Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 500ಕ್ಕೂ ಕೊರೊನಾ ವಾರಿಯರ್ ಸಾವು, ಸರ್ಕಾರದಿಂದ ಒಂದೇ ಕುಟುಂಬಕ್ಕೆ ಪರಿಹಾರ: ಹೆಚ್‍ಡಿಕೆ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 500ಕ್ಕೂ ಕೊರೊನಾ ವಾರಿಯರ್ ಸಾವು, ಸರ್ಕಾರದಿಂದ ಒಂದೇ ಕುಟುಂಬಕ್ಕೆ ಪರಿಹಾರ: ಹೆಚ್‍ಡಿಕೆ ಕಿಡಿ

Bengaluru City

500ಕ್ಕೂ ಕೊರೊನಾ ವಾರಿಯರ್ ಸಾವು, ಸರ್ಕಾರದಿಂದ ಒಂದೇ ಕುಟುಂಬಕ್ಕೆ ಪರಿಹಾರ: ಹೆಚ್‍ಡಿಕೆ ಕಿಡಿ

Public TV
Last updated: October 18, 2020 7:55 pm
Public TV
Share
2 Min Read
HDK Corona Warrior
SHARE

– ಹೃದಯ ಹೀನ ಉತ್ತರ ಕೊಡುವ ಶಿಕ್ಷಣ ಸಚಿವರು

ಬೆಂಗಳೂರು: ರಾಜ್ಯದಲ್ಲಿ 500ಕ್ಕೂ ಹೆಚ್ಚು ಕೊರೊನಾ ವಾರಿಯರ್ ಗಳು ಪ್ರಾಣ ಕಳೆದುಕೊಂಡಿದ್ದು, ರಾಜ್ಯ ಸರ್ಕಾರ ಮಾತ್ರ ಒಂದೇ ಕುಟುಂಬಕ್ಕೆ ಪರಿಹಾರ ನೀಡಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಅಮ್ಮನ ಉಳಸಿಕೊಡಿ ಎಂದು ಮನವಿ ಮಾಡಿಕೊಂಡ ಪುತ್ರಿಗೆ ಶಿಕ್ಷಣ ಸಚಿವರು ಹೃದಯಹೀನ ಉತ್ತರ ನೀಡಿದ್ದಾರೆ. ಇಂತಹ ಸರ್ಕಾರದಿಂದ ಜನರು ಏನು ನಿರೀಕ್ಷಿಸಲು ಸಾಧ್ಯ ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಕೊರೊನ ಸಂದರ್ಭದಲ್ಲೂ ನಾಗರಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜೀವ ಪಣಕ್ಕಿಟ್ಟು ಕೆಲಸ ಮಾಡಿದ ೫೦೦ಕ್ಕೂ ಹೆಚ್ಚು ಕೊರೊನ ವಾರಿಯರ್‌ಗಳು ಜೀವ ಕಳೆದುಕೊಂಡಿದ್ದು, ಆ ಪೈಕಿ ಕೇವಲ ಒಂದೇ ಒಂದು ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಿದೆ ಎಂಬ ವಿಚಾರ ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತಹುದು.
1/6

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 18, 2020

ರಾಜ್ಯದಲ್ಲಿ ಕೊರೊನ ಸಂದರ್ಭದಲ್ಲೂ ನಾಗರಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜೀವ ಪಣಕ್ಕಿಟ್ಟು ಕೆಲಸ ಮಾಡಿದ 500ಕ್ಕೂ ಹೆಚ್ಚು ಕೊರೊನ ವಾರಿಯರ್ ಗಳು ಜೀವ ಕಳೆದುಕೊಂಡಿದ್ದು, ಆ ಪೈಕಿ ಕೇವಲ ಒಂದೇ ಒಂದು ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಿದೆ ಎಂಬ ವಿಚಾರ ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತಹುದು. ಕೇವಲ ಬಾಯಿ ಚಪಲ ತೀರಿಸಿಕೊಳ್ಳಲು ಕೊರೊನ ವಾರಿಯರ್‍ಗಳನ್ನು ಭೇಷ್ ಎನ್ನುವ ಸರ್ಕಾರ, ಅವರ ಜೀವದ ಜತೆ ಆಟವಾಡುತ್ತಿದೆ. ಜನರ ಆರೋಗ್ಯ ಕಾಪಾಡುವ ಸಲುವಾಗಿ ತಮ್ಮ ಸರ್ವಸ್ವವನ್ನೇ ಬಲಿಕೊಟ್ಟ ಕೊರೊನ ವಾರಿಯರ್ ಕುಟುಂಬಗಳಿಗೆ ತಾನೇ ಘೋಷಿಸಿದಂತೆ ಪರಿಹಾರ ಕೊಡದಿದ್ದರೆ ಸರ್ಕಾರ ಇದ್ದರೆಷ್ಟು? ಬಿಟ್ಟರೆಷ್ಟು?

ತನ್ನ ಹೆತ್ತ ತಾಯಿಯನ್ನು ಉಳಿಸಿಕೊಡಿ ಎಂದು ವಿದ್ಯಾಗಮ ಯೋಜನೆಯಡಿ ಕೆಲಸ ಮಾಡಿದ ಶಿಕ್ಷಕಿಯ ಪುತ್ರಿ ಸರ್ಕಾರಕ್ಕೆ ಪತ್ರ ಬರೆದರೆ, ಶಿಕ್ಷಕಿಯ ಚಿಕಿತ್ಸಾ ವೆಚ್ಚದ ಬಿಲ್ ಕೊಡುತ್ತೇನೆ ಎಂಬ ಹೃದಯಹೀನ ಉತ್ತರ ಕೊಡುವ ಶಿಕ್ಷಣ ಮಂತ್ರಿಯಿಂದ ಹಾಗೂ ಇಂತಹ ಮನಸ್ಥಿತಿಯ ಸರ್ಕಾರದಿಂದ ಕೊರೊನ ವಾರಿಯರ್‌ಗಳ ಕುಟುಂಬಗಳು ಇನ್ನೇನು ನಿರೀಕ್ಷಿಸಲು ಸಾಧ್ಯ?
3/6

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 18, 2020

ತನ್ನ ಹೆತ್ತ ತಾಯಿಯನ್ನು ಉಳಿಸಿಕೊಡಿ ಎಂದು ವಿದ್ಯಾಗಮ ಯೋಜನೆಯಡಿ ಕೆಲಸ ಮಾಡಿದ ಶಿಕ್ಷಕಿಯ ಪುತ್ರಿ ಸರ್ಕಾರಕ್ಕೆ ಪತ್ರ ಬರೆದರೆ, ಶಿಕ್ಷಕಿಯ ಚಿಕಿತ್ಸಾ ವೆಚ್ಚದ ಬಿಲ್ ಕೊಡುತ್ತೇನೆ ಎಂಬ ಹೃದಯಹೀನ ಉತ್ತರ ಕೊಡುವ ಶಿಕ್ಷಣ ಮಂತ್ರಿಯಿಂದ ಹಾಗೂ ಇಂತಹ ಮನಸ್ಥಿತಿಯ ಸರ್ಕಾರದಿಂದ ಕೊರೊನ ವಾರಿಯರ್ ಗಳ ಕುಟುಂಬಗಳು ಇನ್ನೇನು ನಿರೀಕ್ಷಿಸಲು ಸಾಧ್ಯ. 60 ವೈದ್ಯರು, 20 ನರ್ಸ್‍ಗಳು, 82 ಪೊಲೀಸರು, 10 ಪೌರ ಕಾರ್ಮಿಕರು, 96 ಚಾಲಕ-ನಿರ್ವಾಹಕರು, 235 ಶಿಕ್ಷಕರು- ಉಪನ್ಯಾಸಕರು, 10 ಆಶಾ ಕಾರ್ಯಕರ್ತೆಯರು ಹೀಗೆ 500ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ಕೊರೊನಾ ಸೋಂಕಿಗೆ ತುತ್ತಾಗಿದ್ದ ಮೂಡಬಿದಿರೆ ಶಿಕ್ಷಕಿ ನಿಧನ– ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದ ವಿದ್ಯಾರ್ಥಿನಿ

ಇನ್ನು ಪತ್ರಕರ್ತರು, ಬ್ಯಾಂಕ್ ಸೇರಿದಂತೆ ವಿವಿಧ ಸೇವಾ ವಲಯದ ನೌಕರರು ಕೂಡ ಜೀವ ತೆತ್ತಿದ್ದಾರೆ. ಇವರ ಕುಟುಂಬಗಳಿಗೆ ಸರ್ಕಾರ ಉತ್ತರದಾಯಿತ್ವ ಪ್ರದರ್ಶಿಸಬೇಕಲ್ಲವೇ?
5/6

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 18, 2020

ಇನ್ನು ಪತ್ರಕರ್ತರು, ಬ್ಯಾಂಕ್ ಸೇರಿದಂತೆ ವಿವಿಧ ಸೇವಾ ವಲಯದ ನೌಕರರು ಕೂಡ ಜೀವ ತೆತ್ತಿದ್ದಾರೆ. ಇವರ ಕುಟುಂಬಗಳಿಗೆ ಸರ್ಕಾರ ಉತ್ತರದಾಯಿತ್ವ ಪ್ರದರ್ಶಿಸಬೇಕಲ್ಲವೇ? ತಮಟೆ ಬಾರಿಸಿ, ದೀಪ ಹಚ್ಚಿ, ಜನಪ್ರಿಯತೆ ಗಳಿಸಿ, ಪೋಷಾಕು ಕೊಟ್ಟರೆ ಕೊರೊನ ವಾರಿಯರ್ ಗಳು ಹಾಗೂ ಅವರ ಕುಟುಂಬಗಳು ಹೇಗೆ ಸಮಾಧಾನ ಪಟ್ಟುಕೊಳ್ಳಬೇಕು? ಕನಿಷ್ಠ ಪಕ್ಷ ಕೊರೊನ ವಾರಿಯರ್ ಗಳ ಸುರಕ್ಷತೆಗೆ ಸರ್ಕಾರ ಕ್ರಮಕೈಗೊಳ್ಳಬೇಕು, ಅದನ್ನೂ ಮೀರಿ ಜೀವ ಕಳೆದುಕೊಳ್ಳುವ ಕುಟುಂಬಗಳಿಗೆ ಪರಿಹಾರ ಕೊಡದೇ ಹೋದರೆ ಇತಿಹಾಸ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಟ್ವೀಟ್ ಮೂಲಕ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

ತಮಟೆ ಬಾರಿಸಿ, ದೀಪ ಹಚ್ಚಿ, ಜನಪ್ರಿಯತೆ ಗಳಿಸಿ, ಪೋಷಾಕು ಕೊಟ್ಟರೆ ಕೊರೊನ ವಾರಿಯರ್‌ಗಳು ಹಾಗೂ ಅವರ ಕುಟುಂಬಗಳು ಹೇಗೆ ಸಮಾಧಾನ ಪಟ್ಟುಕೊಳ್ಳಬೇಕು? ಕನಿಷ್ಠ ಪಕ್ಷ ಕೊರೊನ ವಾರಿಯರ್‌ಗಳ ಸುರಕ್ಷತೆಗೆ ಸರ್ಕಾರ ಕ್ರಮಕೈಗೊಳ್ಳಬೇಕು, ಅದನ್ನೂ ಮೀರಿ ಜೀವ ಕಳೆದುಕೊಳ್ಳುವ ಕುಟುಂಬಗಳಿಗೆ ಪರಿಹಾರ ಕೊಡದೇ ಹೋದರೆ ಇತಿಹಾಸ ನಮ್ಮನ್ನು ಕ್ಷಮಿಸುವುದಿಲ್ಲ!
6/6

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) October 18, 2020

TAGGED:Corona VirusCorona WarriorsCovid 19karnatakaMinister of EducationPublic TVsuresh kumarVidyagamaಕರ್ನಾಟಕಕೊರೊನ ವೈರಸ್ಕೊರೊನಾ ವಾರಿಯರ್ಸ್ಕೋವಿಡ್ 19ಪಬ್ಲಿಕ್ ಟಿವಿವಿದ್ಯಾಗಮಶಿಕ್ಷಣ ಸಚಿವರುಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Maha Shivratri Mantralayam
Districts

ಮಂತ್ರಾಲಯದಲ್ಲಿ ಶಿವರಾತ್ರಿ ಸಂಭ್ರಮ – ಸುಬುಧೇಂದ್ರ ತೀರ್ಥ ಶ್ರೀಗಳಿಂದ ಮಹಾರುದ್ರಾಭಿಷೇಕ

Public TV
By Public TV
2 minutes ago
Bangladesh Election Results 2
Latest

ಫೆ.17 ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣ ಸ್ವೀಕಾರ – ಮೋದಿಗೆ ಆಹ್ವಾನ

Public TV
By Public TV
24 minutes ago
five youths die in horrific road accident in bengaluru
Bengaluru Rural

ಬೆಂಗಳೂರು | ಡಿವೈಡರ್‌ ಹಾರಿ ಬಸ್‌ಗೆ ಡಿಕ್ಕಿಯಾದ ಕಾರು – ಐವರು ದುರ್ಮರಣ

Public TV
By Public TV
34 minutes ago
TAMBITTU 1
Food

ಶಿವನಿಗೆ ಪ್ರಿಯವಾದ ತಂಬಿಟ್ಟು ಹೀಗೆ ಮಾಡಿ!

Public TV
By Public TV
36 minutes ago
Karnataka Student Missing In California
Crime

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶವವಾಗಿ ಪತ್ತೆ

Public TV
By Public TV
46 minutes ago
Ind vs Pak
Cricket

T20 World Cup 2026: ಇಂಡೋ-ಪಾಕ್‌ ಕದನ ಯಾವಾಗಲೂ ಏಕೆ ರಣಕಣ? – ನೆನಪಿದೆಯಾ ಆ ಕರಾಳ ದಿನಗಳು?

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?