ವೇಳೆ ಪಾಕಿಸ್ತಾನ ಸೇನೆಯು ಗೌರವ ವಂದನೆ ಸಲ್ಲಿಸಿತ್ತು. ಪಾಕ್ ಸೇನಾ ಮುಖ್ಯಸ್ಥ ಮತ್ತು ಪಂಜಾಬ್ ಸಿಎಂ ಮರ್ಯಮ್ ನವಾಜ್ ಪರವಾಗಿ ಮಾಲಾರ್ಪಣೆ ಮಾಡಲಾಯಿತು. ಜೆಯುಡಿನ ಹಫೀಜ್ ಅಬ್ದುಲ್ ರೌಫ್ ನೇತೃತ್ವದಲ್ಲಿ ಸರ್ಕಾರಿ ಶಾಲೆಯಲ್ಲಿ ಅಂತ್ಯಕ್ರಿಯೆಯ ಪ್ರಾರ್ಥನೆ ಸಲ್ಲಿಸಲಾಯಿತು. ಈತನ ಅಂತ್ಯಕ್ರಿಯೆಯಲ್ಲಿ ಪಾಕ್ ಸೇನೆಯ ಲೆಫ್ಟಿನೆಂಟ್ ಜನರಲ್ ಮತ್ತು ಪಂಜಾಬ್ ಪೊಲೀಸ್ ಐಜಿ ಭಾಗವಹಿಸಿದ್ದರು. ಇದನ್ನೂ ಓದಿ: ಪಾಕ್ ಶೆಲ್ ದಾಳಿಗೆ ಜಮ್ಮು ಕಾಶ್ಮೀರದ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು

ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಹಫೀಜ್ ಮುಹಮ್ಮದ್ ಜಮೀಲ್(Hafiz Muhammed Jameel) ಮೃತಪಟ್ಟಿದ್ದಾನೆ. ಈತ ಮೌಲಾನಾ ಮಸೂದ್ ಅಜರ್‌ನ ಹಿರಿಯ ಸೋದರ ಮಾವನಾಗಿದ್ದ. ಅಲ್ಲದೇ ಬಹವಲ್ಪುರದ ಮರ್ಕಜ್ ಸುಭಾನ್ ಅಲ್ಲಾದ ಉಸ್ತುವಾರಿಯಾಗಿದ್ದ. ಯುವಕರ ಮೂಲಭೂತ ಬೋಧನೆ ಮತ್ತು ಜೆಇಎಂಗೆ ನಿಧಿಸಂಗ್ರಹಣೆಯಲ್ಲಿ ಹಫೀಜ್ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ.

ಜೈಶ್-ಎ-ಮೊಹಮ್ಮದ್‌ನಲ್ಲಿ ಸಕ್ರಿಯನಾಗಿದ್ದ ಮತ್ತೊಬ್ಬ ಉಗ್ರ ಮೊಹಮ್ಮದ್ ಯೂಸುಫ್ ಅಜರ್(Mohammad Yusuf Azhar) ಅಲಿಯಾಸ್ ಉಸ್ತಾದ್ ಜಿ ಅಲಿಯಾಸ್ ಮೊಹಮ್ಮದ್ ಸಲೀಮ್ ಅಲಿಯಾಸ್ ಘೋಸಿ ಸಹಾಬ್ ಸಾವನ್ನಪ್ಪಿದ್ದಾನೆ. ಈತನೂ ಸಹ ಮೌಲಾನಾ ಮಸೂದ್ ಅಜರ್‌ನ ಸೋದರ ಮಾವನಾಗಿದ್ದ. ಈತ ಜೆಇಎಂಗಾಗಿ ಶಸ್ತ್ರಾಸ್ತ್ರ ತರಬೇತಿಯನ್ನು ನಿರ್ವಹಿಸಿದ್ದ. ಅಲ್ಲದೇ ಜಮ್ಮು ಮತ್ತು ಕಾಶ್ಮೀರದಲ್ಲಿ ಅನೇಕ ಭಯೋತ್ಪಾದಕ ದಾಳಿಗಳಲ್ಲಿ ಭಾಗಿಯಾಗಿದ್ದ. ಈತ ಇಂಡಿಯನ್ ಏರ್‌ಲೈನ್ಸ್ ವಿಮಾನ ಅಪಹರಣ ಪ್ರಕರಣದಲ್ಲಿ ಬೇಕಾಗಿದ್ದ. ಇದನ್ನೂ ಓದಿ: Video | ರಾಜಸ್ಥಾನದ ಪೋಖ್ರಾನ್‌ ಮೇಲೆ ಪಾಕ್‌ ಬಳಸಿದ ಬೃಹತ್‌ ಮಿಸೈಲ್‌ ಉಡೀಸ್‌!

ಉಗ್ರ ಸಂಘಟನೆಯಾದ ಲಷ್ಕರ್-ಎ-ತೈಬಾದ ಉಗ್ರ ಅಬು ಆಕಾಶಾ(Abu Akasha) ಅಲಿಯಾಸ್ ಖಾಲಿದ್ ಹತನಾಗಿದ್ದಾನೆ. ಈತ ಜಮ್ಮು ಮತ್ತು ಕಾಶ್ಮೀರದಲ್ಲಿ ಅನೇಕ ಭಯೋತ್ಪಾದಕ ದಾಳಿಗಳಲ್ಲಿ ಭಾಗಿಯಾಗಿದ್ದ. ಅಲ್ಲದೇ ಅಫ್ಘಾನಿಸ್ತಾನದಿಂದ ಶಸ್ತ್ರಾಸ್ತ್ರ ಕಳ್ಳಸಾಗಣೆಯಲ್ಲಿ ತೊಡಗಿದ್ದ. ಫೈಸಲಾಬಾದ್‌ನಲ್ಲಿ ನಡೆದ ಈತನ ಅಂತ್ಯಕ್ರಿಯೆಯಲ್ಲಿ ಹಿರಿಯ ಪಾಕಿಸ್ತಾನಿ ಸೇನಾ ಅಧಿಕಾರಿಗಳು ಮತ್ತು ಫೈಸಲಾಬಾದ್‌ನ ಉಪ ಆಯುಕ್ತರು ಭಾಗವಹಿಸಿದ್ದರು. ಇದನ್ನೂ ಓದಿ: ಪೊಲೀಸರೇ ಅರೆಸ್ಟ್‌ – ಪಾಕ್‌ ಹಿಡಿತದಲ್ಲಿದ್ದ ನಗರ ವಶಕ್ಕೆ ಪಡೆದ ಬಲೂಚ್‌ ಹೋರಾಟಗಾರರು

ಜೈಶ್-ಎ-ಮೊಹಮ್ಮದ್‌ನಲ್ಲಿ ಸಕ್ರಿಯನಾಗಿದ್ದ ಮೊಹಮ್ಮದ್ ಹಸನ್ ಖಾನ್(Mohammad Hassan Khan) ಮೃತಪಟ್ಟಿದ್ದಾನೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ(ಪಿಒಕೆ) ಜೆಇಎಂನ ಕಾರ್ಯಾಚರಣಾ ಕಮಾಂಡರ್ ಮುಫ್ತಿ ಅಸ್ಗರ್ ಖಾನ್ ಕಾಶ್ಮೀರಿ ಅವರ ಮಗನಾಗಿದ್ದ. ಹಸನ್ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗಳನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ. ಇದನ್ನೂ ಓದಿ: ಆಸ್ಪತ್ರೆ, ಮೂಲಸೌಕರ್ಯ ಗುರಿಯಾಗಿಸಿ ಪಾಕ್‌ ಮಿಸೈಲ್‌ ದಾಳಿ, ತಕ್ಕ ಉತ್ತರ ಕೊಟ್ಟಿದ್ದೇವೆ: ವ್ಯೋಮಿಕಾ ಸಿಂಗ್

ಪ್ರಮುಖ ಉಗ್ರ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಈ 5 ಉಗ್ರರು ಆಪರೇಷನ್ ಸಿಂಧೂರದಲ್ಲಿ ಮೃತಪಟ್ಟಿದ್ದಾರೆ. ಇದೀಗ ಭಾರತ ಹಾಗೂ ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟಿದೆ.

TAGGED:Operation SindoorPahalgam AttackpakistanPakistan Terroristsಆಪರೇಷನ್‌ ಸಿಂಧೂರಪಹಲ್ಗಾಮ್ ದಾಳಿಪಾಕಿಸ್ತಾನಪಾಕಿಸ್ತಾನ ಉಗ್ರರು
Share This Article
Facebook Whatsapp Whatsapp Telegram

Cinema news

Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories

You Might Also Like

Narendra Modi Donald Trump
Latest

ಭಾರತದ ಮೇಲಿನ ಸುಂಕ 18% ಗೆ ಇಳಿಕೆ – 500 ಶತಕೋಟಿ ಡಾಲರ್‌ ಒಪ್ಪಂದ ಘೋಷಿಸಿದ ಟ್ರಂಪ್‌

Public TV
By Public TV
5 hours ago
narendra modi trump
Latest

ಪ್ರಧಾನಿ ಮೋದಿಗೆ ಟ್ರಂಪ್‌ ಫೋನ್‌ ಕಾಲ್‌ – ಬಿಗ್‌ ಟ್ರೇಡ್‌ ಡೀಲ್‌ ಸುಳಿವು ಕೊಟ್ಟ ಅಮೆರಿಕದ ರಾಯಭಾರಿ!

Public TV
By Public TV
6 hours ago
N Chaluvarayaswamy
Bengaluru City

ಮಂಡ್ಯ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಚಲುವರಾಯಸ್ವಾಮಿ

Public TV
By Public TV
6 hours ago
Legislative Council 2
Bengaluru City

ʻಮೋದಿ ದೇಶದ್ರೋಹಿʼ ಎಂದ ಕಾಂಗ್ರೆಸ್ ಸದಸ್ಯ ನಜೀರ್ ಅಹಮದ್; ಪರಿಷತ್‌ನಲ್ಲಿ ಗದ್ದಲ – ಕೋಲಾಹಲ

Public TV
By Public TV
7 hours ago
Mamata Banerjee SIR ECI
Latest

ಬಂಗ ಭವನದಲ್ಲಿ ಎಸ್‌ಐಆರ್ ಸಂತ್ರಸ್ತ ಕುಟುಂಬಗಳ ಮೇಲೆ ದೌರ್ಜನ್ಯ: ಮಮತಾ ಬ್ಯಾನರ್ಜಿ

Public TV
By Public TV
7 hours ago
Haveri Farmers
Districts

ಬರೋಬ್ಬರಿ 4,685 ಹೆಕ್ಟೇರ್‌ನಲ್ಲಿ ದ್ವಿದಳ ಧಾನ್ಯ ಬೆಳೆದ ಹಾವೇರಿ ರೈತರು – ಜನ ಮೆಚ್ಚುಗೆ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?