ಮಣ್ಣು ತುಂಬಿದ ಟ್ರ್ಯಾಕ್ಟರ್‌ ಹರಿದು 5ರ ಮಗು ಸಾವು

Public TV
1 Min Read
TMK Child Death

ತುಮಕೂರು: ಮಣ್ಣು ತುಂಬಿದ ಟ್ರ್ಯಾಕ್ಟರ್‌ ಹರಿದು ಐದು ವರ್ಷದ ಮಗು ಸಾವನ್ನಪ್ಪಿರುವ ಘಟನೆ ತುಮಕೂರು (Tumakuru) ಜಿಲ್ಲೆಯ ಪಾವಗಡ (Pavagada) ತಾಲೂಕಿನ ತಿಮ್ಮನಹಳ್ಳಿ (Timmanahalli) ಗ್ರಾಮದಲ್ಲಿ ನಡೆದಿದೆ.ಇದನ್ನೂ ಓದಿ:ಮುಸ್ಲಿಮರಿಗೆ ಮೀಸಲಾತಿ ಮೋದಿ ಕೊಟ್ರೆ ಸರಿ, ನಾವು ಕೊಟ್ರೆ ತಪ್ಪಾ? – ಯತೀಂದ್ರ

ಮೃತ ಮಗುವನ್ನು ವರುಣ್ (5) ಎಂದು ತಿಳಿಯಲಾಗಿದೆ.

ಮನೆಯ ಮುಂದೆ ವರುಣ್ ಆಟವಾಡುತ್ತಿದ್ದ. ಇದೇ ವೇಳೆ ಮಣ್ಣು ತುಂಬಿದ್ದ ಟ್ರ್ಯಾಕ್ಟರ್‌ ಬಂದಿದ್ದು, ಮಗುವಿನ ಮೇಲೆ ಹಾದು ಹೋಗಿದೆ. ಪರಿಣಾಮ ಮಗು ಸಾವನ್ನಪ್ಪಿದ್ದಾನೆ. ವೈಎನ್ ಹೊಸಕೋಟೆ (YN Hosakote) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ:ಸ್ನೇಹಿತರೊಂದಿಗೆ ಈಜಲು ತೆರಳಿದ್ದ SSLC ವಿದ್ಯಾರ್ಥಿ ನೀರುಪಾಲು

Share This Article