Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 500 ಕೋಟಿ ಲಂಚ – ರೇವಣ್ಣ ವಿರುದ್ಧ ರಾಜ್ಯಪಾಲರಿಗೆ ದೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 500 ಕೋಟಿ ಲಂಚ – ರೇವಣ್ಣ ವಿರುದ್ಧ ರಾಜ್ಯಪಾಲರಿಗೆ ದೂರು

Bengaluru City

500 ಕೋಟಿ ಲಂಚ – ರೇವಣ್ಣ ವಿರುದ್ಧ ರಾಜ್ಯಪಾಲರಿಗೆ ದೂರು

Public TV
Last updated: July 11, 2019 1:42 pm
Public TV
Share
2 Min Read
REVANNA 1
SHARE

– ಆಡಳಿತಾತ್ಮಕ ನಿರ್ಧಾರ ಕೈಗೊಳ್ಳದಂತೆ ವಿ.ಆರ್.ವಾಲಾ ಆದೇಶ

ಬೆಂಗಳೂರು: ಮೈತ್ರಿ ಸರ್ಕಾರದ ಸೂಪರ್ ಸಿಎಂ ಎಂದೇ ಬಿಂಬಿತವಾಗಿದ್ದ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ರೈತ ಮೋರ್ಚಾ ಸಂಘಟನೆಯ ಉಪಾಧ್ಯಕ್ಷ ಎಸ್.ಲಿಂಗಮೂರ್ತಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಲೋಕೋಪಯೋಗಿ ಇಲಾಖೆಯಲ್ಲಿ ಸೋಮವಾರ ಸುಮಾರು 800 ಜನ ಎಂಜಿನಿಯರ್ ಗಳಿಗೆ ಬಡ್ತಿ ಹಾಗೂ ವರ್ಗಾವಣೆ ಮಾಡಿದ್ದು, ಇದಕ್ಕಾಗಿ 500 ಕೋಟಿ ರೂ. ಹಣ ಪಡೆದಿದ್ದಾರೆ. ಎಸ್‍ಸಿ, ಎಸ್‍ಟಿ ಮತ್ತು ಓಬಿಸಿ ಸಮುದಾಯದ ಎಂಜಿನಿಯರ್ ಗಳು ವರ್ಗಾವಣೆ ಮಾಡಿಸಿಕೊಳ್ಳಲು ಒಂದು ವರ್ಷದಿಂದ ಕಾಯುತ್ತಿದ್ದರು. ಇಂತಹ ಸಮಯದಲ್ಲಿ ಹಣ ಪಡೆದು ಏಕಾಏಕಿ ಮನಬಂದಂತೆ ಎಂಜಿನಿಯರ್‍ಗಳನ್ನು ವರ್ಗಾವಣೆ ಮಾಡಿದ್ದು, ಈ ಕುರಿತು ಸೂಕ್ತ ತನಿಖೆ ನಡೆಸಿ, ಸರ್ಕಾರ ಮಾಡಿರುವ ವರ್ಗಾವಣೆಯನ್ನು ಹಿಂಪಡೆಯಬೇಕು ಎಂದು ರಾಜ್ಯಪಾಲರಿಗೆ ಲಿಂಗಮೂರ್ತಿ ದೂರು ನೀಡಿದ್ದಾರೆ.

Vajubhai Rudabha Vala

ರಾಜ್ಯಪಾಲರ ಚಾಟಿ: ಸಮ್ಮಿಶ್ರ ಸರ್ಕಾರ ಯಾವುದೇ ಆಡಳಿತಾತ್ಮಕ ನಿರ್ಧಾರ ಕೈಗೊಳ್ಳಬಾರದು. ಸರ್ಕಾರ ಅಲ್ಪ ಮತಕ್ಕೆ ಕುಸಿದ ಪರಿಣಾಮ ಕ್ಯಾಬಿನೆಟ್ ಸಭೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದು ರಾಜ್ಯಪಾಲರು ಸೂಚನೆ ನೀಡಿದ್ದಾರೆ. ಸರ್ಕಾರ ಪತನದ ಮುನ್ಸೂಚನೆ ತಿಳಿಯುತ್ತಿದ್ದಂತೆ ರಾತ್ರೋ ರಾತ್ರಿ ಕಡತಗಳಿಗೆ ಸಹಿ ಮತ್ತು ಅಧಿಕಾರಿಗಳಿಗೆ ಭಡ್ತಿ ನೀಡಲಾಗುತ್ತಿದೆ ಎಂದು ಈ ಹಿಂದೆ ಬಿಜೆಪಿ ಸಹ ಬಿಜೆಪಿ ಆರೋಪಿಸಿತ್ತು. ಈ ವಿಚಾರದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ರಾಜ್ಯಪಾಲರು ಈ ಸೂಚನೆ ಹೊರಡಿಸಿದ್ದಾರೆ.

CM GOVERNOR

ಏನಿದು ಪ್ರಕರಣ?
ಮೈತ್ರಿ ಸರ್ಕಾರದ ಸೂಪರ್ ಸಿಎಂ ಎಂದೇ ಬಿಂಬಿತವಾಗಿರುವ ಸಚಿವ ಹೆಚ್.ಡಿ.ರೇವಣ್ಣ ಇಲಾಖೆಯಲ್ಲಿ ಬುಧವಾರ ಒಂದೇ ದಿನದಲ್ಲಿ 800 ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ ಹೊರಡಿಸಲಾಗಿತ್ತು.

ಸೋಮವಾರ ಸಚಿವರೆಲ್ಲಾ ರಾಜೀನಾಮೆ ನೀಡಿದ್ದರೂ, ರೇವಣ್ಣ ಅವರು ತಮ್ಮ ಲೋಕೋಪಯೋಗಿ ಇಲಾಖೆಯಲ್ಲಿ ಇನ್ನು ಸಕ್ರೀಯವಾಗಿದ್ದು, ಅಧಿಕಾರಿಗಳ ವರ್ಗಾವಣೆ ಮತ್ತು ಬಡ್ತಿ ಸಂಬಂಧ ತರಾತುರಿಯಲ್ಲಿ ಇಲಾಖಾ ಪದೋನ್ನತಿ ಸಮಿತಿ (ಡಿಸಿಪಿ) ಸಭೆಯನ್ನೂ ನಡೆಸಿದ್ದರು. ಮೈತ್ರಿ ಉಳಿಸಿಕೊಳ್ಳಲು ಎರಡೂ ಪಕ್ಷದ ಮುಖಂಡರು ಓಡಾಡುತ್ತಿದ್ದರೆ, ರೇವಣ್ಣ ಅವರು ಮಾತ್ರ ವರ್ಗಾವಣೆ ದಂಧೆಯಲ್ಲಿ ತೊಡಗಿಕೊಂಡಿದ್ದಾರಾ ಎನ್ನುವ ಪ್ರಶ್ನೆ ಎದ್ದಿತ್ತು.

hsn revanna

ಸರ್ಕಾರ ಪತನದಂಚಿಗೆ ತಲುಪಿರುವ ಸಮಯದಲ್ಲಿ ದಿಢೀರ್ ಅಧಿಕಾರಿಗಳಿಗೆ ಬಡ್ತಿ ನೀಡಿರುವುದರ ಹಿಂದೆ ಸಚಿವರ ಸ್ವಹಿತಾಸಕ್ತಿ ಅಡಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಆತುರದಲ್ಲಿ ಬಡ್ತಿ ನೀಡುವ ವಿಷಯ ಕುರಿತು ಸಭೆ ನಡೆಸಲು ಅಧಿಕಾರಿಗಳ ಮಟ್ಟದಲ್ಲಿ ವಿರೋಧ ವ್ಯಕ್ತವಾಗಿತ್ತು. ವಿಕಾಸಸೌಧದಲ್ಲಿ ನೆಪಮಾತ್ರಕ್ಕೆ ಸಭೆ ನಡೆಸಿದ ಅಧಿಕಾರಿಗಳು ರಹಸ್ಯ ಸ್ಥಳಕ್ಕೆ ತೆರಳಿ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸಿದ್ದಾರೆ ಎನ್ನುವ ವಿಚಾರ ತಿಳಿದು ಬಂದಿತ್ತು.

vlcsnap 2018 12 28 16h25m47s252

ಈ ಹಿಂದೆ ರೇವಣ್ಣ ಸಚಿವರಾಗುತ್ತಿದ್ದಂತೆ ಹಲವು ವಿಭಾಗೀಯ ಕಚೇರಿಗಳನ್ನು ಹಾಸನಕ್ಕೆ ಸ್ಥಳಾಂತರಿಸಿಕೊಂಡಿದ್ದರು. ರೇವಣ್ಣ ಅವರ ಈ ನಡೆಗೆ ಸಚಿವ ಸಂಪುಟದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಈ ಹಿಂದೆ ಲೋಕೋಪಯೋಗಿ ಇಲಾಖೆಯಲ್ಲಿ ಕೈ ಬಿಟ್ಟ ಪ್ರಕರಣಗಳನ್ನು ಸಹ ಇತ್ಯರ್ಥಪಡಿಸಲು ಸಚಿವರು ಅಧಿಕಾರಿಗಳ ಮೂಲಕ ಮುಂದಾಗಿದ್ದರು. ಇದರಲ್ಲಿಯೂ ಸಚಿವರ ಸ್ವಹಿತಾಸಕ್ತಿಯೇ ಅಡಗಿದೆ ಎಂಬ ಆರೋಪಗಳು ಬಲವಾಗಿ ಕೇಳಿ ಬಂದಿದ್ದವು.

TAGGED:Allied GovernmentDepartment of Public WorksHD RevannaPublic TVtransferಎಚ್ ಡಿ ರೇವಣ್ಣಪಬ್ಲಿಕ್ ಟಿವಿಮೈತ್ರಿ ಸರ್ಕಾರಲೋಕೋಪಯೋಗಿ ಇಲಾಖೆವರ್ಗಾವಣೆ ದಂಧೆ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Siddaramaiah 1 3
Districts

ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ: ಸಿಎಂ

Public TV
By Public TV
18 minutes ago
Priyank Kharge 1
Bengaluru City

ತಾಂತ್ರಿಕ ತೊಡಕುಗಳ ನಿವಾರಣೆ ಮೂಲಕ ಇ-ಸ್ವತ್ತು ವಿತರಣೆಗೆ ವೇಗ: ಸಚಿವ ಪ್ರಿಯಾಂಕ್ ಖರ್ಗೆ

Public TV
By Public TV
24 minutes ago
Rajnath Singh
Latest

ಈ ಬಾರಿಯ ಈಶ ಮಹಾಶಿವರಾತ್ರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಖ್ಯ ಅತಿಥಿ

Public TV
By Public TV
1 hour ago
Chikkamagaluru Two Youths Drown In Bhadra River
Chikkamagaluru

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು

Public TV
By Public TV
1 hour ago
HAL Techie Murder
Bengaluru City

ಬೆಂಗಳೂರಲ್ಲಿ ಪುತ್ರನಿಂದ ತಂದೆ-ತಾಯಿ ಕೊಲೆ ಕೇಸ್;‌ ಕೊಂದ ಮಗನಿಂದಲೇ ಅಂತ್ಯಸಂಸ್ಕಾರಕ್ಕೆ ಕೋರ್ಟ್ ಅವಕಾಶ

Public TV
By Public TV
1 hour ago
Basanagouda Patil Yatnal
Bengaluru City

ಚುನಾವಣೆಯಲ್ಲಿ ಅಕ್ರಮ ಆರೋಪ – ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?